Quantcast
Channel: Public TV – Latest Kannada News, Public TV Kannada Live, Public TV News
Browsing all 80425 articles
Browse latest View live

Image may be NSFW.
Clik here to view.

59 ಇಂಚಿನ ಹೊಟ್ಟೆಯೊಂದಿಗೆ ಪ್ರತಿದಿನ ನರಳಾಡ್ತಿದ್ದಾರೆ ಈ ವ್ಯಕ್ತಿ

ಗುವಾಹಟಿ: ಆಗಾಗ ಹೊಟ್ಟೆನೋವು ಕಾಣಿಸಿಕೊಳ್ಳೋದು ಅಥವಾ ಹೆಚ್ಚಿಗೆ ಊಟ ಮಾಡಿದಾಗ ಹೊಟ್ಟೆ ಊದಿಕೊಳ್ಳೊದು ಸಾಮಾನ್ಯ. ಆದ್ರೆ ಹೊಟ್ಟೆ ಊತವೇ ಈಗ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿದೆ. ಅಸ್ಸಾಂನ ಬಿಕಾಶ್ ಹಜಾರಿಕಾ 61 ಕೆಜಿ ತೂಕವಿದ್ದು, ಅವರ ಹೊಟ್ಟೆ...

View Article


ಸಿ ಫೋರ್ ಕೆಂಪಯ್ಯ, ದಿನೇಶ್ ಅಮೀನ್ ಮಟ್ಟು ಸೇರಿ ಮಾಡಿರೋ ಸರ್ವೇ : ಶೋಭಾ ಕರಂದ್ಲಾಜೆ

ಬೆಂಗಳೂರು: ಸಿ-ಫೋರ್ ಸರ್ವೇ ಅಲ್ಲ. ಇದು ಕಾಂಗ್ರೆಸ್ ಕಚೇರಿಯಲ್ಲಿ ಕುಳಿತು ಮಾಡಿದ ಸರ್ವೇ. ಅದು ಬಸವರಾಜೇಂದ್ರ ಪತ್ರದ ಬೆನ್ನಲ್ಲೇ ಸರ್ವೇ ರಿಪೋರ್ಟ್ ಆಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಷ್ಟು...

View Article


ಲಂಕಾ ವಿರುದ್ಧ ಶತಕ ಸಿಡಿಸಿ ದಾಖಲೆ ಬರೆದ ಧವನ್

ಡಂಬುಲಾ: ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ಶಿಖರ್ ಧವನ್ ದಾಖಲೆ ಬರೆದಿದ್ದಾರೆ. ವಿಶ್ವದ ಯಾವುದೇ ತಂಡದ ವಿರುದ್ಧ ಸತತ 6 ಬಾರಿ 50 ಕ್ಕೂ ಹೆಚ್ಚು ರನ್ ಹೊಡೆದ ಮೊದಲ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೆ ಶಿಖರ್ ಧವನ್...

View Article

ಹುಡುಗಿ ವಿಚಾರಕ್ಕೆ ಆರ್‍ಸಿ ಕಾಲೇಜಲ್ಲಿ ವಿದ್ಯಾರ್ಥಿಗಳ ಮಾರಾಮಾರಿ

ಬೆಂಗಳೂರು: ಹುಡುಗಿ ವಿಚಾರಕ್ಕೆ ನಗರದ ಚಾಲುಕ್ಯ ಸರ್ಕಲ್‍ನಲ್ಲಿರೋ ಆರ್.ಸಿ ಕಾಲೇಜ್‍ನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಜಗಳ ನಡೆದಿದೆ. ನಮ್ಮ ಕಾಲೇಜಿನ ಹುಡುಗಿಯನ್ನ ಚುಡಾಯಿಸಿದ್ದಾರೆ ಎಂದು ಆರೋಪಿಸಿ ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು...

View Article

ಯಡಿಯೂರಪ್ಪ ತಪ್ಪು ಮಾಡಿದ್ರೂ ಬಿಡಲು ಆಗುತ್ತಾ: ಸಿದ್ದರಾಮಯ್ಯ

ಬೆಂಗಳೂರು: ಎಸಿಬಿ ವಿಚಾರದಲ್ಲಿ ಬಿಜೆಪಿಯವರು ತಪ್ಪಿತಸ್ಥ ಸ್ಥಾನದಲ್ಲಿದ್ದಾರೆ. ಅದಕ್ಕೆ ಹೀಗೆಲ್ಲಾ ಮಾಡ್ತಿದ್ದಾರೆ. ಯಡಿಯೂರಪ್ಪ ತಪ್ಪು ಮಾಡಿದ್ರೂ ಬಿಡಲು ಆಗುತ್ತಾ? ತಪ್ಪು ಮಾಡಿಲ್ಲ ಅಂದ್ರೆ ಅಲ್ಲಿ ಹೋಗಿ ಹೇಳಲಿ ಎಂದು ಸಿಎಂ ಸಿದ್ದರಾಮಯ್ಯ...

View Article


ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

ಮುಂಬೈ: ಥಾಣೆ ಜಿಲ್ಲೆಯ ಮೀರಾ- ಭಯಾಂದರ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿದ್ದು, 95 ಸ್ಥಾನಗಳ ಪೈಕಿ 65ರಲ್ಲಿ ಜಯಗಳಿಸಿದೆ. ಮಹಾರಾಷ್ಟ್ರದಲ್ಲಿ ಮೈತ್ರಿ ಸರ್ಕಾರವಿದ್ದರೂ ಬಿಜೆಪಿ ಮತ್ತು ಶಿವಸೇನೆ ಪ್ರತ್ಯೇಕವಾಗಿ...

View Article

ರೈತರಿಗೆ ಪರಿಹಾರ ನೀಡದ್ದಕ್ಕೆ 7 ಕರ್ನಾಟಕ ವೈಭವ್ ಬಸ್ ಜಪ್ತಿ!

ಚಿತ್ರದುರ್ಗ: ಈ ಹಿಂದೆ ಜಿಲ್ಲಾಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳ ವಾಹನಗಳನ್ನು ಜಪ್ತಿ ಮಾಡಿದ್ದಾಯ್ತು, ಪೀಠೋಪಕರಣಗಳನ್ನ ಹರಾಜು ಹಾಕಿದ್ದೂ ಆಯ್ತು, ಅಷ್ಟು ಸಾಲದು ಅಂತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇಂದ್ರ ಸರ್ಕಾರದ ಅಧೀನದಲ್ಲಿರೋ...

View Article

Image may be NSFW.
Clik here to view.

ಮೋಡ ಬಿತ್ತನೆಗೆ ಆರಂಭದಲ್ಲೇ ವಿಘ್ನ! ಮೊದಲ ದಿನ ಏನಾಯ್ತು?

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಮೋಡಬಿತ್ತನೆ ಕಾರ್ಯ ಆರಂಭಿಸಿದೆ. ರಾಡರ್ ಸಮಸ್ಯೆಯಿಂದ ಮೋಡದ ಕ್ಲಿಯರ್ ಚಿತ್ರ ಸಿಗದಿದ್ದರೂ ಇವತ್ತೇ ಮೋಡ ಬಿತ್ತನೆ ಮಾಡಿದ್ದಾರೆ. ಮೊದಲಿಗೆ ವಿಶೇಷ ವಿಮಾನ...

View Article


ದಿನಭವಿಷ್ಯ 22-08-2017

ಪಂಚಾಂಗ ಶ್ರೀ ಹೇವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಭಾದ್ರಪದ ಮಾಸ ಶುಕ್ಲ ಪಕ್ಷ, ಪಾಡ್ಯ ತಿಥಿ, ಮಂಗಳವಾರ, ಮಖ ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:32 ರಿಂದ 5:05 ಗುಳಿಕಕಾಲ: ಮಧ್ಯಾಹ್ನ 12:25 ರಿಂದ 1:59 ಯಮಗಂಡಕಾಲ:...

View Article


ಸ್ಪೀಡ್ ಪೋಸ್ಟ್ ನಲ್ಲಿ ತಲಾಖ್ ನೀಡಿದ್ದ ಪತಿ ವಿರುದ್ಧ ಗೆದ್ದು ಅನಿಷ್ಟ ಪದ್ದತಿಗೆ ಮುಕ್ತಿ...

ನವದೆಹಲಿ: ಸ್ಪೀಡ್ ಪೋಸ್ಟ್ ಮೂಲಕ ಮೂರು ಬಾರಿ ತಲಾಖ್ ಹೇಳಿದ್ದ ಗಂಡನ ವಿರುದ್ಧ ಹೋರಾಡಲು ಸುಪ್ರೀಂ ಮೊರೆ ಹೋಗಿದ್ದ ಮಹಿಳೆಯೊಬ್ಬರಿಂದ ಈಗ ಮುಸ್ಲಿಮ್ ಧರ್ಮದಲ್ಲಿದ್ದ ತಲಾಖ್ ದೇಶದಲ್ಲಿ ರದ್ದಾಗಿದೆ. ಹೌದು. ತಲಾಖ್ ನಿಷೇಧವಾಗಬೇಕೆಂದು ಹಲವು ಮಂದಿ...

View Article

Image may be NSFW.
Clik here to view.

ಬೆಳ್ಳಂದೂರು ಕೆರೆ ಈಗ ಕಾಂಗ್ರೆಸ್ ಕೆರೆ: ನಾಮಕರಣ ಪ್ರೋಗ್ರಾಂನಲ್ಲಿ ಸಿಎಂ, ಜಾರ್ಜ್!

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವ ಬೆಳ್ಳಂದೂರು ಕೆರೆಗೆ ನವ ಭಾರತ ಪ್ರಜಾ ಸತ್ತಾತ್ಮಕ ಪಕ್ಷ ಮಂಗಳವಾರ ‘ಕಾಂಗ್ರೆಸ್ ಕೆರೆ’ ಎಂದು ನಾಮಕರಣ ಮಾಡಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬೆಳ್ಳಂದೂರು ಕೆರೆಯಲ್ಲಿ ನೊರೆ ಸಮಸ್ಯೆ...

View Article

ನಾವು ಎಲ್ಲ ಧರ್ಮದ ಸಂಸ್ಥಾಪಕರನ್ನು ಪೂಜಿಸುತ್ತೇವೆ: ಜಿ.ಪರಮೇಶ್ವರ್

ತುಮಕೂರು: ಲಿಂಗಾಯತ ಧರ್ಮದ ವಿಚಾರವನ್ನು ರಾಜಕೀಯ ಪಕ್ಷಗಳು ತೀರ್ಮಾನ ಮಾಡುವುದಲ್ಲ. ಸಮಾಜದ ವಿದ್ವಾಂಸರು, ಅರಿತ ಸ್ವಾಮೀಜಿಗಳು ತೀರ್ಮಾನ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

View Article

Image may be NSFW.
Clik here to view.

ಬಂಪರ್ ಆಫರ್: ಈ ಫೋಟೋ ಕಳಿಸಿ ರಮ್ಯಾರಿಂದ 25 ಸಾವಿರ ರೂ. ಬಹುಮಾನ ಪಡೆಯಿರಿ

ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಪ್ರಧಾನಿ ಮೋದಿ ಅವರು ಬಿಹಾರ, ಅಸ್ಸಾಂ, ಗುಜರಾತ್ ರಾಜ್ಯಗಳ ಪ್ರವಾಹದ ವೇಳೆ ಜನರೊಂದಿಗಿರುವ ಫೋಟೋ ಸೆಂಡ್ ಮಾಡಿ, ನನ್ನಿಂದ 25 ಸಾವಿರ ರೂ. ಬಹುಮಾನ ಪಡೆದುಕೊಳ್ಳಿರಿ ಎಂದು ಟ್ವೀಟ್...

View Article


Image may be NSFW.
Clik here to view.

ವಿಡಿಯೋ: ಎಟಿಎಂ ಯಂತ್ರವನ್ನೇ ಕದ್ದು ಟ್ರಕ್‍ನಲ್ಲಿ ಎಳೆದುಕೊಂಡು ಹೋದ್ರು!

ವಾಷಿಂಗ್ಟನ್: ಕಳ್ಳರು ಎಟಿಎಂ ಒಡೆದು ಹಣ ಕದ್ದಿರುವ ಬಗ್ಗೆ ಕೇಳಿದ್ದೀವಿ. ಆದ್ರೆ ಖದೀಮರು ಎಟಿಎಂ ಯಂತ್ರವನ್ನೇ ಕದ್ದು ಟ್ರಕ್‍ನಲ್ಲಿ ಎಳೆದುಕೊಂಡು ಹೋಗಿರೋ ಘಟನೆ ಅಮೆರಿಕದಲ್ಲಿ ನಡೆದಿದೆ. ಇಲ್ಲಿನ ಅರ್ಕಾನ್ಸಾಸ್‍ನಲ್ಲಿ ಕಳ್ಳರು...

View Article

Image may be NSFW.
Clik here to view.

ಕರ್ನಾಟಕದ ಗೋರಖ್‍ಪುರ ಆಗ್ತಿದೆ ಕೋಲಾರದ ಜಿಲ್ಲಾಸ್ಪತ್ರೆ!

ಕೋಲಾರ: ಆರೋಗ್ಯ ಸಚಿವ ರಮೇಶ್‍ಕುಮಾರ್ ಅವರ ತವರು ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ಜಿಲ್ಲಾಸ್ಪತ್ರೆಯಲ್ಲಿ 10ಕ್ಕೂ ಹೆಚ್ಚು ಜನ ಮಕ್ಕಳು ಬಲಿಯಾಗಿದ್ದಾರೆ. ಬರದ ನಾಡು ಕೋಲಾರ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ, ಮಕ್ಕಳ...

View Article


ತ್ರಿವಳಿ ತಲಾಖ್ ಪರ ವಾದಿಸಿದ್ದ ಸಿಬಲ್ ತೀರ್ಪಿಗೆ ಪ್ರತಿಕ್ರಿಯಿಸಿದ್ದು ಹೀಗೆ

ನವದೆಹಲಿ: ತ್ರಿವಳಿ ತಲಾಖ್ ತೀರ್ಪನ್ನು ನಾವು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ, ಅಖಿಲ ಭಾರತೀಯ ಮುಸ್ಲಿಮರ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ ಬಿ) ಪರವಾಗಿ ವಾದಿಸಿದ್ದ ಕಪಿಲ್ ಸಿಬಲ್ ಹೇಳಿದ್ದಾರೆ. ಎಐಸಿಸಿ ಟ್ವೀಟ್ ಮಾಡಿ,...

View Article

Image may be NSFW.
Clik here to view.

`ಅನ್ನಾಬೆಲ್ಲೆ’ಸಿನಿಮಾ ನೋಡಿ ಕಿರುಚಿ ಥಿಯೇಟರ್ ನಿಂದ ಓಡಿ ಬಂದ ಮಹಿಳೆ-ವಿಡಿಯೋ ನೋಡಿ

ರಿಯೋ ಡಿ ಜನೈರೋ: ಹಾಲಿವುಡ್‍ನ ಹಾರರ್ ಮೋವಿ ಅನ್ನಾಬೆಲ್ಲೆ: ಕ್ರಿಯೇಷನ್ ಸಿನಿಮಾ ನೋಡುತ್ತಿದ್ದ ಮಹಿಳೆಯೊಬ್ಬರು ಜೋರಾಗಿ ಕಿರುಚಿಕೊಂಡು ಹೊರ ಬಂದು ತಮಗೆ ತಾವೇ ಹಲ್ಲೆ ಮಾಡಿಕೊಂಡಿದ್ದಾರೆ. ಬ್ರೆಜಿಲ್‍ನ ತೆರೆಸಿನಾ ಮಾಲ್‍ನಲ್ಲಿ ಈ ಘಟನೆ ನಡೆದಿದ್ದು,...

View Article


Image may be NSFW.
Clik here to view.

ಲಿಂಗಾಯತ ಕೋಟಾದಡಿ ಟಿಕೆಟ್ ತಗೆದುಕೊಳ್ಳುವಾಗ ಪ್ರತ್ಯೇಕ ಧರ್ಮ ಯಾಕಾಗಬಾರದು: ಮಾತೆ ಮಹಾದೇವಿ

ಬೆಳಗಾವಿ: ಜಗವ ಬದುಕಲು ನಮ್ಮ ಆದಿ ಬಸವಾದಿ ಶರಣರು ವಚನ ಸಾಹಿತ್ಯ ನೀಡಿದರು. ಆದ್ರೆ ಜಾತಿ ವಾದಿಗಳಿಂದ ಅದಕ್ಕೆ ಆಪತ್ತು ಬಂದು ಎರಗಿತು ಎಂದು ಬಸವಧರ್ಮ ಪೀಠಾಧ್ಯಕ್ಷೆ ಡಾ. ಮಾತೆ ಮಹಾದೇವಿ ಹೇಳಿದ್ದಾರೆ. ಲಿಂಗಾಯತ ಬೃಹತ್ ಸಮಾವೇಶದಲ್ಲಿ ಮಾತನಾಡಿದ...

View Article

Image may be NSFW.
Clik here to view.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಸಿಎಂ ನಾನೇ: ಡಿಕೆ ಶಿವಕುಮಾರ್

ನೆಲಮಂಗಲ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ ನೆಲಮಂಗಲ ತಾಲೂಕಿನ ಹಾಲಿಡೇ ಫಾಮ್ಸ್ ಹೋಟೆಲ್ ನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ದೇಶಿಸಿ...

View Article

3 ದಿನಗಳಲ್ಲಿ ಒಂದೇ ಊರಿನ, ಒಂದೇ ಶಾಲೆಯ 4 ಮಕ್ಕಳು ನಾಪತ್ತೆ!

ಮಡಿಕೇರಿ: ಕುಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. 5ನೇ ತರಗತಿಯ ದಿವ್ಯ(9), 2ನೇ ತರಗತಿಯ ಸೂರ್ಯ(6), ಲಕ್ಷ್ಮಿ (6), ಆಶಾ(7) ಕಾಣೆಯಾದ ಮಕ್ಕಳು....

View Article
Browsing all 80425 articles
Browse latest View live