Quantcast
Channel: Public TV – Latest Kannada News, Public TV Kannada Live, Public TV News
Browsing all 80002 articles
Browse latest View live

ಯಾವುದೋ ಫೋಟೋಗೆ ಯಾವುದೋ ಶೀರ್ಷಿಕೆ ನೀಡಿ ಶೇರ್ ಮಾಡೋ ಮುನ್ನ ಈ ಸುದ್ದಿಯನ್ನು ನೀವು ಓದ್ಲೇಬೇಕು

ಚಂಡೀಗಢ: ಸಾಮಾಜಿಕ ಜಾಲತಾಣದಲ್ಲಿ ಆಧಾರವಿಲ್ಲದೇ ಯಾವುದೇ ಫೋಟೋಗಳಿಗೆ ಯಾವುದೋ ಶೀರ್ಷಿಕೆ ನೀಡಿ ಹಂಚಿಕೊಳ್ಳುವ ಮಂದಿ ಬಿಸಿ ಮುಟ್ಟಿಸಲು ಈಗ ಸಂಸ್ಥೆಗಳು ಮಂದಾಗಿವೆ. ಹೌದು. ಕೆಲ ದಿನಗಳ ಹಿಂದೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆಗೆ ವಿಮಾನ...

View Article


Image may be NSFW.
Clik here to view.

ಜೀಪು, ಬೈಕ್ ಡಿಕ್ಕಿ-ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಚಿಕ್ಕಬಳ್ಳಾಪುರ: ಅರಣ್ಯ ಇಲಾಖೆಯ ಜೀಪು ಮತ್ತು ಬೈಕ್ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿದ್ದು, ಬೈಕನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮ್ಮಗಾರಹಳ್ಳಿ ಗೇಟ್ ಬಳಿ ನಡೆದಿದೆ....

View Article


Image may be NSFW.
Clik here to view.

`ಕುರುಕ್ಷೇತ್ರ’ಸಿನಿಮಾದ ಫೋಟೋ ಶೂಟ್ ಹೇಗಿದೆ ಗೊತ್ತಾ…?

ಬೆಂಗಳೂರು: ಅಕ್ಕ-ಪಕ್ಕದ ಇಂಡಸ್ಟ್ರೀಯ ತನಕ ಸದ್ದು ಮಾಡುತ್ತಿರುವ ಸ್ಯಾಂಡಲ್‍ವುಡ್‍ನ ಸಿನಿಮಾ ಅಂದರೆ ಅದು `ಕುರುಕ್ಷೇತ್ರ’ ಸಿನಿಮಾ. ಅಭಿಮಾನಿಗಳಂತೂ ಈ ಚಿತ್ರ ಹೇಗಿರುತ್ತೆ ಅನ್ನುವ ಕಲ್ಪನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಅಷ್ಟರ ಮಟ್ಟಿಗೆ ಈ...

View Article

Image may be NSFW.
Clik here to view.

ಪಾರ್ಟಿ ವೇಳೆ ಕಿರಿಕ್ ಮಾಡಿದ್ದಕ್ಕೆ ಚಾಕು ಇರಿದು ಕೊಂದೇ ಬಿಟ್ಟ

ಬೆಂಗಳೂರು: ಪಾರ್ಟಿ ಮಾಡುವಾಗ ಕಿರಿಕ್ ಮಾಡಿದ್ದಕ್ಕೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಅನೇಕಲ್ ತಾಲೂಕಿನ ತಟ್ನಹಳ್ಳಿಯ ಕೆರೆಯ ಬಳಿ ಬುಧವಾರ ರಾತ್ರಿ ನಡೆದಿದೆ. ಮನೋಜ್ ಕೊಲೆಯಾದ ಯುವಕ ಅನೇಕಲ್ ತಾಲೂಕಿನ ಅವಡದೆನಹಳ್ಳಿಯ 24 ವರ್ಷದ...

View Article

Image may be NSFW.
Clik here to view.

ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಇಲ್ಲಿದೆ 6 ಸಿಂಪಲ್ ಹೇರ್‍ಸ್ಟೈಲ್ಸ್

ವರಮಹಾಲಕ್ಷ್ಮೀ ಹಬ್ಬ ಬಂತು. ಹೆಣ್ಣುಮಕ್ಕಳಿಗಂತೂ ಸೀರೆ ಉಟ್ಟು ಚೆಂದವಾಗಿ ಅಲಂಕಾರ ಮಾಡ್ಕೊಂಡು ಓಡಾಡೋದೇ ಒಂದು ಸಂಭ್ರಮ. ಹಬ್ಬಕ್ಕೆ ಸಿಂಗರಿಸಿಕೊಳ್ಳುವಾಗ ಲೂಸ್ ಹೇರ್ ಇರಬೇಕಾ? ಜಡೆ ಹಾಕಬೇಕಾ ಅಥವಾ ಡಿಫರೆಂಟ್ ಹೇರ್‍ಸ್ಟೈಲ್ ಮಾಡ್ಕೋಬೇಕಾ ಅನ್ನೋದೇ...

View Article


Image may be NSFW.
Clik here to view.

ಯುವಕರಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆಗೆ ಮುಂದಾಗಿದ್ದ ವೃದ್ಧ ದಂಪತಿಯ ರಕ್ಷಣೆ

ಬಳ್ಳಾರಿ: ಸಂಬಂಧಿಕರ ನಿರ್ಲಕ್ಷ್ಯದಿಂದ ಮನನೊಂದು ವೃದ್ಧ ದಂಪತಿ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಣಿನಾಡು ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಬುಧವಾರ ರಾತ್ರಿ 9 ಘಂಟೆ ಸುಮಾರಿಗೆ ರಾಮಪ್ಪ ಮತ್ತು ರೇಣುಕಮ್ಮ ಎಂಬ 75...

View Article

Image may be NSFW.
Clik here to view.

ಕೊಡವರಿಂದ ಅದ್ಧೂರಿಯಾಗಿ ಕಕ್ಕಡ ಹಬ್ಬ ಆಚರಣೆ-ಫೋಟೋಗಳಲ್ಲಿ ನೋಡಿ

ಕೊಡಗು: ಜಿಲ್ಲೆಯಲ್ಲಿ ಇಂದು ಕೊಡವ ಸಮುದಾಯದ ಜನರು ಎಲ್ಲಡೆ ‘ಕಕ್ಕಡ ಪದಿನೆಟ್’ ಎಂದು ಕರೆಯಲಾಗುವ ಆಟಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. 18 ಔಷದ ಗುಣಗಳನ್ನು ಹೊಂದಿರುವ ಮದ್ದು ಸೊಪ್ಪನ್ನು ಮನೆಗೆ ತಂದು ಅದರಿಂದ ರುಚಿ ರುಚಿಯಾದ...

View Article

Image may be NSFW.
Clik here to view.

Exclusive: ಡಿಕೆಶಿ ಗುರು, ಜ್ಯೋತಿಷಿ ದ್ವಾರಕಾನಾಥ್ ಯಾರು? ರಾಜ್ಯದಲ್ಲಿ ಅಷ್ಟೊಂದು...

ಬೆಂಗಳೂರು: ಸಾಧಾರಣವಾಗಿ ಸಚಿವರ ಮನೆ ಮೇಲೆ ಐಟಿ ದಾಳಿ ನಡೆಸಿದ ಬಳಿಕ ಅವರ ಸಂಬಂಧಿಕರು, ಆಪ್ತರು, ಕಚೇರಿಗಳ ಮೇಲೆ ದಾಳಿ ನಡೆಸುವುದು ಸಾಮಾನ್ಯ. ಆದರೆ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ ಬಳಿಕ ಕೇಳಿ ಬಂದ ಮತ್ತೊಂದು ಹೆಸರು ಜ್ಯೋತಿಷಿ...

View Article


Image may be NSFW.
Clik here to view.

ಸಿಎಂ ವಿರುದ್ಧ ಕಿಡಿಕಾರಿದ ಡಿಕೆ ಶಿವಕುಮಾರ್ ತಾಯಿ

ಮಂಡ್ಯ: ನನ್ನ ಮಕ್ಕಳು ಜನಸೇವೆಯನ್ನು ಮಾಡುತ್ತಿದ್ದಾರೆ. ಅವರೂ ಯಾರಿಗೂ ಮೋಸ ಮಾಡಿಲ್ಲ. ನಮ್ಮ ಮನೆ ಮತ್ತು ಮಕ್ಕಳು ಮನೆ ಮೇಲೆ ದಾಳಿ ಮಾಡುವಂತಹದ್ದು ಏನೂ ಇರಲಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಹೇಳಿದ್ದಾರೆ. ಐಟಿ...

View Article


Image may be NSFW.
Clik here to view.

30 ಅಡಿ ಆಳದ ತೊರೆಗೆ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು: ನಿಯಂತ್ರಣ ತಪ್ಪಿ ಬೈಕ್ ಸುಮಾರು ಮೂವತ್ತು ಅಡಿ ಆಳದ ರಸ್ತೆ ಪಕ್ಕದ ತೊರೆಗೆ ಬಿದ್ದು ಸವಾರರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆ ಮೂಡಲಪಾಳ್ಯದ ಬಳಿ ನಡೆದಿದೆ. ತಿಮ್ಮಸಂದ್ರ ಗ್ರಾಮದ ನಿವಾಸಿ...

View Article

ಡಿಕೆಶಿ ರಾಜೀನಾಮೆ ಕೇಳೋದಕ್ಕೆ ಬಿಜೆಪಿಗೆ ಯಾವ ನೈತಿಕತೆ ಇದೆ: ಸಿಎಂ ಪ್ರಶ್ನೆ

ಬೆಂಗಳೂರು: ಇಂಧನ ಸಚಿವ ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾಗಿರುವುದು ರಾಜಕೀಯ ಪ್ರೇರಿತ. ಈ ಸಮಯದಲ್ಲಿ ದಾಳಿ ನಡೆಸಿರುವುದು ಸರಿಯಲ್ಲ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಐಟಿ ದಾಳಿಗೆ ಸಂಬಂಧಿಸಿದಂತೆ ಮೊದಲ ಬಾರಿಗೆ...

View Article

Image may be NSFW.
Clik here to view.

ತನಗೆ ಸಿಗದವಳು ಯಾರಿಗೂ ಸಿಗಬಾರದೆಂದು 18 ವರ್ಷದ ಯುವತಿಯನ್ನ ಕೊಂದೇಬಿಟ್ಟ

  ಜೈಪುರ: ತನಗೆ ಸಿಗದವಳು ಬೇರೆ ಯಾರಿಗೂ ಸಿಗಬಾರದೆಂದು ಯುವಕನೊಬ್ಬ 18 ವರ್ಷದ ಯುವತಿಯನ್ನ ಕೊಲೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 18 ವರ್ಷದ ವೈಶಾಲಿ ಶರ್ಮಾ ಕೊಲೆಯಾದ ದುರ್ದೈವಿ. ವೈಶಾಲಿ 12ನೇ ಕ್ಲಾಸ್ ಪರೀಕ್ಷೆ ಮುಗಿಸಿ ಮುಂದಿನ...

View Article

ಡಿಕೆಶಿ ತಾಯಿ ಮಾಧ್ಯಮಗಳಿಗೆ ಸಿಗದಂತೆ ಬೆಂಬಲಿಗರಿಂದ ಕಾವಲು!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ತಾಯಿ ನೀಡಿರೋ ಹೇಳಿಕೆಯಿಂದ ತೀವ್ರ ಮುಜುಗರಕ್ಕೀಡಾಗಿದ್ದಾರೆ. ಇದರಿಂದ ಕಾಂಗ್ರೆಸ್‍ನೊಳಗೆ ಎಲ್ಲವು ಸರಿಯಿಲ್ಲ ಎಂಬ ಸಂದೇಶ ರವಾನೆ ಆಗ್ತಿರುವ ಬಗ್ಗೆ ಕೆಪಿಸಿಸಿಯಲ್ಲಿ ಆತಂಕ ಎದುರಾಗಿದೆ....

View Article


Image may be NSFW.
Clik here to view.

ತಂಗಿಯ ತಲೆಗೆ ಕತ್ತಿಯಿಂದ ಹೊಡೆದ ಅಣ್ಣ ಪರಾರಿ

ಕಾರವಾರ: ಬೇರೊಬ್ಬನನ್ನು ಪ್ರೀತಿಸಿದ್ದ ಕಾರಣಕ್ಕೆ ತಂಗಿಯ ಮೇಲೆ ಅಣ್ಣನೊಬ್ಬ ಕತ್ತಿಯಿಂದ ತಲೆ ಹಾಗೂ ಬೆನ್ನಿನ ಭಾಗಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಉಲ್ಲಾಪುರ ತಾಲೂಕಿನ ಅರೆಬೈಲ್ ನಲ್ಲಿ ನೆಡೆದಿದೆ. ದಾಮೋದರ್...

View Article

ಬಿಜೆಪಿ ಸಚಿವರ ಮೇಲೂ ದಾಳಿ ಆಗಲಿ: ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ: ಇಂಧನ ಸಚಿವ ಡಿಕೆ ಶಿವಕುಮಾರ್ ಮೇಲಿನ ಐಟಿ ದಾಳಿ ತಪ್ಪಲ್ಲ. ಆದ್ರೆ ಕೇವಲ ಕಾಂಗ್ರೆಸ್ ಸರ್ಕಾರವನ್ನೇ- ಕಾಂಗ್ರೆಸ್ ನ ಮಂತ್ರಿಗಳನ್ನೇ ಟಾರ್ಗೆಟ್ ಮಾಡುವುದು ಎಷ್ಟು ಸರಿ ಎಂದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಐಟಿ ಇಲಾಖೆಯನ್ನು ಪ್ರಶ್ನೆ...

View Article


Image may be NSFW.
Clik here to view.

ಯಾದಗಿರಿಯಲ್ಲಿ ಧಾರಾಕಾರ ಮಳೆ: ರೈತರ ಮೊಗದಲ್ಲಿ ಸಂತಸ

ಯಾದಗಿರಿ: ಬಿಸಿಲ ನಾಡು ಯಾದಗಿರಿಯಲ್ಲಿ ಇಂದು ಬೆಳಗ್ಗೆ ಅರ್ಧಗಂಟೆಗಳ ಕಾಲ ಧಾರಾಕಾರ ಮಳೆ ಸುರಿದಿದ್ದು ಜಿಲ್ಲೆಯ ರೈತರಲ್ಲಿ ಮಂದಹಾಸ ಮೂಡಿಸಿದೆ. ಮುಂಗಾರು ಬೆಳೆಗೆ ವಾಡಿಕೆ ಮಳೆ ಆಗಿಲ್ಲ. ಹೀಗಾಗಿ ಯಾದಗಿರಿ, ಶಾಹಪೂರ, ಸೂರಪೂರ ಹಾಗೂ ಗುರಮಿಟ್ಕಲ್...

View Article

Image may be NSFW.
Clik here to view.

ಡಿಕೆಶಿ ಆಪ್ತನ ಮನೆಯಲ್ಲಿ ಹಣದ ಗೋಪುರ: ವಿಚಾರಣೆ ವೇಳೆ ಆಂಜನೇಯ ಹೇಳಿದ್ದೇನು?

ನವದೆಹಲಿ: ಪ್ರತಿವರ್ಷ ವರಮಹಾಲಕ್ಷ್ಮಿ ಹಬ್ಬವನ್ನ ಅದ್ದೂರಿಯಾಗಿ ಆಚರಿಸುತ್ತಿದ್ದ ಇಂಧನ ಸಚಿವ ಡಿ.ಕೆ ಶಿವಕುಮಾರ್‍ಗೆ ಈ ಬಾರಿ ಐಟಿ ಸಂಕಟ ತಂದಿಟ್ಟಿದ್ದು,  ದೆಹಲಿಯ ಆಪ್ತ ಆಂಜನೇಯ ನಿವಾಸದಲ್ಲಿ ಜೋಡಿಸಿಟ್ಟಿದ್ದ 8.5 ಕೋಟಿ ನೋಟುಗಳು ಬಹಿರಂಗವಾಗಿವೆ....

View Article


Image may be NSFW.
Clik here to view.

ಐಟಿ ರೇಡ್: ರಾಜ್ಯದ ಸಂಸದರಿಗೆ ಮೋದಿಯಿಂದ ಜಾಣ್ಮೆಯ ಪಾಠ

ನವದೆಹಲಿ: ರಾಜ್ಯದಲ್ಲಿ ಐಟಿ ದಾಳಿ ವಿಚಾರವಾಗಿ ಯಾರೂ ಪೇಚಿಗೆ ಸಿಲುಕಿಸುವ ಹೇಳಿಕೆ ಕೊಡಬೇಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿ ಜಾಣ್ಮೆಯ ಪಾಠವನ್ನು ಹೇಳಿದ್ದಾರೆ. ಶುಕ್ರವಾರ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ...

View Article

Image may be NSFW.
Clik here to view.

ಐಟಿ ಡ್ರಿಲ್ಲಿಂಗ್: ಅಧಿಕಾರಿಗಳ ಆ ಎಲ್ಲ ಪ್ರಶ್ನೆಗಳಿಗೆ ಡಿಕೆಶಿ ಉತ್ತರಿಸಿದ್ದು ಹೀಗೆ

ಬೆಂಗಳೂರು: ಡಿಕೆ ಶಿವಕುಮಾರ್ ವಿಚಾರಣೆಯ 3ನೇ ದಿನವಾದ ಶುಕ್ರವಾರ ಐಟಿ ಡಿಜಿ ಬಾಲಕೃಷ್ಣನ್ ಆಗಮಿಸಿ ಪ್ರಶ್ನೆ ಕೇಳಿದ್ದಾರೆ. ಹಲವಾರು ಪ್ರಶ್ನೆಗಳನ್ನು ಕೇಳಿದ್ದು ಈ ಪ್ರಶ್ನೆಗೆ ಡಿಕೆಶಿ ಉತ್ತರಿಸಿದ್ದು, ಏನು ಉತ್ತರಿಸಿದ್ದಾರೆ ಎನ್ನುವುದು ಐಟಿ...

View Article

Image may be NSFW.
Clik here to view.

ಕಾರವಾರ ಬಸ್ ನಿಲ್ದಾಣದಲ್ಲಿ ಓವರ್‍ ಟೇಕ್ ಗಲಾಟೆ: KSRTC ಚಾಲಕನಿಗೆ ಖಾಸಗಿ ಬಸ್...

ಕಾರವಾರ: ಓವರ್‍ಟೇಕ್ ಮಾಡಿದ್ದನ್ನ ಪ್ರಶ್ನಿಸಿದ್ದ ಕೆಎಸ್‍ಆರ್‍ಟಿಸಿ ಬಸ್ ಚಾಲಕರಿಗೆ ಖಾಸಗಿ ಬಸ್ ಚಾಲಕ ಹಾಗೂ ಏಜೆಂಟ್ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಚಂದ್ರಹಾಸ್ ಬೀಸನಳ್ಳಿ ಹಾಗೂ...

View Article
Browsing all 80002 articles
Browse latest View live


<script src="https://jsc.adskeeper.com/r/s/rssing.com.1596347.js" async> </script>