Quantcast
Channel: Public TV – Latest Kannada News, Public TV Kannada Live, Public TV News
Browsing all 80042 articles
Browse latest View live

Image may be NSFW.
Clik here to view.

ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಎಸ್‍ವೈ ಮನೆಗೆ ಮುತ್ತಿಗೆ

ಶಿವಮೊಗ್ಗ: ಭಾನುವಾರದಂದು ಬಳ್ಳಾರಿಯಲ್ಲಿ ಶ್ರೀರಾಮುಲು ನಿವಾಸಕ್ಕೆ ಮುತ್ತಿಗೆ ಹಾಕಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಇವತ್ತು ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಿದ್ದಾರೆ....

View Article


Image may be NSFW.
Clik here to view.

ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಬಜರಂಗದಳ ಕಾರ್ಯಕರ್ತರಿಂದ ಅಂಗಡಿಗೆ...

ಡೆಹ್ರಾಡೂನ್: ಅಪ್ರಾಪ್ತನೊಬ್ಬ ಫೇಸ್‍ಬುಕ್ ನಲ್ಲಿ ಕೇದಾರನಾಥದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಆಕ್ರೋಶಗೊಂಡ ಬಜರಂಗದಳ ಕಾರ್ಯಕರ್ತರು ಆತನ ಕುಟುಂಬದ ಅಂಗಡಿಯನ್ನೇ ಭಸ್ಮಗೊಳಿಸಿದ ಘಟನೆ ಉತ್ತರಾಖಂಡ್‍ನಲ್ಲಿ ನಡೆದಿದೆ. ಉತ್ತರಾಖಂಡ್ ನ...

View Article


Image may be NSFW.
Clik here to view.

ಫ್ರೂಟ್ಸ್ ಕೋಲ್ಡ್ ಸ್ಟೋರೇಜ್ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್-1 ಕೋಟಿಯಷ್ಟು ನಷ್ಟ

ಕೋಲಾರ: ಫ್ರೂಟ್ಸ್ ಕೋಲ್ಡ್ ಸ್ಟೋರೇಜ್ ಗೋದಾಮಿನಲ್ಲಿ ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು ಒಂದು ಕೋಟಿ ರೂಪಾಯಿಯಷ್ಟು ನಷ್ಟ ಉಂಟಾಗಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ತಾಲೂಕಿನ ವಡಗೂರು ಗೇಟ್ ಬಳಿ ಇರುವ ಸುಬ್ರಮಣಿ...

View Article

Image may be NSFW.
Clik here to view.

ಮಂಗ್ಳೂರು ಗಲಭೆ ಯಾಕೆ ನಿಯಂತ್ರಣ ಆಗ್ಲಿಲ್ಲ- ಐಪಿಎಸ್ ಅಧಿಕಾರಿಗಳಿಗೆ ಸಿಎಂ ಕ್ಲಾಸ್

ಬೆಂಗಳೂರು: ಯಾರ್ರಿ ಕೋಮುಗಲಭೆಗೆ ಸ್ಕೆಚ್ ಹಾಕಿದ್ದು? ಸ್ಕೆಚ್ ಗೊತ್ತಿದ್ದು ನಾಟಕ ಆಡೋ ಯಾರನ್ನೂ ಬಿಡೋದಿಲ್ಲ ಅಂತ ಮಾಧ್ಯಮದ ಮುಂದೆ ಹೇಳ್ತೀರಿ. ಕಳೆದ ಒಂದೂವರೆ ತಿಂಗಳಿನಿಂದ ಏನ್ ಏನ್ ಕೆಲ್ಸಾ ಮಾಡಿದ್ದೀರಿ ಹೇಳಿ ಎಂದು ಮಂಗಳೂರು ಪೊಲೀಸ್...

View Article

ವಿಡಿಯೋ: ಲ್ಯಾಂಬೋರ್ಗಿನಿಯನ್ನ ಓವರ್ ಟೇಕ್ ಮಾಡಿದ ಸ್ವಿಫ್ಟ್- ಭೀಕರ ಅಪಘಾತವಾಗಿ ಇಕೋ ಕಾರ್...

ನವದೆಹಲಿ: ಸ್ವಿಫ್ಟ್ ಡಿಸೈರ್ ಕಾರ್‍ವೊಂದು ಲ್ಯಾಂಬೋರ್ಗಿನಿ ಕಾರನ್ನ ಓವರ್ ಟೇಕ್ ಮಾಡಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೆಹಲಿ ಸಮೀಪದ ನೊಯ್ಡಾ ಸೆಕ್ಟರ್ 135 ಬಳಿ ನಡೆದಿದೆ. ಮಾರುತಿ ಇಕೋ ವಾಹನವನ್ನ...

View Article


Image may be NSFW.
Clik here to view.

ಆತ್ಮಹತ್ಯೆ ಮಾಡ್ಕೊಂಡ ಪ್ರಿಯತಮೆಯ ಶವವನ್ನು ಬೆನ್ನಿಗೆ ಕಟ್ಕೊಂಡು ಠಾಣೆಗೆ ತಂದ ಪ್ರಿಯಕರ!

ಬಳ್ಳಾರಿ: ತನ್ನ ಕಣ್ಣೆದುರೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮೆಯ ಶವವನ್ನು ಪ್ರಿಯಕರ ಬೆನ್ನಿಗೆ ಕಟ್ಟಿಕೊಂಡು ಬೈಕ್ ನಲ್ಲಿ ಠಾಣೆಗೆ ತಂದ ಹೃದಯವಿದ್ರಾವಕ ಘಟನೆಯೊಂದು ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಸಿರುಗುಪ್ಪ ತಾಲೂಕಿನ ಸಿರಿಗೆರೆಯ ಹುಚ್ಚೇಶ್ವರ...

View Article

Image may be NSFW.
Clik here to view.

ಮೈಸೂರಿನಲ್ಲಿ ಚೀನಾ ಮೊಬೈಲ್‍ಗಳನ್ನ ಪುಡಿ ಪುಡಿ ಮಾಡಿ ಪ್ರತಿಭಟನೆ

ಮೈಸೂರು: ಸಿಕ್ಕಿಂ ಗಡಿಯಲ್ಲಿ ಚೀನಾ ಭಾರತದ ಜೊತೆ ಕ್ಯಾತೆ ತೆಗೆದಿರುವುದನ್ನು ವಿರೋಧಿಸಿ ಇವತ್ತು ಮೈಸೂರಿನಲ್ಲಿ ಚೀನಾ ಮೊಬೈಲ್‍ಗಳನ್ನು ಪುಡಿ ಪುಡಿ ಮಾಡಿ ಪ್ರತಿಭಟಿಸಲಾಯಿತು. ಮೈಸೂರಿನ ಕೆಟಿ ಸ್ಟ್ರೀಟ್‍ನಲ್ಲಿ ಮೈಸೂರು ರಕ್ಷಣಾ ವೇದಿಕೆ...

View Article

Image may be NSFW.
Clik here to view.

ಮಗಳ ಸಾವಿನ ಸುದ್ದಿಗೆ ಶಾಕ್ ಆಗಿ ತಾಯಿಯೂ ಮೃತಪಟ್ಟಳು!

ಚಿತ್ರದುರ್ಗ: ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೂರು ವರ್ಷದ ಮಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಘಾತಕ್ಕೆ ಒಳಗಾದ ತಾಯಿ ಕೂಡ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕಂಡೇನಹಳ್ಳಿ...

View Article


Image may be NSFW.
Clik here to view.

ಜಿಯೋ ಗ್ರಾಹಕರ ಮಾಹಿತಿ ಸೋರಿಕೆ ಆಗಿದ್ಯಾ? ನಿಮ್ಮ ಅನುಮಾನಗಳಿಗೆ ಇಲ್ಲಿದೆ ಉತ್ತರ

ನವದೆಹಲಿ: ರಿಲಯನ್ಸ್ ಜಿಯೋ ಗ್ರಾಹಕರ ಡೇಟಾ ಲೀಕ್ ಆಗಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. magicapk.com ತಾಣ ಜಿಯೋ ಬಳಕೆದಾರರ ಮಾಹಿತಿಯನ್ನು ಪ್ರಕಟಿಸಿದೆ. ಆದರೆ ಜಿಯೋ ಈ ಸುದ್ದಿಯನ್ನು ತಿರಸ್ಕರಿಸಿದ್ದು, ಬಳಕೆದಾರರ ಮಾಹಿತಿ...

View Article


Image may be NSFW.
Clik here to view.

24 ಗಂಟೆಯೊಳಗೆ ಒಂದೇ ಕುಟುಂಬದ ಮೂವರು ಸಾವು- ಮೊದಲು ಮಗು, ಬಳಿಕ ತಾಯಿ, ಕೊನೆಗೆ ತಾತ ಹಾವಿಗೆ...

ಚಿತ್ರದುರ್ಗ: 24 ಗಂಟೆಯೊಳಗೆ ಒಂದೇ ಮನೆಯ ಮೂವರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಖಂಡೇನಹಳ್ಳಿ ಪಾಳ್ಯದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ 3 ವರ್ಷದ...

View Article

Image may be NSFW.
Clik here to view.

ಖಾಕಿ ತೊಟ್ಟರೂ ಮಕ್ಕಳಿಗೆ ಪಾಠ- ಸಾಮಾಜಿಕ ಅನಿಷ್ಠಗಳ ಬಗ್ಗೆ ಜಾಗೃತಿ

ಹಾವೇರಿ: ಇವತ್ತಿನ ದಿನಗಳಲ್ಲಿ ಮಕ್ಕಳಿಗೆ ಕಾನೂನು ಸುವ್ಯವಸ್ಥೆ, ಮೂಢನಂಬಿಕೆಗಳ ಬಗ್ಗೆ ತಿಳಿ ಹೇಳುವವರೇ ಕಡಿಮೆ. ಆದ್ರೆ ಇವತ್ತಿನ ನಮ್ಮ ಪಬ್ಲಿಕ್ ಹೀರೋ ಪೊಲೀಸ್ ಪೇದೆ ಅಶೋಕ್ ಎಂಬವರು ತಮ್ಮ ಬಿಡುವಿನ ವೇಳೆಯಲ್ಲಿ ಮಕ್ಕಳಿಗೆ ಕಾನೂನು ಜಾಗೃತಿ ಪಾಠ...

View Article

Image may be NSFW.
Clik here to view.

ದಾವಣಗೆರೆ: ಡೆಂಗ್ಯೂ ಜ್ವರಕ್ಕೆ ವೈದ್ಯರ ಮಗ ಬಲಿ

ದಾವಣಗೆರೆ: ಡೆಂಗ್ಯೂ ಜ್ವರಕ್ಕೆ ವೈದ್ಯರ ಮಗನೇ ಬಲಿಯಾದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ನಡೆದಿದೆ. ವೈದ್ಯ ಡಾ.ನಾಗರಾಜ್ ಅವರ ಪುತ್ರ ಮನೋಜ್ ಕುಮಾರ್(10) ಸಾವನ್ನಪ್ಪಿದ ಬಾಲಕ. ಮೂರ್ನಾಲ್ಕು ದಿನದಿಂದ ಜ್ವರದಿಂದ...

View Article

ಬುಧವಾರ ಪೆಟ್ರೋಲ್ ಬಂಕ್ ಮುಷ್ಕರ ಇಲ್ಲ

ಬೆಂಗಳೂರು: ಪ್ರತಿ ದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಲ್ ಇಂಡಿಯಾ ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್(ಎಐಪಿಡಿಎ) ಬುಧವಾರ ಕರೆ ನೀಡಿದ್ದ ಮುಷ್ಕರವನ್ನು ಹಿಂಪಡೆದಿದೆ. ಸರ್ಕಾರಿ...

View Article


Image may be NSFW.
Clik here to view.

ಶರತ್ ಸಾವಿನ ಬಳಿಕ ಸಹಜಸ್ಥಿತಿಯತ್ತ ಮರಳುತ್ತಿರುವಾಗಲೇ ಮಂಗಳೂರಿನಲ್ಲಿ ಮತ್ತೊಂದು ಹಲ್ಲೆ!

ಮಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಸಾವಿನ ಬಳಿಕ ಉದ್ವಿಗ್ನಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆ ಸಹಜಸ್ಥಿತಿಯತ್ತ ಮರಳುತ್ತಿರುವಾಗಲೇ ಮತ್ತೊಂದು ಹಲ್ಲೆ ನಡೆದಿದೆ. ಮಂಗಳೂರು ಎಡಪದವು ಬಳಿ ಅಬೂಬಕರ್ ಸಿದ್ದಿಕ್(35) ಎಂಬ ಯುವಕನ ಮೇಲೆ...

View Article

ಬಿಜೆಪಿ ಯುವ ಮೋರ್ಚಾ ಲೀಡರ್ ಆದೇಶದ ಮೇರೆಗೆ ಈಶ್ವರಪ್ಪ ಪಿಎ ಕಿಡ್ನಾಪ್?

ಬೆಂಗಳೂರು: ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಈಶ್ವರಪ್ಪ ಅವರ ಪಿಎ ವಿನಯ್ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಅಪಹರಣದ ಹಿಂದೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಅರಸ್ ಕೈವಾಡ ಇದೆ ಎನ್ನುವ ಆರೋಪ ಕೇಳಿ...

View Article


Image may be NSFW.
Clik here to view.

ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಮಲೆಯಾಳಂ ನಟ ದಿಲೀಪ್ ಬಂಧನವಾಗಿದ್ದು ಯಾಕೆ?

ತಿರುವನಂತಪುರಂ: ಬಹುಭಾಷಾ ನಟಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ಕೇರಳ ಪೊಲೀಸರು ಮಲೆಯಾಳಂ ನಟ ದಿಲೀಪ್‍ರನ್ನು ಬಂಧಿಸಿದ್ದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಫೆಬ್ರವರಿಯಲ್ಲಿ ನಟಿಯ ಮೇಲೆ ಲೈಂಗಿಕ...

View Article

Image may be NSFW.
Clik here to view.

ಮೃತ ಶರತ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಸಚಿವ ಡಿವಿಎಸ್

ಮಂಗಳೂರು: ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಮನೆಗೆ ಇಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಶರತ್ ಮನೆಗೆ ಭೇಟಿ ನೀಡಿದ...

View Article


ಗೋ ಹತ್ಯೆ ನಿಷೇಧ: ಕೇಂದ್ರದ ಆಧಿಸೂಚನೆಗೆ ಸುಪ್ರೀಂ ತಡೆ

ನವದೆಹಲಿ: ಮಾಂಸದ ಉದ್ದೇಶಕ್ಕಾಗಿ ಜಾನುವಾರು ಮಾರಾಟ ಮತ್ತು ಖರೀದಿ ಮೇಲೆ ನಿರ್ಬಂಧ ಹೇರಿ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಮದ್ರಾಸ್ ಹೈಕೋರ್ಟ್ ಮಧುರೈ ಪೀಠ ಈ ಹಿಂದೆ ಈ ಅಧಿಸೂಚನೆಗೆ 4 ವಾರಗಳ ತಡೆ...

View Article

Image may be NSFW.
Clik here to view.

ದುಷ್ಕರ್ಮಿಗಳು ಬೆನ್ನಿಗೆ ಚುಚ್ಚಿದ ಚಾಕುವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ತಿ-...

ರಾಮನಗರ: ಬೆನ್ನಿಗೆ ಚುಚ್ಚಿದ ಚಾಕುವಿನ ಜೊತೆ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದ ಭಯಾನಕ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣದ ಬಿ ಎಲ್ ಸ್ಟ್ರೀಟ್ ನ ಅಬ್ದುಲ್ ವಾಹಿದ್‍ಗೆ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ. ಹಳೇ...

View Article

Image may be NSFW.
Clik here to view.

ಬೋರ್‍ವೆಲ್ ಮೋಟಾರ್ ವಿದ್ಯುತ್ ಹಿಡಿದು ರೈತ ಆತ್ಮಹತ್ಯೆ

ಕೊಪ್ಪಳ: ಹೊಲದಲ್ಲಿರೋ ಬೋರ್‍ವೆಲ್ ಮೋಟಾರ್ ವಿದ್ಯುತ್ ಹಿಡಿದು ರೈತ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಮೋರನಾಳ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. 40 ವರ್ಷದ ಭರಮಪ್ಪ ಅನಬಿ ಆತ್ಮಹತ್ಯೆ...

View Article
Browsing all 80042 articles
Browse latest View live


<script src="https://jsc.adskeeper.com/r/s/rssing.com.1596347.js" async> </script>