Quantcast
Channel: Public TV – Latest Kannada News, Public TV Kannada Live, Public TV News
Browsing all 80405 articles
Browse latest View live

Image may be NSFW.
Clik here to view.

ಚಾಮರಾಜಪೇಟೆಯಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿಡುತ್ತೇನೆ: ಜಮೀರ್ ಅಹ್ಮದ್

ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದರೆ ನನ್ನ ರುಂಡ ಕತ್ತರಿಸಿ ಇಡುತ್ತೇನೆ ಎಂದು ಚಾಮರಾಜ ಪೇಟೆ ಶಾಸಕ ಜಮೀರ್ ಅಹಮದ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸವಾಲೆಸೆದಿದ್ದಾರೆ. ಚಾಮರಾಜಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿ...

View Article


Image may be NSFW.
Clik here to view.

ದಾದಿಯರೇ ಹೆರಿಗೆ ಮಾಡಿಸಲು ಪ್ರಯತ್ನಿಸಿ ಕೊನೆಗೆ ಬೇರೆ ಆಸ್ಪತ್ರೆಗೆ ಕಳಿಸಿದ್ರು- ತಾಯಿ...

ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿದ ಘಟನೆ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ದೊಮ್ಮಸಂದ್ರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ಘಟನೆ...

View Article


Image may be NSFW.
Clik here to view.

ಕರವೇ ನಾರಾಯಣಗೌಡ ಕೋಮುವಾದಿ, ಗಲಭೆಕೋರ ಎಂದು ಉಲ್ಲೇಖ- ಎಫ್‍ಐಆರ್‍ನಲ್ಲಿ ನಾಪತ್ತೆ ಎಂದು...

ಬೆಂಗಳೂರು: ಮೆಟ್ರೋ ನಾಮಫಲಕಗಳ ಹಿಂದಿ ಬರವಣಿಗೆ ಮೇಲೆ ಮಸಿ ಬಳಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ನ್ಯಾಯಾಲಯಕ್ಕೂ ಸಲ್ಲಿಸಿದ್ದಾರೆ. ನಾರಾಯಣಗೌಡರ ಜೊತೆ ಕರವೆಯ 20ಕ್ಕೂ ಹೆಚ್ಚು ಕಾರ್ಯಕರ್ತರ ಮೇಲೂ ಜಾಮೀನು ರಹಿತ...

View Article

Image may be NSFW.
Clik here to view.

ಎಂ ಸ್ಯಾಂಡ್ ಡಂಪ್ ಮಾಡುವಾಗ ಲಾರಿಯಿಂದ ಹೊರಬಂತು ಶವ- ಚಿಕ್ಕಬಳ್ಳಾಪುರದಲ್ಲಿ ವಿಚಿತ್ರ...

ಚಿಕ್ಕಬಳ್ಳಾಪುರ: ಎಂ ಸ್ಯಾಂಡ್ ಮರಳು ಡಂಪ್ ಮಾಡುತ್ತಿದ್ದ ವೇಳೆ ಟಿಪ್ಪರ್ ಲಾರಿಯಿಂದ ಮೃತದೇಹವೊಂದು ಹೊರ ಬಂದಿರುವ ವಿಚಿತ್ರ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ನಂದಿ ಕ್ರಾಸ್ ಬಳಿಯ ನಿರ್ಮಾಣ ಹಂತದ ಮೆಗಾ ಡೈರಿಯಲ್ಲಿ ನಡೆದಿದೆ. ಮೆಗಾ ಡೈರಿ...

View Article

Image may be NSFW.
Clik here to view.

ರಜೆ ಅಂತಾ ಲೆಟರ್ ಕೊಟ್ರೆ ರಾಜೀನಾಮೆ ಎಂದು ಮನೆಗೆ ಕಳಿಸಿದ್ರು

ರಾಯಚೂರು: ಅನಕ್ಷರತೆ ಅನ್ನೋದು ಒಂದೊಂದು ಸಾರಿ ಎಷ್ಟು ದೊಡ್ಡ ಯಡವಟ್ಟಿಗೆ ದಾರಿ ಮಾಡಿಕೊಡುತ್ತದೆ ಅಂದ್ರೆ ರಾಯಚೂರಿನಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಕೆಲಸವನ್ನೇ ಕಳೆದುಕೊಂಡಿದ್ದಾರೆ. ತನ್ನ ಹೆಸರು ಬಿಟ್ಟು ಬೇರೆ ಏನನ್ನೂ ಬರೆಯಲು ಬಾರದ ಸಹಾಯಕಿಯ...

View Article


Image may be NSFW.
Clik here to view.

ಕಬಿನಿಯಿಂದ ರಾತ್ರೋರಾತ್ರಿ ತಮಿಳುನಾಡಿಗೆ ನೀರು- ಟಿ ನರಸೀಪುರ ಬಳಿ ನೀರಿಗಿಳಿದು ರೈತರ...

ಮೈಸೂರು: ಕಬಿನಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನ ಖಂಡಿಸಿ ಟಿ.ನರಸೀಪುರದ ಕಾವೇರಿ ನದಿಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ. ಕಬಿನಿ ಜಲಾಶಯದಿಂದ ತಮಿಳುನಾಡಿಗೆ ರಾತ್ರೋ ರಾತ್ರಿ 6000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ....

View Article

Image may be NSFW.
Clik here to view.

ವಿಡಿಯೋ: ತೆಂಗಿನ ಮರ ಬಿದ್ದು ದೂರದರ್ಶನದ ಮಾಜಿ ನಿರೂಪಕಿ ದುರ್ಮರಣ

ಮುಂಬೈ: ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ತಲೆ ಮೇಲೆ ತೆಂಗಿನ ಮರ ಬಿದ್ದ ಪರಿಣಾಮ ದೂರದರ್ಶನದ ಮಾಜಿ ನಿರೂಪಕಿ ಹಾಗೂ ಯೋಗ ಶಿಕ್ಷಕಿ ಗಂಭೀರವಾಗಿ ಗಾಯಗೊಂಡು ಸಾವನಪ್ಪಿದ ಘಟನೆ ಮುಂಬೈನ ಚೆಂಬೂರ್‍ನಲ್ಲಿ ನಡೆದಿದೆ. 58 ವರ್ಷದ ಕಂಚನ್...

View Article

Image may be NSFW.
Clik here to view.

ಕುಡಿದ ಅಮಲಿನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆಗೈದು ಪೊಲೀಸರಿಗೆ ಶರಣಾದ

ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ ನಂತರ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ...

View Article


Image may be NSFW.
Clik here to view.

ಹೆಲ್ಮೆಟ್ ಧರಿಸದಿದ್ರೆ ದಂಡದ ಜೊತೆ 2 ಗಂಟೆ ಪೊಲೀಸ್ ಠಾಣೆಯಲ್ಲಿ ಕೂತಿರಬೇಕು!

ಚೆನ್ನೈ: ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಚಾಲನೆ ಮಾಡಿದಾಗ ದಂಡ ಹಾಕುವುದರಿಂದ ಹೆಚ್ಚಿನ ಪ್ರಯೋಜನವಾಗುತ್ತಿಲ್ಲದ ಕಾರಣ ತಮಿಳುನಾಡು ಪೊಲೀಸರು ಇನ್ಮುಂದೆ ಹೆಲ್ಮೆಟ್ ರಹಿತ ವಾಹನ ಸವಾರರನ್ನು ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ದು ರಸ್ತೆ ಸುರಕ್ಷತೆ...

View Article


Image may be NSFW.
Clik here to view.

ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

ಲಾರ್ಡ್ಸ್ : ಟೀಂ ಇಂಡಿಯಾ ಮೂರನೇ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಆಡಲಿದ್ದು, ಭಾರತದಲ್ಲೆಡೆ ಅಭಿಮಾನಿಗಳ ಹಾರೈಕೆ ಮತ್ತು ಪ್ರಾರ್ಥನೆ ಜೋರಾಗಿದೆ. ವಿಶ್ವಕಪ್ ಕ್ರಿಕೆಟ್ ಈ ಹಿಂದೆ 1983ರಲ್ಲಿ ಕಪಿಲ್ ದೇವ್...

View Article

Image may be NSFW.
Clik here to view.

ಅಕ್ರಮವಾಗಿ 19 ಜಾನುವಾರು ಸಾಗಾಟ: ನಾಲ್ವರು ಅರೆಸ್ಟ್, ಲಾರಿ ಜಪ್ತಿ

ಕಾರವಾರ: ಅಕ್ರಮವಾಗಿ ಲಾರಿಯೊಂದರಲ್ಲಿ ಸಾಗಿಸಲಾಗುತ್ತಿದ್ದ 19 ಜಾನುವಾರುಗಳನ್ನು ವಶಕ್ಕೆ ಪಡೆದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಟ್ಟಣದ ಜೋಡುಕೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಚಿತ ಮಾಹಿತಿ ಮೇರೆಗೆ ಶನಿವಾರ ಸಂಜೆ ಹುಬ್ಬಳ್ಳಿ...

View Article

Image may be NSFW.
Clik here to view.

ಶಾಲೆಯ ಬಾತ್‍ರೂಂನಲ್ಲೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ!

ನವದೆಹಲಿ: 15 ವರ್ಷದ ವಿದ್ಯಾರ್ಥಿನಿಯೊಬ್ಬಳು ಅವಧಿಗೂ ಮುನ್ನವೇ ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆಯೊಂದು ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಮಗುವಿಗೆ ಜನ್ಮ ನೀಡಿದ ಬಾಲಕಿ ದೆಹಲಿಯ ಮುಖರ್ಜಿ ನಗರದಲ್ಲಿರೋ ಸರ್ಕಾರಿ ಶಾಲೆಯಲ್ಲಿ 10ನೇ...

View Article

Image may be NSFW.
Clik here to view.

ಟ್ರಾಕ್ಟರ್‍ಗೆ ಬೈಕ್ ಡಿಕ್ಕಿ: ಸ್ಥಳದಲ್ಲಿ ಇಬ್ಬರ ಸಾವು

ಯಾದಗಿರಿ: ಟ್ರಾಕ್ಟರ್‍ಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಮತ್ತು ಹಿಂಬದಿ ಸವಾರ ಇಬ್ಬರೂ ಸಾವನ್ನಪ್ಪಿರುವ ಘಟನೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನಳ್ಳಿ ಗ್ರಾಮದ...

View Article


ಲಿಂಗಾಯತ ಪ್ರತ್ಯೇಕ ಧರ್ಮವಾಗಲು ಸಂಪೂರ್ಣ ಬೆಂಬಲ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ಅದಕ್ಕೆ ನನ್ನ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿ ಕಾಲಘಟ್ಟಕ್ಕೆ ಅನುಗುಣವಾಗಿ ಲಿಂಗಾಯತ ಪ್ರತ್ಯೇಕ...

View Article

Image may be NSFW.
Clik here to view.

ದೇವೇಗೌಡರ ಇಷ್ಟಕ್ಕೆ ವಿರುದ್ಧವಾಗಿ ನಡೆಯಲ್ಲ: ಭವಾನಿ ರೇವಣ್ಣ

ಮಂಡ್ಯ: ನಾನು ಚುನಾವಣೆಗೆ ನಿಲ್ಲುವ ವಿಷ್ಯವಾಗಿ ದೇವೇಗೌಡರು ಹೇಗೆ ಹೇಳುತ್ತಾರೋ ಹಾಗೇ ನಡೆಯುತ್ತೇನೆ. ಅವರ ಇಷ್ಟಕ್ಕೆ ವಿರುದ್ಧವಾಗಿ ಯಾವತ್ತು ನಡೆಯೊಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ, ಆದಿಚುಂಚನಗಿರಿ...

View Article


ಸಿಂಪಲ್ ಆಗಿ ಮಶ್ರೂಮ್ ಮಸಾಲಾ ಮಾಡೋ ವಿಧಾನ

ಅಣಬೆ/ಮಶ್ರೂಮ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಮಳೆಗಾಲದಲ್ಲಿ ಹಳ್ಳಿ ಕಡೆ ಒಂದು ಗುಡುಗು ಬಂದ್ರೆ ಸಾಕು, ಮನೆ ಮಂದಿ ತೋಟ-ಗುಡ್ಡಗಳಲ್ಲಿ ಅಣಬೆ ಹುಡುಕಲು ಹೊರಡುತ್ತಾರೆ. ಆದ್ರೆ ಸಿಟಿಯಲ್ಲಿ ಯಾವಾಗ ಬೇಕಾದ್ರೂ ಮಶ್ರೂಮ್ ಖರೀದಿಸಬಹುದು....

View Article

Image may be NSFW.
Clik here to view.

ಹಾರಂಗಿ ಜಲಾಶಯ ಭರ್ತಿ ಆಯ್ತು: ಕೆಆರ್‍ಎಸ್‍ಗೆ ಹರಿಯುತ್ತಿದೆ ನೀರು, ರೈತರ ಮೊಗದಲ್ಲಿ ಸಂತಸ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ವ್ಯಾಪಕ ಮಳೆಯಾಗುತ್ತಿದ್ದು ಹಾರಂಗಿ ಜಲಾಶಯ ಭರ್ತಿಯಾಗಿದೆ. ವರ್ಷಕ್ಕೊಮ್ಮೆ ಕಾಣಸಿಗುವ ಅಪರೂಪದ ವಯ್ಯಾರದ ಸೊಬಗನ್ನು ನೋಡಲು ಪ್ರವಾಸಿಗರ ದಂಡು ಹರಿದುಬರುತ್ತಿದೆ. ಭರ್ಜರಿಯಾಗಿ...

View Article


Image may be NSFW.
Clik here to view.

ಜಿಎಸ್‍ಟಿ ಎಫೆಕ್ಟ್ : ಮಿಟ್ಸುಬಿಸಿ ಪಜೆರೊ ಬೆಲೆ ಭಾರೀ ಇಳಿಕೆ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿಯಾದ ಬಳಿಕ ಸ್ಪೋರ್ಟ್ ಯುಟಿಲಿಟಿ ವೆಹಿಕಲ್(ಎಸ್‍ಯುವಿ) ಯಾಗಿರುವ ಮಿಟ್ಸುಬಿಸಿ ಕಂಪೆನಿಯ ಪಜೆರೊ ಬೆಲೆ ಭಾರೀ ಇಳಿಕೆಯಾಗಿದೆ. ಪ್ರತಿ ಮಾದರಿ ಮೇಲೂ ಸರಾಸರಿಯಾಗಿ 1.04 ಲಕ್ಷ ರೂಪಾಯಿ...

View Article

Image may be NSFW.
Clik here to view.

ಜಮೀನಿನಲ್ಲೇ ತಂದೆಯ ತಲೆಗೆ ಕೊಡಲಿಯಲ್ಲಿ ಹೊಡೆದು ಬರ್ಬರವಾಗಿ ಕೊಲೆಗೈದ ಮಗ!

ಮಂಡ್ಯ: ಆಸ್ತಿ ಆಸೆಗಾಗಿ ಮಗನೇ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ನಿವಾಸಿ ಬೊಮ್ಮೇಗೌಡ ಎಂಬವರೇ ಮಗನಿಂದಲೇ ಹತರಾದ...

View Article

Image may be NSFW.
Clik here to view.

ಶಾಸಕ ಉಮೇಶ್ ಕತ್ತಿ ಮಾಲೀಕತ್ವದ ಶಾಲಾ ಬಸ್ ಪಲ್ಟಿ- 8 ಮಕ್ಕಳಿಗೆ ಗಾಯ

ಚಿಕ್ಕೋಡಿ: ಶಾಸಕ ಉಮೇಶ ಕತ್ತಿ ಮಾಲೀಕತ್ವದ ಶಾಲಾ ಬಸ್ ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಶಿರಹಟ್ಟಿ ಕೆ.ಡಿ ಗ್ರಾಮದಲ್ಲಿ ನಡೆದಿದೆ. 20 ಮಕ್ಕಳನ್ನು ಕರೆದುಕೊಂಡು ಬೆಲ್ಲದ ಬಾಗೇವಾಡಿಯ ವಿಶ್ವನಾಥ ಕತ್ತಿ ಪ್ರಾಥಮಿಕ ಶಾಲೆಗೆ...

View Article
Browsing all 80405 articles
Browse latest View live


<script src="https://jsc.adskeeper.com/r/s/rssing.com.1596347.js" async> </script>