ರಕ್ತಮಯವಾಯ್ತು ತುರ್ತು ನಿಗಾ ಘಟಕ, ರಾತ್ರಿಯಿಡಿ ಮೃತವ್ಯಕ್ತಿಗಳ ಮೊಬೈಲ್ಗಳಿಗೆ ನಿರಂತರ ಕರೆ
ಪಂಚಕುಲಾ: ಶುಕ್ರವಾರ ರಾತ್ರಿಯಿಡಿ ಮೊಬೈಲ್ಗಳ ರಿಂಗಣ. ಮೃತ ವ್ಯಕ್ತಿಗಳಿಗೆ ಬರುತ್ತಿರುವ ಮೊಬೈಲ್ ಕರೆಗಳಿಗೆ ಹೇಗೆ ಉತ್ತರಿಸಬೇಕು ಎಂದು ತಿಳಿಯದ ವೈದ್ಯರು. ತುರ್ತು ನಿಗಾ ಘಟಕದಲ್ಲಿ ಎಲ್ಲಿ ನೋಡಿದರಲ್ಲಿ ಕೆಂಪು ಕೆಂಪು ರಕ್ತ. ಸ್ಟ್ರೇಚರ್ನಲ್ಲಿ...
View Articleಮೈಸೂರಿನಲ್ಲಿ ಪತ್ನಿ ಆತ್ಮಹತ್ಯೆ- ಪತಿ ವಿರುದ್ಧ ಗೃಹಿಣಿ ಸಂಬಂಧಿಕರು ತೀವ್ರ ಆಕ್ರೋಶ
ಮೈಸೂರು: ಕೌಟುಂಬಿಕ ಕಲಹದಿಂದ ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ಮೂಲದ ಗಾಯತ್ರಿ (30) ಮೃತ ದುರ್ದೈವಿಯಾಗಿದ್ದು, ಪತಿ ಶಿವಕುಮಾರ್ ವಿರುದ್ಧ ಗಾಯತ್ರಿ ಕುಟುಂಬಸ್ಥರು ಆರೋಪ...
View Articleವಾಸ್ತು ಸರಿ ಇಲ್ಲದ್ದಕ್ಕೆ ಸಚಿವ ರಮೇಶ್ ಕುಮಾರ್ ವಿಕಾಸ ಸೌಧಕ್ಕೆ ಶಿಫ್ಟ್!
ಬೆಂಗಳೂರು: ಕೋಲಾರದಲ್ಲಿ ನವಜಾತ ಶಿಶುಗಳ ಮರಣ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದ ಬಳಿಕ ಗುರುವಾರವೇ ವಿಧಾನ ಸೌಧದಿಂದ ವಿಕಾಸ ಸೌಧಕ್ಕೆ ಆರೋಗ್ಯ ಸಚಿವ ರಮೇಶ್ಕುಮಾರ್ ಶಿಫ್ಟ್ ಆಗಿದ್ದಾರೆ. ಹೌದು. ವಿಧಾನಸೌಧದ ಮೂರನೇ ಮಹಡಿಯ 343ರ ಕೊಠಡಿ...
View Articleರಜನಿ-ಅಕ್ಷಯ್ ಶಾಕಿಂಗ್ ಗೆಟಪ್ಗೆ ನೀವಾಗ್ತೀರಿ ಸುಸ್ತು!
ಬೆಂಗಳೂರು: `ನೀವು ಏನೇ ಹೇಳ್ರಿ.. ಹಾಲಿವುಡ್ ರೇಂಜ್ಗೆ ನಮ್ ಇಂಡಿಯನ್ ಸಿನಿಮಾ ಕಾಂಪಿಟ್ ಮಾಡೋಕೆ ಸಾಧ್ಯಾನೇ ಇಲ್ಲ….’ ಹೀಗಂತ ಹೇಳುವ ಕಾಲ ಕೆಲವು ವರ್ಷಗಳ ಹಿಂದೆ ಇತ್ತು. ಆದರೆ ಕಳೆದ ಒಂದು ದಶಕದಿಂದ ದಕ್ಷಿಣ ಭಾರತದಲ್ಲಿ ನಿರ್ಮಾಣವಾಗುತ್ತಿರುವ...
View Articleಶೇ.80ರಷ್ಟು ಬಾಲಕಿಯರು ಇರೋ ಬೀದರ್ ಶಾಲೆಗೆ ಬೇಕಿದೆ ಶೌಚಾಲಯ!
ಬೀದರ್: ಒಂದು ಕಡೆ ಶೇ.25 ರಷ್ಟು ಶೌಚಾಲಯ ಕಟ್ಟಿ ಹಾಗೇ ಬಿಟ್ಟಿರುವ ಗುತ್ತಿಗೆದಾರರು. ಮೊತ್ತೊಂದು ಕಡೆ ರಸ್ತೆಯಲ್ಲೆ ಮುಜುಗರದಿಂದ ಶೌಚ ಮಾಡಬೇಕಾದ ಕರ್ಮ ಈ ವಿದ್ಯಾರ್ಥಿಗಳದ್ದು. ಹೌದು. ಬೀದರ್ ತಾಲೂಕಿನ ಸಿಕಿಂದ್ರಾಪೂರ ಗ್ರಾಮದ ಸರ್ಕಾರಿ ಶಾಲೆಯ...
View Articleಹಾವು ಕಚ್ಚಿ ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದಾನೆ ಬಾಲಕ
ಕೋಲಾರ: ಮಧ್ಯ ರಾತ್ರಿ ಮನೆಗೆ ಬಂದಾತ ಸುಮ್ಮನೆ ಹೋಗಿದ್ರೆ ಆತನು ಬದುಕುತ್ತಿದ್ದ. ಆ ಮನೆಯಲ್ಲಿದ್ದವರು ನಿಶ್ಚಿಂತೆಯಿಂದ ಮನೆಯಲ್ಲಿರುತ್ತಿದ್ದರು. ಆದರೆ ಆ ‘ಅತಿಥಿ’ ಮುಟ್ಟಿದ ಪರಿಣಾಮ ಬಾಲಕ ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ...
View Articleಆಟವಾಡಲು ಕಷ್ಟ, ಕೈ ಕಾಲುಗಳು ಊದಿಕೊಳ್ತಿವೆ: ಕ್ಲಾಸ್ನಲ್ಲಿ ಫಸ್ಟ್ ಆದ್ರೂ ಮಗನ ಚಿಕಿತ್ಸೆಗೆ...
ಬಾಗಲಕೋಟೆ: ಆತ 12 ವರ್ಷದ ವಯಸ್ಸಿನ ಬಾಲಕ. ಚೆನ್ನಾಗಿ ಓದಿ ಮುಂದೆ ಪೋಷಕರನ್ನ ಸುಖದಿಂದ ನೋಡಿಕೊಳ್ಳಬೇಕೆಂಬ ಕನಸು ಕಂಡುಕೊಂಡಿದ್ದ. ಅಷ್ಟೆ ಅಲ್ಲದೇ ಶಾಲೆಯಲ್ಲಿ ತರಗತಿಗೆ ಈತನೇ ಫಸ್ಟ್. ಆದರೆ ದುರಂತ ಅಂದ್ರೆ ಸದ್ಯ ಪೋಷಕರೇ ಆ ಪುಟ್ಟ ಬಾಲಕನನ್ನ...
View Articleಮೋದಿ ಟೀಕಿಸಿದ್ದ ರಮ್ಯಾಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು ಹೀಗೆ
ಬೆಂಗಳೂರು: ಹರ್ಯಾಣ ಸಿಎಂ ರಾಜೀನಾಮೆ ಪಡೆಯದ ಮೋದಿ ನಿಲುವನ್ನು ಟೀಕಿಸಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಅವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮನೋಹರ್ ಲಾಲ್ ಖಟ್ಟರ್ ಅವರ ರಾಜೀನಾಮೆ ಪಡೆಯದೇ ಪ್ರಧಾನಿ...
View Articleಜಗ್ಗೇಶ್, ಸಾ.ರಾ.ಗೋವಿಂದು, ವಾಟಾಳ್ ನಾಗರಾಜ್ಗೆ ಸಿಸಿಐಯಿಂದ ನೋಟಿಸ್
ಬೆಂಗಳೂರು: ಭಾರತೀಯ ಸ್ಪರ್ಧಾತ್ಮಕ ಆಯೋಗದಿಂದ(ಸಿಸಿಐ)ನಟ ಜಗ್ಗೇಶ್, ಸಾ.ರಾ.ಗೋವಿಂದು, ವಾಟಾಳ್ ನಾಗರಾಜ್ ಮತ್ತು ನಿರ್ದೇಶಕ ಎಂ ಎಸ್ ರಮೇಶ್ ಅವರಿಗೆ ನೋಟಿಸ್ ಜಾರಿಯಾಗಿದೆ. ಕಳೆದ ಮಾರ್ಚ್ 3 ರಂದು ಡಬ್ಬಿಂಗ್ ಚಿತ್ರ `ಸತ್ಯದೇವ್ ಐಪಿಎಸ್’ ಸಿನಿಮಾ...
View Articleದುರುಗುಟ್ಟಿ ನೋಡಿದ ನೆರೆ ಮನೆಯ ಯುವತಿಗೆ ಪಾಠ ಕಲಿಸಲು ಆ್ಯಸಿಡ್ ಹಾಕ್ದ!
ಮುಂಬೈ: ದುರುಗುಟ್ಟಿ ನೋಡಿದ್ದಕ್ಕೆ ಯುವಕನೊಬ್ಬ ನೆರೆ ಮನೆಯ ಯುವತಿಗೆ ಆ್ಯಸಿಡ್ ಹಾಕಿರುವ ಘಟನೆ ಮುಂಬೈನ ದಷೀರ್ನಲ್ಲಿ ನಡೆದಿದೆ. ಹೇಮಂತ್(25) ಆ್ಯಸಿಡ್ ಎರಚಿದ ಆರೋಪಿ. ಗುರುವಾರ ಈ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ....
View Articleಕುರುಬ ಸಮಾವೇಶದಲ್ಲಿ ಸಿಎಂಗೆ ಕುರಿ, ಕಂಬಳಿ ಗಿಫ್ಟ್!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಸೂಪರ್ ಆಗಿರೋ ಒಂದು ಗಿಫ್ಟ್ ಸಿಕ್ಕಿದೆ. ಕುರುಬ ಸಂಘದಿಂದ ಅರಮನೆ ಮೈದಾನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಮಾರಂಭಕ್ಕೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ...
View Articleಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು ಹೀಗೆ
ಬೆಳಗಾವಿ: ನಾವು ಸೀರೆಗಾಗಿ ಹಣ ಖರ್ಚು ಮಾಡಲ್ಲ. ಬದಲಿಗೆ ಬಸವಣ್ಣನವರು ವಿಚಾರಗಳನ್ನು ಸಾರಲು ಪ್ರತಿ ತಿಂಗಳು ಲಕ್ಷ ಹಣ ಖರ್ಚು ಮಾಡುತ್ತೇವೆ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಾರಕಿಹೊಳಿ ಅಭಿಮಾನಿ ಸಂಘದಿಂದ ನಡೆದ...
View Articleಭಾರತ ಹಿಂಸಾಚಾರವನ್ನು ಸಹಿಸಲ್ಲ, ಮುಸ್ಲಿಮ್ ಸಂಘಟನೆಯನ್ನು ಮನ್ ಕೀ ಬಾತ್ನಲ್ಲಿ ಹೊಗಳಿದ ಮೋದಿ
ನವದೆಹಲಿ: ಹರ್ಯಾಣ ಮತ್ತು ಪಂಚಕುಲಾದಲ್ಲಿ ನಡೆದ ಹಿಂಸಾಚಾರವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕೀ ಬಾತ್ ಆಕಾಶವಾಣಿ ಕಾರ್ಯಕ್ರಮದಲ್ಲಿ ಖಂಡಿಸಿದ್ದಾರೆ. ರಾಮ್ ರಹೀಂ ಸಿಂಗ್ ಅತ್ಯಾಚಾರ ಪ್ರಕರಣದ ಬಗ್ಗೆ ನೇರವಾಗಿ ವಿಚಾರವನ್ನು ಪ್ರಸ್ತಾಪ ಮಾಡದ...
View Articleಕ್ಯಾಂಟರ್ಗೆ ಆಲ್ಟೋ ಕಾರ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು
ಧಾರವಾಡ: ನಗರದ ಹೊರವಲಯಲದಲ್ಲಿ ಆಲ್ಟೋ ಕಾರ್ ಹಾಗೂ ಕ್ಯಾಂಟರ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಪ್ರಕಾಶ ಚಕ್ಕೇದಾರ (45) ಸಾವನ್ನಪ್ಪಿದ ವ್ಯಕ್ತಿ. ವೇಗವಾಗಿ ಕ್ಯಾಂಟರ್ ವಾಹನ...
View Articleಹೆತ್ತ ತಾಯಿಯೇ 9 ವರ್ಷದ ಮಗಳನ್ನು ಎರಡನೇ ಮಹಡಿಯಿಂದ ಎಸೆದು ಕೊಲೆ ಮಾಡಿದ್ಳು!
ಬೆಂಗಳೂರು: ಹೆತ್ತ ತಾಯಿಯೇ 9 ವರ್ಷ ಮಗಳನ್ನು ಕಟ್ಟಡದ ಎರಡನೇ ಮಹಡಿಯಿಂದ ಎಸೆದು ಕೊಲೆ ಮಾಡಿರುವ ಶಾಕಿಂಗ್ ಘಟನೆ ಭಾನುವಾರ ಮಧ್ಯಾಹ್ನ ಜೆಪಿ ನಗರದಲ್ಲಿ ನಡೆದಿದೆ. ಶ್ರೇಯಾ(9) ಕೊಲೆಯಾದ ಬಾಲಕಿ. ಮಗಳನ್ನು ತಳ್ಳಿದ ಆರೋಪದ ಅಡಿ ತಾಯಿ ಸ್ವಾತಿಯನ್ನು...
View Article400 ಮಕ್ಕಳ ಪ್ರಾಣ ರಕ್ಷಿಸಲು 10 ಕೆಜಿ ತೂಕದ ಬಾಂಬ್ ಹಿಡಿದು 1 ಕಿ.ಮೀ ಓಡಿದ ಪೇದೆ!
ಭೋಪಾಲ್: 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು ಕಾನ್ಸ್ಟೇಬಲ್ ಒಬ್ಬರು 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಅಭಿಷೇಕ್ ಪಟೇಲ್ ಬಾಂಬ್ ಹೊತ್ತುಕೊಂಡು ಓಡಿದ ಪೊಲೀಸ್ ಪೇದೆ....
View Articleಭಾರತಕ್ಕೆ ಸರಣಿ: ಲಂಕಾ ಆಟಗಾರರ ವಿರುದ್ಧ ರೊಚ್ಚಿಗೆದ್ದ ಪ್ರೇಕ್ಷಕರು
ಕ್ಯಾಂಡಿ: ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಜಯಗಳಿಸುವ ಮೂಲಕ ಇನ್ನು 2 ಪಂದ್ಯ ಬಾಕಿ ಇರುವಂತೆಯೇ ಮೈಕ್ರೋಮ್ಯಾಕ್ಸ್ ಸರಣಿಯನ್ನು ಜಯಗಳಿಸಿದೆ. 218 ರನ್ಗಳ ಸುಲಭ ಸವಾಲನ್ನು ಪಡೆದ ಭಾರತ ರೋಹಿತ್ ಶರ್ಮಾ...
View Articleಇನ್ನು ಮುಂದೆ ವಾಟ್ಸಪ್ ನಲ್ಲಿ ಅಧಿಕೃತ ಖಾತೆಗಳನ್ನು ಗುರುತಿಸೋದು ಸುಲಭ!
ನವದೆಹಲಿ: ಟ್ವಿಟ್ಟರ್, ಫೇಸ್ಬುಕ್ ನಲ್ಲಿ ನೀವು ಸೆಲೆಬ್ರಿಟಿ, ರಾಜಕೀಯ ಪಕ್ಷ, ಕಂಪೆನಿಗಳ ಅಧಿಕೃತ ಖಾತೆಗಳು ಇರುವುದನ್ನು ನೀವು ನೋಡಿರಬಹುದು. ಇನ್ನು ಮುಂದೆ ವಾಟ್ಸಪ್ನಲ್ಲೂ ಇದೇ ರೀತಿಯ ಅಧಿಕೃತ ಖಾತೆಗಳು ಇರಲಿದೆ. ಹೌದು. ಬಿಸಿನೆಸ್ ಪೇಜ್...
View Article