ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಯಾರಿಗೆ ಯಾವ ಖಾತೆ?
ಬೆಂಗಳೂರು: ಕೊನೆಗೂ ಸಂಪುಟ ವಿಸ್ತರಣೆಯ ಭಾಗ್ಯ ಕೂಡಿ ಬಂದಿದ್ದು, ಮುಂದಿನ ವಾರವೇ ಸಿಎಂ ಕ್ಯಾಬಿನೆಟ್ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಆಗಸ್ಟ್ 21 ರಂದು ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದ್ದು, ಹೆಚ್ ವೈ ಮೇಟಿ, ಮಹಾದೇವಪ್ರಸಾದ್,...
View Articleಬೆಂಗಳೂರು ನಾಗರಿಕರಿಗೆ ಸಿದ್ದು ಸರ್ಕಾರದಿಂದ ನೊರೆ ಭಾಗ್ಯ!
ಬೆಂಗಳೂರು: ಇಂದಿರಾ ಕ್ಯಾಂಟೀನ್ ಆರಂಭಿಸಿ ಬೀಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಷ್ಟ್ರಮಟ್ಟದಲ್ಲಿ ತೀವ್ರ ಟೀಕೆಗೆ ಒಳಗಾಗಿದೆ. ಬಡವರಿಗೆ ಅನ್ನ ಭಾಗ್ಯ ನೀಡಿದ್ದೇವೆ ಅಂತ ಹೇಳಿಕೊಳ್ಳುವ ಸರ್ಕಾರ, ಬೆಂಗಳೂರಿನ...
View Articleಗೋವಾ ಹುಡ್ಗಿ ಜೊತೆ ಕೊಪ್ಪಳದ ಹುಡ್ಗನಿಗೆ ಜಾತ್ರೆಯಲ್ಲಿ ಲವ್ವಾಯ್ತು- ಸುಂದರ ಪ್ರೇಮ್...
ಕೊಪ್ಪಳ: ವರ್ಷಕ್ಕೊಮ್ಮೆ ಜಾತ್ರೆಗೆ ಬರುವ ಗೋವಾ ಯುವತಿ ಹಾಗು ಯುವಕನ ನಡುವೆ ಪ್ರೇಮಾಂಕುರವಾಗಿದ್ದು, ಇಬ್ಬರೂ ಒಬ್ಬರನೊಬ್ಬರನ್ನು ಮೆಚ್ಚಿಕೊಂಡು ಮದುವೆಯನ್ನು ಸಹ ಆಗಿದ್ದಾರೆ. ಆದರೆ ಸದ್ಯ ಈ ಸುಂದರ ಪ್ರೇಮ ಕಹಾನಿಯಲ್ಲಿ ಯುವತಿ ಪೋಷಕರೇ ವಿಲನ್...
View Articleಸ್ನೇಹಿತನ ಪತ್ನಿಯ ಮೇಲೆ ರೇಪ್ ಕೇಸ್: ಮಾಜಿ ಸಚಿವ ಹಾಲಪ್ಪ ಖುಲಾಸೆ
ಶಿವಮೊಗ್ಗ: ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಮಾಜಿ ಸಚಿವ ಹರತಾಳು ಹಾಲಪ್ಪಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ರಕರಣದಿಂದ ದೋಷಮುಕ್ತರಾಗಿದ್ದಾರೆ. ಶಿವಮೊಗ್ಗ 2ನೇ ಜೆಎಂಎಫ್ಸಿ ನ್ಯಾಯಾಲಯ ನ್ಯಾ. ಬಿಜೆ ರಾಮ ಅವರು...
View Articleನಾಳೆಯಿಂದ ಚಂದನವನದಲ್ಲಿ ಬೀಸಲಿದೆ ‘ಕಾಫಿ ತೋಟ’ದ ಪರಿಮಳ
ಬೆಂಗಳೂರು: ಕಿರುತೆರೆಯಲ್ಲಿ ತಮ್ಮದೇ ಶೈಲಿಯ ಧಾರವಾಹಿಗಳನ್ನು ನೀಡುವ ಮೂಲಕ ಮನೆಮಾತಾಗಿರುವ ಸ್ಯಾಂಡಲ್ವುಡ್ ಮೇಷ್ಟ್ರು ಟಿ.ಎನ್.ಸೀತಾರಂ ಬಹು ಕಾಲದ ನಂತರ ‘ಕಾಫಿ ತೋಟ’ ಸಿನಿಮಾವೊಂದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ನಾಳೆಯಿಂದ ರಾಜ್ಯಾದ್ಯಂತ...
View Articleಇಂಡಿಯಾದ ಪರವಾಗಿ ಸಿನಿಮಾ ಮಾಡಿದ್ದಕ್ಕೆ ನಮ್ಮ ಜೊತೆ ಗಲಾಟೆ ಮಾಡಿದ್ರು: ಶಿವಣ್ಣ
ಬೆಂಗಳೂರು: ಒಬ್ಬ ಯೋಧನಾಗಿ ಪಾತ್ರ ಮಾಡಿದಕ್ಕೆ ತುಂಬಾ ಖುಷಿಯಾಗಿದ್ದೇನೆ. ನನಗೆ ಚಿಕ್ಕಂದಿನಿಂದಲೂ ದೇಶ, ಯೋಧ ಅಂದರೆ ನನಗೆ ತುಂಬಾ ಇಷ್ಟ. ಸಿನಿಮಾದ ಎರಡನೇ ಭಾಗ ತುಂಬ ಇಷ್ಟವಾಗುತ್ತದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ....
View Articleರೇಪ್ ಕೇಸ್ನಲ್ಲಿ ಮಾಜಿ ಸಚಿವ ಹಾಲಪ್ಪ ಬಚಾವ್ ಆಗಿದ್ದು ಹೇಗೆ?
ಶಿವಮೊಗ್ಗ: ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಆರೋಪ ಎದುರಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕ ಹರತಾಳು ಹಾಲಪ್ಪ ನಿರ್ದೋಷಿ ಎಂದು ಶಿವಮೊಗ್ಗ 2ನೇ ಜೆಎಂಎಫ್ಸಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಸುಮಾರು 7 ವರ್ಷಗಳ...
View Articleಪಾರು ಐ ಲವ್ ಯೂ
ಚಂದನವನದಲ್ಲಿ ಚಾರಿತ್ರಿಕ ದಾಖಲೆಗಳಿಗೆ ನಾಂದಿ ಹಾಡಬೇಕೆಂಬ ಆಸೆಯಿಂದ ದಿನಕ್ಕೋರ್ವರು ಯುವಪ್ರತಿಭೆಗಳು ಬರುತ್ತಾರೆ ಮತ್ತು ಬಂದವರಲ್ಲಿ ಸಂವೇದನಾಶೀಲರಾಗಿ ಸದಾ ತಮ್ಮ ಛಾಪನ್ನು ಮೂಡಿಸುವವರೂ, ಮೂಡಿಸಿದವರೂ ಹಲವರಿದ್ದಾರೆ. ಇದೇ ಬಗೆಯ ಆಸೆಯೊಂದಿಗೆ...
View Article4 ವರ್ಷದಲ್ಲಿ ರಾಜಕೀಯ ಪಕ್ಷಗಳಿಗೆ 956.77 ಕೋಟಿ ರೂ. ದೇಣಿಗೆ: ಯಾವ ಪಕ್ಷಕ್ಕೆ ಎಷ್ಟು ಕೋಟಿ...
ನವದೆಹಲಿ: 2012-13 ಮತ್ತು 2015-16 ಅವಧಿಯಲ್ಲಿ ಕಾರ್ಪೋರೇಟ್ ಕಂಪೆನಿಗಳು 956.77 ಕೋಟಿ ರೂ. ಹಣವನ್ನು ರಾಜಕೀಯ ಪಕ್ಷಗಳಿಗೆ ದೇಣಿಗೆಯಾಗಿ ನೀಡಿದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಅಸೋಸಿಯೇಷನ್ ಫಾರ್ ಡೆಮೊಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್)...
View Article3ನೇ ತರಗತಿ ಬಾಲಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ!
ಹೈದರಾಬಾದ್: ತೆಲುಗು ಪದ್ಯ ಕಲಿತುಕೊಂಡು ಬಂದಿಲ್ಲವೆಂದು ಶಾಲೆಯಲ್ಲಿ ಟೀಚರ್ ಹೊಡೆದಿದ್ದರಿಂದ ಮನನೊಂದ 9 ವರ್ಷದ ವಿದ್ಯಾರ್ಥಿಯೊಬ್ಬ ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ವನಾಪರ್ತಿ ಜಿಲ್ಲೆಯಲ್ಲಿ...
View Articleಈ ಫೋಟೋವನ್ನ ನೀವೂ ಶೇರ್ ಮಾಡಿದ್ರಾ? ಹಾಗಿದ್ರೆ ಈ ಸುದ್ದಿ ಓದಿ
ಗುವಾಹಾಟಿ: ಸ್ವಾತಂತ್ರ್ಯ ದಿನಾಚರಣೆಯಂದು ಪ್ರವಾಹ ಪೀಡಿತ ಅಸ್ಸಾಂನ ಸರ್ಕಾರಿ ಶಾಲೆಯೊಂದರಲ್ಲಿ ಮೊಣಕಾಲುದ್ದ ನೀರು ನಿಂತಿದ್ದರೂ ಅದರ ಮಧ್ಯೆ ನಿಂತು ಧ್ವಜಾರೋಹಣ ಮಾಡಿದ್ದರು. ಶಿಕ್ಷಕರು ಹಾಗೂ ಮಕ್ಕಳು ನೀರಿನ ಮಧ್ಯೆ ನಿಂತು ತ್ರಿವರ್ಣ ಧ್ವಜಕ್ಕೆ...
View Articleಏನೇ ತಿಪ್ಪರಲಾಗ ಹಾಕಿದ್ರು ಬಿಜೆಪಿ, ಜೆಡಿಎಸ್ ಅಧಿಕಾರಕ್ಕೆ ಬರಲ್ಲ: ಸಿದ್ದರಾಮಯ್ಯ
ವಿಜಯಪುರ: ಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಆದರೆ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಭ್ರಮೆಯಲ್ಲಿದ್ದಾರೆಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಕೃಷ್ಣಾನದಿಗೆ ಬಾಗಿನ ಅರ್ಪಿಸಲು ಬಾಗಲಕೋಟೆ...
View Articleಶಾಕಿಂಗ್ ವಿಡಿಯೋ: ಹುಟ್ಟುಹಬ್ಬದ ದಿನವೇ ಮಹಿಳಾ ಸಹೋದ್ಯೋಗಿಯ ಸೀರೆ ಎಳೆದ ಸೆಕ್ಯೂರಿಟಿ...
ನವದೆಹಲಿ: ನಗರದ ಪಂಚತಾರಾ ಹೋಟೇಲಿನ ಸೆಕ್ಯೂರಿಟಿ ಮಾನೇಜರೊಬ್ಬ ತನ್ನ ಮಹಿಳಾ ಸಹೋದ್ಯೋಗಿಯ ಸೀರೆ ಎಳೆದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆಯೊಂದು ಬೆಳೆಕಿಗೆ ಬಂದಿದೆ. ಈ ಘಟನೆ ಜುಲೈ 29ರಂದು ದೆಹಲಿ ಏರ್ಪೋರ್ಟ್ ಬಳಿಯ ಪಂಚತಾರಾ...
View Articleಮಡಿಕೇರಿಯಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ರಮೇಶ್ ‘ಕೈ’ಲೀಲೆ
ಮಡಿಕೇರಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮಾಜಿ ಜಿಲ್ಲಾ ಅಧ್ಯಕ್ಷ ಹಾಗೂ ಹಾಲಿ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ ರಮೇಶ್ ಅವರು ಎಮ್ಎಲ್ಸಿ ವೀಣಾ ಅಚ್ಚಯ್ಯ ಅವರ ಕೈಹಿಡಿದುಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಡಿಕೇರಿ...
View Articleಕಾರ್ ಕಿಟಕಿ ಮುಚ್ಚೋದು ಮರೆತಿದ್ದ ಮೀನುಗಾರ ವಾಪಸ್ ಬಂದು ನೋಡಿದಾಗ ದಂಗಾದ!
ಮನೆಯಲ್ಲಿ ಸಂಜೆಯಾದ್ರೆ ಸೊಳ್ಳೆ ಬರುತ್ತೆ ಅಂತ ಬಾಗಿಲು, ಕಿಟಕಿಗಳನ್ನ ಮುಚ್ಚಿಬಿಡ್ತೀವಿ. ಒಂದು ವೇಳೆ ಅವು ಒಳಗೆ ಬಂದ್ರೂ ಸೊಳ್ಳೇಬತ್ತಿ ಹಚ್ಚಿ ಅಥವಾ ಸೊಳ್ಳೇಬ್ಯಾಟ್ ಹಿಡಿದು ಸೊಳ್ಳೆಗಳನ್ನ ಸದೆಬಡಿಯಲು ನಿಂತುಬಿಡ್ತೀವಿ. ಆದ್ರೆ ಈ ವಿಡಿಯೋ...
View Articleಎಷ್ಟೋ ದಿನದಿಂದ ನಿದ್ರೆಯಿಂದ ಎದ್ದು ಬಿಜೆಪಿಯವರು ಪ್ರತಿಭಟಿಸ್ತಿದ್ದಾರೆ: ಡಿಕೆಶಿ
ಬೆಂಗಳೂರು: ಎಷ್ಟೋ ದಿನದ ಮೇಲೆ ನಿದ್ರೆಯಿಂದ ಎದ್ದು ಬಿಜೆಪಿಯವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ ಪಾಪ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಕಮಲ ನಾಯಕ ಪ್ರತಿಭಟನೆಯನ್ನು ವ್ಯಂಗ್ಯ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಅವರು...
View Articleಇಂದಿರಾ ಕ್ಯಾಂಟೀನ್ ಅಸಲಿಯತ್ತು ಬಯಲಿಗೆಳೆದಿದ್ದಕ್ಕೆ ನಟ ಜಗ್ಗೇಶ್ ಹೀಗಂದ್ರು!
ಬೆಂಗಳೂರು: ರಾಜ್ಯ ಸರ್ಕಾರದ ನೇತೃತ್ವದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದು, ಇಂದು ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಲ್ಲಿ ಅದರ ಅಸಲಿಯತ್ತನ್ನು ಬೆಳಗ್ಗಿನಿಂದಲೇ ನಿರಂತರವಾಗಿ ಪ್ರಸಾರ ಮಾಡಿತ್ತು. ಈ ಕಾರ್ಯಕ್ಕೆ ನಟ ಜಗ್ಗೇಶ್ ಟ್ವೀಟ್ ಮೂಲಕ...
View Articleಇಂದಿರಾ ಕ್ಯಾಂಟೀನ್ ಅಸಲಿ ಮುಖ: ತಪ್ಪನ್ನು ಒಪ್ಪಿಕೊಂಡ ಬಿಬಿಎಂಪಿ
ಬೆಂಗಳೂರು: ಇಂದಿರಾ ಕ್ಯಾಂಟಿನ್ ಗಾಗಿ ಅರಮನೆ ಮೈದಾನದಲ್ಲಿ ಅಡುಗೆ ಮಾಡುತ್ತಿರುವ ವಿಚಾರದ ಬಗ್ಗೆ ಬಿಬಿಎಂಪಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ. ಪಬ್ಲಿಕ್ ಟಿವಿ ಬೆಳಗ್ಗೆಯಿಂದ ಇಂದಿರಾ ಕ್ಯಾಂಟಿನ್ ಅಸಲಿ ಸುದ್ದಿ ಪ್ರಸಾರ ಮಾಡಿದ ಬಳಿಕ ಶುಕ್ರವಾರ...
View Articleಶೀಘ್ರವೇ ಬಿಡುಗಡೆಯಾಗಲಿದೆ ಹಂಪಿಯ ರಥದ ಚಿತ್ರ ಇರೋ 50 ರೂ. ನೋಟುಗಳು!
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಶೀಘ್ರದಲ್ಲೇ ಹಂಪಿಯ ರಥ ಇರುವ 50 ರೂ. ನೋಟುಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ. 50 ರೂ.ಗಳ ಹೊಸ ನೋಟುಗಳನ್ನು ಬಿಡುಗಡೆ ಮಾಡಲಾಗುವುದೆಂದು ಗವರ್ನರ್ ಉರ್ಜಿತ್ ಪಟೇಲ್ ಕಳೆದ ವರ್ಷವೇ...
View Articleಅನ್ನಭಾಗ್ಯ ಯೋಜನೆಯ ಅಕ್ಕಿಯ ಅಕ್ರಮ ಮಾರಾಟ: ಇಬ್ಬರ ಬಂಧನ
ಚಾಮರಾಜನಗರ: ಹಸಿವು ಮುಕ್ತ ಮಾಡುವ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಡಿಮೆ ಬೆಲೆಗೆ ಕೊಂಡು ಖಾಸಗಿಯಾಗಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜಿಲ್ಲೆಯ ಯಳಂದೂರು ಪೊಲೀಸರು ಬಂಧಿಸಿದ್ದಾರೆ. ಯಳಂದೂರು ತಾಲೂಕಿನ ಬಳೆಪೇಟೆ...
View Article