ಬೈಕ್ ಪಂಚರ್ ಅಂತಾ ಬಗ್ಗಿ ನೋಡಿದ್ರೆ ಸೀಟ್ ಕೆಳಗಿನಿಂದ ಬುಸ್ ಎಂದ ನಾಗ!
ಯಾದಗಿರಿ: ಬೈಕ್ ಚಲಾಯಿಸುವಾಗ ಚಕ್ರದಿಂದ ಪಂಚರ್ ಸದ್ದು ಕೇಳಿ ಗಾಡಿ ನಿಲ್ಲಿಸಿ ನೋಡಿದ್ರೆ, ಸೀಟ್ ಕೆಳಗಡೆ ನಾಗರಹಾವೊಂದು ಕಾಣಿಸಿದೆ. ನಗರದ ನಿವಾಸಿ ಅಜ್ಮತ್ ಎಂಬವರ ಬೈಕ್ನಲ್ಲಿ ನಾಗರಹಾವು ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ಅಜ್ಮತ್...
View Articleಕಲ್ಲು, ದೊಣ್ಣೆಯಿಂದ ಹೊಡೆದು ವ್ಯಕ್ತಿಯೋರ್ವನ ಬರ್ಬರ ಕೊಲೆ
ರಾಯಚೂರು: ಕಲ್ಲು ಹಾಗು ದೊಣ್ಣೆಗಳಿಂದ ಹೊಡೆದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿ ನಡೆದಿದೆ. 45 ವರ್ಷದ ಬೈರಪ್ಪ ಕೊಲೆಯಾದ ವ್ಯಕ್ತಿ. ಇಂದು ಗ್ರಾಮದ ಹೊರವಲಯದ ಕೆಂಚಮ್ಮದೇವಿ...
View Articleಬೇಬಿ ಬಂಪ್ ಮಗುವಿನ ಚಿತ್ತಾರ: ವೈರಲ್ ಆಗಿದೆ ಶ್ವೇತಾ ಶ್ರೀವಾತ್ಸವ್ ಫೋಟೋ
ಬೆಂಗಳೂರು: ಬೇಬಿ ಬಂಪ್ ಮೇಲೆ ಮೆಹಂದಿ ಚಿತ್ತಾರ ಬಿಡಿಸುವುದು ಸದ್ಯ ಟ್ರೆಂಡ್ ಆಗಿದ್ದು, ಈಗ ಸಿಂಪಲ್ ಸುಂದರಿ ಶ್ವೇತಾ ಶ್ರೀವಾತ್ಸವ್ ತಮ್ಮ ಹೊಟ್ಟೆಯ ಮೇಲೆ ಮಗುವಿನ ಚಿತ್ರವನ್ನು ಹಾಕಿಸಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ. 3ಡಿ ಕಲಾವಿದ ಬಾದಲ್...
View Article6 ಜೊತೆ ಬೆಳ್ಳಿ ಕಾಲುಂಗುರ ಕದ್ರು ಕಳ್ಳಿಯರು
ಚಿಕ್ಕಬಳ್ಳಾಪುರ: ನಗರದ ಚಿನ್ನದಂಗಡಿಗಳ ಮೇಲೆ ಕಳ್ಳರ ಕಣ್ಣು ಬಿದ್ದಿದೆ. ನಿನ್ನೆಯಷ್ಟೇ ಚೆಮ್ಮನೂರ್ ಜ್ಯುವೆಲ್ಲರ್ಸ್ ದರೋಡೆ ಮಾಡಿದ್ರೆ ರವಿವಾರ ನಗರದ ತಿರುಮಲ ಜ್ಯುವೆಲ್ಲರ್ಸ್ನಲ್ಲಿ ಕಳ್ಳಿಯರು ತಮ್ಮ ಕೈಚಳಕ ತೋರಿದ್ದಾರೆ. ಹೌದು ಚಿಕ್ಕಬಳ್ಳಾಪುರ...
View Articleಮನೆಯಲ್ಲಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದ ಮಾವ-ಸೊಸೆ ಆತ್ಮಹತ್ಯೆಗೆ ಶರಣು
ಹೈದ್ರಾಬಾದ್: ಮನೆಯಲ್ಲಿದ್ದ ಹಣದೊಂದಿಗೆ ಪರಾರಿಯಾಗಿದ್ದ ಮಾವ ಮತ್ತು ಸೊಸೆ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣ ರಾಜ್ಯದ ಕಮ್ಮಮಂ ಜಿಲ್ಲೆಯ ಎರ್ರಬೋಡು ಗ್ರಾಮದಲ್ಲಿ ನಡೆದಿದೆ. ಸೊಸೆ ಅನಿತಾ ಮತ್ತು ಮಾವ ವೀರಣ್ಣ ಆತ್ಮಹತ್ಯೆ...
View Articleದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲೇ ಡೀಸೆಲ್ ಬೆಲೆ ಅತಿ ಕಡಿಮೆ
ಬೆಂಗಳೂರು: ಕರ್ನಾಟಕ ಜನತೆಗೆ ಗುಡ್ ನ್ಯೂಸ್. ರಾಜ್ಯ ಸರ್ಕಾರ ಪ್ರವೇಶ ತೆರಿಗೆಯನ್ನು ರದ್ದು ಪಡಿಸಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ ಮೂರು ರೂ. ಕಡಿಮೆಯಾಗಿದೆ. ಹೌದು. ಜುಲೈ 1ರಂದು ದೇಶದೆಲ್ಲೆಡೆ ಸರಕು ಮತ್ತು ಸೇವಾ...
View Articleಜಗತ್ತಿನ ಮೊದಲ ಫಾರೆಸ್ಟ್ ಸಿಟಿ ನಿರ್ಮಾಣಕ್ಕೆ ಕೈ ಹಾಕಿದ ಚೀನಾ
ಬೀಜಿಂಗ್: ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರದ್ದು ಏನಾದರೊಂದು ಹೊಸದೊಂದು ಇದ್ದೆ ಇರುತ್ತೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ. ಹೌದು. ಚೀನಾದಲ್ಲಿ ಕಾಂಕ್ರೀಟ್...
View Articleಮಹಿಳಾ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 95 ರನ್ಗಳ ಭರ್ಜರಿ ಜಯ
ಡರ್ಬಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 95 ರನ್ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆರಂಭಿಸಿದ ಭಾರತ 50 ಓವರ್ಗಳಲ್ಲಿ 9 ವಿಕೆಟ್...
View Articleಸೋಮವಾರ ಕಿರಿಕ್ ಜೋಡಿಗೆ ಎಂಗೇಜ್ಮೆಂಟ್: ವಿರಾಜಪೇಟೆಯಲ್ಲಿ ಸಕಲ ಸಿದ್ಧತೆ
ಮಡಿಕೇರಿ: ಸ್ಯಾಂಡಲ್ವುಡ್ಗೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದ ಕಿರಿಕ್ ಜೋಡಿಗಳಾದ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಈಗ ತಾರಾ ಜೋಡಿಗಳಾಗುತ್ತಿದ್ದು, ಅವರ ಮದುವೆ ನಿಶ್ಚಿತಾರ್ಥ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ರಶ್ಮಿಕಾ...
View Articleರಾಜ್ಯದ ರೈತರಿಗೆ ಕಹಿ ಸುದ್ದಿ, ಜುಲೈನಲ್ಲೂ ಮಳೆ ಕೈ ಕೊಡುವ ಸಾಧ್ಯತೆ!
ಬೆಂಗಳೂರು: ರಾಜ್ಯದ ರೈತರಿಗೆ ಕಹಿ ಸುದ್ದಿ. ಜುಲೈ ತಿಂಗಳಲ್ಲಿ ಮುಂಗಾರು ಮಳೆ ಕೈಕೊಡುವ ಸಾಧ್ಯತೆ ಇದೆ. ಇನ್ನೂ ಮುಂದಿನ ಹತ್ತು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಮೋಡಗಳು...
View Articleವಿಡಿಯೋ: ಎಲ್ಲರೆದುರೇ ಮಹಿಳೆಯಿಂದ ವಕೀಲನಿಗೆ ಚಪ್ಪಲಿಯಲ್ಲಿ ಹೊಡೆತ
ಬೆಂಗಳೂರು: ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ವಕೀಲನಿಗೆ ಮಹಿಳೆ ಚಪ್ಪಲಿಯಿಂದ ಹೊಡೆದ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ನಡೆದಿದೆ. ಜಯಮಾಲಾ ತನ್ನ ಸಂಬಂಧಿಯೊಬ್ಬರ ಕೇಸನ್ನು ಕೋರ್ಟ್ ನಲ್ಲಿ ವಾದಿಸುವಂತೆ ವಕೀಲ ರಾಮಾಂಜಿನಪ್ಪಗೆ ಹಣ...
View Articleಫಾರ್ಚೂನರ್ ಬೆಲೆ 2 ಲಕ್ಷ ರೂ. ಇಳಿಕೆ, ಟೊಯೋಟಾದ ಯಾವ ಕಾರಿನ ದರ ಎಷ್ಟು ಕಡಿತವಾಗಿದೆ?
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಜಾರಿಯಾಗಿದ್ದೆ ತಡ ಟೊಯೋಟಾ ಕಂಪೆನಿ ತನ್ನ ಕಾರಿನ ಬೆಲೆಯನ್ನು ಭಾರೀ ಇಳಿಸಿದೆ. ಫಾರ್ಚೂನರ್, ಇನ್ನೊವಾ ಕ್ರಿಸ್ಟಾ, ಕೊರೊಲಾ ಅಲ್ಟಿಸ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಬೆಲೆ ಇಳಿಕೆಯಾಗಿದ್ದರೂ...
View Articleಹೈವೇಯಲ್ಲಿದ್ದ ಬಾರ್ ಹೊಲಕ್ಕೆ ಶಿಫ್ಟ್ –ಮಾಲೀಕನ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆ
ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿ ಇರುವ ಬಾರ್ಗಳನ್ನು ಸರ್ಕಾರ ಬಂದ್ ಮಾಡಿಸಿದೆ. ಆದ್ರೆ ಅದಕ್ಕೂ ವಾಮ ಮಾರ್ಗ ಕಂಡುಕೊಂಡ ಬಾರ್ ಮಾಲೀಕರು ಹೈವೇ ಪಕ್ಕದಲ್ಲಿ ಇರುವ ಹೊಲದಲ್ಲಿ ಬಾರ್ ಗಳನ್ನು ಓಪನ್ ಮಾಡಿಕೊಂಡಿವೆ....
View Articleಬೀದರ್ನಲ್ಲಿ ಕೊಹ್ಲಿ ವಿರುದ್ಧ ಕೇಂದ್ರ ಸಚಿವ ರಾಮದಾಸ್ ಅಠವಾಲೆ ಕಿಡಿ
ಬೀದರ್: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತ ಸೋತಿದ್ದು ಅವಮಾನವಾಗಿದೆ. ಈ ಬಗ್ಗೆ ತಖೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಸಚಿವ ರಾಮದಾಸ್ ಅಠವಾಲೆ ಕೊಹ್ಲಿ ವಿರುದ್ಧ...
View Articleಸ್ಪೀಡ್ ರೈಡಿಂಗ್: ಶೇಕ್ ಆಗಿ ತಿರುಗಿ, ತಿರುಗಿ ಬೈಕ್ ಪಲ್ಟಿ! ವಿಡಿಯೋ ನೋಡಿ
ಕ್ಯಾಲಿಫೋರ್ನಿಯಾ: ಅಮೆರಿಕದಲ್ಲಿ ಬೈಕ್ ಸವಾರನೊಬ್ಬ ವೇಗವಾಗಿ ರೈಡ್ ಮಾಡುವ ವೇಳೆ ರಸ್ತೆಯಲ್ಲಿ ಬೀಳುತ್ತಿರುವ ವಿಡಿಯೋವೊಂದು ಈಗ ವೈರಲ್ ಆಗಿದೆ. ಕ್ಯಾಲಿಫೋರ್ನಿಯಾ ಸಕ್ರಾಮೆಂಟೊ ಎಂಬಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ...
View Articleಕಂಬ ಏರಿ ವಿದ್ಯುತ್ ಶಾಕ್ಗೆ ಚಿರತೆ ಬಲಿ!
ಹೈದರಾಬಾದ್: ಕಂಬ ಏರಿ ವಿದ್ಯುತ್ ಶಾಕ್ನಿಂದ ಗಂಡು ಚಿರತೆಯೊಂದು ಮೃತಪಟ್ಟ ಘಟನೆ ಸೋಮವಾರ ತೆಲಂಗಾಣದಲ್ಲಿ ನಡೆದಿದೆ. ನಿಜಮಾಬಾದ್ ಪಟ್ಟಣದಿಂದ 18ಕಿ.ಮೀ ದೂರದಲ್ಲಿದ್ದ ಬನ್ಸ್ವಾಡಗೆ ಹೋಗುವ ದಾರಿಯಲ್ಲಿರುವ ಕಂಬದಲ್ಲಿ ವಿದ್ಯುತ್ ತಂತಿಯ ಮೇಲೆ ಚಿರತೆಯ...
View Articleರೈತರ ಸಾಲಮನ್ನಾ: ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ನವದೆಹಲಿ: ತಮಿಳುನಾಡಿನ ಎಲ್ಲಾ ರೈತರ ಸಾಲಮನ್ನಾ ಮಾಡಿ ಎಂದು ಮದ್ರಾಸ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸರ್ಕಾರದ ಆರ್ಥಿಕ ನೀತಿ-ನಿರ್ಣಯದಲ್ಲಿ ಹಸ್ತಕ್ಷೇಪ ಮಾಡಿದಂತಾಗಿದೆ ಎಂದು ವ್ಯಾಖ್ಯಾನಿಸಿ ನ್ಯಾ. ಮದನ್...
View Articleಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್: ಮಸೂದೆಗೆ ರಾಷ್ಟ್ರಪತಿ ಸಹಿ
ನವದೆಹಲಿ: ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಕಂಬಳ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುದ್ರೆ ಒತ್ತಿದ್ದಾರೆ. ರಾಜ್ಯ ವಿಧಾನಮಂಡಲದಲ್ಲಿ ಮಂಡನೆಯಾಗಿದ್ದ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಸಹಿ...
View Articleದಿನಭವಿಷ್ಯ 04-07-2017
ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿ, ಮಂಗಳವಾರ, ವಿಶಾಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:39 ರಿಂದ 5:15 ಗುಳಿಕಕಾಲ: ಮಧ್ಯಾಹ್ನ 12:27 ರಿಂದ 2:23 ಯಮಗಂಡಕಾಲ:...
View Articleಝಂಡಾ ಬದಲಾದ್ರೂ ಜಾತ್ಯಾತೀತ ಅಜೆಂಡಾವನ್ನು ಮುಂದುವರಿಸ್ತೇನೆ: ವಿಶ್ವನಾಥ್
ಬೆಂಗಳೂರು: ತೆನೆಹೊತ್ತ ಮಹಿಳೆಯನ್ನು ಕೊರಳಿಗೆ ಸುತ್ತಿಕೊಂಡಿದ್ದೇನೆ. ಇದು ಇಡೀ ರಾಜ್ಯಾದ್ಯಂತ ಸುತ್ತಿಕೊಳ್ಳುವಂತೆ ಆಗಬೇಕು ಎಂದು ಮಾಜಿ ಸಂಸದ ಎಚ್ ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ಗೆ ಸೇರ್ಪಡೆಯಾದ...
View Article