ಬಂದ್ ಗಲಾಟೆ: ಮೈಸೂರು ಪೆಟ್ರೋಲ್ ಬಂಕ್ನಲ್ಲಿ ಹೈಡ್ರಾಮಾ
ಮೈಸೂರು: ಪ್ರತಿನಿತ್ಯ ಪೆಟ್ರೋಲ್, ಡೀಸೆಲ್ ದರವನ್ನು ಪರಿಷ್ಕರಣೆ ಮಾಡಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಮೈಸೂರು ವಿಭಾಗದ ಪೆಟ್ರೋಲ್ ಬಂಕ್ಗಳನ್ನ ಇಂದು ಬಂದ್ ಮಾಡಲಾಗಿದೆ. ಈ ನಡುವೆ ಇಲ್ಲಿನ ಪೆಟ್ರೋಲ್ ಬಂಕ್ವೊಂದರಲ್ಲಿ ಹೈಡ್ರಾಮಾ...
View Articleಬೀಫ್ ರಫ್ತಿನಲ್ಲಿ ಭಾರತ ನಂಬರ್ 1 ಅನ್ನೋದು ಸುಳ್ಳು: ನಿರ್ಮಲಾ ಸೀತಾರಾಮನ್
ಉಡುಪಿ: ಬೀಫ್ ರಫ್ತಿನಲ್ಲಿ ಭಾರತ ನಂಬರ್ 1 ಎನ್ನುವುದು ಸುಳ್ಳು ಆರೋಪ ಎಂದು ಕೇಂದ್ರ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಇದೊಂದು ತಪ್ಪು ಕಲ್ಪನೆ. ಬೀಫ್ ಅಂದ್ರೆ ದನದ ಮಾಂಸ. ದನದ...
View Articleಹಲ್ಲಿ ಮೈಮೇಲೆ ಎಸೆದು ಯವತಿಯರ ಅಂಗಾಂಗ ಮುಟ್ಟೋ ಗ್ಯಾಂಗ್ ಬೆಂಗ್ಳೂರಲ್ಲಿದೆ ಎಚ್ಚರ!
ಬೆಂಗಳೂರು: ಯುವತಿಯರೇ ಎಚ್ಚರ. ನೀವು ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುತ್ತೀರಿ ಎಂದರೆ ಸ್ವಲ್ಪ ಎಚ್ಚರದಿಂದಿರಿ. ಯುವತಿಯರ ಮೇಲೆ ದೌರ್ಜನ್ಯವೆಸಗಲು ಬೆಂಗಳೂರಿನಲ್ಲಿ ಯುವಕರು ಹೊಸ ಟೆಕ್ನಿಕ್ ಬಳಸುತ್ತಿದ್ದಾರೆ. ತಮ್ಮ ವಾಂಛೆ ತೀರಿಸಿಕೊಳ್ಳಲು ಯುವಕರು...
View Articleಪಕ್ಷ ಸಂಘಟನೆ ಕೈಬಿಡದಿದ್ರೆ ಕೊಲೆ ಮಾಡ್ತೀವಿ- ಜೆಡಿಎಸ್ ಮುಖಂಡನಿಗೆ ಪತ್ರದ ಮೂಲಕ ಬೆದರಿಕೆ
ಕೊಪ್ಪಳ: ಪಕ್ಷ ಸಂಘಟನೆ ಕೈಬಿಡದಿದ್ರೆ ಕೊಲೆ ಮಾಡುವುದಾಗಿ ಜೆಡಿಎಸ್ ಮುಖಂಡನಿಗೆ ಅನಾಮಧೇಯ ಪತ್ರದ ಮೂಲಕ ಕೊಲೆ ಬೆದರಿಕೆ ಹಾಕಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ...
View Articleವಿಡಿಯೋ: ಬೆಂಕಿಯಿಂದ ವಾಹನ ಹೊತ್ತಿ ಉರಿದ ಕೆಲವೇ ಕ್ಷಣಗಳ ಮುಂಚೆ ಹೊರಗೆ ಜಿಗಿದ!
ಬೀಜಿಂಗ್: ಚಲಿಸುತ್ತಿದ್ದ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಕೆಲವೇ ಕ್ಷಣಗಳ ಮುಂಚೆ ವ್ಯಕ್ತಿಯೊಬ್ಬರು ಹೊರಗೆ ಜಿಗಿದು ಪ್ರಾಣ ಉಳಿಸಿಕೊಂಡಿರೋ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ...
View Articleಬಿಡುಗಡೆಗೆ ಮುನ್ನವೇ ಬಾಹುಬಲಿ-2 ದಾಖಲೆ ಮುರಿದ ಟ್ಯೂಬ್ಲೈಟ್!
ಮುಂಬೈ: ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಾಣುವ ಮೂಲಕ ರಾಜಮೌಳಿ ನಿರ್ದೇಶನದ ಬಾಹುಬಲಿ ಹೊಸ ದಾಖಲೆ ಬರೆದಿತ್ತು. ಆದರೆ ಸಲ್ಮಾನ್ ಅಭಿನಯದ ಟ್ಯೂಬ್ಲೈಟ್ ಈ ದಾಖಲೆಯನ್ನು ಬ್ರೇಕ್ ಮಾಡಿದೆ. ಏಪ್ರಿಲ್ 28ಕ್ಕೆ ರಿಲೀಸ್...
View Articleಹುಬ್ಬಳ್ಳಿ: ಬೀದಿನಾಯಿಗಳ ದಾಳಿ- 2 ವರ್ಷದ ಬಾಲಕಿ ಆಸ್ಪತ್ರೆ ಪಾಲು
ಹುಬ್ಬಳ್ಳಿ: ಬೀದಿನಾಯಿಗಳ ಹಿಂಡು ಪುಟ್ಟ ಬಾಲಕಿಯನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಹಳೇ ಹುಬ್ಬಳ್ಳಿಯ ಆನಂದ ನಗರದ ಮಿಲನ ಕಾಲೋನಿಯಲ್ಲಿ ನಡೆದಿದೆ. 2 ವರ್ಷದ ಸನಾ ಕೌಸರ್ ರಾಯಭಾಗ ಗಂಭೀರವಾಗಿ ಗಾಯಗೊಂಡಿರುವ ಬಾಲಕಿ. ಮನೆಯ ಮುಂದೆ...
View Article50 ಸಾವಿರ ರೂ. ಹಣದ ವರ್ಗಾವಣೆಗೆ ಆಧಾರ್ ಕಡ್ಡಾಯ
ನವದೆಹಲಿ: ಪಾನ್ ಕಾರ್ಡ್ ಮತ್ತು ಆದಾಯ ತೆರಿಗೆ ವಿವರ ಸಲ್ಲಿಕೆಗೆ ಆಧಾರ್ ಕಡ್ಡಾಯ ಮಾಡಿದ್ದ ಕೇಂದ್ರ ಸರ್ಕಾರ ಈಗ ಬ್ಯಾಂಕ್ ಖಾತೆ ತೆರೆಯಲು ಮತ್ತು 50 ಸಾವಿರ ರೂ. ಹಣದ ವರ್ಗಾವಣೆಗೆ ಆಧಾರ್ ಅನ್ನು ಕಡ್ಡಾಯಗೊಳಿಸಿದೆ. ಬ್ಯಾಂಕ್ ಖಾತೆಗಳಿಗೆ ಆಧಾರ್...
View Articleಆರೋಗ್ಯ ಇಲಾಖೆಯಲ್ಲಿ ಗೋಲ್ಮಾಲ್: ಪ್ರಶ್ನಿಸಿದ್ದಕ್ಕೆ ಹಿರಿಯ ವೈದ್ಯರಿಗೆ ಹಿಂಭಡ್ತಿ!
ನೆಲಮಂಗಲ: ಆರೋಗ್ಯ ಇಲಾಖೆಯಿಂದ ಸರ್ಕಾರಿ ಆಸ್ಪತ್ರೆಗಳಿಗೆ ವಿತರಣೆ ಆಗುತ್ತಿರುವ ಔಷಧಿಗಳು, ಮಾತ್ರೆ, ಯಂತ್ರೋಪಕರಣಗಳು ಸೇರಿದಂತೆ ಇನ್ನಿತರ ವಸ್ತುಗಳ ವಿತರಣೆಯಲ್ಲಿ ಭಾರೀ ಗೋಲ್ಮಾಲ್ ನಡೆಯುತ್ತಿರುವ ಬಗ್ಗೆ, ಸ್ವತಃ ಹಿರಿಯ ವೈದ್ಯರೇ ಈಗ ಗಂಭೀರ ಆರೋಪ...
View Articleಪಿಯು ಬೋರ್ಡ್ ಎಡವಟ್ಟಿನಿಂದ ವಿದ್ಯಾರ್ಥಿ ಕನ್ನಡದಲ್ಲಿ ಫೇಲ್- ಉತ್ತರಪತ್ರಿಕೆಯ ಹಾಳೆಗಳೇ...
– 2 ಪುಟ ಚೆಕ್ ಮಾಡಿ 17 ಅಂಕ- ಚಿಕ್ಕೋಡಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ಭವಿಷ್ಯ ಅತಂತ್ರ ಬೆಂಗಳೂರು/ಬೆಳಗಾವಿ: ಪಿಯುಸಿ ಪರೀಕ್ಷಾ ಮಂಡಳಿ ಪ್ರತಿಬಾರಿ ಪಿಯುಸಿ ಪರೀಕ್ಷೆಯಲ್ಲಿ ಒಂದಿಲ್ಲೊಂದು ಎಡವಟ್ಟು ಮಾಡ್ತಾನೆ ಇರುತ್ತೆ. ಈ ಬಾರಿ ಅದ್ರೂ...
View Article11 ಕಾಂಗ್ರೆಸ್ ಶಾಸಕರಿಂದ ಉಗ್ರಪ್ಪ ವಿರುದ್ಧ ಪರಮೇಶ್ವರ್ಗೆ ದೂರು
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಉಗ್ರಪ್ಪ ವಿರುದ್ಧ ಕೈ ಶಾಸಕರು ಕೆಂಡಾಮಂಡಲರಾಗಿದ್ದಾರೆ. ಉಗ್ರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ 11 ಕಾಂಗ್ರೆಸ್ ಶಾಸಕರು ಕೆಪಿಸಿಸಿ...
View Articleವಿಡಿಯೋ: ರಸೀದಿ ನೀಡದೇ ದಂಡ ವಸೂಲಿ ಮಾಡ್ತಿರೋ ಚಿಕ್ಕೋಡಿ ಟ್ರಾಫಿಕ್ ಪೊಲೀಸ್
ಚಿಕ್ಕೋಡಿ: ಇಲ್ಲಿಯ ಟ್ರಾಫಿಕ್ ಪೊಲೀಸರು ಅಂಧಾ ದರ್ಬಾರ್ ನಡೆಸಿದ್ದಾರೆ. ದ್ವಿಚಕ್ರ ವಾಹನ ಸವಾರರನ್ನೇ ಟಾರ್ಗೆಟ್ ಮಾಡಿಕೊಂಡು ಲೈಸೆನ್ಸ್ ಇಲ್ಲ, ವೇಗ ಮಿತಿ ಹೆಚ್ಚಳ ಹೀಗೆ ಹಲವು ಕಾರಣ ಹೇಳಿ ಸರ್ಕಾರಿ ರಸೀದಿ ನೀಡದೇ ಹಣ ವಸೂಲಿ ಮಾಡ್ತಿದ್ದಾರೆ....
View Articleನಾವು ಮಲ್ಯನ ಥರ ಅಲ್ಲ, ಸಾಲ ಮಾಡಿ ಓಡಿ ಹೋಗಲ್ಲ- ವಸೂಲಿಗೆ ಬಂದವರ ವಿರುದ್ಧ ರೈತರ ಆಕ್ರೋಶ
ಚಾಮರಾಜನಗರ: ಒಂದು ಕಡೆ ಜಿಲ್ಲಾಧಿಕಾರಿ ಬೆಳೆ ಬೆಳೆಯಿರಿ ಇಲ್ಲವಾದ್ರೆ ನೋಟಿಸ್ ಕೊಡ್ತೀನಿ ಎನ್ನುತ್ತಾರೆ. ಇನ್ನೊಂದೆಡೆ ಬ್ಯಾಂಕ್ ಅಧಿಕಾರಿಗಳು ಸಾಲ ವಸೂಲಿ ಮಾಡಲು ಮನೆಗೆ ಬರುತ್ತಿದ್ದಾರೆ. ಇದರಿಂದ ಸಿಟ್ಟಿಗೆದ್ದ ರೈತರು, ನಾವು ಸಾಲ ಮಾಡಿ...
View Articleಒಂದೇ ದಿನದಲ್ಲಿ ಬರೋಬ್ಬರಿ 7 ಲಕ್ಷ ವ್ಯೂವ್ಸ್ ಕಂಡ ಈ ವಿಡಿಯೋ ನೋಡಿ
ಆಧುನಿಕ ಕಾಲದಲ್ಲಿ ತಂತ್ರಜ್ಞಾನ ಬೆಳವಣಿಗೆ ಕಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಹೊಸ ಹೊಸ ಯಂತ್ರಗಳು ಲಗ್ಗೆ ಇಡುತ್ತಿವೆ. ಈ ಯಂತ್ರಗಳಿಂದ ಕಾರ್ಮಿಕ ಶಕ್ತಿ ಕಡಿಮೆ ಮಾಡಿ ಕೆಲಸವನ್ನು ಹಗುರ ಮಾಡಿಕೊಳ್ಳಬಹುದು ಎಂಬುವುದನ್ನು ಈ ವಿಡಿಯೋ ನಿಮಗೆ...
View Articleಅವಧಿ ಮೀರಿದ ಬಳಿಕವೂ 96,500 ರೂ. ಹಳೇ ನೋಟು ಹೊಂದಿದ್ದ ಅನಾಥ ಮಕ್ಕಳಿಗೆ ಮೋದಿಯಿಂದ ನೆರವು
ಜೈಪುರ: ನೋಟು ಬದಲಾವಣೆಗೆ ಅವಧಿ ಮೀರಿದ ಬಳಿಕವೂ ಹಳೆಯ ನೋಟು ಹೊಂದಿದ್ದ ಅನಾಥರಿಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ನೆರವು ನೀಡಿದ್ದಾರೆ. ರಾಜಸ್ಥಾನದ ಕೋಟಾದ 17 ವರ್ಷದ ಸೂರಜ್ ಬಂಜಾರಾ ಮತ್ತು ಆತನ ಸಹೋದರಿ ಸಲೋನಿಗೆ 96 ಸಾವಿರ ರೂಪಾಯಿ ಮೊತ್ತದ...
View Articleಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಬೆಳಗಾವಿ: ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಬಂಧಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಮಾಜಿ ಜಿಲ್ಲಾಧ್ಯಕ್ಷ ಅನ್ವರ್ ಜಮಾದಾರ್ ಬಂಧಿತ ಆರೋಪಿ....
View Articleವಿಶ್ವದಾಖಲೆ ಯೋಗ ಪ್ರದರ್ಶನಕ್ಕೆ ಮೈಸೂರಿನಲ್ಲಿ ಸಿದ್ಧತೆ
ಮೈಸೂರು: 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಿಶ್ವದಾಖಲೆ ಯೋಗ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಲಾಂಗೆಸ್ಟ್ ಯೋಗ ಚೈನ್ ಲಿಂಕ್ ಗಿನ್ನಿಸ್ ದಾಖಲೆಗೆ ಮುಂದಾಗಿರೋ ಮೈಸೂರಿನ ಯೋಗಪಟುಗಳು ಅರಮನೆ...
View Articleಮೊಸಳೆ ಬಾಯಿಗೆ ತಲೆ ಕೊಟ್ಟ ವ್ಯಕ್ತಿ- ಮುಂದೇನಾಯ್ತು? ವಿಡಿಯೋ ನೋಡಿ
ಬ್ಯಾಂಕಾಕ್: ಮೃಗಾಲಯದ ನೌಕರರೊಬ್ಬರು ಮೊಸಳೆ ಬಾಯಲ್ಲಿ ತಲೆ ಇಟ್ಟು ಸಾಹಸ ಪ್ರದರ್ಶನ ಮಾಡಲು ಹೋಗಿ ಅವಾಂತರ ಸೃಷ್ಟಿಸಿಕೊಂಡ ಘಟನೆ ಥೈಲ್ಯಾಂಡ್ನಲ್ಲಿ ನಡೆದಿದೆ. ಜೂನ್ 16ರಂದು ಯೂಟ್ಯೂಬ್ನಲ್ಲಿ ಅಪ್ಲೋಡ್ ಆಗಿರುವ ಈ ವಿಡಿಯೋದಲ್ಲಿ ವ್ಯಕ್ತಿಯು...
View Articleಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಉದ್ಘಾಟನೆ
ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು. ಇಂದು ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂಜೆ...
View Articleಕೆಆರ್ಎಸ್ ಒಳ ಹರಿವು ಹೆಚ್ಚಳ: ಡ್ಯಾಂನಲ್ಲಿ ನೀರು ಎಷ್ಟಿದೆ?
ಮಂಡ್ಯ: ಕಾವೇರಿ ಕೊಳ್ಳದ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಶ್ರೀರಂಗ ಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾಗುತ್ತಿದೆ. ಈಗ 1262 ಕ್ಯೂಸೆಕ್ ಒಳಹರಿವು ಇದ್ದು, 1076 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ....
View Article