Quantcast
Channel: Public TV – Latest Kannada News, Public TV Kannada Live, Public TV News
Browsing all 80002 articles
Browse latest View live

Image may be NSFW.
Clik here to view.

ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು ಪಾರು ಮಾಡಿತು ಒಂದು ಕರೆ!

ಮುಂಬೈ: ಇಲ್ಲಿನ ಘಾಟ್ಕೋಪರ್ ನಲ್ಲಿ 4 ಅಂತಸ್ತಿನ ಕಟ್ಟಡವೊಂದು ಮಂಗಳವಾರ ಬೆಳಗ್ಗೆ ಕುಸಿದು ಬಿದ್ದಿತ್ತು. ಘಟನೆಯಿಂದಾಗಿ ಕಟ್ಟಡದ ಅವಶೇಷಗಳಡಿ ಸಿಲುಕಿದ ವ್ಯಕ್ತಿಯೊಬ್ಬರನ್ನು ಬರೋಬ್ಬರಿ 15 ಗಂಟೆಗಳ ಬಳಿಕ ರಕ್ಷಣೆ ಮಾಡಲಾಗಿದೆ. 57 ವರ್ಷದ ರಾಜೇಶ್...

View Article


ಹೆಂಡ್ತಿ, ಅಪ್ಪ-ಅಮ್ಮ, ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ

ಹೈದರಾಬಾದ್: ವ್ಯಕ್ತಿಯೊಬ್ಬ ತನ್ನ ಕುಟುಂಬದ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರೋ ಘಟನೆ ತೆಲಂಗಾಣದ ಖಮ್ಮಾಮ್ ಜಿಲ್ಲೆಯಲ್ಲಿ ನಡೆದಿದೆ. 32 ವರ್ಷದ ಎಸ್ ಸಲೀಮ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಲೀಮ್ ತನ್ನ ಹೆಂಡತಿ, ಪೋಷಕರು ಹಾಗೂ...

View Article


Image may be NSFW.
Clik here to view.

ನವಿಲು ಕಚ್ಚಿ ಗಾಯಗೊಂಡಿದ್ದ ಅನಾಥ ನವಜಾತ ಶಿಶುವಿಗೆ ಮರುಜೀವ ನೀಡಿದ ಕೂಲಿ ಕಾರ್ಮಿಕ ಮಹಿಳೆ

ಹಾಸನ: ಮಂಡ್ಯದಲ್ಲಿ ನವಜಾತ ಹೆಣ್ಣು ಶಿಶುವೊಂದು ತನ್ನದಲ್ಲದ ತಪ್ಪಿಗೆ ನಾಯಿದಾಳಿಗೆ ಸಿಕ್ಕಿ ಅನಾಥ ಶವವಾಗಿದ್ದರೆ, ಹಾಸನದಲ್ಲಿ ಸ್ಥಳೀಯರು ಮತ್ತು ಜಿಲ್ಲಾಸ್ಪತ್ರೆ ವೈದ್ಯರ ಸಮಯ ಪ್ರಜ್ಞೆಯಿಂದಾಗಿ ನವಜಾತ ಹೆಣ್ಣು ಶಿಶುವೊಂದು ಮರುಹುಟ್ಟು ಪಡೆದಿದೆ....

View Article

Image may be NSFW.
Clik here to view.

ಸೆಕ್ಸ್ ನಂತ್ರ ಗೊತ್ತಾಗಿದ್ದು, ಅವಳು ಮಂಗಳಮುಖಿ-ಕೊನೆಗೆ 119 ಬಾರಿ ಇರಿದು ಕೊಂದ

ವಾಷಿಂಗ್ಟನ್: ತಾನು ಲೈಂಗಿಕ ಕ್ರಿಯೆ ನಡೆಸಿದ್ದು ಮಂಗಳಮುಖಿಯೊಂದಿಗೆ ತಿಳಿದ ವ್ಯಕ್ತಿ ಕೋಪದಿಂದ ಆಕೆಯನ್ನು ಹರಿತವಾದ ಚಾಕುವಿನಿಂದ ಸುಮಾರು 119 ಬಾರಿ ಇರಿದು ಕೊಲೆ ಮಾಡಿರುವ ಘಟನೆ ಅಮೇರಿಕಾದಲ್ಲಿ ನಡೆದಿದೆ. ಡೀ ವಿಗಾಂ (25) ಕೊಲೆಯಾದ ಮಂಗಳಮುಖಿ....

View Article

Image may be NSFW.
Clik here to view.

ಬೆನ್ನಲ್ಲೇ ಶವರ್, ಬಸ್ ನಿಲ್ದಾಣದಲ್ಲೇ ಸ್ನಾನ ಮಾಡ್ದ! ವಿಡಿಯೋ ನೋಡಿ

ಬೀಜಿಂಗ್: ಬೇಸಿಗೆ ಕಾಲದಲ್ಲಿ ಹೊರಗಡೆ ಎಲ್ಲಾದ್ರೂ ಹೋದಾಗ ಬಾಯಾರಿಕೆ ಆಗಬಹುದು ಅಂತ ಜೊತೆಯಲ್ಲೊಂದು ನೀರಿನ ಬಾಟಲಿ ಇಟ್ಟುಳ್ಳೋದು ಕಾಮನ್. ಹಾಗೇ ಬಿರುಬಿಸಿಲಿನಲ್ಲಿ ಓಡಾಡುವಾಗ ತಣ್ಣಿರನ್ನ ಮೈಮೇಲೆ ಸುರಿದುಕೊಳ್ಳಬೇಕು ಅನ್ನಿಸುತ್ತೆ. ನಾವು ಯಾವುದೇ...

View Article


Image may be NSFW.
Clik here to view.

ಈ ಶಾಲೆಯ ಮಕ್ಕಳು 2 ವರ್ಷದಿಂದ ಬಿಸಿಯೂಟದ ರುಚಿಯನ್ನೇ ಕಂಡಿಲ್ಲ!

ಯಾದಗಿರಿ: ಶಾಲೆ ಪ್ರಾರಂಭವಾಗಿ ಎರಡು ವರ್ಷ ಕಳೆದ್ರೂ ಯಾದಗಿರಿ ತಾಲೂಕಿನ ಅಲ್ಲಿಪೂರ ವಾರಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳೂ ಇದೂವರೆಗೂ ಬಿಸಿಯೂಟದ ರುಚಿಯನ್ನು ಮಾತ್ರ ಕಂಡಿಲ್ಲ. ಹೌದು. ಈ ಹಿಂದೆ ಶಿಕ್ಷಕರು ಇಲ್ಲವೆಂಬ ಕಾರಣ ನೀಡಿ...

View Article

Image may be NSFW.
Clik here to view.

ನಟ ಸುದೀಪ್ ಭೇಟಿ ಬಳಿಕ ಪ್ರಥಮ್, ಭುವನ್ ಹೇಳಿದ್ದೇನು?

ಬೆಂಗಳೂರು: ಧಾರವಾಹಿ ಚಿತ್ರೀಕರಣದ ವೇಲೆ ನಟ ಭುವನ್ ಮತ್ತು ಬಿಗ್ ಬಾಸ್ ವಿನ್ನರ್ ಪ್ರಥಮ್ ಗಲಾಟೆ ಮಾಡಿಕೊಂಡು ಪೊಲೀಸ್ ಹಾಗೂ ಕೋರ್ಟ್ ಮೆಟ್ಟಿಲೇರಿದ ಬಳಿಕ ಇಂದು ನಟ ಸುದೀಪ್ ಮನೆಗೆ ತೆರಳಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿರೋ ಸುದೀಪ್...

View Article

ಮಾನನಷ್ಟ ಕೇಸ್: ಕೇಜ್ರಿ ಪರ ವಾದದಿಂದ ಹಿಂದಕ್ಕೆ ಸರಿದ ಜೇಠ್ಮಲಾನಿ

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಹೂಡಿರುವ ಮಾನನಷ್ಟ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರ ವಾದ ಮಾಡದೇ ಇರಲು ಖ್ಯಾತ ವಕೀಲ ರಾಮ್ ಜೇಠ್ಮಲಾನಿ ನಿರ್ಧರಿಸಿದ್ದಾರೆ. ಈ ಸಂಬಂಧ ಕೇಜ್ರಿವಾಲ್ ಗೆ ಪತ್ರ ಬರೆದಿರುವ ರಾಮ್...

View Article


Image may be NSFW.
Clik here to view.

ಬನ್ನೇರುಘಟ್ಟದಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಆನೆ ದಾಳಿಗೆ ವ್ಯಕ್ತಿ ಬಲಿ!

ಬೆಂಗಳೂರು: ಆನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ವ್ಯಕ್ತಿಯೋರ್ವ ಆನೆ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಬನ್ನೇರುಘಟ್ಟ ಸಫಾರಿಯ ಸೀಗೆಕಟ್ಟೆಯಲ್ಲಿ ನಡೆದಿದೆ. ಮಂಗಳವಾರ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ಗೆ ರಜೆ ಇದ್ದು, ಸೂಕ್ತ...

View Article


Image may be NSFW.
Clik here to view.

ರಾಮನಗರ: ಧರಂ ಸಿಂಗ್ ಸಾವಿನ ವಿಚಾರ ಗೊತ್ತಿದ್ರೂ ಕಾಂಗ್ರೆಸ್‍ನಲ್ಲಿ ಸಂಭ್ರಮಾಚರಣೆ

ರಾಮನಗರ: ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂ ಸಿಂಗ್ ನಿಧನದ ನಡುವೆಯೂ ರಾಮನಗರ ಜಿಲ್ಲಾ ಕಾಂಗ್ರೆಸ್‍ನಲ್ಲಿ ಮಾತ್ರ ಪದಗ್ರಹಣ ಸಂಭ್ರಮಾಚರಣೆ ನಡೆಯುತ್ತಿದೆ. ಇಂದು ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭ...

View Article

Image may be NSFW.
Clik here to view.

ಮಂಗ್ಳೂರಿನ ಆಳ್ವಾಸ್ ನಲ್ಲಿ SSLC ವಿದ್ಯಾರ್ಥಿನಿ ನಿಗೂಢ ಸಾವು- ಕೊಲೆ ಎಂದು ಪೋಷಕರ ಆರೋಪ

ಮಂಗಳೂರು: ನ್ಯಾಶನಲ್ ಲೆವಲ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಇದು ಕೊಲೆ ಅಂತ ಈಗ ಪೋಷಕರು ಆರೋಪಿಸಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ...

View Article

Image may be NSFW.
Clik here to view.

ಈ ನಟನಿಂದ ವೇಯ್ಟ್ ಲಾಸ್ ಟಿಪ್ಸ್ ಪಡೆಯಲಿದ್ದಾರಂತೆ ಸಲ್ಮಾನ್ ಖಾನ್!

ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ತಮ್ಮ ಮುಂದಿನ ಚಿತ್ರಕ್ಕಾಗಿ ತೂಕ ಕಡಿಮೆ ಮಾಡಿಕೊಳ್ಳಲು ಮಿಸ್ಟರ್ ಪರ್ಫೆಕ್ಟ್ ಆಮೀರ್ ಖಾನ್‍ರಿಂದ ಸಲಹೆ ಪಡೆದಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಫಿಟ್ ಆ್ಯಂಡ್ ಸ್ಲಿಮ್...

View Article

ಧರಂಸಿಂಗ್ ಉತ್ತಮ ಆಡಳಿತಗಾರರು, ಅವರ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ: ಹೆಚ್‍ಡಿಡಿ

ವಿಜಯಪುರ: ಮಾಜಿ ಸಿಎಂ ಧರಂಸಿಂಗ್ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಾಪ ಸೂಚಿಸಿದ್ದಾರೆ. ಇಂದು ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ಧರಂ ಸಿಂಗ್ ಹಲವು ವರ್ಷಗಳ ಸ್ನೇಹಿತರು. ಅವರ ಆತ್ಮಕ್ಕೆ ಶಾಂತಿ ಕೋರುತ್ತೇವೆ. ಧರಂಸಿಂಗ್ ಒಬ್ಬ...

View Article


Image may be NSFW.
Clik here to view.

ನಾಗಬನ ಪ್ರವೇಶಿಸಿದ ನಿಜವಾದ ನಾಗಪ್ಪನಿಗೆ ಪೂಜೆಗೈದ ಜನತೆ!

ಕಾರವಾರ: ಇಂದು ನಾಗರ ಪಂಚಮಿಯ ಸಂಭ್ರಮ. ನಾಗನ ಕಲ್ಲಿಗೆ ಭಕ್ತರು ಹಾಲೆರೆದು ಪೂಜೆ ಮಾಡುವುದು ಸಾಮಾನ್ಯ. ಆದರೆ ಅಂಕೋಲ ತಾಲೂಕಿನ ನಾಗನಬನಕ್ಕೆ ನಾಗರ ಹಾವು ಬಂದಿತ್ತು. ಹೌದು. ಅಂಕೋಲ ತಾಲೂಕಿನ ಅವರ್ಸಾ ಗ್ರಾಮದ ದಂಡೇಭಾಗದಲ್ಲಿರುವ ನಾಗಬನಕ್ಕೆ...

View Article

Image may be NSFW.
Clik here to view.

ರಸ್ತೆ ಮಧ್ಯೆ ದೈತ್ಯ ಅಳಿಲುಗಳ ಡಿಶುಂ ಡಿಶುಂ! ವಿಡಿಯೋ ನೋಡಿ

ಬೀಜಿಂಗ್: ಅಳಿಲು ಎಂದಾಕ್ಷಣ ನಮ್ಮ ಕಣ್ಣ ಮುಂದೆ ಬರೋದು ಮುದ್ದಾದ ರೂಪ. ಆಹಾರವನ್ನ ಮುಂಗಾಲಿನಲ್ಲಿ ಹಿಡಿದುಕೊಂಡು ಮೆಲ್ಲುವುದನ್ನ ನೋಡಿದ್ರೆ ಸೋ ಕ್ಯೂಟ್ ಅನ್ನುವಂತಿರುತ್ತೆ. ಆದ್ರೆ ಹೆಗ್ಗಣ ಅಥವಾ ಮುಂಗುಸಿಯಷ್ಟು ದೊಡ್ಡದಾದ ದೈತ್ಯ ಅಳಿಲುಗಳನ್ನ...

View Article


Image may be NSFW.
Clik here to view.

ಧರಂ ಸಿಂಗ್ ಜೇವರ್ಗಿ ಕ್ಷೇತ್ರದ ಮತ ಪ್ರಭುಗಳಿಗೆ ಕೊನೇ ಬಾರಿ ನಮನ ಸಲ್ಲಿಸಿದ್ದು ಹೀಗೆ

ಕಲಬುರಗಿ: 2014ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಧರಂ ಸಿಂಗ್ ಪುತ್ರ ಅಜಯ್ ಸಿಂಗ್ ಜೇವರ್ಗಿ ಕ್ಷೇತ್ರದಿಂದ 37 ಸಾವಿರ ಮತಗಳಿಂದ ಜಯಗಳಿಸಿದ್ದರು. ಪುತ್ರನ ಗೆಲುವಿನ ಬಳಿಕ ಮಾತನಾಡಿದ್ದ ಧರಂ ಸಿಂಗ್ ಇದು ನನ್ನ ಕೊನೆಯ ಭಾಷಣ ಎಂದು ಕಣ್ಣೀರು...

View Article

ಶ್ರೀಲಂಕಾ 154/5, ಟೀಂ ಇಂಡಿಯಾ 600ಕ್ಕೆ ಆಲೌಟ್

ಗಾಲೆ:  ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದೆ. ಭಾರತದ ಮೊದಲ ಇನ್ನಿಂಗ್ಸನ್ನು 600 ರನ್ ಗೆ ನಿಲ್ಲಿಸಿ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ದಿನದಾಟ ಅಂತ್ಯಗೊಂಡಾಗ 5 ವಿಕೆಟ್ ನಷ್ಟಕ್ಕೆ 154...

View Article


Image may be NSFW.
Clik here to view.

ಜಿಯೋ ಫೋನಿನಲ್ಲಿ ಎಷ್ಟು ಸಿಮ್ ಹಾಕಬಹುದು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ

ಮುಂಬೈ: ಜಿಯೋ ಕಡಿಮೆ ಬೆಲೆಯ ಫೋನ್ ಬಿಡುಗಡೆ ಮಾಡಿದ್ದರೂ ಅದು ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಫೋನ್ ಬಿಡುಗಡೆಯಾದ ಸಂದರ್ಭದಲ್ಲಿ ಹಾರ್ಡ್ ವೇರ್...

View Article

Image may be NSFW.
Clik here to view.

ಶೀಘ್ರದಲ್ಲೇ ರಾಜ್ಯಸರ್ಕಾರದಿಂದ ಬಡವರಿಗೆ ಸಿಗಲಿದೆ ಗುಡ್‍ನ್ಯೂಸ್

ತುಮಕೂರು: ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸಲು ಸರ್ಕಾರ ಚಿಂತನೆ ಮಾಡಿದ್ದು ಅಧಿಕೃತ ಆದೇಶವಷ್ಟೆ ಬಾಕಿ ಉಳಿದಿದೆ ಎಂದು ಸಚಿವ ಟಿಬಿ ಜಯಚಂದ್ರ ತುಮಕೂರಿನಲ್ಲಿ ಹೇಳಿದ್ದಾರೆ. ರಾಜ್ಯದ 10 ಲಕ್ಷ ಬಿಪಿಎಲ್...

View Article

Image may be NSFW.
Clik here to view.

ಪೌಲ್ಟ್ರಿಗಳಲ್ಲಿ ಕೋಳಿಗಳನ್ನ ದಪ್ಪವಾಗಿಸೋಕೆ ಮದ್ಯ ಕುಡಿಸ್ತಾರಾ?

ಬೆಂಗಳೂರು: ಚಿಕನ್ ಪ್ರಿಯರಿಗೆ ಶಾಕ್ ನೀಡುವಂತಹ ಸುದ್ದಿಯೊಂದು ಹರಿದಾಡ್ತಿದೆ. ಈ ಬಗ್ಗೆ ಯಾವುದೇ ಅಧ್ಯಯನ ನಡೆದಿಲ್ಲ ಅಥವಾ ಪಶುಸಂಗೋಪನಾ ಇಲಾಖೆಗೆ ಇಂತಹ ಯಾವುದೇ ಪ್ರಕರಣ ಬಂದಿಲ್ಲ. ಆದ್ರೂ ಪೌಲ್ಟ್ರಿ ಫಾರ್ಮ್‍ಗಳಲ್ಲಿ ಕೋಳಿಗಳನ್ನ ದಪ್ಪ ಮಾಡೋಕೆ...

View Article
Browsing all 80002 articles
Browse latest View live