Quantcast
Channel: Public TV – Latest Kannada News, Public TV Kannada Live, Public TV News
Browsing all 80425 articles
Browse latest View live

ಬಿಗ್ ಬುಲೆಟಿನ್: 15-07-2017

View Article


Image may be NSFW.
Clik here to view.

ತೋಟದ ಮನೆಗೆ ಹೋಗಿ ಬರ್ತೀನಿ ಅಂತ ಹೇಳಿ ಹೋದ ಬಾಲಕ ನಾಪತ್ತೆ

ಮಂಡ್ಯ: ತೋಟದ ಮನೆಗೆ ಹೋಗಿ ಬರ್ತೀನಿ ಅಂತಾ ಹೇಳಿ ಹೋದ ಬಾಲಕ ಇದ್ದಕ್ಕಿದ್ದಂತೆ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕಜ್ಜಿಕೊಪ್ಪಲು ಗ್ರಾಮದಲ್ಲಿ ಶನಿವಾರ ಸಂಜೆ ಗ್ರಾಮದ ಬೊಮ್ಮೆಗೌಡ ಎಂಬವರ ಮಗ...

View Article


Image may be NSFW.
Clik here to view.

ಪರಪ್ಪನ ಅಗ್ರಹಾರದಲ್ಲಿ ನಡೇತಿದೆ ಬಿಂದಾಸ್ ಹುಟ್ಟುಹಬ್ಬದ ಪಾರ್ಟಿ!

ಬೆಂಗಳೂರು: ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನ ಅಕ್ರಮಗಳ ಬಗ್ಗೆ ಉಪ ನಿರೀಕ್ಷಕಿ ರೂಪಾ ವರದಿ ನೀಡಿದ ಬಳಿಕ ಇದೀಗ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಸೆಂಟ್ರಲ್ ಜೈಲ್‍ನಲ್ಲಿ ಅಧಿಕಾರಿಗಳಿಗೆ ದುಡ್ಡು ಕೊಟ್ರೆ ಪಾರ್ಟಿ ಮಾಡಬಹುದಾಗಿದೆ. ಹೌದು....

View Article

Image may be NSFW.
Clik here to view.

ಧೋತಿ ಧರಿಸಿ ಬಂದ ನಿರ್ದೇಶಕನಿಗೆ ಎಂಟ್ರಿ ನೀಡದ ಮಾಲ್ ಸಿಬ್ಬಂದಿ

ಕೋಲ್ಕತ್ತಾ: ಬಂಗಾಲಿ ಸಿನಿಮಾ ನಿರ್ದೇಶಕರೊಬ್ಬರು ಧೋತಿ ಧರಿಸಿದ್ದ ಕಾರಣ ಮಾಲ್ ಸಿಬ್ಬಂದಿ ಪ್ರವೇಶ ಕಲ್ಪಿಸಿದೇ ಉದ್ಧಟತನ ತೋರಿಸಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ನಿರ್ದೇಶಕ ಆಶೀಶ್ ಅವಿಕುಂತ್ ಶನಿವಾರ ಸಂಜೆ ನಗರದ ಕ್ವಿಸ್ಟ್ ಮಾಲ್‍ಗೆ...

View Article

ದಕ್ಷಿಣ ಕನ್ನಡ ಗಲಭೆ ನಿಯಂತ್ರಿಸುವಲ್ಲಿ ವಿಫಲವಾಗಿದ್ದಕ್ಕೆ ಐಜಿಪಿ ಹರಿಶೇಖರನ್ ಎತ್ತಂಗಡಿ?

ಬೆಂಗಳೂರು: ದಕ್ಷಿಣ ಕನ್ನಡ ಗಲಭೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದು, ಪಶ್ಚಿಮ ವಲಯ ಐಜಿಪಿ ಹರಿಶೇಖರನ್ ಎತ್ತಂಗಡಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಗಲಭೆಯ ಪರಿಸ್ಥಿತಿ ನಿಭಾಯಿಸುವಲ್ಲಿ...

View Article


Image may be NSFW.
Clik here to view.

ಬಸ್ ಸ್ಟ್ಯಾಂಡ್ ಟಾಯ್ಲೆಟ್‍ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ರು!

ಬಾಗಲಕೋಟೆ: ಶೌಚಕ್ಕೆಂದು ತೆರಳಿ ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಗಿನ ಜಾವ ಹುನಗುಂದ ತಾಲೂಕಿನ ಇಳಕಲ್ ಬಸ್‍ನಿಲ್ದಾಣದಲ್ಲಿ ನಡೆದಿದೆ. ನಿರ್ಮಲಾ ಹಡಪದ ಎಂಬವರೇ ಗಂಡು ಮಗುವಿಗೆ ಜನ್ಮ ನೀಡಿದ ತಾಯಿ. ನಿರ್ಮಲಾ ವಿಜಯಪುರ...

View Article

Image may be NSFW.
Clik here to view.

ಸಯಾಮಿ ಅವಳಿಗಳ ತಲೆ ಬೇರ್ಪಡಿಸಲು ಮುಂದಾದ ಏಮ್ಸ್ ವೈದ್ಯರು

ನವದೆಹಲಿ: ಒಡಿಶಾದ ಎರಡು ವರ್ಷದ ಸಯಾಮಿ ಅವಳಿಗಳಿಗೆ ದೆಹೆಲಿಯ ಆಲ್ ಇಂಡಿಯಾ ಇನ್ಸ್ ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್) ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಹೌದು. ಅಪರೂಪದ ಪ್ರಕರಣದ ಇದಾಗಿದ್ದು, ಕಂಧಮಾಲ್ ಜಿಲ್ಲೆಯ ಅವಳಿ ಮಕ್ಕಳಾದ...

View Article

ರುಚಿರುಚಿಯಾದ ಬ್ರೆಡ್ ಪಿಜ್ಜಾ ಮಾಡೋ ಸರಳ ವಿಧಾನ

ಸಾಮಾನ್ಯವಾಗಿ ಬ್ರೆಡ್ ಅಂದ್ರೆ ರೋಗಿಗಳು ತಿನ್ನುವಂತದ್ದು ಎಂಬ ಭಾವನೆ ಕೆಲವರಲ್ಲಿದೆ. ಆದ್ರೆ ಬ್ರೆಡ್‍ನಿಂದ ಅನೇಕ ವಿಧವಾದ ಸ್ನ್ಯಾಕ್ಸ್ ತಯಾರಿಸಬಹುದು. ಬ್ರೆಡ್‍ನಿಂದ ಪಿಜ್ಜಾ ಮಾಡಿದ್ರೆ ಹೇಗೆ? ಅದಕ್ಕಾಗಿ ಇಲ್ಲಿದೆ ಬ್ರೆಡ್ ಪಿಜ್ಜಾ ಮಾಡೋ ಸಿಂಪಲ್...

View Article


Image may be NSFW.
Clik here to view.

ತಂದೆಯ ಸಾವಿನ ಸುದ್ದಿಯನ್ನು ತಿಳಿಸಲು ಬಿಡದ ಜೈಲು ಅಧಿಕಾರಿಗಳು!

ಬೆಂಗಳೂರು: ಜೈಲಿನಲ್ಲಿರುವ ವಿಚಾರಣಾಧೀನ ಕೈದಿಯೊಬ್ಬರ ತಂದೆಯ ಸಾವಿನ ಸುದ್ದಿ ತಿಳಿಸಲು ಬಂದ ಪತ್ನಿಯನ್ನು ಒಳಗಡೆ ಬಿಡದೇ ಕಾರಗೃಹದ ಪೊಲೀಸ್ ಸಿಬ್ಬಂದಿ ಅಮಾನವೀಯತೆಯನ್ನು ಪ್ರದರ್ಶಿಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ತುಮಕೂರಿನ ಬೆಳ್ಳಾವಿ ಗ್ರಾಮದ...

View Article


Image may be NSFW.
Clik here to view.

ಮೇವಿಲ್ಲದೇ ಎರಡೇ ದಿನದಲ್ಲಿ 9 ಕರುಗಳ ಸಾವು

ಚಿಕ್ಕಮಗಳೂರು: ತಿನ್ನೋಕೆ ಮೇವು ಇಲ್ಲದೆ ಎರಡೇ ದಿನದಲ್ಲಿ 9 ಕರುಗಳು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಸ್.ಜಿ.ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರವಿವಾರ ಐದು ಹಾಗೂ ಇಂದು ನಾಲ್ಕು ಕರುಗಳು ಹಸಿವಿನ ಬೇಗೆಯಿಂದ...

View Article

4.30ಕ್ಕೆ ಎದ್ದು ಯೋಗ-ಪೂಜೆ ಮಾಡ್ಬೇಕು, ಸ್ನಾನ ಮಾಡ್ದೆ ತಿಂಡಿ ತಿನ್ನಂಗಿಲ್ಲ: ಸಂಪ್ರದಾಯಸ್ಥ...

ಬೆಂಗಳೂರು: ಗಂಡನ ಚಿತ್ರ ವಿಚಿತ್ರ ಹಿಂಸೆ ತಾಳಲಾರದೆ ಪತ್ನಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹಾಗಂತ ಈ ಪತಿರಾಯ ಪ್ರತಿದಿನ ಕುಡಿದು ಬಂದು ಹೆಂಡ್ತಿಯನ್ನ ಹೊಡೆಯುತ್ತಾರೆ ಅಥವಾ ವರದಕ್ಷಿಣೆಗಾಗಿ ಕಿರುಕುಳ...

View Article

ನ್ಯೂಸ್ ಕೆಫೆ: 17-07-2017

View Article

Image may be NSFW.
Clik here to view.

ಶಾಕಿಂಗ್ ವಿಡಿಯೋ: ಬುಲೆಟ್ ಗುದ್ದಿದ ರಭಸಕ್ಕೆ ನೂರು ಅಡಿ ದೂರಕ್ಕೆ ಹೋದ ಬಾಲಕ

ಹೈದರಾಬಾದ್: ತೆಲಂಗಾಣ ರಾಜ್ಯದ ಕರೀಂನಗರ ಜಿಲ್ಲೆಯಲ್ಲಿ ಭಾನುವಾರ ಭಾರೀ ಅಪಘಾತವೊಂದು ನಡೆದಿದ್ದು ಬೈಕ್ ಗುದ್ದಿದ ರಭಸಕ್ಕೆ ಬಾಲಕನೊಬ್ಬ ಮೃತಪಟ್ಟಿದ್ದಾನೆ. ತನ್ನ ಇಬ್ಬರು ಮಕ್ಕಳ ಜೊತೆ ಬಸ್ ನಿಲ್ದಾಣದಲ್ಲಿ ತಾಯಿಯೊಬ್ಬರು ನಿಂತಿದ್ದರು. ಈ ವೇಳೆ ಬಸ್...

View Article


Image may be NSFW.
Clik here to view.

ಜೈಲು ರಹಸ್ಯ ಬೇಧಿಸಿದ ರೂಪಾಗೆ ಎತ್ತಂಗಡಿ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣವನ್ನು ಬಯಲಿಗೆ ಎಳೆದ ಡಿಐಜಿ ರೂಪಾ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ಹೌದು, ಡಿಐಜಿ ರೂಪಾ ಮತ್ತು ಗುಪ್ತಚರ ಇಲಾಖೆಯ ಡಿಜಿಪಿ ಎಂಎನ್ ರೆಡ್ಡಿ ಅವರನ್ನು ವರ್ಗಾವಣೆ ಗೊಳಿಸಿ...

View Article

Image may be NSFW.
Clik here to view.

ಭತ್ತ ಬೆಳೆಯೋಕೆ ಸಿದ್ಧರಾದ ರೈತರಿಗೆ ರಾಗಿ ಬೆಳೆಯಿರಿ ಎಂದ ಸರ್ಕಾರ

ಮೈಸೂರು: ಭತ್ತ ಬೆಳಯೋಕೆ ಸಿದ್ಧವಾಗಿದ್ದವರಿಗೆ ಸರ್ಕಾರ ರಾಗಿ ಬೆಳೆಯಿರಿ ಎಂದು ಹೇಳಿದ್ದರಿಂದ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಕೆ.ಆರ್. ನಗರ ತಾಲೂಕು ಭತ್ತದ ಕಣಜ. ಇಲ್ಲಿ ಬರೋಬ್ಬರಿ 17 ಸಾವಿರ ಹೆಕ್ಟೇರ್‍ನಲ್ಲಿ ರೈತರು ಭತ್ತ...

View Article


Image may be NSFW.
Clik here to view.

ಉಡುಪಿ: ಕೊನೆಗೂ ಬಯಲಾಯ್ತು ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಯ ರಹಸ್ಯ

ಉಡುಪಿ: ಜಿಲ್ಲೆಯ ಪಡುಬೆಳ್ಳೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ರಹಸ್ಯ ಇದೀಗ ಬೆಳಕಿಗೆ ಬಂದಿದೆ. ತಾಲೂಕಿನ ಶಿರ್ವ ಗ್ರಾಮದ ಪಡುಬೆಳ್ಳೆಯ ಶಂಕರ ಆಚಾರ್ಯ (50) ನಿರ್ಮಲಾ ಆಚಾರ್ಯ( 44) ಅವರ ಮಕ್ಕಳಾದ ಶ್ರೇಯಾ( 22)...

View Article

Image may be NSFW.
Clik here to view.

ಟ್ರ್ಯಾಕ್ ದಾಟಲು ವೃದ್ಧ ಗೂಡ್ಸ್ ರೈಲಿನ ಕೆಳಗೆ ನುಗ್ಗಿದ ತಕ್ಷಣ ಚಲಿಸಲು ಶುರುವಾಯ್ತು ರೈಲು...

ಭೋಪಾಲ್: ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದು, ರೈಲು ಡಿಕ್ಕಿಯಾಗಿ ಅಥವಾ ಇನ್ನೂ ಹಲವಾರು ಸಂದರ್ಭಗಳಲ್ಲಿ ವ್ಯಕ್ತಿ ಪವಾಡಸದೃಶವಾಗಿ ಬದುಕುಳಿರುವ ಬಗ್ಗೆ ಅನೇಕ ಬಾರಿ ಕೇಳಿದ್ದಿವಿ. ಹೀಗೆ ಮಧ್ಯಪ್ರದೇಶದಲ್ಲಿ ಅಂತಹದ್ದೇ ಒಂದು ಘಟನೆ ನಡೆದಿದೆ....

View Article


ಪಾಕ್ ಅಪ್ರಚೋದಿತ ದಾಳಿಗೆ 8ರ ಬಾಲಕಿ, ಯೋಧ ಬಲಿ

ಶ್ರೀನಗರ: ಪಾಕಿಸ್ತಾನದ ಪದೇ ಪದೇ ಭಾರತದ ಮೇಲೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಇಂದು ಬೆಳಗ್ಗೆ ನಡೆಸಿದ ದಾಳಿಯಲ್ಲಿ ಯೋಧ ಹಾಗೂ 8 ವರ್ಷದ ಬಾಲಕಿ ಬಲಿಯಾಗಿದ್ದಾರೆ. ಪಾಕಿಸ್ತಾನದ ಈ ಅಪ್ರಚೋದಿತ ಗುಂಡಿನ ದಾಳಿಗೆ ಜಮ್ಮು ಮತ್ತು ಕಾಶ್ಮೀರದ ಟ್ರಾಲ್...

View Article

ಎಷ್ಟು ಬೇಗ ಸರ್ಕಾರ ತೊಲಗಿದರೆ ಅಷ್ಟು ಬೇಗ ರಾಜ್ಯದ ಜನರಿಗೆ ಅನುಕೂಲ: ಸಿಟಿ ರವಿ

ಬೆಂಗಳೂರು: ಎಷ್ಟು ಬೇಗ ಸರ್ಕಾರ ತೊಲಗಿದರೆ ಅಷ್ಟು ಬೇಗ ರಾಜ್ಯದ ಜನರಿಗೆ ಅನುಕೂಲ ಎಂದು ಬಿಜೆಪಿ ಶಾಸಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಡಿಐಜಿ ರೂಪಾ ಅವರನ್ನು ವರ್ಗಾವಣೆಗೊಳಿಸಿದ ಸಂಬಂಧವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,...

View Article

Image may be NSFW.
Clik here to view.

ಸಚಿವೆ ಸ್ಮೃತಿ ಇರಾನಿಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ

  ನವದೆಹಲಿ: ಜವಳಿ ಸಚಿವೆ ಸ್ಮೃತಿ ಇರಾನಿ ಅವರಿಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಸರ್ಕಾರ ಇಂದು ಘೋಷಿಸಿದೆ. ಹಿರಿಯ ಬಿಜೆಪಿ ನಾಯಕ ಎಂ ವೆಂಕಯ್ಯ ನಾಯ್ಡು ಅವರು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ...

View Article
Browsing all 80425 articles
Browse latest View live


<script src="https://jsc.adskeeper.com/r/s/rssing.com.1596347.js" async> </script>