ಮೈಸೂರು- ಚೆನ್ನೈ ನಡುವೆ ಹಾರಾಡಲಿವೆ ಹೊಸ ವಿಮಾನಗಳು
ಮೈಸೂರು: ನಾಡಹಬ್ಬ ದಸರೆಗೆ ಮುನ್ನ ಮೈಸೂರು ಮತ್ತು ಚೆನ್ನೈ ನಗರಗಳ ನಡುವೆ ವಿಶೇಷ ವಿಮಾನಗಳು ಹಾರಾಡಲಿವೆ. ಉಡೇ ದೇಶ್ ಕಾ ಆಮ್ ನಾಗರಿಕ್(ಉಡಾನ್) ಯೋಜನೆಯಡಿ ಮೈಸೂರು-ಚೆನ್ನೈ ನಡುವೆ ವಿಮಾನ ಸಂಪರ್ಕಕ್ಕೆ ನಿರ್ಧಾರ ಮಾಡಲಾಗಿದೆ. ಸೆಪ್ಟೆಂಬರ್ ಮೊದಲ...
View Articleಕೂದಲೆಳೆ ಅಂತರದಲ್ಲಿ ಪಾರಾಯ್ತು ಹಳಿಯಲ್ಲಿದ್ದ ಟ್ರಾಕ್ಟರ್: ವಿಡಿಯೋ ನೋಡಿ
ಲಂಡನ್: ಟ್ರಾಕ್ಟರ್ವೊಂದು ಹಳಿ ದಾಟುವಾಗ ರೈಲಿನಿಂದ ಡಿಕ್ಕಿಯಾಗುವುದರಿಂದ ಮಿಂಚಿನಂತೆ ಪಾರಾಗಿರುವ ಆಶ್ಚರ್ಯಕರ ಘಟನೆಯೊಂದು ಲಂಡನ್ನಲ್ಲಿ ನಡೆದಿದೆ. ಲಂಡನ್ನ ಲೀಸೆಸ್ಟರ್ಶೈರ್ (ಸ್ಥಳೀಯ ಪೊಲೀಸ್ ಇಲಾಖೆ) ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ...
View Articleಮೋದಿ ಬಂದ್ರು ಸೀಟ್ ಸಿಗಲ್ಲ: ಸೀಟಿನಲ್ಲಿ ಕುಳಿತ ವಿದ್ಯಾರ್ಥಿನಿಗೆ KSRTC ಕಂಡಕ್ಟರ್, ಟಿಸಿ...
ಮಂಡ್ಯ: ಕೆಎಸ್ಆರ್ಟಿಸಿ ಬಸ್ಸಿನ ಸೀಟಿನಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ವಿದ್ಯಾರ್ಥಿನಿಗೆ ಬಸ್ಸಿನ ನಿರ್ವಾಹಕಿ ಮತ್ತು ಟಿಸಿ ಅವಾಜ್ ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಶನಿವಾರ ಸಂಜೆ ಈ...
View Articleಕುದುರೆ ವ್ಯಾಪಾರ ಭಯದಲ್ಲಿ ರೆಸಾರ್ಟ್ ರಾಜಕೀಯ ಮಾಡ್ತೀರಾ: ಪ್ರಶ್ನೆಗೆ ಡಿಕೆಶಿ...
ಬೆಂಗಳೂರು: ನಮ್ಮ ಗುಜರಾತ್ ಶಾಸಕರ ಬೆಂಗಳೂರಿಗೆ ಬಂದಿದ್ದಾರೆ. ಅವರಿಗೆ ಅತಿಥ್ಯ ನಿಡೋದು ನಮ್ಮ ಕೆಲಸ ನಾವು ಮಾಡ್ತಿದ್ದೇವೆ. ನಾವು ಯಾರನ್ನು ಹಿಡಿದಿಟ್ಟುಕೊಂಡಿಲ್ಲ. ಯಾರು ದಡ್ಡರಲ್ಲ, ಚಿಕ್ಕ ಮಕ್ಕಳಲ್ಲ ಅಂತ ಇಂಧನ ಸಚಿವ ಡಿಕೆ ಶಿವಕುಮಾರ್...
View Articleಸಚಿವ ರಮಾನಾಥ ರೈಗೆ ಗೃಹ ಇಲಾಖೆ ಖಾತೆ: ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು ಹೀಗೆ
ಉಡುಪಿ: ಗೃಹ ಇಲಾಖೆ ಸಚಿವ ರಮಾನಾಥ ರೈ ಪಾಲಾಗಲಿದೆ ಅನ್ನೋದನ್ನು ಮಾಧ್ಯಮಗಳಲ್ಲಿ ಓದಿ ಕೇಳಿ ತಿಳಿದುಕೊಂಡಿದ್ದೇನೆ. ರೈ ಅವರಿಗೆ ಗೃಹಖಾತೆ ಸಿಕ್ಕರೆ ಅದು ಬರೀ ಹೆಸರಿಗೆ ಮಾತ್ರವಾಗಲಿದೆ. ಆದ್ರೆ ನಿಜವಾದ ಗೃಹಸಚಿವ ಕೆಂಪಯ್ಯ ಎಂದು ಮಾಜಿ ಸಿಎಂ...
View Articleಸಿಆರ್ಪಿಎಫ್ ಯೋಧ ನಮಾಜ್ ಮಾಡುವ ಫೋಟೋ ವೈರಲ್
ಶ್ರೀನಗರ: ಸದಾ ಭಯೋತ್ಪಾದಕತೆ ನೆರಳಲ್ಲಿ ಬದುಕುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರೊಬ್ಬರು ನಮಾಜ್ ಮಾಡುವ ಫೋಟೋ ವೈರಲ್ ಆಗಿದೆ. ಶ್ರೀನಗರದ ಸಿಆರ್ಪಿಎಫ್ ತನ್ನ ಟ್ವಿಟರ್ ಅಕೌಂಟ್ನಲ್ಲಿ ಎರಡು ಫೋಟೋಗಳನ್ನು ಅಪ್ಲೋಡ್ ಮಾಡಿದೆ. ಈ...
View Articleನಾಗರ ಪಂಚಮಿ ವಿಶೇಷ: ಸಗಣಿ ಎರಚಿ ಆಟ ಆಡ್ತಾರೆ ಗದಗ ಜನ!
ಗದಗ: ಈಗಿನ ಕಾಲದಲ್ಲಿ ಜಾನುವಾರುಗಳ ಸಗಣಿ ಅಂದ್ರೆ ಜನ ದೂರ ಸರಿಯುವವರೇ ಹೆಚ್ಚು ಜನ. ಆದರೆ ಮುದ್ರಣ ನಗರಿ ಎಂದು ಹೆಸರುವಾಸಿಯಾದ ಗದಗದಲ್ಲಿ ಮಾತ್ರ ಒಬ್ಬರಿಗೊಬ್ಬರು ಪರಸ್ಪರ ಸಗಣಿಯನ್ನ ಮೈಮೇಲೆ ಎರಚುವ ಆಟ ಆಡುತ್ತಾರೆ. ಹೌದು, ನಗರದ ಕುಂಬಾರ...
View Articleಮುಂಗಾರಿನಲ್ಲಿ ಭೋರ್ಗರೆಯುತ್ತಾ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಮಡಿಕೇರಿ...
ಮಡಿಕೇರಿ: ಪ್ರವಾಸಿಗರ ಹಾಟ್ ಸ್ಪಾಟ್ ಹಸಿರನಾಡು ಕೊಡಗು ಈಗ ಮತ್ತಷ್ಟು ರಂಗೇರಿದೆ. ಹಸಿರ ಕಾಡಿನ ನಡುವೆ ಧುಮ್ಮಿಕ್ಕಿ ಹರಿಯುವ ಅಬ್ಬಿ ಜಲಪಾತ ಮಳೆಗೆ ಹಾಲ್ನೊರೆಯಂತೆ ಹರಿಯುತ್ತಾ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹೌದು. ಇದು ಟೂರಿಸ್ಟ್ ಗಳ...
View Articleಹೆದ್ದಾರಿಯಲ್ಲಿ ನಿಂತಿದ್ದ ಲಾರಿಯಿಂದ ಆಲೂಗಡ್ಡೆಯನ್ನ ತಿಂದ ಆನೆ- ವಿಡಿಯೋ
ಕೋಲ್ಕತ್ತಾ: ಆನೆಯೊಂದು ಹೆದ್ದಾರಿಯಲ್ಲಿ ನಿಂತಿದ್ದ ಲಾರಿಯಲ್ಲಿನ ಆಲೂಗಡ್ಡೆಗಳನ್ನು ತನ್ನ ಸೊಂಡಿಲಿನ ಸಹಾಯದಿಂದ ತಿನ್ನುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಶ್ಚಿಮ ಬಂಗಾಳ ರಾಜ್ಯದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಗರ್ಬೇಟಾ ಅರಣ್ಯ...
View Articleಗುಜರಾತ್ ಕೈ ಶಾಸಕರು ತಂಗಿರೋ ರೆಸಾರ್ಟ್ ಗೆ 4 ದಿನ ಹಿಂದೆ 982 ಕೋಟಿ ದಂಡ ವಿಧಿಸಿದ್ದ ಸರ್ಕಾರ!
ಬೆಂಗಳೂರು: ರಾಜ್ಯ ಸರ್ಕಾರ ದಂಡ ವಿಧಿಸಿದ್ದ ರೆಸಾರ್ಟ್ ನಲ್ಲಿ ಈಗ ಗುಜರಾತ್ ಕೈ ಶಾಸಕರು ಉಳಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಹೌದು. ಬಿಡದಿ ಬಳಿ ಇರುವ ಈಗಲ್ಟನ್ ರೆಸಾರ್ಟ್ ಗೆ ನಾಲ್ಕು ದಿನಗಳ ಹಿಂದೆಯಷ್ಟೇ ಪೆನಾಲ್ಟಿ ವಿಧಿಸಿ ಕ್ಯಾಬಿನೆಟ್...
View Articleವೀರಶೈವ, ಲಿಂಗಾಯತ ಧರ್ಮದ ಪರವಿರೋಧ ಮಾತನಾಡುವುದು ಶೋಭೆಯಲ್ಲ: ತನ್ವೀರ್ ಸೇಠ್
ರಾಯಚೂರು: ಲಿಂಗಾಯತ ಮತ್ತು ವೀರಶೈವ ಧರ್ಮದ ಬಗ್ಗೆ ಪರವಿರೋಧ ಮಾತನಾಡುವುದು ಯಾರಿಗೂ ಶೋಭೆ ತರುವುದಿಲ್ಲ ಅಂತ ಪ್ರಾಥಮಿಕ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ತನ್ವೀರ್ ಸೇಠ್ ಧರ್ಮಗಳ ವಿಚಾರದಲ್ಲಿ ಸಂವಿಧಾನ...
View Articleಸಾವಿನ ದವಡೆಯಲ್ಲಿದ್ದರೂ ಸಿಗದ ಆಂಬುಲೆನ್ಸ್, ಮೃತಪಟ್ಟ ಕಾರ್ಮಿಕ
ಮೈಸೂರು: ಹೃದಯಾಘಾತಗೊಂಡ ಕಾರ್ಮಿಕರೊಬ್ಬರಿಗೆ ಆಂಬುಲೆನ್ಸ್ ಸಿಗದ ಕಾರಣ ಮಾರ್ಗಮಧ್ಯೆ ಮೃತ ಪಟ್ಟ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸಂಗರಶೆಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತ ಪಟ್ಟ ಕಾರ್ಮಿಕ ಗಾಂಧಿ(55) ಆಂಧ್ರಪ್ರದೇಶದ...
View Articleತುಮಕೂರಿನಲ್ಲಿ ಬೇಕರಿಯೊಳಗೆ ನುಗ್ಗಿದ ಖಾಸಗಿ ಬಸ್: ಇಬ್ಬರ ದುರ್ಮರಣ
ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಬೇಕರಿಯೊಳಗೆ ನುಗ್ಗಿದ ಪರಿಣಾಮ ಇಬ್ಬರು ಸಾವನಪ್ಪಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಕೊರಟಗೆರೆ ತಾಲೂಕಿನ ಕೋಳಾಲ ವೃತ್ತದಲ್ಲಿ ಈ ದುರಂತ ಸಂಭವಿಸಿದೆ. ಬನಶಂಕರಿ ಬೇಕರಿ ಮಾಲೀಕ ಕುಮಾರ್ ಹಾಗೂ...
View Articleಸೆಕ್ಸ್ ಗೆ ಅಂತಾ ಕರೆದ್ರೆ, 10 ಲಕ್ಷ ರೂ. ಮೌಲ್ಯದ ಕಾರನ್ನೇ ಕದ್ದಳು!
ವಾಷಿಂಗ್ಟನ್: ಮನೆಯಲ್ಲಿ ಹೆಂಡತಿ ಇಲ್ಲ ಎಂದು ಮಹಿಳೆಯೊಬ್ಬಳನ್ನು ಸೆಕ್ಸ್ ಗೆ ಕರೆದ್ರೆ, ಚಾಲಾಕಿ ಹೆಣ್ಣು ಆತನ ಕಾರನ್ನು ಕದ್ದು ಎಸ್ಕೇಪ್ ಆಗಿರುವ ಘಟನೆ ಅಮೆರಿಕದ ಓಮಹಾ ನಗರದಲ್ಲಿ ನಡೆದಿದೆ. ಒಮಹಾ ನಗರದ 40 ವರ್ಷದ ನಿವಾಸಿಯೊಬ್ಬ ಶುಕ್ರವಾರ...
View Articleಶೀಘ್ರದಲ್ಲೇ ಮೋದಿ ಸರ್ಕಾರದಿಂದ ಭ್ರಷ್ಟ ಅಧಿಕಾರಿಗಳ ಬೇಟೆ ಆರಂಭ
ನವದೆಹಲಿ: ಕಳಧನಿಕರಿಗೆ ನೋಟ್ ಬ್ಯಾನ್ ಮಾಡಿ ಬಿಸಿ ಮುಟ್ಟಿಸಿದ ಮೋದಿ ಸರ್ಕಾರ ಈಗ ಅಧಿಕಾರಲ್ಲಿದ್ದುಕೊಂಡು ಭ್ರಷ್ಟಾಚಾರ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ. ಹೌದು. ಕೇಂದ್ರ ಜಾಗೃತ ಆಯೋಗ ಪ್ರತಿ...
View Articleಕ್ವಾಲಿಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಸ್ಥಳದಲ್ಲಿ ತಂದೆ, ಮಗ ಸಾವು
ತುಮಕೂರು: ಕ್ವಾಲಿಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕ್ವಾಲಿಸ್ ವಾಹನದಲ್ಲಿದ್ದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ನರುಗನಹಳ್ಳಿ ಕ್ರಾಸ್ ಬಳಿ ಈ ಅಪಘಾತ...
View Articleಪಕ್ಕದ ಮನೆಯವಳಿಂದಲೇ 4 ವರ್ಷದ ಹೆಣ್ಣು ಮಗು ಕಿಡ್ನಾಪ್?
ಬಳ್ಳಾರಿ: ನಾಲ್ಕು ವರ್ಷದ ಹೆಣ್ಣು ಮಗುವನ್ನು ಪಕ್ಕದ ಮನೆಯ ಮಹಿಳೆಯೇ ಅಪಹರಿಸಿಕೊಂಡು ಹೋಗಿದ್ದಾಳೆ ಎನ್ನುವ ಆರೋಪವೊಂದು ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ಕೇಳಿಬಂದಿದೆ. ಕಮಲಾಪುರ ಪಟ್ಟಣದ ಕುಂಟೆ ಎರಿಯಾ ನಿವಾಸಿಯಾದ ನೀಲಮ್ಮ ವಿರೇಶಪ್ಪ ದಂಪತಿಯ...
View Articleಸೂಪರ್ ಸ್ಟಾರ್ ಉಪೇಂದ್ರಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್
ಬೆಂಗಳೂರು: ಸ್ಯಾಂಡಲ್ವುಡ್ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ಜಮೀನು ವಿವಾದದಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಉಪೇಂದ್ರ ಅವರು ಬೆಂಗಳೂರು ದಕ್ಷಿಣ ತಾಲೂಕು ಬ್ಯಾಲಾಳು ಗ್ರಾಮದಲ್ಲಿ ಖರೀದಿ ಮಾಡಿದ್ದ 17 ಎಕರೆ 10 ಗುಂಟೆ ಜಮೀನು ಕಾನೂನುಬದ್ಧ...
View Articleಐಟಿ ರಿಟರ್ನ್ಸ್ ಸಲ್ಲಿಕೆಗೆ ಅವಧಿ ವಿಸ್ತರಣೆ: ಆಗಸ್ಟ್ 5 ಡೆಡ್ಲೈನ್
ನವದೆಹಲಿ: ಕೊನೆಯ ಕ್ಷಣದಲ್ಲಿ ಆದಾಯ ಆದಾಯ ತೆರಿಗೆ ಲೆಕ್ಕಪತ್ರ (ಐ.ಟಿ ರಿಟರ್ನ್ಸ್) ಸಲ್ಲಿಸಲು ಸಮಸ್ಯೆ ಎದುರಿಸುತ್ತಿದ್ದ ಮಂದಿಗೆ ಗುಡ್ ನ್ಯೂಸ್. ಐ.ಟಿ ರಿಟರ್ನ್ಸ್ ವಿವರ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 5ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ...
View Articleಮಗಳ ಜೊತೆ ಜಗಳವಾಡಿದ್ದಕ್ಕೆ ಮನೆಗೆ ಬಂದಿದ್ದ ಅಳಿಯನಿಗೇ ಬೆಂಕಿಯಿಟ್ಟ ಅತ್ತೆ!
ಮೈಸೂರು: ಮಗಳ ಜೊತೆ ಜಗಳವಾಡಿದ್ದಕ್ಕೆ ರೊಚ್ಚಿಗೆದ್ದ ಅತ್ತೆ ತನ್ನ ಮನೆಗೆ ಬಂದಿದ್ದ ಅಳಿಯನನ್ನು ಸಜೀವವಾಗಿ ದಹಿಸಿದ ಅಮಾನವೀಯ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ನಾಗರಾಜ ಶೆಟ್ಟಿ(43) ಹತ್ಯೆಯಾದ ಅಳಿಯ. ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ...
View Article