Quantcast
Channel: Public TV – Latest Kannada News, Public TV Kannada Live, Public TV News
Browsing all 80425 articles
Browse latest View live

Image may be NSFW.
Clik here to view.

ಕೇವಲ 7 ನಿಮಿಷಗಳಲ್ಲಿ ಏರ್ ಆಂಬುಲೆನ್ಸ್ ಮೂಲಕ ನಾರಾಯಣ ಹೃದಯಾಲಯಕ್ಕೆ 2 ತಿಂಗಳ ಮಗು ರವಾನೆ

ಬೆಂಗಳೂರು: ಎರಡು ತಿಂಗಳ ಮಗುವನ್ನು ಏರ್ ಆಂಬುಲೆನ್ಸ್ ಮುಖಾಂತರ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ ಹೊಸೂರು ರಸ್ತೆಯ ನಾರಾಯಣ ಹೆಲ್ತ್ ಸಿಟಿಗೆ ಕೇವಲ 7...

View Article


Image may be NSFW.
Clik here to view.

7 ಮಂದಿ ಯವಕರಿಂದ ಇಬ್ಬರು ಯವತಿಯರ ಮೇಲೆ ಹಲ್ಲೆ

ಚಿಕ್ಕೋಡಿ:  ಭಾನುವಾರ ರಾತ್ರಿ  7 ಜನ ಯುವಕರ ಗುಂಪೊಂದು ಮನೆಗೆ ನುಗ್ಗಿ ಇಬ್ಬರು ಯುವತಿಯರ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ನಾಯಿಂಗ್ಲಾಜ್ ಗ್ರಾಮದ ಯುವತಿಯರ ಮೇಲೆ ಹಲ್ಲೆ ನಡೆಸಲಾಗಿದೆ....

View Article


Image may be NSFW.
Clik here to view.

ನಟ ಭುವನ್ ತೊಡೆ ಕಚ್ಚಿದ ಪ್ರಥಮ್- ಕೋರ್ಟ್‍ಗೆ ಒಳ್ಳೆ ಹುಡ್ಗ ಹಾಜರು

ಬೆಂಗಳೂರು: ನಟ ಭುವನ್ ತೊಡೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ವಿನ್ನರ್ ಪ್ರಥಮ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಪ್ರಥಮ್‍ನಿಂದ ಕಚ್ಚಿಸಿಕೊಂಡ ಭುವನ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಮೆಡಿಕಲ್...

View Article

Image may be NSFW.
Clik here to view.

6 ಎಸೆತಗಳಲ್ಲಿ 6 ಸಿಕ್ಸ್ ಚಚ್ಚಿದ ಇಂಗ್ಲೆಂಡ್ ಬ್ಯಾಟ್ಸ್ ಮನ್

ಲಂಡನ್: ಟಿ20 ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ ಒಂದೇ ಓವರ್ ನಲ್ಲಿ ಆರ್ ಸಿಕ್ಸರ್ ಬಾರಿಸಿದ್ದು ನಿಮಗೆ ಗೊತ್ತೆ ಇದೆ. ಈಗ ಇಂಗ್ಲೆಂಡ್ ಬ್ಯಾಟ್ಸ್ ಮನ್ ಒಬ್ಬರು ಒಂದೇ ಓವರ್ ನಲ್ಲಿ 6 ಸಿಕ್ಸರ್...

View Article

News Cafe | July 24th , 2017 | 8:00 AM

View Article


Image may be NSFW.
Clik here to view.

ಕ್ಲಿಯರ್ ಸ್ಕಿನ್‍ಗಾಗಿ ಇಲ್ಲಿವೆ 5 ಬೆಸ್ಟ್ ಟಿಪ್ಸ್

ಮೊಡವೆ, ಕಲೆಗಳಿಲ್ಲದೆ ಕ್ಲಿಯರ್ ಸ್ಕಿನ್ ಇರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆ. ಆದ್ರೆ ಒಂದು ಮೊಡವೆಯಾದ್ರೆ ಅದರ ಕಲೆ ಸಾಕಷ್ಟು ದಿನಗಳವರೆಗೆ ಉಳಿದುಬಿಡುತ್ತೆ. ಜೊತೆಗೆ ಬ್ಲಾಕ್‍ಹೆಡ್ಸ್, ಆಯ್ಲಿ ಸ್ಕಿನ್ ಸಮಸ್ಯೆ ಬೇರೆ. ಈ ಎಲ್ಲದಕ್ಕೂ...

View Article

Image may be NSFW.
Clik here to view.

ವಿವಾದ ಮಾಡೋರಿಗೆ ಒಳ್ಳೆಬುದ್ಧಿ ಕೊಡಲಿ: ಉಡುಪಿ ಶ್ರೀಕೃಷ್ಣನಲ್ಲಿ ರೋಷನ್ ಬೇಗ್ ಪ್ರಾರ್ಥನೆ

ಉಡುಪಿ: ವಿವಾದ ಇರುತ್ತೆ, ವಿವಾದ ಮಾಡೋರಿಗೆ ದೇವರು ಒಳ್ಳೆಬುದ್ಧಿ ಕೊಡಲಿ ಎಂದು ಉಡುಪಿ ಶ್ರೀಕೃಷ್ಣನಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ಶ್ರೀಕೃಷ್ಣಮಠಕ್ಕೆ ರೋಷನ್ ಬೇಗ್ ಭೇಟಿಕೊಟ್ಟು...

View Article

ಒಳ ಉಡುಪಿನಲ್ಲಿ 4 ಕೆಜಿ ಚಿನ್ನ ಸಾಗಿಸ್ತಿದ್ದ ಮಹಿಳೆಯರು ಮುಂಬೈನಲ್ಲಿ ಅರೆಸ್ಟ್

ಮುಂಬೈ: ತಮ್ಮ ಒಳ ಉಡುಪಿನಲ್ಲಿ 4 ಕೆ.ಜಿ ಯಷ್ಟು ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಭಾರತೀಯ ಮೂಲದ ಮಹಿಳೆಯರಿಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮಲೇಷಿಯಾದ ಸಂತಾಲೆತ್ಮಿ ಸುಮಮಾನಂ(41) ಹಾಗೂ ಸಿಂಗಾಪುರದ ಮ್ಯಾಗಿಸ್ವೇರಿ...

View Article


Image may be NSFW.
Clik here to view.

38 ಸಾವಿರ ಕಾಲೇಜು ವಿದ್ಯಾರ್ಥಿಗಳಿಗೆ ಜಿಯೋದಿಂದ ಗುಡ್‍ನ್ಯೂಸ್!

ಮುಂಬೈ: ಎಲ್‍ಟಿಇ ಫೀಚರ್ ಫೋನ್ ಬಿಡುಗಡೆ ಮಾಡಿದ ಬಳಿಕ ಜಿಯೋ ಮತ್ತೊಂದು ಸಾಹಸಕ್ಕೆ ಹೈ ಹಾಕಿದ್ದು, ಈಗ ದೇಶದ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಇಂಟರ್ ನೆಟ್ ನೀಡಲು ಮುಂದಾಗಿದೆ. ಹೌದು. ಉಚಿತ ವೈಫೈ ನೀಡುವ ಸಲುವಾಗಿ ಮಾನವ ಸಂಪನ್ಮೂಲ ಸಚಿವಾಲಯಕ್ಕೆ...

View Article


Image may be NSFW.
Clik here to view.

ಶಾಲಾ-ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ: ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡಿನ ಎಲ್ಲಾ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಾರಕ್ಕೆ ಕನಿಷ್ಠ ಒಂದು ಬಾರಿ ವಂದೇ ಮಾತರಂ ಹಾಡುವುದು ಕಡ್ಡಾಯ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಪ್ರಕರಣವೊಂದರ ಇತ್ಯರ್ಥದ ವೇಳೆ...

View Article

Image may be NSFW.
Clik here to view.

ನಾಳೆ ಕುರುಬರು, ನಾಳಿದ್ದು ಒಕ್ಕಲಿಗರು ಪ್ರತ್ಯೇಕ ಧರ್ಮ ಕೇಳುತ್ತಾರೆ: ಸರ್ಕಾರದ ವಿರುದ್ಧ...

ಮೈಸೂರು: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕಾಂಗ್ರೆಸ್ ಸರ್ಕಾರದ ಕೀಳು ಮಟ್ಟದ ಚಿಂತನೆಯಾಗಿದೆ. ಇವರ ನಿರ್ಧಾರದಿಂದ ಇತರೆ ಜಾತಿಗಳಿಗೆ ಪ್ರಚೋದನೆ ಆಗಿ, ನಾಳೆ ಕುರುಬರು, ನಾಳಿದ್ದು ಒಕ್ಕಲಿಗರು ಪ್ರತ್ಯೇಕ ಧರ್ಮ ಕೇಳುತ್ತಾರೆ ಅಂತ ಮಾಜಿ...

View Article

Image may be NSFW.
Clik here to view.

ಚಲಿಸುವ ರೈಲಿನ ಮೇಲೆ ಸೈಕ್ಲಿಂಗ್ ಮಾಡಲು ಹೋದ್ರು- ಮುಂದೇನಾಯ್ತು? ವಿಡಿಯೋ ನೋಡಿ

ಮಾಸ್ಕೋ: ರಷ್ಯಾದ ಇಬ್ಬರು ಸಾಹಸಪ್ರಿಯರು ಚಲಿಸುವ ರೈಲಿನ ಮೇಲೆ ಸೈಕಲ್ ಸವಾರಿ ಮಾಡಲು ಮುಂದಾಗಿ ಅಪಾಯಕ್ಕೆ ಆಮಂತ್ರಣ ನೀಡಿದ್ದರು. ಇವರ ಈ ಸಾಹಸ ಯತ್ನದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಇವರಲ್ಲಿ ಒಬ್ಬ ಒಂದು ಕೈಯಲ್ಲಿ ಸೈಕಲ್...

View Article

Image may be NSFW.
Clik here to view.

ಹಾವಿನ ವಿಷ ಮಾರಾಟ: ಶಿರಸಿಯ ವ್ಯಕ್ತಿ ಅರೆಸ್ಟ್

ಕಾರವಾರ: ಅಕ್ರಮವಾಗಿ ಮನೆಯಲ್ಲಿ ಹಾವುಗಳನ್ನು ಸಂಗ್ರಹಿಸಿ ಇಟ್ಟಿದ್ದ ಆರೋಪಿಯನ್ನ ಶಿರಸಿ ಅರಣ್ಯ ಸಂಚಾರಿದಳ ದಾಳಿ ನಡೆಸಿ ಬಂಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನಿವಾಸಿಯಾದ ಮನೋಹರ್ ನಾಯರ್ ಬಂಧಿತ ಆರೋಪಿ. ಈತ ಮನೆಯಲ್ಲಿ...

View Article


Image may be NSFW.
Clik here to view.

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ರೌಡಿಶೀಟರೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಂಗಳೂರು ಹೊರವಲಯದ ವಾಮಂಜೂರಿನ ಅಮೃತನಗರ ಎಂಬಲ್ಲಿ ಮಾಜಿ ಪಾತಕಿ ವಾಮಂಜೂರು ರೋಹಿಯ ಪುತ್ರ ಪವನ್ ರಾಜ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ...

View Article

ಚಿಕಿತ್ಸೆಯೂ ಇಲ್ಲ, ಆಂಬುಲೆನ್ಸ್ ಇಲ್ಲ- ಮಗುವಿನ ಶವವನ್ನ ಹೆಗಲ ಮೇಲೆ ಹೊತ್ತುಕೊಂಡೇ ನಡೆದ ತಂದೆ

ಜೈಪುರ: ಸೂಕ್ತ ಸಮಯದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಯದ ಕಾರಣ ಮಗುವೊಂದು ಸಾವನ್ನಪ್ಪಿದ್ದು, ಮಗುವಿನ ಶವವನ್ನು ಸಾಗಿಸಲು ಆಂಬುಲೆನ್ಸ್ ನೀಡದ ಕಾರಣ ಪೋಷಕರು ಮಗುವಿನ ಶವವನ್ನು ಸುಮಾರು 6 ಕಿಮೀ ವರೆಗೆ ಹೆಗಲ ಮೇಲೆ ಹೊತ್ತಿಕೊಂಡು ನಡೆದಿದ್ದಾರೆ....

View Article


ತಾಕತ್ತಿದ್ದರೆ ಬಿಜೆಪಿ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ: ಬಿಎಸ್‍ವೈಗೆ ವಿನಯ್...

ಧಾರವಾಡ: ಬಸವಣ್ಣನವರ ತತ್ವ ಸಿದ್ಧಾಂತಗಳ ಮೇಲೆ ನಮ್ಮ ಕಾಂಗ್ರೆಸ್ ಸರ್ಕಾರ ನಡೆಯುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವ ವಿನಯ ಕುಲಕರ್ಣಿ ಅವರು ಹೇಳಿದ್ದಾರೆ. ನಗರದಲ್ಲಿ ಸಿರಿ ಧಾನ್ಯ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲರನ್ನು...

View Article

Image may be NSFW.
Clik here to view.

ಬರಗಾಲದ ಕರಿನೆರಳು: ಮರೀಚಿಕೆಯಾದ ಮುಂಗಾರು, ಮಳೆಗಾಗಿ ರೈತರಿಂದ ಸಪ್ತಭಜನೆ

ರಾಯಚೂರು: ಮುಂಗಾರು ಮಳೆಯ ಆರಂಭದ ಅಬ್ಬರಕ್ಕೆ ಖುಷಿಯಾಗಿದ್ದ ರಾಯಚೂರು ಜಿಲ್ಲೆಯ ರೈತರು ಈಗ ಬರೀ ಮೋಡಗಳನ್ನ ನೋಡುತ್ತ ಮಳೆಗಾಗಿ ಕಾಯುತ್ತ ಕುಳಿತಿದ್ದಾರೆ. ಈ ಬಾರಿಯು ಬರಗಾಲದ ಹೆದರಿಕೆ ಶುರುವಾಗುತ್ತಿದೆ. ಬಿತ್ತನೆ ಮಾಡಿದ ರೈತರದ್ದು ಒಂದು...

View Article


ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 5 ಸಾವು, 8 ಮಂದಿಗೆ ಗಾಯ

ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು 5 ಮಂದಿ ಸಾವನಪ್ಪಿ, 8 ಮಂದಿಗೆ ಗಾಯಗಳಾದ ಘಟನೆ ಇಲ್ಲಿನ ಘೊಟಕ್ ಪುರದಲ್ಲಿ ನಡೆದಿದೆ. ಈ ಘಟನೆ ಘೊಟಕ್ ಪುರದ ದಾಮೋದರ್ ಪಾರ್ಕ್ ಪ್ರದೇಶಲ್ಲಿ ಇಂದು ಬೆಳಗ್ಗೆ 10:43ರ ಸುಮಾರಿಗೆ ನಡೆದಿದ್ದು, ಘಟನೆಯ...

View Article

ನಮ್ಮ ಸಮಾಜದ ವಿಚಾರದಲ್ಲಿ ಪೇಜಾವರ ಶ್ರೀಗಳ ಹಸ್ತಕ್ಷೇಪ ಅಗತ್ಯವಿಲ್ಲ: ಎಂಬಿ ಪಾಟೀಲ್

ಬೆಂಗಳೂರು: ನಮ್ಮ ಸಮಾಜಕ್ಕೆ ಸಂಬಂಧಿಸಿದ ವಿಷಯದಲ್ಲಿ ಲಿಂಗಾಯತ ಮುಖಂಡರು, ಸ್ವಾಮೀಜಿಗಳು ನಿರ್ಧಾರ ಮಾಡುತ್ತಾರೆ. ಇದರಲ್ಲಿ ಪೇಜಾವರ ಶ್ರೀಗಳು ಹಸ್ತಕ್ಷೇಪ ಮಾಡುವ ಅವಶ್ಯಕತೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ವೀರಶೈವ...

View Article

Image may be NSFW.
Clik here to view.

ಇನ್ನು ಮುಂದೆ 2000 ರೂ. ನೋಟ್ ಪ್ರಿಂಟ್ ಆಗಲ್ಲ!: ಬರುತ್ತೆ ಹೊಸ 200 ರೂ.

ನವದೆಹಲಿ: ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಆರ್‍ಬಿಐ ಮೂಲಗಳನ್ನು ಆಧಾರಿಸಿ ವರದಿ ಪ್ರಕಟವಾಗಿದ್ದು, 2000 ರೂ. ನೋಟು ಬದಲಿಗೆ 200 ರೂ....

View Article
Browsing all 80425 articles
Browse latest View live


<script src="https://jsc.adskeeper.com/r/s/rssing.com.1596347.js" async> </script>