ದೆಹಲಿ, ಮುಂಬೈನಿಂದ ಟೆಲ್ ಅವೀವ್ಗೆ ನೇರವಿಮಾನ- ಇಸ್ರೇಲ್ನಲ್ಲಿರೋ ಭಾರತೀಯರಿಗೆ ಮೋದಿ...
ನವದೆಹಲಿ: ಇಸ್ರೇಲ್ ಪ್ರವಾಸದಲ್ಲಿರೋ ಪ್ರಧಾನಿ ಮೋದಿ ಅಲ್ಲಿನ ಭಾರತೀಯರಿಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಇಸ್ರೇಲ್ನಲ್ಲಿರೋ ಭಾರತೀಯರಿಗೆ ಓಐಸಿ ಕಾರ್ಡ್ ಪಡೆಯಲು ನಿಯಮಗಳನ್ನ ಸಡಿಲಿಸಿದ್ದು, ಮುಂಬೈ ಹಾಗೂ ದೆಹಲಿಯಿಂದ ಟೆಲ್ ಅವೀವ್ಗೆ ನೇರ...
View Articleಓದಿಸಿದ್ರೆ ಮಾತ್ರ ಮದುವೆಯಾಗ್ತೀನೆಂದು ಷರತ್ತಿಟ್ಟು ಎಂಜಿನಿಯರ್ ಆದ ಶಿವಮೊಗ್ಗದ ಕುಮುದಾ
ಶಿವಮೊಗ್ಗ: ಮನಸಿದ್ದರೆ ಮಾರ್ಗ ಅಂತ ಸಾಧನೆ ಮಾಡಿದವರ ಬಗ್ಗೆ ಇದೇ ಪಬ್ಲಿಕ್ ಹೀರೋನಲ್ಲಿ ಹಲವು ಬಾರಿ ತೋರಿಸಿದ್ದೇವೆ. ಇವತ್ತು ಅಂಥದ್ದೇ ಸ್ಫೂರ್ತಿದಾಯಕ ಸ್ಟೋರಿ ಶಿವಮೊಗ್ಗದಿಂದ ಬಂದಿದೆ. ಹಕ್ಕಿಪಿಕ್ಕಿ ಜನಾಂಗದಲ್ಲಿ ಜನಿಸಿದ ಇವರು ತಮ್ಮ ಓದಿಗಾಗಿ...
View Article2ನೇ ಮದ್ವೆಯಾದ ಪತಿ, 2ನೇ ಪತ್ನಿಗೆ ಮಹಿಳೆಯಿಂದ ಗೂಸ
ತುಮಕೂರು: ಎರಡನೇ ಮದುವೆಯಾದ ಪತಿ ಹಾಗೂ ಎರಡನೇ ಪತ್ನಿಗೆ ಮೊದಲ ಪತ್ನಿ ಹಾಗೂ ಮನೆಯವರು ಗೂಸ ನೀಡಿದ ಘಟನೆ ತುಮಕೂರಿನ ಯಲ್ಲಾಪುರದಲ್ಲಿ ನಡೆದಿದೆ. ಪತ್ನಿಯಿಂದ ಥಳಿತಕ್ಕೊಳಗಾದ ಮಹೇಶ ತುಮಕೂರು ಬೆಸ್ಕಾಂ ನೌಕರ. ಮಹೇಶ್ಗೆ ಚಿತ್ರದುರ್ಗದ ಅಕ್ಷತಾ ಜೊತೆ...
View Article15 ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ ಕೋತಿ, ಯುವಕನಿಗೆ ಕಚ್ಚಿ ಗಂಭೀರ ಗಾಯ
ಕೊಪ್ಪಳ: ಕಳೆದ ಹದಿನೈದು ದಿನಗಳಿಂದ ಕೋತಿಯೊಂದು ಗ್ರಾಮಸ್ಥರ ನಿದ್ದೆಗೆಡಿಸಿದ್ದು, ಯುವಕನಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಯಲಬುರ್ಗಾ ತಾಲೂಕಿನ ಜೂಲಕಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಭೀಮಪ್ಪ...
View Articleಊಟ ಮಾಡ್ತಿದ್ದಾಗ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನ ಬರ್ಬರ ಹತ್ಯೆ
ಬೆಂಗಳೂರು: ಊಟ ಮಾಡುತ್ತಿದ್ದ ವೇಳೆಯಲ್ಲೇ ದುಷ್ಕರ್ಮಿಗಳು ಬಂದು ರೌಡಿಶೀಟರೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ನಡೆದಿದೆ. ರಂಜಿತ್(30) ಕೊಲೆಯಾದ ರೌಡಿ ಶೀಟರ್. ಈ ಘಟನೆ ನಿನ್ನೆ ತಡರಾತ್ರಿ...
View Articleಹೋಮೋ ಸೆಕ್ಸ್ ಪ್ರಕರಣ: ನಾವು ಮದ್ವೆಯಾಗಿಲ್ಲ, ನಮ್ಮಿಬ್ಬರ ನಡುವೆ ಯಾವುದೇ ಸಂಬಂಧವಿಲ್ಲ ಎಂದ...
ಬೆಂಗಳೂರು: ನಗರದಲ್ಲಿ ಟೆಕ್ಕಿ ಸಹೋದರಿಯರ ಹೋಮೋ ಸಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಮಿಬ್ಬರ ನಡುವೆ ಯಾವುದೇ ಸಂಬಂಧವೂ ಇಲ್ಲ, ಮದುವೆ ಕೂಡ ಆಗಿಲ್ಲ ಅಂತಾ ಯುವತಿ ಪಬ್ಲಿಕ್ ಟಿವಿಗೆ ಹೇಳಿದ್ದಾಳೆ. ಅವರ ಅಪ್ಪ ಅಮ್ಮ ಹಿಂಸೆ ಕೊಡುತ್ತಾ ಇರೋದ್ರಿಂದ...
View Articleಕಾಶ್ಮೀರದಲ್ಲಿ ಎಕೆ-47 ರೈಫಲ್ನೊಂದಿಗೆ ಯೋಧ ನಾಪತ್ತೆ
ಶ್ರೀನಗರ: ಶಸ್ತ್ರಾಸ್ತ್ರ ಸಮೇತ ಸೇನಾ ಶಿಬಿರದಿಂದ ಓರ್ವ ಸೈನಿಕ ನಾಪತ್ತೆಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಗಂಟ್ಮುಲ್ಲಾ ಪ್ರದೇಶದಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಎಕೆ-47 ರೈಫಲ್ ಹಾಗೂ 3 ಮ್ಯಾಗ್ಜಿನ್ಗಳೊಂದಿಗೆ ಯೋಧ ಜಹೂರ್...
View Article35 ಗೂಳಿಗಳಿಗೆ ವಿಷವಿಟ್ಟು ಕೊಂದ ಕಟುಕರು –ಜಮೀನಿನಲ್ಲೇ ಮೂಕ ಜೀವಿಗಳ ಮಾರಣಹೋಮ
ಬಳ್ಳಾರಿ: ಹೂವಿನಹಡಗಲಿ ತಾಲೂಕಿನಲ್ಲಿ 35 ಗೂಳಿಗಳ ಮಾರಣಹೋಮ ಮಾಡಲಾಗಿದೆ. ಮೆಕ್ಕೆಜೋಳದ ಬೆಳೆಗೆ ಔಷಧ ಸಿಂಪಡಿಸುವ ನೆಪದಲ್ಲಿ ಬೆಳೆಗಳ ಮೇಲೆ ವಿಷ ಹಾಕಿ 35 ಗೂಳಿಗಳನ್ನು ಕೊಲ್ಲಲಾಗಿದೆ. ಹಿರೇಹಡಗಲಿ ಬಳಿಯ ಕಟ್ಟಿ ಮಸಾರಿ ಬಳಿಯ ಜಮೀನುಗಳಲ್ಲಿ 28 ಗೂಳಿ...
View Articleಇನ್ಫೋಸಿಸ್ ಮಹಿಳಾ ಉದ್ಯೋಗಿ ನೇಣಿಗೆ ಶರಣು
ಮೈಸೂರು: ಇನ್ಫೋಸಿಸ್ ಮಹಿಳಾ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಮೈಸೂರಿನ ಹೆಬ್ಬಾಳ್ನಲ್ಲಿ ನಡೆದಿದೆ. ಕಲಬುರಗಿ ಮೂಲದವರಾದ ಹಾಲಿ ಮೈಸೂರಿನ ಹೆಬ್ಬಾಳ್ ಮೂರನೇ ಹಂತದಲ್ಲಿ ವಾಸವಿದ್ದ 21 ವರ್ಷದ ಮೀನಾಕ್ಷಿ ಮೃತ ಯುವತಿ. ಈಕೆ...
View Articleಮಾಜಿ ಗಂಡನ ಎದುರೇ 2ನೇ ಮದ್ವೆಯಾದ ಮಹಿಳೆ
ಚಿಕ್ಕಬಳ್ಳಾಪುರ: ಮಂತ್ರ ಘೋಷಗಳೊಂದಿಗೆ ಕಲ್ಯಾಣ ಮಂಟಪದಲ್ಲಿ ಸಂಪ್ರದಾಯಬದ್ಧವಾಗಿ ವಿವಾಹವಾಗಿದ್ದ ಮಹಿಳೆಯೊಬ್ಬರು ತಮ್ಮ ಮೊದಲ ಪತಿ ಎದುರೇ ಮತ್ತೊಬ್ಬ ಪುರುಷನೊಂದಿಗೆ ಮದುವೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಶ್ವಿನಿ...
View Articleಡಾ.ಕೆ.ಸುಧಾಕರ್ ರಾಜೀನಾಮೆ- ಸಂಸದ ವೀರಪ್ಪ ಮೊಯ್ಲಿ ಮನೆ ಮೇಲೆ ಕಲ್ಲು ತೂರಾಟ
ಚಿಕ್ಕಬಳ್ಳಾಪುರ: ಡಾ.ಕೆ.ಸುಧಾಕರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಶಾಸಕ ಸುಧಾಕರ್ ಬೆಂಬಲಿತ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ. ಶಾಸಕ ಸುಧಾಕರ್...
View Articleಶಾಲೆಗೆ ಹೋಗ್ತಿದ್ದ ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ಕಿರುಕುಳ ನೀಡ್ತಿದ್ದ ಆಟೋ ಚಾಲಕನಿಗೆ...
ಕಲಬುರಗಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ನಿರಂತರವಾಗಿ ದೈಹಿಕ ಹಾಗು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಕಾಮುಕ ಆಟೋ ಚಾಲಕನೋರ್ವನಿಗೆ ಪೋಷಕರು ಧರ್ಮದೇಟು ನೀಡಿರುವ ಘಟನೆ ನಗರದ ಜೇವರ್ಗಿ ಕ್ರಾಸ್ ಬಳಿ ನಡೆದಿದೆ. ವಿದ್ಯಾರ್ಥಿನಿ ಶಾಲೆಗೆ...
View Articleಪ್ರಜ್ವಲ್ ರೇವಣ್ಣ ಸ್ಫೋಟದಿಂದ ತೆನೆಯಲ್ಲಿ ತಳಮಳ- ಮೊಮ್ಮಗನ ಮೇಲೆ ದೇವೇಗೌಡ್ರು ಬೇಸರ
ಮೈಸೂರು: ಜೆಡಿಎಸ್ ಕುಟುಂಬದಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಹುಣಸೂರು ಕ್ಷೇತ್ರದಿಂದ ಟಿಕೆಟ್ ಮಿಸ್ಸಾಗಿದ್ದಕ್ಕೆ ಕುಟುಂಬದ ವಿರುದ್ಧವೇ ಸಿಟ್ಟಾಗಿರುವ ರೇವಣ್ಣ ಪುತ್ರ ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ, ಚಿಕ್ಕಪ್ಪ ಕುಮಾರಸ್ವಾಮಿ ಹಾಗೂ...
View Articleನರ್ಸರಿಯಿಂದ ಉಚಿತ ಸಸಿ ಹಂಚಿಕೆ- ಸ್ವಗ್ರಾಮದ ಶಾಲೆಗೆ ಸ್ವಂತ ಹಣದಿಂದ ಕಾಯಕಲ್ಪ
ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಯಮಸಂಧಿ ಎಂಬ ಗ್ರಾಮದ ಯುವಕ ಸುಪ್ರೀತ್ ಕುಮಾರ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಸುಪ್ರೀತ್ ಕುಮಾರ್ ಪರಿಸರದ ಮೇಲೆ ಅಪಾರ ಕಾಳಜಿ ಹೊಂದಿದ್ದು 50 ಸಾವಿರಕ್ಕೂ ಹೆಚ್ಚಿನ ಗಿಡಗಳನ್ನ ನೆಟ್ಟು ಸಂರಕ್ಷಣೆ...
View Articleವಿಶ್ವನಾಥ್ ಸೇರ್ಪಡೆಯಿಂದ ಅಸಮಾಧಾನ ಇಲ್ಲ, ಜೆಡಿಎಸ್ನಲ್ಲಿ ಹೆಚ್ಡಿಕೆ-ದೇವೇಗೌಡರ ಮಾತೇ...
ಮೈಸೂರು: ಮಾಜಿ ಸಂಸದ ಎಚ್. ವಿಶ್ವನಾಥ್ ಅವರು ಜೆಡಿಎಸ್ಗೆ ಸೇರ್ಪಡೆಯಾಗಿರುವುದರಿಂದ ಯಾವುದೇ ರೀತಿಯ ಅಸಮಾಧಾನ ಉಂಟಾಗಿಲ್ಲ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ, ದೇವೇಗೌಡರು ಹೇಳುವ ಮಾತೇ ಅಂತಿಮ ಎಂದು ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ.ರೇವಣ್ಣ...
View Articleಚಿರತೆ ದಾಳಿಯಿಂದ 60 ಸಾವಿರ ರೂ. ಮೌಲ್ಯದ ಮಿಶ್ರತಳಿ ಹಸು ಸಾವು
ರಾಮನಗರ: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿರುವ ಘಟನೆ ರಾಮನಗರ ತಾಲೂಕಿನ ಚೌಡೇಶ್ವರಿ ಹಳ್ಳಿಯಲ್ಲಿ ನಡೆದಿದೆ. ಚೌಡೇಶ್ವರಿಹಳ್ಳಿ ನಿವಾಸಿ ಪ್ರತಾಪ್ ಎಂಬವರಿಗೆ ಸೇರಿದ ಸುಮಾರು 60 ಸಾವಿರ ಮೌಲ್ಯದ...
View Articleಲಾಲೂ ಪ್ರಸಾದ್ ಯಾದವ್ಗೆ ಸಿಬಿಐ ಶಾಕ್- 12 ಕಡೆ ದಾಳಿ
ನವದೆಹಲಿ: ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್ ನೀಡಿದೆ. 2006ರಲ್ಲಿ ಲಾಲೂ ಪ್ರಸಾದ್ ಯಾದವ್ ರೈಲ್ವೆ ಮಂತ್ರಿಯಾಗಿದ್ದಾಗ ಹೋಟೆಲ್ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಲಾಲೂ...
View Articleಸಂಧಾನ ಮಾತುಕತೆ ಯಶಸ್ವಿ: ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭ
ಬೆಂಗಳೂರು: ಸಿಬ್ಬಂದಿ ಜೊತೆಗಿನ ಸಂಧಾನ ಮಾತುಕತೆ ಯಶಸ್ವಿಯಾಗಿದ್ದು, ಬೆಳಗ್ಗೆಯಿಂದ ಬಂದ್ ಆಗಿದ್ದ ಮೆಟ್ರೋ ಸೇವೆ ಆರಂಭವಾಗಿದೆ. ಎಲ್ಲ ಮೆಟ್ರೋ ನಿಲ್ದಾಣಗಳು ಓಪನ್ ಆಗಿದ್ದು, ಪ್ರತಿಭಟನೆ ಕೈಬಿಟ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ....
View Articleರಾಜಕೀಯ ಸೇರ್ತಿರಾ? ಪ್ರಶ್ನೆಗೆ ಶಿವಣ್ಣ ಹೀಗಂದ್ರು
ಹಾಸನ: ನೀವು ರಾಜಕೀಯ ಪ್ರವೇಶ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್, ನನಗೆ ರಾಜಕೀಯ ಇಷ್ಟ ಇಲ್ಲ. ಹೀಗಾಗಿ ಆ ಕ್ಷೇತ್ರಕ್ಕೆ ನಾನು ಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಸನದಲ್ಲಿ ನೂತನವಾಗಿ...
View Articleಆರ್ಎಸ್ಎಸ್ ಕಾರ್ಯಕರ್ತ ಶರತ್ ಶವಯಾತ್ರೆಗೆ ಬಿಜೆಪಿ ಸಿದ್ಧತೆ- ಮೆರವಣಿಗೆಗೆ ಖಾಕಿ ಸರ್ಪಗಾವಲು
ಮಂಗಳೂರು: 4 ದಿನಗಳ ಹಿಂದೆ ಹಲ್ಲೆಗೆ ಒಳಗಾಗಿದ್ದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಪಾರ್ಥಿವ ಶರೀರದ ಮೆರವಣಿಗೆ ಬಳಿಕ ಇಂದು ಅಂತ್ಯಕ್ರಿಯೆ ನಡೆಯಲಿದೆ. ಮಳೆ ನಡುವೆಯೂ ಶವಯಾತ್ರೆಗೆ...
View Article