‘ಸ್ಕೂಟರ್’ಹಾಡಿನಿಂದ ಡಿಂಚಕ್ ಪೂಜಾಗೆ ಸಂಕಷ್ಟ
ನವದೆಹಲಿ: ಸಾಮಾಜಿಕ ಜಾಲತಾಣಗಳ ಮೂಲಕ ಟಾಕ್ ಆಫ್ ದಿ ಟೌನ್ ಆಗಿರೋ ಡಿಂಚಕ್ ಪೂಜಾಗೆ ಸಂಕಷ್ಟ ಎದುರಾಗಿದೆ. ಅದು ಯಾಕೆ ಅಂತೀರಾ? ಸದ್ಯ ವೈರಲ್ ಆಗಿರೋ ಆಕೆಯ “ದಿಲೋ ಕಾ ಶೂಟರ್ ಹೈ ಮೆರಾ ಸ್ಕೂಟರ್…” ಹಾಡಿನಿಂದ. ಅಯ್ಯೋ ಅಂತದ್ದೇನಾಯ್ತಪ್ಪಾ ಆ ಹಾಡಿನಿಂದ...
View Articleವಿಡಿಯೋ: ಚಲಿಸುತ್ತಿದ್ದ ಬೈಕಿನಲ್ಲಿ ದಿಢೀರ್ ಬೆಂಕಿ- ಬೆಚ್ಚಿ ಬಿದ್ದ ಸಾರ್ವಜನಿಕರು
ಕೋಲಾರ: ಚಲಿಸುತ್ತಿದ್ದ ಬೈಕ್ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡು ಬೈಕನ್ನ ನಡು ರಸ್ತೆಯಲ್ಲಿ ಬಿಟ್ಟಿದ್ದಕ್ಕೆ ಸಾರ್ವಜನಿಕರು ಭಯ ಬೀಳುವಂತಾದ ಘಟನೆ ಕೋಲಾರದಲ್ಲಿ ನಡೆದಿದೆ. ಬಂಗಾರಪೇಟೆ ಪಟ್ಟಣದ ಬೂದಿಕೋಟೆ ವೃತ್ತದ ಬಳಿ ಬೈಕ್ ಚಲಾಯಿಸಿಕೊಂಡು...
View Articleನಿಯಂತ್ರಣ ತಪ್ಪಿದ ಬಸ್ ವೇಗವಾಗಿ ಬಂದು ವ್ಯಕ್ತಿಗೆ ಡಿಕ್ಕಿ- ಆತ ಎದ್ದು ಸೀದಾ ಬಾರ್ನೊಳಗೆ ಹೋದ!
ಲಂಡನ್: ಚಾಲಕನ ನಿಯಂತ್ರಣ ಕಳೆದುಕೊಂಡು ವೇಗವಾಗಿ ಬಂದ ಬಸ್ ವ್ಯಕ್ತಿಗೆ ಡಿಕ್ಕಿ ಹೊಡೆದಿದ್ದು, ಆತ ನೆಲದ ಮೇಲೆ ಜಾರಿಕೊಂಡು ಸ್ವಲ್ಪ ದೂರಕ್ಕೆ ಹೋಗಿದ್ರೂ ಪ್ರಾಣಾಪಾಯದಿಂದ ಪಾರಾದ ಘಟನೆ ಇಂಗ್ಲೆಂಡಿನಲ್ಲಿ ನಡೆದಿದೆ. ಇಷ್ಟೇ ಅಲ್ಲದೆ ಬಸ್ನಿಂದ...
View Articleಯಾದಗಿರಿ: ಪಿಯುಸಿ ಪೂರಕ ಪರೀಕ್ಷೆಯಲ್ಲಿ ಸಾಮೂಹಿಕ ನಕಲು
ಯಾದಗಿರಿ: ರಾಜ್ಯಾದ್ಯಂತ ಇಂದು ಪಿಯುಸಿ ಪೂರಕ ಪರೀಕ್ಷೆ ನಡೆಯುತ್ತಿದ್ದು ಮೊದಲ ದಿನವೇ ಯಾದಗಿರಿಯ ಜಿಲ್ಲೆಯ ಸುರಪುರ ಪಟ್ಟಣದ ಪರೀಕ್ಷಾ ಕೆಂದ್ರದಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿರುವುದು ಬಯಲಾಗಿದೆ. ಪಟ್ಟಣದ ಸರ್ಕಾರಿ ಪದವಿಪೂರ್ವ...
View Articleಪ್ರತಿದಿನ ಊಟದಲ್ಲಿ ಸ್ವಲ್ಪ ಸ್ವಲ್ಪ ವಿಷ: ಪ್ರಿಯಕರ ಜೊತೆ ಸೇರಿ ಗಂಡನ ಕೊಲೆಗೆ ಸ್ಕೆಚ್
ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆ ಸೇರಿಕೊಂಡ ಗೃಹಿಣಿಯೊರ್ವಳು, ಸ್ವತಃ ಗಂಡನಿಗೆ ವಿಷ ಪ್ರಾಶನ ಮಾಡಿ ಕೊಲೆ ಮಾಡಲು ಯತ್ನಿಸಿದ್ದು, ಈ ಸಂಚು ಮೊಬೈಲ್ ಆಡಿಯೋ ರೆಕಾರ್ಡ್ ಮೂಲಕ ಬಯಲಾಗಿದೆ. ಪತ್ನಿ ಕೃಷ್ಣಮ್ಮ ಪತಿ ನರಸಿಂಹಪ್ಪ ಅವರ ಹತ್ಯೆಗೆ ಸಂಚು...
View Articleಕುಡಿದ ಮತ್ತಿನಲ್ಲಿ ಬಸ್ ಚಾಲನೆ: ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು
ಬೆಂಗಳೂರು: ಕುಡಿದ ಮತ್ತಿನಲ್ಲಿ ಬಸ್ ಚಾಲನೆ ಮಾಡಿದ ಪರಿಣಾಮ ಕೆಎಸ್ಆರ್ಟಿಸಿ ಬಸ್ ಆಟೋಗೆ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಮಹಿಳೆ ಸಾವನ್ನಪ್ಪಿರೋ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಬಳಿ ನಡೆದಿದೆ. ಬಿಲ್ಲಿನಕೋಟೆ ಮೂಲದ 29 ವರ್ಷದ ದೇವಿಕಾ...
View Articleಜಸ್ಟ್ 1 ನಿಮಿಷದಲ್ಲಿ ಪಾನ್ ಕಾರ್ಡ್ ಗೆ ಆಧಾರ್ ನಂಬರ್ ಸೇರಿಸುವುದು ಹೇಗೆ?
ಬೆಂಗಳೂರು: ಜುಲೈ 1 ರಿಂದ ಪಾನ್ ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯವಾಗಿದೆ. ಕಡ್ಡಾಯಗೊಂಡ ಕಾರಣ ಹೀಗಾಗಿ ಬಹಳಷ್ಟು ಜನ ಹೇಗಪ್ಪಾ ಆಧಾರ್ ಜೋಡಿಸುವುದು ಎನ್ನುವ ಗೊಂದಲದಲ್ಲಿದ್ದಾರೆ. ಆದರೆ ಈ ವಿಚಾರಕ್ಕೆ ನೀವು ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವೇ...
View Articleಕೇಂದ್ರ ಸರ್ಕಾರಿ ನೌಕರರಿಗೆ ಗಿಫ್ಟ್: ಯಾವ ಭತ್ಯೆ ಎಷ್ಟು ಹೆಚ್ಚಳ?
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನಿ ಮೋದಿ ಸರ್ಕಾರ ಬಿಗ್ ಗಿಫ್ಟ್ ಕೊಟ್ಟಿದೆ. 7ನೇ ವೇತನ ಆಯೋಗದ ಶಿಫಾರಸಿಗೆ ಒಪ್ಪಿಗೆ ಕೊಟ್ಟಿದೆ. ಕೇಂದ್ರದ ಈ ನಿರ್ಧಾರದಿಂದ 50 ಲಕ್ಷ ನೌಕರರಿಗೆ ಬಂಪರ್ ಹೊಡೆದಿದೆ. ಜುಲೈ 1ರಿಂದ 7ನೇ ಆಯೋಗದ...
View Articleಪೂಜೆ ವೇಳೆ ಜಾರಿ ಬಿದ್ದ ಪೇಜಾವರ ಶ್ರೀ –ಗಾಯವಾದ್ರೂ ಲಕ್ಷ ತುಳಸಿ ಅರ್ಚನೆ
ಉಡುಪಿ: ಸದಾ ಚಟುವಟಿಕೆಯಿಂದಿರುವ ಪೇಜಾವರ ಸ್ವಾಮೀಜಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಇಂದು ಮಧ್ಯಾಹ್ನದ ಪೂಜೆಯ ವೇಳೆಗೆ ಕಾಲುಜಾರಿ ಬಿದ್ದಿದ್ದಾರೆ ಎಂಬ ಮಾಹಿತಿ ಕೃಷ್ಣಮಠದಿಂದ ಸದ್ಯಕ್ಕೆ ಲಭ್ಯವಾಗಿದೆ. ಶ್ರೀಗಳು ಜಾರಿ ಬಿದ್ದಾಗ ಅವರ...
View Articleಜನರಿಗೆ ಎಣ್ಣೆ ಕುಡಿಸದಕ್ಕೆ ಅಬಕಾರಿ ಇಲಾಖೆಯಿಂದ ಬಾರ್ ಬಾಗಿಲು ಮುಚ್ಚಿಸುವ ಬೆದರಿಕೆ!
ಬೆಂಗಳೂರು: ಕರ್ನಾಟದಲ್ಲಿರುವ ಬಾರ್ಗಳಿಗೆ ರಾಜ್ಯ ಸರ್ಕಾರ ದೊಡ್ಡ ಶಾಕ್ ನೀಡಿದ್ದು, ಬಾರ್ ಲೈಸನ್ಸ್ ನವೀಕರಣಕ್ಕೆ ಹೋದ ಮಾಲೀಕರಿಗೆ ಲಕ್ಷಗಟ್ಟಲೆ ದಂಡ ಕಟ್ಟುವಂತೆ ಅಬಕಾರಿ ಇಲಾಖೆ ಸೂಚಿಸಿದೆ. 2003 ರಿಂದ 2014 ರವರೆಗೆ ನಿಯಮ 14ರ ಅಡಿಯಲ್ಲಿ ಪ್ರತಿ...
View Articleಇಸ್ರೇಲ್ಗೆ ಭೇಟಿ ನೀಡ್ತಿರೋ ಮೊದಲ ಭಾರತೀಯ ಪ್ರಧಾನಿ ಮೋದಿಗೆ ಹಿಂದಿಯಲ್ಲಿ ಸ್ವಾಗತ ಕೋರಿದ...
ನವದೆಹಲಿ: ಪ್ರಧಾನಿ ಮೋದಿಯ ಐತಿಹಾಸಿಕ ಇಸ್ರೇಲ್ ಭೇಟಿಯ ಹಿನ್ನೆಲೆಯಲ್ಲಿ ಇಲ್ಲಿನ ಪ್ರಜೆಗಳು ಮೋದಿಗೆ ಹಿಂದಿಯಲ್ಲಿ ನಮಸ್ತೆ ಮೋದಿಜೀ ಎಂದು ಸ್ವಾಗತ ಕೋರಿದ್ದಾರೆ. ಇದರ ವಿಡಿಯೋವನ್ನ ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಟ್ವಿಟ್ಟರ್ನಲ್ಲಿ...
View Articleಉಡುಪಿ ನಗರಸಭೆಯಲ್ಲಿ ಫೈಟಿಂಗ್: ಕಾಂಗ್ರೆಸ್ ಸದಸ್ಯರಿಂದಲೇ ಸಾರ್ವಜನಿಕನ ಮೇಲೆ ಹಲ್ಲೆ
ಉಡುಪಿ: ನಗರಸಭೆ ಸಾಮಾನ್ಯ ಸಭೆಯಲ್ಲಿ ತನ್ನ ವಾರ್ಡ್ ಸದಸ್ಯೆಯ ಪರ ಹೇಳಿಕೆ ನೀಡಲು ಬಂದಿದ್ದ ವ್ಯಕ್ತಿಯೊಬ್ಬರ ಮೇಲೆ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರು ಹಲ್ಲೆ ನಡೆಸಿದ್ದಾರೆ. ಕಾರ್ಯಕ್ರಮ ನಡೆಯುವ ವೇಳೆ ಬ್ಯಾನರ್ನಲ್ಲಿ ನನ್ನ ಭಾವಚಿತ್ರ...
View Articleನ್ಯಾಯ ಕೇಳಲು ಬಂದ ಮಹಿಳೆಯನ್ನು ಮಂಚಕ್ಕೆ ಕರೆದ ಪುರಸಭೆ ಮುಖ್ಯಾಧಿಕಾರಿ!
ಬಳ್ಳಾರಿ: ನ್ಯಾಯ ಕೇಳಿಕೊಂಡು ಬಂದ ಮಹಿಳೆಗೆ ಪುರಸಭೆ ಮುಖ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ ಘಟನೆ ಹೊಸಪೇಟೆ ತಾಲೂಕಿನಲ್ಲಿ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆಯ ಮುಖ್ಯಾಧಿಕಾರಿ ಶಿವಕುಮಾರ ಕಟ್ಟಿಮನಿ ಮಹಿಳೆಯ ಸಮಸ್ಯೆ ಬಗೆಹರಿಸಿಲು...
View Articleವಿದ್ಯುತ್ ಸ್ಪರ್ಶಿಸಿ ಲೈನ್ಮನ್ ಸಾವು
ಹಾವೇರಿ: ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಕರ್ತವ್ಯನಿರತ ಲೈನ್ಮನ್ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಮಣಕೂರು ಗ್ರಾಮದಲ್ಲಿ ನಡೆದಿದೆ. ಮೃತ ಲೈನಮನ್ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕಿನ ತೊಗರಿಕಟ್ಟಿ ಗ್ರಾಮದ...
View Articleಕಪಿಲ್ ಶರ್ಮಾ ಶೋಗೆ ಭಾರತಿ ಸಿಂಗ್ ಎಂಟ್ರಿ: ಇನ್ನ್ಮುಂದೆ ನಗೋರಿಗೆ ಡಬಲ್ ಧಮಕಾ
ಮುಂಬೈ: ಹಿಂದಿಯ `ದಿ ಕಪಿಲ್ ಶರ್ಮಾ ಶೋ’ ಗೆ ಲೇಡಿ ಕಾಮಿಡಿಯನ್ ಭಾರತಿ ಸಿಂಗ್ ಎಂಟ್ರಿ ಕೊಡಲಿದ್ದಾರೆ. ಇನ್ನ್ಮುಂದೆ ನಗುವವರಿಗೆ ಮಾತ್ರ ಡಬಲ್ ಧಮಾಕಾ ಸಿಗಲಿದೆ. ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುವ ನಂಬರ್ 1 ಕಾರ್ಯಕ್ರಮದಲ್ಲಿ ಭಾಗವಹಿಸಲು ನನಗೆ...
View Articleಸಪ್ಲೈಯರ್ ಮೃತದೇಹ ಇದ್ದ ಸಂಪಿನ ನೀರಿನಲ್ಲಿ ಅಡುಗೆ, ಹೋಟೆಲ್ ಗ್ರಾಹಕರಿಗೂ ಅದೇ ನೀರು!
ಚಿಕ್ಕಬಳ್ಳಾಪುರ: ಹೋಟೆಲ್ ನ ಸಪ್ಲೈಯರ್ ಓರ್ವನ ಮೃತದೇಹ ಇದ್ದ ಸಂಪಿನ ನೀರು ಬಳಸಿ ಆಡುಗೆ ತಯಾರಿ ಮಾಡಿರುವುದಲ್ಲದೇ ಅದೇ ಸಂಪಿನ ನೀರನ್ನ ಕುಡಿಯಲು ಗ್ರಾಹಕರಿಗೆ ನೀಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ ದಲ್ಲಿ ಬೆಳಕಿಗೆ...
View Articleಮುತಾಲಿಕ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ: ಪೇಜಾವರ ಶ್ರೀ
ಉಡುಪಿ: ವಿಶ್ವಹಿಂದೂ ಪರಿಷತ್ ಮತ್ತು ನನ್ನ ಸಂಬಂಧಕ್ಕೆ ಭಂಗವಿಲ್ಲ. ಸಂಘ ಪರಿವಾರದವರು ಸಂಪರ್ಕ ಮಾಡಿದ್ದಾರೆ. ಅವರಿಗೆ ಸಮಾಧಾನವೂ ಇಲ್ಲ, ವಿರೋಧವೂ ಇಲ್ಲ ಎಂದಿದ್ದಾರೆ. ಹಿಂದೂಗಳಲ್ಲೂ ಕೆಲವರು ಗೋಮಾಂಸ ಭಕ್ಷಣೆ ಮಾಡ್ತಾರೆ. ಈ ಬಗ್ಗೆ ಅರಿವಿದ್ದೇ...
View Articleಕ್ಯಾನ್ಸರ್ಪೀಡಿತ ಅಜ್ಜಿಗೆ ಆಸ್ಪತ್ರೆಯಲ್ಲಿ ನೋ ಎಂಟ್ರಿ-ಹುಬ್ಬಳ್ಳಿ ಕಿಮ್ಸ್ ನಲ್ಲಿ...
ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಆಸ್ಪತ್ರೆ ಕಿಮ್ಸ್ ಒಂದಿಲ್ಲೊಂದು ವಿಷಯಕ್ಕೆ ಸುದ್ದಿ ಆಗುತ್ತಿರುತ್ತದೆ. ಇಂದು ಆಸ್ಪತ್ರೆಗೆ ಬಂದ ಕ್ಯಾನ್ಸರ್ ಪೀಡಿತ ರೋಗಿಯನ್ನು ಅಡ್ಮಿಟ್ ಮಾಡಿಕೊಳ್ಳದೆ ಹೊರಹಾಕಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ...
View Articleಮಹಿಳಾ ವಿಶ್ವಕಪ್ ಕ್ರಿಕೆಟ್ –ಸ್ಮಿತಾ ಶತಕದ ಮೂಲಕ ಟೀಂ ಇಂಡಿಯಾಗೆ 2ನೇ ಗೆಲುವು
ಎಡ್ಜ್ ಬಾಸ್ಟನ್: ಮಹಿಳೆಯರ ವಿಶ್ವಕಪ್ 2ನೇ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡದ ವಿರುದ್ಧ 7 ವಿಕೆಟ್ ಅಂತರದ ಜಯಗಳಿಸಿದೆ. ಭಾರತದ ಪರವಾಗಿ ಸ್ಮಿತಾ ಮಂಧನ ಶತಕ ಗಳಿಸಿ ಗೆಲುವಿನ ರೂವಾರಿ ಎನಿಸಿದರು. ಐಸಿಸಿ ಮಹಿಳಾ ವಿಶ್ವಕಪ್ 2ನೇ ಪಂದ್ಯದಲ್ಲೂ...
View Articleತಮಿಳುನಾಡಿಗೆ ನೀರು ಬಿಟ್ಟು ಬೆಂಗಳೂರಿಗೆ ಅಂದ್ರು- ಸತ್ಯ ತಿಳಿದ ರೈತರಿಂದ ರಸ್ತೆ ತಡೆದು...
ಮಂಡ್ಯ/ಮೈಸೂರು: ಕೆ.ಆರ್.ಎಸ್ ಜಲಾಶಯ ತುಂಬುವ ಮೊದಲೇ ತಮಿಳುನಾಡಿಗೆ ನೀರು ಹರಿಸ್ತಿರೋ ಶಂಕೆ ವ್ಯಕ್ತವಾಗ್ತಿದೆ. ರಾತ್ರೋರಾತ್ರಿ ನೀರಾವರಿ ಇಲಾಖೆ ಜಲಾಶಯದ ಹೊರ ಹರಿವಿನ ಪ್ರಮಾಣ ಹೆಚ್ಚಿಸಿದೆ. ಸಾವಿರ ಕ್ಯೂಸೆಕ್ ಇದ್ದ ಹೊರ ಹರಿವಿನ ಪ್ರಮಾಣ 2,300...
View Article