ಪತ್ನಿ ಜೊತೆ ವಾಯುವಿಹಾರಕ್ಕೆ ತೆರಳಿದ ಪತಿ ಅಪಘಾತಕ್ಕೆ ಬಲಿ: ಮುಗಿಲು ಮುಟ್ಟಿದ ಪತ್ನಿಯ ಆಕ್ರಂದನ
ವಿಜಯಪುರ: ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಗೆ ಬೋರ್ವೆಲ್ ಕೊರೆಯುವ ಲಾರಿಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಇಂಡಿ ಪಟ್ಟಣ...
View Articleಅಮರನಾಥ ಯಾತ್ರಿಕರ ಹತ್ಯೆಗೆ ಪ್ರತ್ಯುತ್ತರ: 3 ಉಗ್ರರನ್ನು ಸದೆಬಡಿದ ಸೇನೆ
ಶ್ರೀನಗರ: ಜಮ್ಮು ಕಾಶ್ಮೀರದ ಬುದ್ಗಾಮ್ನಲ್ಲಿ ಮಧ್ಯರಾತ್ರಿ ಭದ್ರತಾ ಪಡೆ ಎನ್ಕೌಂಟರ್ ನಡೆಸಿ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರನ್ನು ಸದೆಬಡಿದಿದೆ. ರಾಷ್ಟ್ರೀಯ ರೈಫಲ್ಸ್, ಜಮ್ಮು ಕಾಶ್ಮೀರ ಪೊಲೀಸ್ನ ಸ್ಪೆಷಲ್ ಆಪರೇಷನ್...
View Articleಡ್ರಾಪ್ ನೆಪದಲ್ಲಿ ಅಜ್ಜಿಯರಿಗೆ ಲೈಂಗಿಕ ಕಿರುಕುಳ- ವಿಜಯಪುರದಲ್ಲಿ ಕಾಮುಕ ಅರೆಸ್ಟ್
ವಿಜಯಪುರ: ವಿಕೃತ ಕಾಮಿ ಉಮೇಶ್ ರೆಡ್ಡಿ ಮೀರಿಸುವ ಕಾಮುಕನೊಬ್ಬ ವಿಜಯಪುರ ಪೊಲೀಸರ ಅತಿಥಿಯಾಗಿದ್ದಾನೆ. ವಿಜಯಪುರದ ಜುಮ್ನಾಳ ಗ್ರಾಮದ ನಿವಾಸಿಯಾದ ಅಶೋಕ ನಾಯ್ಕೊಡಿ(43) ಬಂಧಿತ ವಿಕೃತ ಕಾಮಿ. ಈತ ವಿಜಯಪುರದ ಮನಗೂಳಿ ಗ್ರಾಮದ ಹತ್ತಿರ ವೃದ್ಧೆಯ ಮೇಲೆ...
View Articleಫೇಸ್ಬುಕ್ನಲ್ಲಿ ಲೈವ್ ವಿಡಿಯೋ ಮಾಡುತ್ತಲೇ ಸಾವಿನ ಮನೆ ಸೇರಿದ ಯುವತಿ
ಓಬ್ನಿಸ್: ಫೇಸ್ಬುಕ್ನಲ್ಲಿ ಲೈವ್ ವಿಡಿಯೋ ಮಾಡುತ್ತಿದ್ದ ಇಬ್ಬರು ಯುವತಿಯರ ಕಾರ್ ಅಪಘಾತಕ್ಕೀಡಾಗಿ ಓರ್ವ ಯುವತಿ ಸಾವನ್ನಪ್ಪಿದ್ದು, ಅವರ ಕೊನೆ ಕ್ಷಣದ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿವೆ. ಜೆಕ್ ರಿಪಬ್ಲಿಕ್ನ ಓಬ್ನಿಸ್ ನಗರದಲ್ಲಿ ನಿಕೋಲ್...
View Articleಮೃತ ಶರತ್ ಮಡಿವಾಳ ಮನೆಗೆ ಸಚಿವ ರಮಾನಾಥ ರೈ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್ಎಸ್ಎಸ್ ಕಾರ್ಯಕರ್ತ ಮೃತ ಶರತ್ ಮಡಿವಾಳ ಮನೆಗೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಭೇಟಿ ನೀಡಿದ್ದಾರೆ. ಘಟನೆ ನಡೆದು ಒಂಬತ್ತು ದಿನಗಳ ಬಳಿಕ ರೈ ಬಂಟ್ವಾಳದ ಸಜಿಪದಲ್ಲಿರುವ ಶರತ್...
View Articleನಗರಸಭೆ ಆವರಣದ ಬೃಹತ್ ಟಿವಿ ಪರದೆಯಲ್ಲಿ 5 ನಿಮಿಷ ಬ್ಲೂ ಫಿಲಂ ಪ್ರದರ್ಶನ!
ಮಡಿಕೇರಿ: ನಗರಸಭೆ ಆವರಣದಲ್ಲಿ ಅಳವಡಿಸಲಾದ ಬೃಹತ್ ಟಿವಿ ಪರದೆಯಲ್ಲಿ ಅಶ್ಲೀಲ ಚಿತ್ರ ಪ್ರದರ್ಶನಗೊಂಡು ಇಡೀ ಆಡಳಿತ ಮಂಡಳಿ ಮುಜುಗರಕ್ಕೀಡಾದ ಘಟನೆ ಮಡಿಕೇರಿ ನಗರಸಭೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ಜುಲೈ 6ರ...
View Articleಮಾಡೆಲ್ ಕಂ ನಟಿ ಕೃತಿಕಾ ಚೌಧರಿ ಕೊಲೆಯ ರಹಸ್ಯ ಬಹಿರಂಗ
ಮುಂಬೈ: ಮಾಡೆಲ್ ಕಂ ನಟಿ ಕೃತಿಕಾ ಚೌಧರಿ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ನಟಿಯ ಕೊಲೆ ಕೇವಲ 6 ಸಾವಿರ ರೂ.ಗೆ ನಡೆದಿದ್ದು, ಡ್ರಗ್ ಮಾಫಿಯಾಕ್ಕೆ ಕೃತಿಕಾ ಬಲಿಯಾಗಿದ್ದು,...
View Articleವಿಡಿಯೋ ವಿಚಾರಕ್ಕೆ ಬಿಎಸ್ವೈ ಪಿಎಯಿಂದ ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ಗೆ ಸುಪಾರಿ?
ಬೆಂಗಳೂರು: ಬಿಎಸ್ವೈ ಈಶ್ವರಪ್ಪ ನಡುವಿನ ಸಮರ ಆಯ್ತು, ಈಗ ಇಬ್ಬರು ನಾಯಕರ ಪಿಎಗಳ ನಡುವೆ ವಾರ್ ಆರಂಭವಾಗಿದೆ. ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಮಾಡಲು ಸುಪಾರಿ ಕೊಟ್ಟಿದ್ದೆ ಬಿಎಸ್ ಯಡಿಯೂರಪ್ಪ ಅವರ ಪಿಎ ಎನ್ನುವ ಎಕ್ಸ್ ಕ್ಲೂಸಿವ್ ಮಾಹಿತಿ...
View Articleಬರೋಬ್ಬರಿ 15 ವರ್ಷ ನಗ್ನವಾಗಿಯೇ ಬಂಧಿಯಾಗಿದ್ದ ಗೋವಾ ಮಹಿಳೆಯ ರಕ್ಷಣೆ!
ಪುಣೆ: ಅಸಹಜ ವರ್ತನೆ ತೋರುತ್ತಿದ್ದ 50 ವರ್ಷದ ಮಹಿಳೆಯನ್ನು ಬರೋಬ್ಬರಿ 15 ವರ್ಷ ಕೋಣೆಯೊಳಗೆ ನಗ್ನವಾಗಿಯೇ ಕೂಡಿ ಹಾಕಿದ್ದ ಮಹಿಳೆಯೊಬ್ಬರನ್ನು ರಕ್ಷಿಸಿದ ಘಟನೆ ಬುಧವಾರ ಉತ್ತರ ಗೋವಾದ ಕಾಂಡೋಲಿಂ ಗ್ರಾಮದಲ್ಲಿ ನಡೆದಿದೆ. ಮಹಿಳೆಯನ್ನು ಸುನಿತಾ...
View Articleನಟಿಯ ನಗ್ನ ಫೋಟೋ, ವಿಡಿಯೋ ಬಯಸಿದ್ದ ನಟ ದಿಲೀಪ್
ತಿರುವನಂತಪುರ: ಬಹುಭಾಷಾ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂನ ಖ್ಯಾತ ನಟ ದಿಲೀಪ್ ಜೈಲು ಪಾಲಾಗಿದ್ದಾರೆ. ದಿಲೀಪ್ ನಟಿಯ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಮೇಲಿನ ದೌರ್ಜನ್ಯದ ದೃಶ್ಯ ಹಾಗೂ ನಗ್ನ ಫೋಟೋವನ್ನ ಬಯಸಿದ್ದರು...
View Articleಗ್ಯಾಸ್ ಕಟರ್ನಿಂದ ಬ್ಯಾಂಕ್ ಕಿಟಕಿ ಸರಳುಗಳನ್ನ ಕಟ್ ಮಾಡಿ ದರೋಡೆಗೆ ಯತ್ನ
ಬೆಂಗಳೂರು: ಬ್ಯಾಂಕ್ ಕಿಟಕಿಯ ಸರಳುಗಳನ್ನ ಗ್ಯಾಸ್ ಕಟರ್ ಮೂಲಕ ಕಟ್ ಮಾಡಿ ಕಳ್ಳರು ದರೋಡೆಗೆ ಯತ್ನಿಸಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ. ಕಾವೇರಿ ಕಲ್ಪತರು ಗ್ರಾಮೀಣ ಬ್ಯಾಂಕಿನಲ್ಲಿ ತಡರಾತ್ರಿ ಈ...
View Articleಶೋಭಾ ಕರಂದ್ಲಾಜೆಗೆ ದಿನೇಶ್ ಗುಂಡೂರಾವ್ ಪತ್ನಿ ತಿರುಗೇಟು
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಪರಮೇಶ್ವರ್ ಹಾಗೂ ಕಾರ್ಯಾಕಾರಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದಲಿತರನ್ನು ಮದುವೆಯಾಗಿದ್ದಾರಾ? ಉತ್ತರಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ನೀಡಿದ್ದ ಹೇಳಿಕೆಗೆ ದಿನೇಶ್ ಗುಂಡೂರಾವ್ ಪತ್ನಿ ತಬು ರಾವ್ ತಿರುಗೇಟು...
View Articleಅನುಷ್ಕಾ ಜೊತೆ ಫುಲ್ ಜಾಲಿಮೂಡ್ನಲ್ಲಿರುವ ವಿರಾಟ್ ಕೊಹ್ಲಿ
ನ್ಯೂಯಾರ್ಕ್: ಟೀಂ ಇಂಡಿಯಾದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸದ್ಯ ಅಮೆರಿಕದ ನ್ಯೂಯಾರ್ಕ್ನಲ್ಲಿದ್ದು, ತಮ್ಮ ಗೆಳತಿ ಅನುಷ್ಕಾ ಜಿತೆ ಫುಲ್ ಎಂಜಾಯ್ ಮಾಡುತ್ತಿದ್ದಾರೆ. Much needed break with my ❤ A post shared by Virat Kohli...
View Articleಜನರಿಗೆ ಆಧಾರ್, ಪಾನ್ ಕಾರ್ಡ್ ನೀಡದೇ ಮಣ್ಣಿನಲ್ಲಿ ಹೂತಿಟ್ಟ ಪೋಸ್ಟ್ ಮ್ಯಾನ್
ಚಾಮರಾಜನಗರ: ಪೋಸ್ಟ್ ಮ್ಯಾನ್ವೊಬ್ಬರು ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಎಟಿಎಂ ಕಾರ್ಡ್ ಸೇರಿದಂತೆ ಮೊದಲಾದ ದಾಖಲೆಗಳನ್ನು ಜನರಿಗೆ ವಿತರಿಸದೇ ಮಣ್ಣಿನಲ್ಲಿ ಹೂತಿಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಲೊಕ್ಕನಹಳ್ಳಿ...
View Articleವಿಡಿಯೋ: ಬೈಕ್ಗೆ ಗೂಡ್ಸ್ ಅಟೋ ಡಿಕ್ಕಿ- ಎದುರಿನಿಂದ ಬಂದ ಕ್ಯಾಂಟರ್ ಕೆಳಗೆ ಸಿಲುಕಿದ್ರೂ...
ಮಡಿಕೇರಿ: ಬೈಕ್ ಮತ್ತು ಗೂಡ್ಸ್ ಅಟೋ ನಡುವಿನ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಕೂದಳೆಲೆ ಅಂತರದಲ್ಲಿ ಪಾರಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನೆಲ್ಯಹುದಿಕೇರಿ ಗ್ರಾಮದಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಮಡಿಕೇರಿ ಮಾರ್ಗವಾಗಿ ಬೈಕ್...
View Articleತುರ್ತು ಶಸ್ತ್ರಾಸ್ತ್ರ ಖರೀದಿಗೆ ಸೇನೆಗೆ ಅಧಿಕಾರ –ಮೋದಿ ಸರ್ಕಾರದ ಮಹತ್ವದ ನಿರ್ಧಾರ
ನವದೆಹಲಿ: ಒಂದು ಕಡೆ ಚೀನಾ ಯುದ್ಧೋನ್ಮಾದ ಸ್ಥಿತಿಯಲ್ಲಿದೆ. ಮತ್ತೊಂದೆಡೆ ಜಮ್ಮು-ಕಾಶ್ಮೀರದಲ್ಲಿ ಅಮರನಾಥ ಯಾತ್ರಿಗಳ ಹತ್ಯೆ ನಡೆದಿದೆ. ಪಾಕಿಸ್ತಾನ ಗಡಿಯಲ್ಲೂ ವಾತಾವರಣ ಕಾವೇರಿದೆ. ಇಂಥ ಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹತ್ವದ...
View Articleಕೋಳಿ ಜಗಳಕ್ಕೆ ಮೈಸೂರಿನಲ್ಲಿ ಜೆಡಿಎಸ್ ಮುಖಂಡ ಬಲಿ: ಕೈ ಕಾರ್ಯಕರ್ತರು ಪರಾರಿ
ಮೈಸೂರು: ಕೋಳಿ ಜಗಳಕ್ಕೆ ಕಾಂಗ್ರೆಸ್ನ ಇಬ್ಬರು ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗುರುವಾರ ಹಲ್ಲೆಗೊಳಗಾದ ವ್ಯಕ್ತಿ ಮೃತಪಟ್ಟಿದ್ದಾರೆ. ಮೈಸೂರು ತಾಲೂಕು ಬೋರೆ ಆನಂದೂರು ಗ್ರಾಮದ ಮಂಜುನಾಥ್ ಇಂದು...
View Articleಹಣ ಕೊಟ್ರೆ ಜೈಲಲ್ಲೇ ಅರಮನೆ ಸೌಕರ್ಯ: ಆರೋಪ ಸುಳ್ಳು ಎಂದ ಡಿಜಿ, ತನಿಖೆ ಮಾಡ್ಲಿ ಎಂದ ರೂಪಾ
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ಕೈದಿ ಶಶಿಕಲಾಗೆ ಯಾವುದೇ ರಾಜಾತಿಥ್ಯ ನೀಡಲಾಗಿಲ್ಲ. ಡಿಐಜಿ ರೂಪಾ ಅವರ ಆರೋಪಗಳು ಎಲ್ಲವೂ ಸುಳ್ಳು ಎಂದು ಮಹಿಳಾ ಕಾರಾಗೃಹ ಡಿಜಿ ಸತ್ಯನಾರಾಯಣ ರಾವ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರೂಪಾ ಅವರು...
View Articleಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು
ಉಡುಪಿ: ಒಂದೇ ಕುಟುಂಬದ ನಾಲ್ವರು ಸೈನೈಡ್ ಸೇವಿಸಿ ತಿಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಪಡುಬೆಳ್ಳೆಯಲ್ಲಿ ನಡೆದಿದೆ. ಶಂಕರ ಆಚಾರ್ಯ (50) ನಿರ್ಮಲಾ ಆಚಾರ್ಯ(44) ಅವರ ಮಕ್ಕಳಾದ ಶ್ರೇಯಾ( 22) ಶೃತಿ (23) ಆತ್ಮಹತ್ಯೆಗೆ ಶರಣಾದ...
View Articleಜೋಳವನ್ನ ಸರಿಯಾಗಿ ಬೇಯಿಸಿ ಕೊಡ್ಲಿಲ್ಲವೆಂದು ಬಾಲಕನ ಮೇಲೆ ಪೊಲೀಸ್ ಪೇದೆ ಹಲ್ಲೆ
ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪೇದೆ ಮತ್ತು ಹೆಂಡತಿ ಅಮಾಯಕ ಸಣ್ಣ ವ್ಯಾಪಾರಸ್ಥನ ಮೇಲೆ ಹಲ್ಲೆ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಗಾಂಧಿ ಚೌಕ ಬಳಿ ಅಪ್ರಾಪ್ತ ಬಾಲಕ ಶೋಹೆಲ್ ಹುಸೇನ್ ರಾಮಪುರ್ ಎಂಬಾತನ ಮೇಲೆ ಹಲ್ಲೆ...
View Article