ಪ್ರೌಢಶಾಲೆ ನಿರ್ಮಾಣಕ್ಕೆ ಆಗ್ರಹಿಸಿ ಡಿಡಿಪಿಐ ಕಚೇರಿ ಮುಂದೆ ವಿದ್ಯಾರ್ಥಿಗಳ ಧರಣಿ
ರಾಯಚೂರು: ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ತೆರೆಯಲು ಒತ್ತಾಯಿಸಿ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುಂದೆ ಹೋರಾಟ ನಡೆಸಿದ್ದಾರೆ. ಗ್ರಾಮದಲ್ಲಿ 8ನೇ ತರಗತಿವರೆಗೆ ಮಾತ್ರ ಶಾಲೆ ಇದ್ದು, ಪ್ರೌಢಶಾಲೆಗಾಗಿ ದೂರದ...
View Articleತಾಯಿ ಮೇಲಿನ ಕೋಪಕ್ಕೆ ಮಗುವನ್ನು ಹತ್ಯೆಗೈದು ಸಂಪಿಗೆ ಎಸೆದನಾ ಪಕ್ಕದ ಮನೆಯ ವ್ಯಕ್ತಿ?
ಬೆಂಗಳೂರು: ತಾಯಿ ಮೇಲಿನ ಕೋಪಕ್ಕೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಮಗುವನ್ನು ಹತ್ಯೆಗೈದು ಬಳಿಕ ಸಂಪಿಗೆ ಎಸೆದ ಘಟನೆ ಬೆಂಗಳೂರಿನ ಬಿಳೇಕಹಳ್ಳಿ ಬಳಿ ನಡೆದಿದೆ. 6 ವರ್ಷ ವಯಸ್ಸಿನ ಮನೋಜ್ ಕುಮಾರ್ ಮೃತ ಬಾಲಕ. ಸಂಪಿನಲ್ಲಿ ಬಾಲಕ ಮನೋಜ್ ಕುಮಾರ್ ಶವ...
View Articleಕಲ್ಲಿನ ಕ್ವಾರಿ ಹೊಂಡದಲ್ಲಿ ಬಿದ್ದು ಬಾಲಕರು ಸಾವು
ರಾಯಚೂರು: ನೀರಿನ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ. 9 ವರ್ಷದ ಶಾಹಿಲ್ ಹಾಗೂ ಮೆಹಬೂಬ್ ಮೃತ ದುರ್ದೈವಿ ಸಹೋದರರು. ಇಲ್ಲಿನ ಬೆಟ್ಟದಲ್ಲಿ ಕಲ್ಲಿನ ಬಂಡೆಗಳನ್ನ...
View Articleಜಾತ್ರೆಯಲ್ಲಿ ಪಕ್ಕಕ್ಕೆ ಸರಿ ಅಂತ ಹೇಳಿದ್ದಕ್ಕೆ ಒಂದೇ ಕುಟುಂಬದ 7 ಜನರ ಮೇಲೆ ಮಾರಣಾಂತಿಕ ಹಲ್ಲೆ
ಕಲಬುರಗಿ: ಜಾತ್ರೆಯಲ್ಲಿ ಪಕ್ಕಕ್ಕೆ ಸರಿ ಅಂತ ಹೇಳಿದ್ದಕ್ಕೆ ಒಂದೇ ಕುಟುಂಬದ ಏಳು ಜನರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಹತಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹಾದೇವಪ್ಪ ಕುಟುಂಬದ ಏಳು ಜನ...
View Articleಜನರ ಹಣವನ್ನು ಖಾತೆಗೆ ಜಮಾ ಮಾಡದೆ ಸುಮಾರು 1 ಕೋಟಿ ರೂ. ವಂಚಿಸಿ ಪರಾರಿಯಾದ ಅಂಚೆ ಸಿಬ್ಬಂದಿ
ಕಾರವಾರ: ಜನರ ಹಣವನ್ನು ಖಾತೆಗೆ ಜಮಾ ಮಾಡದೇ ವಂಚಿಸಿ ಅಂಚೆ ಸಿಬ್ಬಂದಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತಕೋಲ್ನ ಅಂಚೆ ಕಚೇರಿಯಲ್ಲಿ ನೆಡೆದಿದೆ. ಲಕ್ಷ್ಮಣ್ ಗೋವಿಂದ ನಾಯ್ಕ ಎಂಬಾತ ವಂಚಿಸಿ ಪರಾರಿಯಾದ ಶಾಖಾ ಅಂಚೆ...
View Articleವೊಡಾಫೋನ್ ಕಂಪನಿಯಿಂದ 5 ಪೈಸೆ ಚೆಕ್ ವಿತರಣೆ: ಗ್ರಾಹಕನಿಗೆ ಶಾಕ್!
ಮಂಗಳೂರು: ವೊಡಾಫೋನ್ ಕಂಪನಿ ತನ್ನ ಗ್ರಾಹಕನೊಬ್ಬನಿಗೆ ಐದು ಪೈಸೆಯನ್ನು ಚೆಕ್ ನೀಡುವ ಮೂಲಕ ಎಲ್ಲರನ್ನು ಹುಬ್ಬೇರುವಂತೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಿವಾಸಿಯಾದ, ಸದ್ಯ ಮುಂಬೈನಲ್ಲಿ ನೆಲೆಸಿರುವ ಮೊಯಿದ್ದೀನ್ ಶರೀಫ್ ಎಂಬವರು...
View Articleಪತ್ನಿ ಅಗಲಿಕೆಯಿಂದ ಮನನೊಂದ ಪತಿಯು ವಿಷ ಸೇವಿಸಿ ಆತ್ಮ ಹತ್ಯೆ
ಹುಬ್ಬಳ್ಳಿ: ಪತ್ನಿ ಅಗಲಿಕೆಯಿಂದ ಮನನೊಂದ ಪತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕುಸಗಲ್ಲ ರಸ್ತೆಯ ಢಾಬಾ ಒಂದರಲ್ಲಿ ನಡೆದಿದೆ. ಕಳೆದ ಎರಡು ತಿಂಗಳ ಹಿಂದೆ ಈತನ ಪತ್ನಿ ವೈಯಕ್ತಿಕ ಕಾರಣಕ್ಕೆ ಬೆಂಕಿ ಹಚ್ಚಿಕೊಂಡು...
View Articleಪೋಷಕರು ಬಿಟ್ಟು ಹೋದ ಬುದ್ಧಿಮಾಂದ್ಯ ಮೊಮ್ಮಗನನ್ನು ಕೂಲಿ ಮಾಡಿ ಸಾಕ್ತಿರೋ ಅಜ್ಜಿ-...
ವಿಜಯಪುರ: ಹೆತ್ತವರಿಗೆ ಹೆಗ್ಗಣ ಕೂಡ ಮುದ್ದು ಅಂತಾರೆ. ತಂದೆ ತಾಯಿಗೆ ಮಕ್ಕಳು ಹೇಗಿದ್ದರೂ ಅವರೇ ಸರ್ವಸ್ವವಿದ್ದಂತೆ. ಆದ್ರೆ ಮಗಿನಿಗೆ ಫಿಟ್ಸ್ ಇದೆ, ಬುದ್ಧಿಮಾಂದ್ಯನಾಗಿದ್ದಾನೆ ಅಂತಾ ಅಜ್ಜಿ ಹತ್ತಿರ ಮಗನನ್ನು ಬಿಟ್ಟು ತಂದೆ ತಾಯಿ...
View Articleಮಾತು ಬಾರದ, ಕಿವಿ ಕೇಳದ 3 ವರ್ಷದ ಮಗುವಿಗೆ ಶ್ರವಣಯಂತ್ರ ಖರೀದಿಲು ಬೇಕಿದೆ ಸಹಾಯ
ಬಳ್ಳಾರಿ: ಈ ಬಾಲಕನಿಗಿನ್ನೂ ಮೂರು ವರ್ಷ ವಯಸ್ಸು. ತೊದಲು ನುಡಿಯಾಡುತ್ತಾ ಹೆತ್ತವರನ್ನು ನಗಿಸಿ, ನಲಿಯಬೇಕಾದ ಈ ಬಾಲಕನಿಗೆ ಮಾತೇ ಬರಲ್ಲ. ಅಷ್ಟೆ ಅಲ್ಲ ಕಿವಿಯೂ ಸಹ ಕೇಳಲ್ಲ. ಹೀಗಾಗಿ ಹೆತ್ತವರಿಗೆ ಈತನದ್ದೆ ಚಿಂತೆ. ಮಗನ ಬಾಯಲ್ಲಿ ಅಮ್ಮ ಅಪ್ಪಾ...
View Articleಮೈಸೂರಿನಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಮಗಳ ಹತ್ಯೆ?
ಮೈಸೂರು: ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆ ಶಂಕೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಿಸಿದ ತಪ್ಪಿಗೆ ಮಗಳನ್ನೇ ತಂದೆಯೇ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ ಮಾಡಿರುವುದಾಗಿ ಆರೋಪಿಸಿ ದೂರು ದಾಖಲಾಗಿದೆ. ನಂಜನಗೂಡು ತಾಲೂಕಿನ ಪಾರ್ವತಿಪುರದಲ್ಲಿ ಈ...
View Articleಒಲಿಂಪಿಕ್ಸ್ ಚಾಂಪಿಯನ್ ಸೋಲಿಸಿ ಆಸ್ಟ್ರೇಲಿಯನ್ ಓಪನ್ ಗೆದ್ದ ಶ್ರೀಕಾಂತ್
ಸಿಡ್ನಿ: ಭಾರತದ ಕಿಡಂಬಿ ಶ್ರೀಕಾಂತ್ ರಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ಚೀನಾದ ಆಟಗಾರ ಚೆಂಗ್ ಲಾಂಗ್ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ವಿಶ್ವದ 11ನೇ ಶ್ರೇಯಾಂಕದ...
View Article10ನೇ ತರಗತಿ ಪಾಸ್ ಆಗದ್ದಕ್ಕೆ ಕೆಲ್ಸದಿಂದ ವಜಾ: 18 ವರ್ಷಗಳಿಂದ ಕೆಲ್ಸ ಮಾಡ್ತಿದ್ದ...
ಧಾರವಾಡ: ಗ್ರಾಮ ಪಂಚಾಯ್ತಿಯವರು ಕೆಲಸದಿಂದ ತೆಗೆದ್ರು ಎಂಬ ಕಾರಣಕ್ಕೆ ಹಂಗಾಮಿ ವಾಟರ್ ಮ್ಯಾನ್ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೌಸಸಾಬ ಮಾರಡಗಿ (55)...
View Articleಸುಳ್ಯದಲ್ಲಿ ಹೋರಿಗೆ ತಲವಾರಿನಿಂದ ಕಡಿದು ವಿಕೃತಿ ಮೆರೆದ ದುಷ್ಕರ್ಮಿಗಳು!
ಮಂಗಳೂರು: ಮೂಕ ಪ್ರಾಣಿಯೊಂದರ ಕಾಲು ಕಡಿದು ವಿಕೃತಿ ಮೆರೆದ ಪ್ರಸಂಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪೇಟೆಯಾದ್ಯಂತ ತಿರುಗಾಡುತ್ತಾ ಸಿಕ್ಕಿದ ಆಹಾರವನ್ನು ತಿಂದು ಬದುಕುತ್ತಿದ್ದ ಹೋರಿಯನ್ನು ದುಷ್ಕರ್ಮಿಗಳು ಶನಿವಾರ ತಡ...
View Articleಬೈಕ್ ಏರಿದ ಹಾವು.. ಮುಂದೆ ಏನಾಯ್ತು ವಿಡಿಯೋ ನೋಡಿ
ಕೊಪ್ಪಳ: ಮಾನವರಂತೆ ಅದು ಕೂಡ ವನ್ಯ ಪ್ರಾಣಿ. ಅದಕ್ಕೂ ವಿಭಿನ್ನ ಆಸಕ್ತಿ ಕುತೂಹಲ ಇದ್ದೆ ಇರುತ್ತೆ. ಇದಕ್ಕೊಂದು ನಿದರ್ಶನ ಅನ್ನುವಂತೆ ಹಾವೊಂದು ಬೈಕೇರಿ ಕುಳಿತುಕೊಳ್ಳೋ ಮೂಲಕ ಅಚ್ಚರಿ ಮೂಡಿಸಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಹೌದು, ಗಂಗಾವತಿ...
View Articleನಿಂತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಚಿಕ್ಕಬಳ್ಳಾಪುರ: ನಿಂತಿದ್ದ ಟಿಪ್ಪರ್ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 7ರ ಆರೂರು ಬಳಿ ನಡೆದಿದೆ. ಮೃತ ಯುವಕನನ್ನು ವಿಜಯ್ ಕುಮಾರ್ (21) ಎಂದು...
View Articleದೇಶೀಯ ಮಾರುಕಟ್ಟೆಗೆ 6ಜಿಬಿ ರಾಮ್, 4000 ಎಂಎಎಚ್, ಹಿಂದುಗಡೆ ಡ್ಯುಯಲ್ ಕ್ಯಾಮೆರಾ ಇರೋ ಫೋನ್...
ನವದೆಹಲಿ: ದೇಶೀಯ ಮಾರುಕಟ್ಟೆಗೆ ಚೀನಾದ ಹುವಾವೆ ಕಂಪೆನಿ 6ಜಿಬಿ ರಾಮ್, 4000 ಎಂಎಎಚ್ ಬ್ಯಾಟರಿಯುಳ್ಳ ಫೋನ್ ಬಿಡುಗಡೆ ಮಾಡಿದೆ. ಈ ಫೋನಿಗೆ ಹೋನರ್ ಪ್ರೋ 8 ಎಂದು ಹೆಸರನ್ನು ಇಟ್ಟಿದ್ದು, ಬೆಲೆಯನ್ನು ತಿಳಿಸಿಲ್ಲ. ಈಗಾಗಲೇ ಯುರೋಪ್ನಲ್ಲಿ ಈ ಫೋನ್...
View Articleರಂಜಾನ್ಗೆ ಕೆಪಿಸಿಸಿ ಮುಖಂಡರಿಂದ ಆಹಾರ ವಿತರಣೆ: ಕೈ ನಾಯಕರ ಅಕ್ಕಿಯನ್ನು ತಿರಸ್ಕರಿಸಿದ...
ರಾಯಚೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಬೋಸರಾಜು ಫೌಂಡೇಷನ್ ನಿಂದ ಹಂಚಲಾಗಿದ್ದ ಅಕ್ಕಿಯನ್ನು ಮುಸ್ಲಿಮರು ತಿರಸ್ಕರಿಸಿದ್ದಾರೆ. 5 ಕೆಜಿ ಅಕ್ಕಿ ಸೇರಿದಂತೆ ಆಹಾರ ಪದಾರ್ಥಗಳನ್ನು ಇಂದು...
View Articleರೈಲ್ವೇಗೆ ಇಸ್ರೋ ನೆರವು: ಮಾನವರಹಿತ ಲೆವೆಲ್ ಕ್ರಾಸಿಂಗ್ನಲ್ಲಿ ಅಪಘಾತ ತಪ್ಪಿಸಲು ಬಂದಿದೆ...
ನವದೆಹಲಿ: ಮಾನವರಹಿತ ಲೆವೆಲ್ ಕ್ರಾಸಿಂಗ್ ನಿಂದಾಗಿ ರೈಲಿಗೆ ಸಿಕ್ಕಿ ಅಪಘಾತವಾಗುವುದನ್ನು ತಡೆಯಲು ರೈಲ್ವೇ ಸಚಿವಾಲಯ ಈಗ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ನೆರವನ್ನು ಪಡೆದುಕೊಂಡಿದೆ. ಹೌದು. ಉಪಗ್ರಹ ಆಧಾರಿತ ಚಿಪ್ ವ್ಯವಸ್ಥೆಯನ್ನು...
View Articleಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು
ನೆಲಮಂಗಲ: ಪ್ರಿಯಕರ ಫೋನ್ ಕರೆ ಸ್ವೀಕರಿಸದ್ದಕ್ಕೆ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮೂಲದ ರಿಜೀಯಾ ಕಾಟೂನ್...
View Articleಅಮೆರಿಕದ ಟಾಪ್ ಕಂಪೆನಿಗಳ ಸಿಇಒಗಳ ಜೊತೆ ಮೋದಿ ಚರ್ಚೆ: ಸಭೆ ಬಳಿಕ ಸಿಇಒಗಳು ಹೇಳಿದ್ದು ಹೀಗೆ
ವಾಷಿಂಗ್ಟನ್: ಉದ್ಯಮ ಸ್ನೇಹಿ ರಾಷ್ಟ್ರವಾಗಿ ಭಾರತ ಬದಲಾಗುತ್ತಿದ್ದು, ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ)ಯಿಂದಾಗಿ ಮತ್ತಷ್ಟು ಉದ್ಯಮ ಸ್ನೇಹಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಟಾಪ್...
View Article