ಬೆಂಬಲಿಗರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ನಿರಂಜನಾನಂದಪುರಿ ಸ್ವಾಮೀಜಿ- ಆಡಿಯೋ ವೈರಲ್
ದಾವಣಗೆರೆ: ಕನಕ ಗುರು ಪೀಠ ಶಾಖಾ ಮಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಆವಾಚ್ಯ ಶಬ್ದಗಳನ್ನು ಬಳಸಿದ ಆಡಿಯೋ ಈಗ ಸಖತ್ ವೈರಲ್ ಆಗಿದೆ. ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ಬೆಳ್ಳೂಡಿ ಸಮೀಪದ ಕನಕ ಗುರು ಪೀಠ ಶಾಖಾ ಮಠದ ಶ್ರೀ ನಿರಂಜನಾನಂದಪುರಿ...
View Articleರಕ್ಷಿತ್ ಶೆಟ್ಟಿ, ರಶ್ಮಿಕಾ ನಡುವೆ ಲವ್ ಆಗಿದ್ದು ಹೇಗೆ?-ಇಲ್ಲಿದೆ ಪೂರ್ಣ ಲವ್ ಸ್ಟೋರಿ
ಬೆಂಗಳೂರು: ಸ್ಯಾಂಡ್ಲ್ವುಡ್ನ ಕ್ಯೂಟ್ ಜೋಡಿಗಳಾದ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಲವ್ ಮಾಡುತ್ತಿರೋ ವಿಚಾರ ಈಗಾಗಲೇ ಅಧಿಕೃತವಾಗಿ ಪ್ರಕಟವಾಗಿದೆ. ಈಗ ತಮ್ಮಿಬ್ಬರ ಲವ್ ಹೇಗಾಯ್ತು ಎನ್ನುವುದನ್ನು ರಕ್ಷಿತ್ ಶೆಟ್ಟಿ ಪಬ್ಲಿಕ್ ಟಿವಿಗೆ...
View Articleಮೂವರು ಕಾಮುಕರ ಲೈಂಗಿಕ ಕಿರುಕುಳ ತಾಳಲಾರದೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ...
ಉಡುಪಿ: ಕುಂದಾಪುರ ತಾಲೂಕಿನ ಅಮಾಸೆಬೈಲುವಿನಲ್ಲಿ ಕಾಮುಕರ ಲೈಂಗಿಕ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಪ್ರಸಾದ್ ಹೆಗ್ಡೆ, ಪ್ರಶಾಂತ್...
View Articleಒಂದೇ ಹೊಂಡಕ್ಕೆ ಮೂವರು ಬಲಿ: ಇದು ಅಕ್ರಮ ಮರುಳಗಾರಿಕೆ ಎಫೆಕ್ಟ್!
ರಾಯಚೂರು: ಅಕ್ರಮ ಮರಳುಗಾರಿಕೆಯಿಂದಾಗಿ ಉಂಟಾಗಿರುವ ಹೊಂಡವೊಂದು ಕಳೆದ ಮೂರು ತಿಂಗಳಲ್ಲಿ ಮೂವರನ್ನ ಬಲಿ ಪಡೆದಿದೆ. ರಾಯಚೂರು ತಾಲೂಕಿನ ಗುಂಜಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿ ಎರಡು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿ ಹೊಂಡದಲ್ಲಿ ಶವವಾಗಿ...
View Articleಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅನುಷ್ಕಾ ಶೆಟ್ಟಿ
ಮಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತನ್ನ ಆರಾಧ್ಯ ದೇವರಾದ ಮಹಾಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಅನುಷ್ಕಾ ತನ್ನ ಕುಟುಂಬ...
View Articleಕರ್ನಾಟಕದಲ್ಲಿ ಕಮಲ ಹಿಂದೆ, ಕೈ ಮುಂದೆ: ಅಮಿತ್ ಶಾಗೆ ಕಾಂಗ್ರೆಸ್ ಶಾಕ್!
ಬೆಂಗಳೂರು: ಕರ್ನಾಟಕದಲ್ಲಿ ಪಕ್ಷ ಸಂಘಟನೆಯ ವಿಚಾರದಲ್ಲಿ ಕಮಲ ಪಡೆ ಹಿಂದೆ ಬಿದ್ದಿದ್ದು, ಕಾಂಗ್ರೆಸ್ ಮುಂದಿದೆ ಎನ್ನುವ 2 ಪ್ರತ್ಯೇಕ ಗುಪ್ತ ವರದಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೈ ಸೇರಿದೆ. ಅಮಿತ್ ಶಾ ಟೀಂನ ಒಂದು ವರದಿ, ಆರ್ಎಸ್ಎಸ್...
View Article4 ತಿಂಗಳ ಗರ್ಭಿಣಿಯನ್ನು 4ನೇ ಮಹಡಿಯಿಂದ ತಳ್ಳಿತು ದೆವ್ವ!
ನವದೆಹಲಿ: ದೆವ್ವರೂಪಿ ಪತಿಯೊಬ್ಬ ತನ್ನ 4 ತಿಂಗಳ ಗರ್ಭಿಣಿ ಪತ್ನಿಯನ್ನು ಕಡ್ಟಡದ 4ನೇ ಮಹಡಿಯಿಂದ ತಳ್ಳಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಫರಿ ಚೌಕಂಡಿ ನಿವಾಸಿಯಾಗಿರುವ ಅಮರ್ ಸಿಂಗ್(26) ಎಂಬಾತ ತನ್ನ ಗರ್ಭಿಣಿ ಪತ್ನಿ ಬಬಿತಾ ಜೊತೆ ಜಗಳವಾಡಿ...
View Articleಮಧ್ಯಪ್ರದೇಶದಲ್ಲಿ ಗೋಲಿಬಾರ್ಗೆ ಐದು ಬಲಿ: ಈರುಳ್ಳಿ, ಬೇಳೆಗೆ ಬೆಂಬಲ ಬೆಲೆ ಕೇಳಿದ್ದಕ್ಕೆ...
ಮಂಡ್ಸೌರ್: ಮಧ್ಯಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು, ಐದು ಮಂದಿ ರೈತರು ಮೃತಪಟ್ಟಿದ್ದಾರೆ. ಈರುಳ್ಳಿ ಹಾಗೂ ಬೇಳೆ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರ ನಡೆಸುತ್ತಿರುವ ಹೋರಾಟ ಇವತ್ತು ಮಂಡ್ಸೌರ್...
View Articleದಿನಭವಿಷ್ಯ: 07-06-2017
ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಬುಧವಾರ, ವಿಶಾಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 12:23 ರಿಂದ 1:59 ಗುಳಿಕಕಾಲ: ಬೆಳಗ್ಗೆ 10:47 ರಿಂದ 12:23...
View Articleಬಿಜೆಪಿ ಶಾಸಕ ತಿಪ್ಪರಾಜು ಜೊತೆ ಸಂಬಂಧ ಕಲ್ಪಿಸಿ ಲೇಡಿ ಪಿಎಸ್ಐ ಮಾನ ಹರಾಜು ಹಾಕಿದ ಮಹಿಳಾ ಆಯೋಗ
– ಮಹಿಳೆಯರ ಹಕ್ಕು ರಕ್ಷಿಸಿ, ಗೌರವ ಕಾಪಾಡಬೇಕಾದ ಮಹಿಳಾ ಆಯೋಗದಿಂದಲೇ ಉದ್ಧಟತನ – ಪಬ್ಲಿಕ್ ಟಿವಿ ಲೈವ್ ನಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯ ಉದ್ಧಟತನ ಬೆಂಗಳೂರು: ರಾಯಚೂರು ಗ್ರಾಮಾಂತರ ಬಿಜೆಪಿ ಶಾಸಕ ತಿಪ್ಪರಾಜು ಹವಾಲ್ದಾರ್ ಜೊತೆ ಸಂಬಂಧ...
View Article66 ಸಾವಿರ ರೂಪಾಯಿ ಗುಳುಂ ಮಾಡಿತು ಮೇಕೆ!
ಕಾನ್ಪುರ: ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತು ಎಲ್ಲರಿಗೂ ಗೊತ್ತೆ ಇದೆ. ಆಡುಗಳು ಎಲ್ಲಾ ರೀತಿಯ ಸಸ್ಯಗಳನ್ನು ತಿನ್ನುತ್ತೆ ಅಂತ ಅಷ್ಟೇ ಗೊತ್ತು. ಆದ್ರೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಆಡೊಂದು ನೋಟುಗಳನ್ನು ತಿನ್ನುವ ಮೂಲಕ ಈಗ...
View Articleಲಾರಿ-ಕಾರು ಡಿಕ್ಕಿ: ಕಾರು ಚಾಲಕ ಸ್ಥಳದಲ್ಲಿಯೇ ಸಾವು
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಬಳಿ ಲಾರಿ-ಕಾರು ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುರಪುರ ನಗರದ ರಂಗಂಪೇಟೆಯ ನಿವಾಸಿ ಸಿದ್ದಾರ್ಥ ಎತ್ತಿನಮನಿ (28) ಮೃತಪಟ್ಟ ಚಾಲಕ. ಮಂಗಳವಾರ...
View Articleಪ್ಲೀಸ್ ಅಳ್ಬೇಡಿ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಪತ್ನಿ ಕೊನೆಗೂ ಪ್ರತ್ಯಕ್ಷ!
ಬೆಂಗಳೂರು: ಗಂಡನಿಗೆ ಪ್ಲೀಸ್ ಅಳ್ಬೇಡಿ, ನಾನು ಮನೆ ಬಿಟ್ಟು ಹೋಗ್ತಾಯಿದ್ದೀನಿ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಪತ್ನಿ ಇಂದು ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷ ಆಗಿದ್ದಾಳೆ. ಪಬ್ಲಿಕ್ ಟಿವಿಯಲ್ಲಿ ಸುದ್ದಿ ಪ್ರಸಾರದ ಬಳಿಕ...
View Articleತಪ್ಪಾಗಿ ಬೇರೆಯವರಿಗೆ ಮೆಸೇಜ್ ಮಾಡಿದ್ರೆ ಡೋಂಟ್ವರಿ, ಇನ್ನು ಮುಂದೆ ರಿಕಾಲ್ ಮಾಡಬಹುದು!
ಕ್ಯಾಲಿಫೋರ್ನಿಯಾ: ಇನ್ನು ಮುಂದೆ ವಾಟ್ಸಪ್ ನಲ್ಲಿ ನಿಮ್ಮ ಆಪ್ತರಿಗೆ ಸೆಂಡ್ ಮಾಡಬೇಕಿದ್ದ ಮೆಸೇಜ್ ತಪ್ಪಾಗಿ ಬೇರೆಯವರಿಗೆ ಸೆಂಡ್ ಮಾಡಿದ್ರೆ ಚಿಂತೆ ಮಾಡಬೇಕಿಲ್ಲ. ಆ ಮೆಸೇಜನ್ನು ‘ರಿಕಾಲ್’ ಮಾಡಬಹುದು. ಫೇಸ್ಬುಕ್ ಮಾಲೀಕತ್ವದ ವಾಟ್ಸಪ್ ಈಗ ರಿಕಾಲ್...
View Articleಸಿಎಂ ಸಿದ್ದರಾಮಯ್ಯ ತವರಲ್ಲೇ ನಡೆದಿದೆ ರಾಜ್ಯದ ಮಾನ ಹೋಗೋ ಘಟನೆ
ಮೈಸೂರು: ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಅನಿಷ್ಠ ಪದ್ದತಿ ಇನ್ನು ಜೀವಂತವಾಗಿದೆ. ಶೌಚಗುಂಡಿಗೆ ಪೌರಕಾರ್ಮಿಕರೊಬ್ಬರನ್ನು ಇಳಿಸಿ ಗುಂಡಿ ಸ್ವಚ್ಛಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಚಾಮುಂಡಿಬೆಟ್ಟದ...
View Articleಪತ್ನಿ ಮೇಲೆ ರೇಪ್ ಆಗಿದ್ದಕ್ಕೆ ಮನನೊಂದ ಪತಿ ಆತ್ಮಹತ್ಯೆ!
ರಾಮನಗರ: ಪತ್ನಿ ಮೇಲೆ ನಡೆದಿದ್ದ ಅತ್ಯಾಚಾರದಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಇಗ್ಗಲೂರು ಗ್ರಾಮದ ನಿವಾಸಿ ಸಿದ್ದೇಶ್ (28)...
View Articleರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್ಡಿಎ,ಯುಪಿಎ ಬಲಾಬಲ...
ನವದೆಹಲಿ: ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆ ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ನಜೀಂ ಝೈದಿ 15ನೇ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದರು. ಯಾವ ದಿನ...
View Articleದಿನಭವಿಷ್ಯ 08-06-2017
ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಚರ್ತುದಶಿ ತಿಥಿ, ಗುರುವಾರ, ಅನೂರಾಧ ನಕ್ಷತ್ರ ಶುಭ ಘಳಿಗೆ: ಬೆಳಗ್ಗೆ 10:45 ರಿಂದ 12:26 ಅಶುಭ ಘಳಿಗೆ: ಬೆಳಗ್ಗೆ 7:23 ರಿಂದ 9:04...
View Articleಗರ್ಲ್ ಫ್ರೆಂಡ್ಸ್ ಜೊತೆ ಲಾಂಗ್ ರೈಡಿಗೆ 28 ಬೈಕ್ ಕದ್ದ!
– ಬೈಕ್ ಇಲ್ಲಾಂದ್ರೆ ಬರಲ್ಲ ಅಂತಾರಂತೆ ಗರ್ಲ್ ಫ್ರೆಂಡ್ – ಬೈಕ್ ಕದ್ದಿದ್ದಕ್ಕೆ 5ನೇ ಬಾರಿ ಜೈಲು ಸೇರಿದ ಅಜರ್ ಹೈದರಾಬಾದ್: ಪ್ರೇಮಿಗಳು ಬೈಕ್ ನಲ್ಲಿ ಸುತ್ತಾಡೋದನ್ನು ನೀವು ಕೇಳಿದ್ದೀರಿ. ಆದರೆ ಇಲ್ಲೊಬ್ಬ ಮಹಾಶಯ ತನ್ನ ಗರ್ಲ್ ಫ್ರೆಂಡ್ಸ್ ಗಾಗಿ...
View Articleಬಸ್ ಮತ್ತು ಬೈಕ್ ಡಿಕ್ಕಿ- ತಂದೆ ಸಾವು, ಮಗನಿಗೆ ಗಂಭೀರ ಗಾಯ
ಹಾವೇರಿ: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಬ್ರಿಡ್ಜ್ ಬಳಿ ನಡೆದಿದೆ. 60 ವರ್ಷದ ಬಸಪ್ಪ ಮುದಿ...
View Article