ಜೂನ್ 16ರಿಂದ ದೇಶಾದ್ಯಂತ ಪ್ರತಿದಿನ ಪರಿಷ್ಕರಣೆ ಆಗುತ್ತೆ ಪೆಟ್ರೋಲ್, ಡೀಸೆಲ್ ದರ
ನವದೆಹಲಿ: ಪ್ರತಿ 15 ದಿನಗಳಿಗೊಮ್ಮೆ ಪರಿಷ್ಕರಣೆ ಆಗುತ್ತಿದ್ದ ಪೆಟ್ರೋಲ್, ಡೀಸೆಲ್ ದರ ಜೂನ್ 16ರಿಂದ ಪ್ರತಿದಿನ ಪರಿಷ್ಕರಣೆಯಾಗಲಿದೆ. ಪ್ರಾಯೋಗಿಕವಾಗಿ ಮೇ 1ರಿಂದ ದೇಶದ ಐದು ಮಹಾನಗರಗಳಾದ ಪಾಂಡಿಚೇರಿ, ಆಂಧ್ರಪ್ರದೇಶದ ವೈಝಾಗ್, ರಾಜಸ್ಥಾನದ...
View Articleಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಆನೆಯ ರಕ್ಷಣೆ
ಕೊಡಗು: ಗಾಯಗೊಂಡು ಕೆರೆಯಲ್ಲಿ ನರಳಾಡುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆ ಸಮೀಪದ ವಲ್ಲೂರು ಗ್ರಾಮದ ಕಾಡಂಚಿನ ಕೆರೆಯಲ್ಲಿ ಗಾಯಗೊಂಡಿತ್ತು. ಆನೆ...
View Articleತುಂಬಿ ಹರಿಯುತಿದೆ ಡೋಣಿ ನದಿ: ಸೇತುವೆಗಳು ಜಲಾವೃತ- 5 ಗ್ರಾಮಗಳ ಸಂಪರ್ಕ ಕಡಿತ
ವಿಜಯಪುರ: ಬುಧವಾರ ರಾತ್ರಿ ಸುರಿದ ಮಳೆಗೆ ಡೋಣಿ ನದಿ ತುಂಬಿ ಹರಿಯುತ್ತಿದ್ದು, ರಸ್ತೆಗಳು ಹಾಗೂ ಸೇತುವೆಗಳು ಜಲಾವೃತಗೊಂಡಿವೆ. ಸೇತುವೆಗಳು ಜಲವೃತಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾಳಿಕೋಟೆ ಪಟ್ಟಣದಿಂದ ಒಟ್ಟು ಐದು...
View Articleಖೋಟಾ ನೋಟು ದಂಧೆ ನಡೆಸುತ್ತಿದ್ದ ಸಹನಟಿ ಜಯಮ್ಮ ಅರೆಸ್ಟ್
ಬೆಂಗಳೂರು: 2000 ರೂ. ಮುಖಬೆಲೆಯ ನೋಟುಗಳ ಖೋಟಾನೋಟು ದಂಧೆ ನಡೆಸುತ್ತಿದ್ದ ಸಹನಟಿ ಜಯಮ್ಮ ಹಾಗು ಆಕೆಯ ಸಹಾಯಕ ಎನ್ನಲಾದ ಆಟೋ ಡ್ರೈವರ್ ಗೋವಿಂದರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ನಿರ್ಮಾಪಕರು, ಕೆಲವು ನಟ- ನಟಿಯರೇ ಖೋಟಾನೋಟು ಕೊಟ್ಟು ಚಲಾವಣೆ...
View Articleಶಿಖರ್ ಧವನ್ 125 ರನ್: ಶ್ರೀಲಂಕಾಗೆ 322 ರನ್ ಗುರಿ
ಓವಲ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಶ್ರೀಲಂಕಾಗೆ 322 ರನ್ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಶಿಖರ್ ಧವನ್ ಶತಕ, ರೋಹಿತ್ ಶರ್ಮಾ ಮತ್ತು ಧೋನಿ ಅವರ ಅರ್ಧಶತಕದಿಂದಾಗಿ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್...
View Articleಹೈಟೆಕ್ ಆಗ್ತಿದೆ ಕೋಲಾರ ಮುನೇಶ್ವರ ನಗರ: ಇದು ಯುಪಿಎಸ್ಸಿ ಟಾಪರ್ ನಂದಿನಿ ಎಫೆಕ್ಟ್
ಕೋಲಾರ: ಯುಪಿಎಸ್ಸಿ ಟಾಪರ್ ಆಗಿ ಕೆ.ಆರ್.ನಂದಿನಿ ಅವರು ಹೊರಹೊಮ್ಮಿದ ಬಳಿಕ ಕೋಲಾರದ ಮುನೇಶ್ವರ ನಗರಕ್ಕೆ ಕಾಯಕಲ್ಪ ಸಿಕ್ಕಿದೆ. ಹೌದು. ದೇಶಕ್ಕೆ ಟಾಪರ್ ಆಗುವ ಮೂಲಕ ಗಮನ ಸೆಳೆದಿದ್ದ ನಂದಿನಿ ಅವರ ಫಲಿತಾಂಶದಿಂದಾಗಿ ತಂದೆ ತಾಯಿ ವಾಸವಿರುವ, ತಾವು...
View Articleಲಂಕಾಗೆ 7 ವಿಕೆಟ್ಗಳ ಭರ್ಜರಿ ಜಯ
ಓವಲ್: ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಬಿ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ. ಗೆಲ್ಲಲು 322 ರನ್ಗಳ ಕಠಿಣ ಸವಾಲನ್ನು ಪಡೆದ...
View Articleದಿನಭವಿಷ್ಯ 09-06-2017
ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜ್ಯೇಷ್ಠಮಾಸ, ಶುಕ್ಲ ಪಕ್ಷ, ಪೌರ್ಣಮಿ, ಶುಕ್ರವಾರ, ಜೇಷ್ಠ ನಕ್ಷತ್ರ ಶುಭ ಘಳಿಗೆ: ಬೆಳಗ್ಗೆ 7:23 ರಿಂದ 9:04 ಅಶುಭ ಘಳಿಗೆ: ಬೆಳಗ್ಗೆ 10:48 ರಿಂದ 12:26 ರಾಹುಕಾಲ:...
View Articleಪ್ಲಾಸ್ಟಿಕ್ ಆಹಾರದ ವಿರುದ್ಧ ಅಧಿಕಾರಿಗಳ ಸಮರ –ಫೀಲ್ಡ್ ಗೆ ಇಳಿದು ದಾಳಿಗೆ ಸಜ್ಜು
– ಅಕ್ಷಯಪಾತ್ರೆ, ಅನ್ನಭಾಗ್ಯ ಅಕ್ಕಿ ಮೇಲೂ ಕಣ್ಣು ಬೆಂಗಳೂರು: ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ, ಮೊಟ್ಟೆಯ ಸುದ್ದಿಗೆ ಇಡೀ ರಾಜ್ಯ ಬೆಚ್ಚಿಬಿದ್ದಿದೆ. ರಾಜ್ಯದ ಮೂಲೆ ಮೂಲೆಯಿಂದಲೂ ಪ್ಲಾಸ್ಟಿಕ್ ಫುಡ್ ಬಗ್ಗೆ ಆಹಾರ ಸುರಕ್ಷತಾ ಇಲಾಖೆಗೆ ದೂರುಗಳ...
View Articleಎಂಎಲ್ಎ ಆಗಲು ಹೊರಟಿದ್ದಾರೆ ಒಳ್ಳೆ ಹುಡುಗ ಪ್ರಥಮ್!
ಬೆಂಗಳೂರು: ಬಿಗ್ ಬಾಸ್ ವಿನ್ನರ್, ಒಳ್ಳೆ ಹುಡುಗ, ದೇವರಂತಾ ಮನುಷ್ಯ ಪ್ರಥಮ್ ಇದೀಗ ಎಂಎಲ್ಎ ಆಗಲು ಹೊರಟಿದ್ದಾರೆ. ಅಂದಹಾಗೆ ಪ್ರಥಮ್ ಎಂಎಲ್ಎ ಆಗ್ತಿರೋದು ರಿಯಲ್ ಲೈಫ್ನಲ್ಲಿ ಅಲ್ಲ. ರೀಲ್ನಲ್ಲಿ. ಪ್ರಥಮ್ ಆಕ್ಟ್ ಮಾಡ್ತಿರೋ `ಎಂಎಲ್ಎ’...
View Articleವರ್ಷಕ್ಕೆ 8-10 ಬಾರಿ ಬಂದ್ ಮಾಡಿದ್ರೆ ಆಗೋ ನಷ್ಟಕ್ಕೆ ಹೊಣೆ ಯಾರು: ಕರ್ನಾಟಕ ಯುವ ಶಕ್ತಿ...
ಬೆಂಗಳೂರು: ಜೂನ್ 12 ರ ಕರ್ನಾಟಕ ಬಂದ್ಗೆ ನಮ್ಮ ಬೆಂಬಲವಿಲ್ಲ. ಇದಕ್ಕೆ ನಮ್ಮ ವಿರೋಧವಿದೆ ಎಂದು ನವ ಕರ್ನಾಟಕ ಯುವ ಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷ ಲಿಂಗೇಗೌಡ ಹೇಳಿದ್ದಾರೆ. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವರ್ಷಕ್ಕೆ 8-10 ಬಾರಿ ಕರ್ನಾಟಕ...
View Articleಬೆಂಗಳೂರು ನಿವಾಸಿಗಳೇ ಗಮನಿಸಿ, ಮನೆ ಕಟ್ಟೋಕು ಮುನ್ನಾ ಸಸಿ ನೆಡುವುದು ಕಡ್ಡಾಯ..!
ಬೆಂಗಳೂರು: ನಗರದ ನಿವಾಸಿಗಳೇ ಸ್ವಲ್ಪ ಇತ್ತ ಗಮನಿಸಿ. ನೀವೇನಾದ್ರೂ ಸಿಲಿಕಾನ್ ಸಿಟಿಯಲ್ಲಿ ಮನೆ ಕಟ್ಟೋದಿಕ್ಕೆ ಪ್ಲಾನ್ ಮಾಡ್ತಾ ಇದ್ದೀರಾ? ಹಾಗಾದ್ರೆ ಇನ್ಮುಂದೆ ಮನೆ ಕಟ್ಟೋಕು ಮುನ್ನಾ ಸಸಿ ನೆಡುವುದು ಕಡ್ಡಾಯವಾಗಿದೆ. ಹೌದು. ಉದ್ಯಾನ ನಗರಿ ಎಂದು...
View Articleಸಂಪಿಗೆ ಬಿದ್ದು 18 ತಿಂಗಳ ಮಗು ಸಾವು: ಪೋಷಕರಿಂದ ಮಗನ ಕಣ್ಣು ದಾನ
ಹುಬ್ಬಳ್ಳಿ: 18 ತಿಂಗಳ ಮಗುವೊಂದು ಆಟವಾಡಲು ಹೋಗಿ ನೀರಿನ ಸಂಪಿನಲ್ಲಿ ಬಿದ್ದು ಸಾವನ್ನಪ್ಪಿರೋ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಘಂಟಿಕೇರಿ ನಿವಾಸಿಗಳಾದ ರಾಘವೇಂದ್ರ ಹಾಗೂ ರೂಪಾ ಕಟ್ಟಿಮನಿ ಎಂಬುವರ ನಿಶಾನ್ ನೀರಿನ ಸಂಪಿಗೆ ಬಿದ್ದು...
View Articleಚಾಕಲೇಟ್ ಆಸೆ ತೋರಿಸಿ ಅಪ್ತಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ- ಕಾಮುಕ ಅರೆಸ್ಟ್
ಹುಬ್ಬಳ್ಳಿ: ಅಜ್ಜಿಯ ಜೊತೆ ನಾಯಿ ಕಡಿತಕ್ಕೆ ಔಷಧಿ ಪಡೆಯಲು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಕಾಮುಕನೊಬ್ಬ ಚಾಕಲೇಟ್ ಆಸೆ ತೋರಿಸಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಗ್ಲಾಸ್ ಹೌಸ್ ನಲ್ಲಿ ನಡೆದಿದೆ. ಗಣೇಶ ನಾಗಪ್ಪ...
View Articleಕನ್ನಡಿಗನಿಂದಾಗಿ ಮಿಚಿಗನ್ ವಿವಿಯಲ್ಲಿ ವರ್ಗಿಸ್ ಕುರಿಯನ್ ಕಂಚಿನ ಪ್ರತಿಮೆ ಸ್ಥಾಪನೆ
ಬೆಂಗಳೂರು: ಭಾರತದ ಕ್ಷೀರಕ್ರಾಂತಿಯ ಪ್ರಮುಖ ಪಾತ್ರಧಾರಿ ವರ್ಗಿಸ್ ಕುರಿಯನ್ ಅವರ ಕಂಚಿನ ಪ್ರತಿಮೆ ಕನ್ನಡಿಗನಿಂದಾಗಿ ಅಮೆರಿಕದ ಮಿಚಿಗನ್ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗಿದೆ. ಮಿಚಿಗನ್ ವಿವಿಯ ಹಳೆ ವಿದ್ಯಾರ್ಥಿ ವರ್ಗಿಸ್ ಕುರಿಯನ್ ಅವರ ಕಂಚಿನ...
View Articleಬಾಡಿ ಸ್ಕ್ಯಾನರ್ ಚೆಕ್ಕಿಂಗ್ ಇದ್ರೂ 8,474 ಫೋನ್ಗಳನ್ನು ಕದ್ದಿದ್ದ ಸ್ಯಾಮ್ಸಂಗ್ ಉದ್ಯೋಗಿ...
ಸಿಯೋಲ್: ವಿಶ್ವದ ನಂಬರ್ ಒನ್ ಸ್ಮಾರ್ಟ್ ಫೋನ್ ಕಂಪೆನಿ ಸ್ಯಾಮ್ಸಂಗ್ನ ಉದ್ಯೋಗಿಯೊಬ್ಬ ಬರೋಬ್ಬರಿ 8,474 ಫೋನ್ಗಳನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ದಕ್ಷಿಣ ಕೊರಿಯಾದ ಸ್ಯಾಮ್ಸಂಗ್ನ ಮುಖ್ಯ ಕೇಂದ್ರ ಕಚೇರಿ ಸುವಾನ್ನಲ್ಲಿ...
View Articleದಿನಭವಿಷ್ಯ 10-06-2017
ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಪ್ರಥಮಿ ತಿಥಿ, ಶನಿವಾರ, ಮೂಲ ನಕ್ಷತ್ರ. ಶುಭ ಘಳಿಗೆ: ಬೆಳಗ್ಗೆ 11:59 ರಿಂದ 12:53 ಅಶುಭ ಘಳಿಗೆ: ಬೆಳಗ್ಗೆ 7:30 ರಿಂದ 8:24...
View Articleಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ- ರೌಡಿಶೀಟರ್ ಕಾಲಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು
ಬೆಂಗಳೂರು: ನಗರದ ವಿದ್ಯಾರಣ್ಯಪುರದ ರೈನ್ ಬೋ ಲೇಔಟ್ನಲ್ಲಿ ರೌಡಿ ಶೀಟರ್ ನಕುಲ್ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಬೇಕಾಗಿದ್ದ ನಕುಲ್ನನ್ನ ಬಂಧಿಸಲು ಹೋದಾಗ ಪೊಲೀಸರ ಮೇಲೆ...
View Articleಆದಿಚುಂಚನಗಿರಿಗೆ ಯುಪಿಎಸ್ಸಿ ಟಾಪರ್ ಭೇಟಿ –ಶ್ರೀಗಳ ಆಶೀರ್ವಾದ ಪಡೆದ ನಂದಿನಿ
ಮಂಡ್ಯ: 2016ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ರಾಜ್ಯಕ್ಕೆ ಕೀರ್ತಿ ತಂದಿದ್ದ ಕೋಲಾರದ ಕೆ.ಆರ್. ನಂದಿನಿ ಅವರು ಶುಕ್ರವಾರ ಸಂಜೆ ಮಂಡ್ಯದ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿಗಳ ಆರ್ಶೀವಾದ...
View Articleರಾಯಚೂರು: ನಕಲಿ ಹತ್ತಿಬೀಜ ಮಾರಾಟ ಜಾಲ ಪತ್ತೆ
ರಾಯಚೂರು: ನಕಲಿ ಹತ್ತಿ ಬೀಜ ಮಾರಾಟ ಜಾಲವನ್ನ ರಾಯಚೂರಿನ ಕ್ರೈಂ ಬ್ರ್ಯಾಂಚ್ ಹಾಗೂ ಮಾನ್ವಿ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆಂಧ್ರಪ್ರದೇಶದಲ್ಲಿ ತಯಾರಾಗುವ ಕಾವ್ಯ ಹೆಸರಿನ ನಕಲಿ ಹತ್ತಿ ಬೀಜವನ್ನ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನ...
View Article