ಕಿಡ್ನ್ಯಾಪ್ ಮಾಡಿ ವ್ಯಕ್ತಿಯ ಬರ್ಬರ ಹತ್ಯೆ
ಕಲಬುರಗಿ: ಜಿಲ್ಲೆಯಲ್ಲಿ ರೌಡಿಗಳ ಅಟ್ಟಹಾಸ ನಡೆದಿದೆ. ಕಿಡ್ನ್ಯಾಪ್ ಮಾಡಿ ವ್ಯಕ್ತಿಯೊಬ್ಬರನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಸೈಯದ್ ಚಿಂಚೋಳಿ ಬಳಿ ನಡೆದಿದೆ. ಲಕ್ಷ್ಮೀಕಾಂತ್ ಅಲಿಯಾಸ್ ಶ್ರೀಕಾಂತ್ ಕೊಲೆಯಾದ ವ್ಯಕ್ತಿ....
View Articleಶೂ ಹಾಕ್ಕೊಂಡಾಗ ಕಾಲಲ್ಲಿ ಮುಲಮುಲ ಅಂತು-ಏನಪ್ಪ ಅಂತ ತೆಗೆದು ನೋಡಿದ್ರೆ ಮರಿ ನಾಗರಹಾವು
ಬೆಂಗಳೂರು: ಗಡಿಬಿಡಿಯಲ್ಲಿ ಶೂ ಧರಿಸುವ ಮುನ್ನ ಎಚ್ಚರ. ಈಗ ಮಳೆಗಾಲ ಬೇರೆ. ಹುಳ ಹುಪ್ಪಟೆಗಳಲ್ಲದೆ ಹಾವು ಕೂಡ ಚಪ್ಪಲಿ ಅಥವಾ ಶೂ ಒಳಗಡೆ ಸೇರಿಕೊಳ್ಳಬಹುದು. ನೋಡಿಕೊಳ್ದೇ ಶೂ ಧರಿಸಿದ್ರೆ ಅಪಾಯ ಗ್ಯಾರಂಟಿ. ಇದನ್ನೂ ಓದಿ: ಬೈಕ್ ಏರಿದ ಹಾವು.. ಮುಂದೆ...
View Articleಹಸಿರಿನ ಮಹತ್ವ ಸಾರುತ್ತಿದೆ ಸರ್ಕಾರಿ ಶಾಲೆ- ಶಾಲೆಯನ್ನ ಸಸ್ಯಕಾಶಿ ಮಾಡಿದ ಕೋಲಾರದ...
ಕೋಲಾರ: ಸರ್ಕಾರಿ ಶಾಲೆಗಳಿಗೆ ಒಂದ್ಕಡೆ ಖಾಸಗಿ ಶಾಲೆಗಳ ಪೈಪೋಟಿ, ಮತ್ತೊಂದು ಕಡೆ ಸರ್ಕಾರದಿಂದಲೇ ಉದಾಸೀನ. ಇದರ ನಡುವೆಯೂ ಕೋಲಾರದ ಮಾಲೂರು ತಾಲೂಕಿನ ಪುರ ಅನ್ನೋ ಗ್ರಾಮದ ಸರ್ಕಾರಿ ಶಾಲೆ ರಾಜ್ಯದ ಗಮನ ಸೆಳೆದಿದೆ. ಜಿಲ್ಲಾಮಟ್ಟದಲ್ಲಿ ಪರಿಸರ ಮಿತ್ರ...
View Articleಆನ್ಲೋಡ್ ಮಾಡಲು ನಿಂತಿದ್ದ ರೈಲಿನಿಂದ ಮೂಟೆ-ಮೂಟೆ ಈರುಳ್ಳಿ ಹೊತ್ತೊಯ್ದರು!
ಬೆಂಗಳೂರು: ಉಚಿತವಾಗಿ ಯಾವುದೇ ಒಂದು ವಸ್ತು ಸಿಗುತ್ತೆ ಅಂದ್ರೆ ಆ ವಸ್ತು ಯಾವ ಸ್ಥಿತಿಯಲ್ಲಿದೆ ಎಂಬುದನ್ನ ನೋಡದೆ ಮನೆಮಂದಿಗೆಲ್ಲ ಸಾಕಾಗುವಷ್ಟು ಶೇಖರಣೆ ಮಾಡುತ್ತಾರೆ ಜನ. ಇಂತಹುದೇ ಒಂದು ದೃಶ್ಯ ಬೆಂಗಳೂರು ಹೊರವಲಯ ನೆಲಮಂಗಲದ ಬಸವನಹಳ್ಳಿ ಬಳಿ...
View Articleಖಾಸಗಿ ಸಿಮೆಂಟ್ ಕಂಪೆನಿಗೆ ಸಾವಿರ ಎಕರೆ ಭೂಮಿ- ನೂರಾರು ಕೋಟಿ ಡೀಲ್ಗೆ ಇಳಿಯಿತಾ ಸರ್ಕಾರ?
ಕಲಬುರಗಿ: 100 ಕೋಟಿಗೂ ಅಧಿಕ ಬೆಲೆ ಬಾಳುವ ಸರ್ಕಾರಿ ಜಮೀನನ್ನು ಖಾಸಗಿ ಸಿಮೆಂಟ್ ಕಾರ್ಖಾನೆಗೆ ಲೀಸ್ಗೆ ಕೊಡಲು ಸಿಎಂ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಬೆನಕನಳ್ಳಿ ಮತ್ತು ಕೊಡ್ಲಾ ಗ್ರಾಮಗಳ 1,104 ಎಕರೆ...
View Articleಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ- 4 ಲೀಟರ್ ಸಾರಾಯಿ ವಶ
ಬಾಗಲಕೋಟೆ: ಒಂದೆಡೆ ಹೆದ್ದಾರಿ ಪಕ್ಕದಲ್ಲಿದ್ದ ಬಾರ್ ಗಳನ್ನು ಬಂದ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇನ್ನೊಂದೆಡೆ ಅಕ್ರಮ ಮದ್ಯ ತಯಾರಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂತೆಯೇ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ...
View Article10 ವರ್ಷಗಳಿಂದ ನದಿಯಲ್ಲಿನ ಪ್ಲಾಸ್ಟಿಕ್ ಬಾಟಲಿಗಳನ್ನ ಹೊರತೆಗೆಯುತ್ತಿದೆ ಈ ನಾಯಿ!
ಬೀಜಿಂಗ್: ಪರಿಸರ ಸಂರಕ್ಷಣೆಗಾಗಿ, ಸ್ವಚ್ಛತೆಗಾಗಿ ದುಡಿಯುವ ಅನೇಕ ಪರಿಸರಪ್ರೇಮಿಗಳ ಬಗ್ಗೆ ಕೇಳಿರ್ತೀರ. ಹಾಗೇ ಇಲ್ಲೊಬ್ಬ ಪರಿಸರಪ್ರೇಮಿ ಬಗ್ಗೆ ನೀವು ಕೇಳಲೇಬೇಕು. ಅದು ಬೇರೆ ಯಾರೂ ಅಲ್ಲ, ಕಳೆದ 10 ವರ್ಷಗಳಿಂದ ನದಿಯೊಂದರ ತ್ಯಾಜ್ಯವನ್ನು ಸ್ವಚ್ಛ...
View Articleಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದವರ ಬಂಧನ
ಬೆಂಗಳೂರು: ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಸನಾ(28), ನಯಾಜ್(30), ಇಬ್ರಾಹಿಂ(32) ಬಂಧಿತ ಆರೋಪಿಗಳು. ಇವರನ್ನು ಏರ್ಪೋರ್ಟ್ ರಸ್ತೆಯ ನವಯುಗ ಟೋಲ್ ಬಳಿ ಪೊಲೀಸರು ವಶಕ್ಕೆ...
View Articleಕಾಶ್ಮೀರದಲ್ಲಿ ಪಾಕ್ ಸೈನಿಕರ ಗುಂಡಿನ ದಾಳಿ: ಯೋಧ, ಪತ್ನಿ ಸಾವು –ಮಕ್ಕಳಿಗೆ ಗಾಯ
ಶ್ರೀನಗರ: ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಸೈನಿಕರು ಗಡಿ ನಿಯಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಓರ್ವ ಸೈನಿಕ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ. ಇಲ್ಲಿನ ಚಕ್ಕಾ ದಾ ಭಾಗ್ ಹಾಗೂ...
View Articleಸ್ಯಾನಿಟರಿ ನ್ಯಾಪ್ಕಿನ್ ಬದಲು ಬಟ್ಟೆಯೇ ಒಳ್ಳೆದು- ಬಿಜೆಪಿ ವಕ್ತಾರೆಗೆ ಸಾಮಾಜಿಕ...
ಬೆಂಗಳೂರು: ಜಿಎಸ್ಟಿ ಜಾರಿಯಿಂದ ಸಾನಿಟರಿ ನ್ಯಾಪ್ಕಿನ್ಗಳು ದುಬಾರಿಯಾಗಿದೆ ಅಂತಾ ಪ್ರಧಾನಿ ಮೋದಿ ವಿರುದ್ಧ ಮಹಿಳೆಯರು ತಿರುಗಿ ಬಿದ್ದಿದ್ರೆ. ಇತ್ತ ಬಿಜೆಪಿಯ ವಕ್ತಾರೆ ಆಗಿರುವ ಮಾಳವಿಕಾ ಅವಿನಾಶ್ ಮೋದಿ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ....
View Articleಫೇಸ್ಬುಕ್ ನಲ್ಲಿ ಪ್ರಧಾನಿಯವರ ಅಶ್ಲೀಲ ಫೋಟೋ ಶೇರ್ ಮಾಡಿದ್ದ ವ್ಯಕ್ತಿ ವಿರುದ್ಧ ದೂರು
ಕೊಪ್ಪಳ: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ನರೇಂದ್ರ ಮೋದಿ ಅವರ ಅಶ್ಲೀಲ ಫೋಟೋ ಶೇರ್ ಮಾಡಿ, ದೇಶದ ಪ್ರಧಾನಿಗೆ ಅವಮಾನ ಮಾಡಿರೋ ಬೆಳಕಿಗೆ ಬಂದಿದೆ. ಕೊಪ್ಪಳದ ಗಂಗಾವತಿ ತಾಲೂಕಿನ ಗುಡೂರು ಗ್ರಾಮದ ತಿಪ್ಪಣ್ಣ ಗುಡೂರು ತನ್ನ ಫೇಸ್ಬುಕ್ ನಲ್ಲಿ...
View Articleಅನಾರೋಗ್ಯದಿಂದ ಬಳಲುತ್ತಿದ್ದ 4 ವರ್ಷದ ಗಂಡಾನೆ ಸಾವು
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಬೀರೋಟ ಅರಣ್ಯ ಪ್ರದೇಶದಲ್ಲಿ ಗಂಡಾನೆಯೊಂದು ಮೃತಪಟ್ಟಿದೆ. ಸುಮಾರು ನಾಲ್ಕು ವರ್ಷದ ಈ ಗಂಡಾನೆ ಅನಾರೋಗ್ಯದಿಂದ ಬಳಲುತ್ತಿತ್ತು ಎನ್ನಲಾಗಿದೆ. ಹೀಗಾಗಿ ಆನೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಶನಿವಾರ...
View Articleಸುಸೂ ಬಂತೆಂದು ಜೀಪಿನಿಂದ ಇಳಿದ ಆರೋಪಿ ಪೊಲೀಸ್ರಿಂದ ಎಸ್ಕೇಪ್!
ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಪರಾರಿಯಾಗಿರೋ ಘಟನೆಯೊಂದು ನಗರದಲ್ಲಿ ನಡೆದಿದೆ. ಕುಖ್ಯಾತ ರೌಡಿ ಶೀಟರ್ ಪ್ರಶಾಂತ್ ಕುಮಾರ್ ಎಸ್ಕೇಪ್ ಅದ ಅರೋಪಿಯಾಗಿದ್ದು, ಶನಿವಾರ ರಾತ್ರಿ ಕೆಆರ್ ಪುರ ಬಳಿಯ ಐಟಿಐ ಗೇಟ್ ಬಳಿ ಈತ ಪರಾರಿಯಾಗಿದ್ದಾನೆ....
View Articleಹುಡ್ಗಿರನ್ನು ಚುಡಾಯಿಸುತ್ತಿದ್ದ ಪಡ್ಡೆ ಹುಡ್ಗುರನ್ನು ಪ್ರಶ್ನಿಸಿದ್ದ ಪೇದೆ ಮೇಲೆ ಹಲ್ಲೆ!
ಬೆಂಗಳೂರು: ರಸ್ತೆ ಬದಿ ಬೈಕ್ ನಿಲ್ಲಿಸಿ ಹೆಣ್ಣುಮಕ್ಕಳನ್ನ ಚುಡಾಯಿಸ್ತಿದ್ದನ್ನ ಪ್ರಶ್ನೆ ಮಾಡಲು ಹೋದ, ಸಂಚಾರಿ ಪೇದೆಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್ಪುರಂ ಭಟ್ಟರಹಳ್ಳಿಯಲ್ಲಿ ನಡೆದಿದೆ. ಶಿವಾನಂದ...
View Articleನನ್ನನ್ನು ಹೊಡೆದು ಬಡೆದು ತಾಳಿ ಕಟ್ಟಿಸಿದ್ರು-2ನೇ ಪತಿಯಿಂದ ದೂರು
-ಮಾಜಿ ಪತಿಯೇ ಮುಂದೆ 2ನೇ ಮದ್ವೆಯಾದ ಪತ್ನಿ ಚಿಕ್ಕಬಳ್ಳಾಪುರ: ವಿಚ್ಛೇದಿತ ಪತ್ನಿಗೆ ಮಾಜಿ ಪತಿಯೇ ಮುಂದೆ ನಿಂತು ಮದುವೆ ಮಾಡಿಸಿದ ವಿಚಿತ್ರ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಟ್ವಸ್ಟ್...
View Articleಮಗನ ಕೊಳೆತ ಶವದ ಜೊತೆ 4 ದಿನ ಸ್ವಾಧೀನವಿಲ್ಲದ ತಾಯಿ ನರಳಾಟ- ಕಾರವಾರದಲ್ಲಿ ಘೋರ ಘಟನೆ
ಕಾರವಾರ: ಆನಾರೋಗ್ಯದಿಂದ ಮೃತಪಟ್ಟ ಮಗನ ಶವದೊಂದಿಗೆ ಹೆತ್ತ ತಾಯಿ ನಾಲ್ಕು ದಿನ ಮನೆಯಲ್ಲಿ ದಿನ ಕಳೆದ ಮನಕಲಕುವ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಕೇರಿಯಲ್ಲಿ ನಡೆದಿದೆ. ವಿನಯ್ ಭಟ್ ಎಂಬವರು ತೀವ್ರ ಮದ್ಯವ್ಯಸನಿಯಾಗಿದ್ದು, ನಾಲ್ಕು...
View Articleಸುತ್ತಾಡಲೆಂದು ಬೈಕ್ ನಲ್ಲಿ ಕರೆದುಕೊಂಡು ಹೋಗಿ ಪತ್ನಿಯನ್ನ ಕೊಲೆಗೈದ ಪತಿರಾಯ!
ಯಾದಗಿರಿ: ಹೊರಗಡೆ ಸುತ್ತಾಡಲೆಂದು ಪತ್ನಿಯನ್ನು ಕರೆದುಕೊಂಡು ಹೋಗಿದ್ದ ಪತಿ ತನ್ನ ಪತ್ನಿಯನ್ನ ಬೈಕ್ ನಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಬಳಿ ನಡೆದಿದೆ. ಅಶ್ವಿನಿ ಎಂಬವರೇ ಪತಿಯಿಂದ ಕೊಲೆಯಾದ ದುರ್ದೈವಿ. ಸಾಬಣ್ಣ...
View Articleಬಿಎಸ್ವೈ ಹಿಂದೆ ಯಾಕೆ ಇರ್ತಿರಾ ಅನ್ನೋ ಪ್ರಶ್ನೆಗೆ ಶೋಭಾ ಉತ್ತರಿಸಿದ್ದು ಹೀಗೆ
ಬೆಂಗಳೂರು: ರಾಜಕೀಯದಲ್ಲಿ ಕೊಟ್ಟ ಮಾತಿಗೆ ತಪ್ಪುವುದಿಲ್ಲ ಅನ್ನೋದಿಕ್ಕೆ ಬಿಎಸ್ ಯಡಿಯೂರಪ್ಪ ತಾಜಾ ಉದಾಹರಣೆ ಅಂತಾ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶನಿವಾರ ನಗರದ ಪುರಭವನದಲ್ಲಿ ಬಸವ ಕ್ರಾಂತಿ ವೇದಿಕೆ ವತಿಯಿಂದ ನಡೆದ ಬಸವಣ್ಣನವರ...
View Articleಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪೂರ್ವನಿಯೋಜಿತ ಕೃತ್ಯ: ಎಸ್ಪಿ ಸುಧೀರ್ ರೆಡ್ಡಿ
– ಸಹಜ ಸ್ಥಿತಿಯತ್ತ ಮಂಗಳೂರು ಮಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಶವಯಾತ್ರೆಯ ವೇಳೆ ದಕ್ಷಿಣಕನ್ನಡ ಜಿಲ್ಲೆಯ ಬಿ.ಸಿ ರೋಡ್, ಕೈಕಂಬದಲ್ಲಿ ಶನಿವಾರ ನಡೆದ ಕಲ್ಲು ತೂರಾಟ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂದು ಎಸ್ಪಿ ಸುಧೀರ್...
View Articleದಕ್ಷಿಣ ಕನ್ನಡ ಜಿಲ್ಲೆಯವ್ರೇನು ಷಂಡರಾ?- ಸರ್ಕಾರದ ವಿರುದ್ಧ ಶೋಭಾ ಕೆಂಡಾಮಂಡಲ
ಕಲಬುರಗಿ: ನಮ್ಮ ಜಿಲ್ಲೆಗಳಲ್ಲಿ ಏನೇ ಆದ್ರು ನೋಡಿಕೊಂಡು ಇರಲು ದಕ್ಷಿಣ ಕನ್ನಡ ಜಿಲ್ಲೆಯವರು ಷಂಡರಾ? ನಾವು ಪ್ರತಿಭಟನೆ ಮಾಡೋದು ತಪ್ಪಾ ಅಂತ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
View Article