ಟೂತ್ ಬ್ರಷ್ ಮೇಲೆ ಬಾಸ್ಕೆಟ್ ಬಾಲ್ ಸ್ಪಿನ್ ಮಾಡಿ ವಿಶ್ವ ದಾಖಲೆ : ವಿಡಿಯೋ ನೋಡಿ
ಧರ್ಮಕೋಟ್: ಬೆರಳಿನ ಮೇಲೆ ಬ್ಯಾಸ್ಕೆಟ್ ಬಾಲ್ ತಿರುಗಿಸಬಹುದು. ಆದ್ರೆ ಬಾಯಲ್ಲಿ ಇಟ್ಟುಕೊಂಡು ಬ್ಯಾಸ್ಕೆಟ್ ಬಾಲ್ ತಿರುಗಿಸೋದು, ಅದ್ರಲ್ಲೂ ಟೂತ್ ಬ್ರಷ್ ಮೇಲೆ ಸುತ್ತಿಸುವುದು ಸುಲಭದ ಮಾತಲ್ಲ. ಆದ್ರೆ ಇಲ್ಲೊಬ್ಬ ಭಾರತೀಯ ವ್ಯಕ್ತಿ ಬಾಯಲ್ಲಿ ಟೂತ್...
View Articleರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ- ವಿಚಾರಣೆಯಿಂದ ಹಿಂದೆ ಸರಿದ ನ್ಯಾ....
ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಿಂದೆ ಸರಿದಿದ್ದಾರೆ. “ನನ್ನ ವಿರುದ್ಧ ಪ್ರತಿವಾದಿ ಮಠದವರು ಪೂರ್ವಾಗ್ರಹ ಭಾವನೆ...
View Articleಆತಂಕ ಬೇಡ, ಇವತ್ತು ಆಧಾರ್ ನಂಬರ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಲ್ಲ
ನವದೆಹಲಿ: ಇವತ್ತು ನಿಮ್ಮ ಪ್ಯಾನ್ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ ಮಾಡದಿದ್ರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗುತ್ತೆ ಅನ್ನೋ ಆತಂಕ ಬೇಡ. ಜುಲೈ 1 ರಿಂದ ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಫೈಲಿಂಗ್ಗೆ ಹಾಗೂ ಹೊಸ ಪ್ಯಾನ್ ಕಾರ್ಡ್ಗಾಗಿ ಆಧಾರ್...
View Articleಮದುವೆಯ ದಿನ ವರ ನಾಗಿಣಿ ಡ್ಯಾನ್ಸ್ ಮಾಡಿದ್ದಕ್ಕೆ ಮದುವೆಯೇ ಕ್ಯಾನ್ಸಲ್
ಶಹಜಹಾನ್ಪುರ: ಮದುವೆಗಳಲ್ಲಿ ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ. ಆದ್ರೆ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ನಾಗಿಣಿ ಡ್ಯಾನ್ಸ್ ಮಾಡಿದ್ದರಿಂದ ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ. ಹೌದು....
View Articleಚಾಕು ಹಿಡಿದು ಬಂದವನ ಮನವೊಲಿಸಿದ ಪೊಲೀಸ್-ಮನ ಮಿಡಿಯುವ ವಿಡಿಯೋ ನೋಡಿ
ಬ್ಯಾಂಕಾಕ್: ಚಾಕು ಹಿಡಿದು ಠಾಣೆಯೊಳಗೆ ನುಗ್ಗಿದ್ದ ವ್ಯಕ್ತಿಯನ್ನು ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮೃದು ಮಾತುಗಳಿಂದ ಮನವೊಲಿಸುವ ಮೂಲಕ ಎಲ್ಲರ ಮೆಚ್ಚುಗೆಯನ್ನು ಪಡೆದಿದ್ದಾರೆ. ಬ್ಯಾಂಕಾಕ್ನ ಹೂಯೆ ಕ್ವಾಂಗ್ ಪೊಲೀಸ್ ಠಾಣೆಯಲ್ಲಿ ಅಧಿಕಾರಿ...
View Articleವೀಕೆಂಡ್ ಅಂತ ನಂದಿ ಹಿಲ್ಸ್ ಗೆ ಹೋಗ್ತಿದ್ದೀರಾ? ಈ ಸುದ್ದಿ ಓದಿ
ಚಿಕ್ಕಬಳ್ಳಾಪುರ: ಬೆಳ್ಳಂಬೆಳಗ್ಗೆ ದ್ವಿಚಕ್ರವಾಹನಗಳಲ್ಲಿ ನಂದಿ ಹಿಲ್ಸ್ ಗೆ ಹೋದ್ರೆ ಸಖತ್ತಾಗಿರುತ್ತೆ ಅಂತ ಈ ವೀಕೆಂಡ್ನಲ್ಲಿ ನೀವೇನಾದ್ರೂ ಅಲ್ಲಿಗೆ ಹೋಗೋಕೆ ಪ್ಲಾನ್ ಮಾಡ್ತಿದ್ರೆ ನಿಮಗಿದು ಕಹಿ ಸುದ್ದಿ. ವಿಶ್ವವಿಖ್ಯಾತ ಪ್ರವಾಸಿತಾಣ...
View Articleರೈಲು ಹಳಿಯಿಂದ ಶವ ತೆಗೆಯದ ರೈಲ್ವೆ ಪೊಲೀಸ್- ಶವದ ಮೇಲೆಯೇ ರೈಲುಗಳ ಓಡಾಟ
ಚಿಕ್ಕಬಳ್ಳಾಪುರ: ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ತೆರವುಗೊಳಿಸದ ಪರಿಣಾಮ ಶವದ ಮೇಲೆಯೇ ರೈಲು ಓಡಾಡಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ನಡೆದಿದೆ. ಆನಂದಪುರ ಗ್ರಾಮದ 30 ವರ್ಷದ ಗಂಗಾಧರ ಎಂಬವರು ಇಂದು ಬೆಳಗ್ಗೆ ರೈಲಿಗೆ ಸಿಲುಕಿ...
View Articleಈ ಕಾರಣಕ್ಕಾಗಿ ಶಾರೂಖ್ಖಾನ್ ಜೊತೆ ನಟಿಸಲ್ಲ ಎಂದ ಕರೀನಾ ಕಪೂರ್
ಮುಂಬೈ: ಶಾರೂಖ್ ಖಾನ್ ಜೊತೆಗೆ ನಟಿಸಲು ಬಂದಿದ್ದ ಬಿಗ್ ಆಫರ್ನ್ನು ಬಾಲಿವುಡ್ನ ಬೇಬೋ ಕರೀನಾ ಕಪೂರ್ ತಿರಸ್ಕರಿಸಿದ್ದಾರೆ. ಕಿಂಗ್ ಖಾನ್ ಈಗಾಗಲೇ ಆನಂದ್ ಎಲ್.ರಾಯ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದು, ಚಿತ್ರದಲ್ಲಿ ನಟಿಯರಾದ ಅನುಷ್ಕಾ...
View Articleಸರ್ಕಾರದ ಆರೋಗ್ಯ ಇಲಾಖೆಯ ಬೊಕ್ಕಸದಲ್ಲಿ 1300 ರೂ. ಇಲ್ಲವಂತೆ!
ಚಾಮರಾಜನಗರ: ಸರ್ಕಾರದ ಆರೋಗ್ಯ ಇಲಾಖೆಯಲ್ಲಿ 1300 ರೂ. ಇಲ್ಲವಂತೆ. ಇಂತಹದೊಂದು ಪರಿಸ್ಥಿತಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ನಡೆದಿದೆ’. ವೀರನಪುರದ ಗ್ರಾಮದ ನಿವಾಸಿ ಮಹೇಶ್ ಎಂಬವರ ಪತ್ನಿಗೆ ಹೆರಿಗೆ ಭತ್ಯೆಗೆಂದು ನೀಡಲು...
View Articleಸಲ್ಮಾನ್ ಖಾನ್ ತನ್ನ 20 ಬಾಡಿಗಾರ್ಡ್ಗಳನ್ನ ಒಮ್ಮೆಲೆ ಕೆಲಸದಿಂದ ತೆಗೆದಿದ್ದರ ಹಿಂದಿನ ಕಾರಣ...
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ತನ್ನ ಕೆಲವು ಬಾಡಿಗಾರ್ಡ್ಗಳನ್ನ ಕೆಲಸದಿಂದ ಕಿತ್ತು ಹಾಕಿದ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ನಟ ಸಲ್ಮಾನ್ ಎಲ್ಲಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡುತ್ತಿದ್ದ ಕಾರಣ ಅವರನ್ನು ಕೆಲಸದಿಂದ...
View Articleಶಾಲೆಯಲ್ಲಿ ಕುಡಕನ ಅವಾಜ್- ಮಕ್ಕಳ ಕಷ್ಟಕ್ಕೆ ಸ್ಪಂದಿಸದ ಶಿಕ್ಷಣ ಇಲಾಖೆ ಅಧಿಕಾರಿಗಳು!
ಯಾದಗಿರಿ: ಸರ್ಕಾರಿ ಪ್ರೌಢ ಶಾಲೆಯಲ್ಲಿ ದ್ವೀತಿಯ ದರ್ಜೆ ನೌಕರನೊಬ್ಬ ಕರ್ತವ್ಯದಲ್ಲಿದ್ದ ವೇಳೆ ಕುಡಿದ ಮತ್ತಿನಲ್ಲಿ ಬಂದು ರಂಪಾಟ ಮಾಡುತ್ತಿದ್ದು, ಜ್ಞಾನ ದೇಗುಲದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡದೆ ಪ್ರತಿದಿನ ಶಾಲೆ ಆವರಣದಲ್ಲಿ ಕಾಲ...
View Articleಬೇಳೆ ಕಾಳು ಖರೀದಿಸ್ತಿದ್ರೆ ಗಮನಿಸಿ –ಬ್ರ್ಯಾಂಡೆಡ್ ಬೇಳೆ ದರ ಏರಿಕೆ
ಬೆಂಗಳೂರು: ಜಿ.ಎಸ್.ಟಿ ಜಾರಿಯಾದ ಮೇಲೆ ಬೇಳೆ ಕಾಳುಗಳ ಬೆಲೆ ಇಳಿಕೆಯಾಗಲಿದೆ ಎಂಬ ಗ್ರಾಹಕರ ನಿರೀಕ್ಷೆ ಉಲ್ಟಾ ಆಗಿದೆ. ಈ ಮೂಲಕ ದಿನಸಿ ಅಂಗಡಿಗಳು ಗ್ರಾಹಕರಿಗೆ ಜಿ.ಎಸ್.ಟಿ ಶಾಕ್ ನೀಡಿದೆ. ಬ್ರಾಂಡೆಡ್ ಬೇಳೆ ಕಾಳುಗಳ ಬೆಲೆ ಕೆಜಿಗೆ ಐದು ರೂ....
View Articleಮಂಗಳೂರು ಬೋಂಡಾ/ಗೋಳಿಬಜೆ ಮಾಡೋ ವಿಧಾನ
ಅಂತೂ ಮಳೆಗಾಲ ಆರಂಭವಾಗಿದೆ. ಸಂಜೆ ಹೊತ್ತಲ್ಲಿ ಏನಾದ್ರೂ ಬಿಸಿಬಿಸಿ ತಿನ್ಬೇಕು ಅನಿಸೋದು ಸಾಮಾನ್ಯ. ಬೋಂಡಾ, ಬಜ್ಜಿ ತಿಂದು ತಿಂದೂ ಬೋರಾಗಿದೆ ಅಂತಾದ್ರೆ ಮಂಗಳೂರು ಸ್ಪೆಷಲ್ ಗೋಳಿಬಜೆ (ಮಂಗಳೂರು ಬೋಂಡಾ) ಮಾಡೋ ಸಿಂಪಲ್ ರೆಸಿಪಿ ಇಲ್ಲಿದೆ. ಬೇಕಾಗುವ...
View Articleನಿಮಿಷಾಂಬ ದೇವಸ್ಥಾನದ ಬಳಿ ಮಾಂಗಲ್ಯ ಸರ ಕದಿಯಲೆತ್ನಿಸಿದ ಕಳ್ಳನನ್ನು ಹಿಡಿದ ಮಹಿಳೆ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನದ ಬಳಿ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಳ್ಳಲು ಮುಂದಾದ ಸರಗಳ್ಳನನ್ನ ಆ ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದ ನಿವಾಸಿ ನವ್ಯಾ...
View Articleಬಾಲಕನನ್ನು ಮ್ಯಾನಹೋಲ್ಗೆ ಇಳಿಸಿ ಕ್ಲೀನ್ ಮಾಡಿಸಿದ್ರು
ಹುಬ್ಬಳ್ಳಿ: ಮ್ಯಾನಹೋಲ್ಗಳಲ್ಲಿ ಕಾರ್ಮಿಕರನ್ನು ಇಳಿಸಿ ಕೆಲಸ ಮಾಡಬಾರದು ಎಂಬ ನಿಯಮ ಇದೆ. ಆದ್ರೆ ಆ ನಿಯಮವನ್ನೇ ಗಾಳಿಗೆ ತೂರಿ ಹುಬ್ಬಳ್ಳಿಯಲ್ಲಿ ಬಾಲಕನೊಬ್ಬನನ್ನು ಮ್ಯಾನಹೋಲ್ಗೆ ಇಳಿಸಿ ಕ್ಲೀನ್ ಮಾಡಿಸಿದ ಘಟನೆ ನಡೆದಿದೆ. ಹೌದು. ಹುಬ್ಬಳ್ಳಿಯ...
View Articleನೀವು ನೋಡೋ ಸಿನೆಮಾದ ಟಿಕೆಟಲ್ಲಿ ಈ ಬದಲಾವಣೆ ಗಮನಿಸಿ!
ಬೆಂಗಳೂರು: ಚಲನಚಿತ್ರ ಪ್ರೇಮಿಗಳಿಗೂ ಜಿ.ಎಸ್.ಟಿ ಬಿಸಿ ತಟ್ಟಿದೆ. ಏಕ ದೇಶ, ಏಕ ತೆರಿಗೆ ಜಿ.ಎಸ್.ಟಿ ಜಾರಿಯಾಗಿದ್ದರಿಂದ ಚಿತ್ರಮಂದಿರದ ಟಿಕೆಟ್ ದರ ತುಸು ದುಬಾರಿಯಾಗಲಿದೆ. ಬೆಂಗಳೂರಿನ ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲೂ ಟಿಕೆಟ್ ಬೆಲೆ...
View Articleಎಲ್ಲಾ ಹುಡುಗಿಯರಿಗೆ ತಿಳಿದಿರಲೇಬೇಕಾದ 7 ಫ್ಯಾಶನ್ ಹ್ಯಾಕ್ಸ್
ಚೆನ್ನಾಗಿ ಸಿಂಗರಿಸಿಕೊಂಡು ಅಂದವಾಗಿ ಕಾಣ್ಬೇಕು ಅನ್ನೋ ಆಸೆ ಸಾಮಾನ್ಯವಾಗಿ ಎಲ್ಲಾ ಹುಡುಗಿಯರಿಗೂ ಇರುತ್ತೆ. ಆದ್ರೆ ರೆಡಿಯಾಗುವಾಗ ಕೊನೇ ಘಳಿಗೆಯಲ್ಲಿ ಏನಾದ್ರೂ ಎಡವಟ್ಟಾದ್ರೆ ಅದನ್ನ ಮ್ಯಾನೇಜ್ ಮಾಡೋಕೂ ಬರ್ಬೇಕು. ಅಂತಹ ಸಮಯದಲ್ಲಿ ನಿಮಗೆ ಈ...
View Articleದೀಪಿಕಾಳಿಗೆ ಮೊದಲು ಈ ನಟನ ಮೇಲೆ ಕ್ರಶ್ ಆಗಿತ್ತಂತೆ
ಮುಂಬೈ: ಬಾಲಿವುಡ್ನ ಗುಳಿ ಕೆನ್ನೆ ಬೆಡಗಿ ದೀಪಿಕಾ ಪಡುಕೋಣ್ ಯೌವ್ವನದಲ್ಲಿದ್ದಾಗ ಟೈಟಾನಿಕ್ ಹೀರೋ ಲಿಯೋನಾರ್ಡೋ ಡಿಕ್ಯಾಪ್ರಿಯೋ ಮೇಲೆ ಕ್ರಶ್ ಆಗಿತ್ತಂತೆ. ದೀಪಿಕಾ ಚಿಕ್ಕವರಿದ್ದಾಗ ತನ್ನ ತಂಗಿಯೊಂದಿಗಿನ ಬಾಂಧವ್ಯದ ಬಗ್ಗೆ ಪತ್ರಿಕೆಯೊಂದರಲ್ಲಿ...
View Articleಜಿಎಸ್ಟಿ ಕುರಿತು ಪ್ರಧಾನಿ ಮೋದಿ ಮಾಡಿದ್ದ ಭಾಷಣದಲ್ಲಿ ಸಿಡಿದ ಎರಡು ಹೊಸ ಬಾಂಬ್ಗಳು
ನವದೆಹಲಿ: ಜೂನ್ 30ರಂದು ದೇಶದ ಆರ್ಥಿಕ ಕ್ರಾಂತಿ ಎಂದೇ ಹೇಳಲಾಗುತ್ತಿರುವ ಜಿಎಸ್ಟಿ ಮಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯ ಇಂದಿರಾಗಾಂದಿ ಕ್ರೀಡಾಂಗಣದಲ್ಲಿ ದೇಶದ ಜನರು ಹಾಗು ಲೆಕ್ಕ ಪರಿಶೋಧಕರು (ಚಾರ್ಟೆಡ್ ಅಕೌಂಟೆಂಟ್)ಗಳನ್ನು...
View Articleತನ್ನ ವಯಸ್ಸು, ಎತ್ತರದಿಂದಾಗಿ ಗ್ರಾಮದಲ್ಲಿ ಈಗ ಇವ್ರು ಸೆಲೆಬ್ರಿಟಿ ಪರ್ಸನ್!
ಮಧ್ಯಪ್ರದೇಶ: ಎತ್ತರ ಬರೀ 29 ಇಂಚು. ಆದ್ರೆ ಇವರ ವಯಸ್ಸು 50. ಈಗ ಇವರು ಗ್ರಾಮದಲ್ಲಿ ಸೆಲೆಬ್ರಿಟಿಯಾಗಿ ಬದಲಾಗಿದ್ದಾರೆ. ಹೌದು, ಮಧ್ಯಪ್ರದೇಶದ ಬಸೊರಿ ಲಾಲ್ಗೆ ಈಗ 50 ವರ್ಷದ ವಯಸ್ಸಿನಲ್ಲಿ ಅರ್ಧಶತಕ ಬಾರಿಸಿದರೂ ಇವರು ಈಗಲೂ ಎಳೆಯ ಬಾಲಕನಂತೆ...
View Article