ಟ್ರಕ್, ಜೀಪ್ ಡಿಕ್ಕಿ- ಒಂದೇ ಕುಟುಂಬದ 10 ಮಂದಿ ಸಾವು
ಅಹಮದಾಬಾದ್: ಟ್ರಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿರುವ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ. ಇಂದು ಬೆಳಗ್ಗೆ 6 ಗಂಟೆ ವೇಳೆಯಲ್ಲಿ ಅಹಮದಾಬಾದ್ನ ಧಂಡುಕಾ- ಬರ್ವಾಲಾ ರಾಷ್ಟ್ರೀಯ...
View Articleಡಿಸೆಂಬರ್ ನಲ್ಲಿ ಚಲಾವಣೆಗೆ ಬರಲಿದೆ 1 ಸಾವಿರ ರೂ. ಹೊಸ ನೋಟು!
ನವದೆಹಲಿ: 500, 1 ಸಾವಿರ ರೂ. ನೋಟುಗಳು ಬ್ಯಾನ್ ಆದ ಬಳಿಕ ಹೊಸದಾಗಿ 2 ಸಾವಿರ, 500 ರೂ., 200 ರೂ., 50 ರೂ.ಗಳನ್ನು ಬಿಡುಗಡೆ ಮಾಡಿರುವ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಈಗ 1 ಸಾವಿರ ರೂ. ನೋಟು ಚಲಾವಣೆಗೆ ತರಲು ಮುಂದಾಗುತ್ತಿದೆ. ಹೌದು....
View Articleಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದ ಬಗ್ಗೆ ದಾಖಲೆಗಳಿಲ್ಲ: ಡಿಜಿಎಂಒ
ನವದೆಹಲಿ: ಸೆಪ್ಟೆಂಬರ್ 29, 2016ಕ್ಕೂ ಮೊದಲು ಸರ್ಜಿಕಲ್ ದಾಳಿ ನಡೆದ ಬಗ್ಗೆ ದಾಖಲೆಗಳಿಲ್ಲ ಎಂದು ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶನಾಲಯ (ಡಿಜಿಎಂಒ) ತಿಳಿಸಿದೆ. 2016ರ ಸೆಪ್ಟೆಂಬರ್ನಲ್ಲಿ ನಡೆದ ದಾಳಿಗೂ ಮುನ್ನ ಈ ಹಿಂದೆ ಭಾರತೀಯ ಸೇನೆ...
View Articleಗಣಪತಿ ಕೇಸ್ನಲ್ಲಿ ಸಾಕ್ಷ್ಯ ಇದ್ರೆ ತೋರಿಸಲಿ: ಬಿಜೆಪಿಗೆ ಜಾರ್ಜ್ ಸವಾಲು
ಬೆಂಗಳೂರು: ಬಿಜೆಪಿಯವರು ಸುಳ್ಳು ಹೇಳುವುದನ್ನು ತಮ್ಮ ಕಸುಬಾಗಿ ಮಾಡಿಕೊಂಡಿದ್ದು, ದೊಡ್ಡ ಮಟ್ಟದಲ್ಲಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಕೆಜೆ ಜಾರ್ಜ್ ತಿರುಗೇಟು ನೀಡಿದ್ದಾರೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ...
View Articleವಿಡಿಯೋ: ಬೈಕ್ ಸ್ಕಿಡ್ ಆಗಿ ಟ್ರಕ್ ಕೆಳಗೆ ಹೋಯ್ತು- ಸವಾರ ಆರಾಮಾಗಿ ಎದ್ದು ಹೋದ!
ಬೀಜಿಂಗ್: ವೇಗವಾಗಿ ಬರುತ್ತಿದ್ದ ಬೈಕ್ ಸ್ಕಿಡ್ ಆಗಿ ಟ್ರಕ್ ಅಡಿಗೆ ಜಾರಿಕೊಂಡು ಹೋದ್ರೂ ಸವಾರ ಬದುಕುಳಿದಿರುವ ಘಟನೆ ಚೀನಾದಲ್ಲಿ ನಡೆದಿದೆ. ಟ್ರಕ್ ಅಡಿಗೆ ಸಿಲುಕಿದ ಬೈಕ್ ನಜ್ಜುಗುಜ್ಜಾದ್ರೆ ಇತ್ತ ಬೈಕ್ ಸವಾರ ಮೇಲೆದ್ದು ಅಲ್ಲಿಂದ ಆರಾಮಾಗಿ...
View Articleಶಿವಮೊಗ್ಗದ ಆಯನೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ 6 ಬಲಿ
ಶಿವಮೊಗ್ಗ: ನಗರದ ಸಮೀಪದ ಆಯನೂರು ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಟ್ಟು 6 ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ವಿಫ್ಟ್ ಕಾರಿನಲ್ಲಿದ್ದ ಅಶೋಕ, ನವೀನ, ಕಾರ್ತಿಕ, ಮಾರಿಮುತ್ತು, ಕಿರಣ, ಕೇಶವ ಮೃತಪಟ್ಟ...
View Articleಸಿದ್ದರಾಮಯ್ಯ ಅವರೇ ಮುಂದಿನ ಸಿಎಂ ಅಭ್ಯರ್ಥಿ: ಡಿಕೆ ಶಿವಕುಮಾರ್
ತುಮಕೂರು: ಮುಂದಿನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯನವರೇ ಆಗಿದ್ದು ಅವರ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ತುಮಕೂರಿನಲ್ಲಿ ಬೆಸ್ಕಾಂನ ಒಕ್ಕಲಿಗ ನೌಕರರು ಆಯೋಜಿಸಿದ್ದ ಕೆಂಪೇಗೌಡ ದಿನಾಚರಣೆ...
View Articleಬಿಸಿ ಹಾಲಿನ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ
ವಿಜಯಪುರ: ಸಿಬ್ಬಂದಿ ನಿರ್ಲಕ್ಷ್ಯದಿಂದ ಸರ್ಕಾರಿ ಶಾಲೆಯಲ್ಲಿ ಬಿಸಿ ಹಾಲಿನ ಪಾತ್ರೆಗೆ ವಿದ್ಯಾರ್ಥಿನಿಯೊಬ್ಬಳು ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ. ಮುದ್ದರೂ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
View Articleಬಾಬಾಗೆ 20 ವರ್ಷ ಜೈಲು ಶಿಕ್ಷೆ ಆಗಿದ್ದು ಹೇಗೆ? ಇಂದು ಕೋರ್ಟ್ ನಲ್ಲಿ ಏನಾಯ್ತು?
ಪಂಚಕುಲಾ: ನಾನು ದೇವರ ಅಪರಾವತರ. ದೇವರ ಸಂದೇಶಗಾರ ಎಂದು ಸ್ವಂಘೋಷಿತ ದೇವಮಾನವನ ಸೋಗಿನಲ್ಲಿ ಅತ್ಯಾಚಾರ ನಡೆಸಿದ ಡೇರಾ ಸಚ್ಛಾಸೌದದ ಗುರ್ಮಿತ್ ರಾಮ್ ರಹೀಂ ಸಿಂಗ್ಗೆ ಕೋರ್ಟ್ 20 ವರ್ಷ ಜೈಲು ಶಿಕ್ಷೆ ಮತ್ತು ಒಟ್ಟು 29 ಲಕ್ಷ ರೂ.ದಂಡ ವಿಧಿಸಿದೆ....
View Articleಉಂಗುರ, ಚೈನ್ ಹಾಕಿಕೊಂಡವರೆಲ್ಲ ನಮ್ಮ ಇಂದೀರಾ ಕ್ಯಾಂಟೀನ್ಗೆ ಹೋಗುತ್ತಿದ್ದಾರೆ: ಸಿಎಂ
ಮೈಸೂರು: ನಮ್ಮ ಇಂದೀರಾ ಕ್ಯಾಂಟೀನ್ ಗೆ ಉಂಗುರ, ಚೈನ್ ಹಾಕಿಕೊಂಡವರೆಲ್ಲ ಹೋಗುತ್ತಿದ್ದಾರೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸುತ್ತೂರು ಮಠದ ಕಾರ್ಯಕ್ರಮದ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಕುರಿತು...
View Articleಮನೆಗೆ ನುಗ್ಗಿ ಕುಕ್ಕರ್ ಓಪನ್ ಮಾಡಿ ರೈಸ್ ತಿನ್ನುತ್ತೆ ಕೋತಿ -ವಿಡಿಯೋ ನೋಡಿ
ಮೈಸೂರು: ಕೋತಿಗಳು ಪ್ರಯಾಣಿಕರಿಗೆ, ದೇವಾಲಯದಲ್ಲಿ ಭಕ್ತರಿಗೆ ತೊಂದರೆ ಕೊಡುವುದು ನಿಮಗೆ ಗೊತ್ತೇ ಇದೆ. ಆದರೆ ಈಗ ಮಂಗಗಳ ಹಾವಳಿ ಮತ್ತಷ್ಟು ಹೆಚ್ಚಾಗಿದ್ದು ಮನೆ ಒಳಗಡೆ ನುಗ್ಗಿ ಅಡುಗೆ ಮನೆಯ ಕುಕ್ಕರ್ ಓಪನ್ ಮಾಡಿ ಅನ್ನವನ್ನು ತಿನ್ನುವನ್ನು...
View Articleದಿಢೀರ್ ಅಂತಾ `ಪದ್ಮಾವತಿ’ರಿಲೀಸ್ ಡೇಟ್ ಈ ಕಾರಣಕ್ಕೆ ಬದಲಾಯ್ತು!
ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸುತ್ತಿರುವ ಪದ್ಮಾವತಿ ಚಿತ್ರದ ಬಿಡುಗಡೆಯ ದಿನಾಂಕವನ್ನು ದಿಢೀರ್ ಅಂತಾ ಬದಲಾಯಿಸಿದ್ದು, ನವೆಂಬರ್ ನಿಂದ ಏಪ್ರಿಲ್ ಗೆ ಪೋಸ್ಟ್ ಪೋನ್ ಮಾಡಲಾಗಿದೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಧಾರ್ಮಿಕ ಸಂಘಟನೆಯೊಂದು...
View Articleಯುವಕ ಕಿಸ್ ಕೊಟ್ಟಿದ್ದಕ್ಕೆ, ಕಾಲುವೆಗೆ ಹಾರಿ ಯುವತಿ ಆತ್ಮಹತ್ಯೆ
ಹಾವೇರಿ: ಯುವಕನೊಬ್ಬ ಬಲವಂತವಾಗಿ ಮುತ್ತು ಕೊಟ್ಟಿದ್ದಕ್ಕೆ ಮನನೊಂದಿದ್ದ ಯುವತಿ ತುಂಗಾ ಮೇಲ್ದಂಡೆ ಯೋಜನೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ರಾಣೇಬೆನ್ನೂರು ತಾಲೂಕಿನ ಹನಮಾಪುರ ತಾಂಡಾದಲ್ಲಿ ನಡೆದಿದೆ. ರೇಷ್ಮಾ ಲಮಾಣಿ(19) ಆತ್ಮಹತ್ಯೆಗೆ...
View Articleಗಣೇಶೋತ್ಸವದ ಬಂದೋಬಸ್ತ್ ಜೊತೆಗೆ ಸ್ಟೇಜ್ ಮೇಲೆ ಹಾಡಿ ರಂಜಿಸಿದ ಪೊಲೀಸ್- ವಿಡಿಯೋ ವೈರಲ್
ಮೈಸೂರು: ಗಣೇಶೋತ್ಸವದ ಬಂದೋಬಸ್ತ್ ಕೆಲಸದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಪೊಲೀಸ್ ಸಮವಸ್ತ್ರದಲ್ಲೇ ಚಲನಚಿತ್ರ ಗೀತೆ ಹಾಡುವುದರ ಜೊತೆಗೆ ವೇದಿಕೆಯ ಮೇಲೆ ನರ್ತಿಸುವ ಮೂಲಕ ಸಾರ್ವಜನಿಕರಿಗೆ ಸಖತ್ ಮನರಂಜನೆ ನೀಡಿದ್ದಾರೆ. ಮೈಸೂರು ತಾಲೂಕಿನ ಹಂಚ್ಯಾ...
View Articleರಾಹುಲ್ಗಾಂಧಿ ದಲಿತರನ್ನು ಮದ್ವೆಯಾಗ್ಲಿ, ಹೆಣ್ಣು ಕೊಡಲು ನಾವು ಸಿದ್ಧ- ಸಿಎಂಗೆ ಕಾರಜೋಳ ಸವಾಲ್
ಬೆಂಗಳೂರು: ರಾಹುಲ್ ಗಾಂಧಿಗೆ ನಾವು ಹೆಣ್ಣು ಕೋಡ್ತೀವಿ, ನೀವು ರಾಹುಲ್ ಗಾಂಧಿಯನ್ನು ಒಪ್ಪಿಸಿ ಮದುವೆ ಮಾಡಿಸ್ತೀರಾ ಎಂದು ಪ್ರಶ್ನಿಸಿ ಬಿಜೆಪಿಯ ಮಾಜಿ ಸಚಿವ ಗೋವಿಂದ ಕಾರಜೋಳ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. ಬಿಜೆಪಿ ಕಚೇರಿಯಲ್ಲಿ...
View Articleಬೈಕ್ ಅಲ್ಲ ತಲೆ ಕೆಳಗಾಗಿ ಮಂಗ್ಳೂರಿಗೆ ಹೋದ್ರೂ ರಾಜ್ಯಕ್ಕೆ ಪ್ರಯೋಜನವಿಲ್ಲ: ಬಿಜೆಪಿಗೆ ಯುಟಿ...
ಬೆಂಗಳೂರು: ಬೈಕ್ ಅಲ್ಲ ತಲೆ ಕೆಳಗಾಗಿ ಮಂಗಳೂರಿಗೆ ಹೋದರೂ ರಾಜ್ಯಕ್ಕೆ ಏನು ಪ್ರಯೋಜನವಿಲ್ಲ ಎಂದು ಆಹಾರ ಸಚಿವ ಯುಟಿ ಖಾದರ್ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ. ಬಿಜೆಪಿಯ ಬೈಕ್ ರ್ಯಾಲಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯುವ ಮೋರ್ಚಾದವರು...
View Article1 ಸಾವಿರ ರೂ. ನೋಟು ಮತ್ತೆ ಪರಿಚಯಿಸೋ ಬಗ್ಗೆ ಪ್ರಸ್ತಾಪ ಇಲ್ಲ: ಸರ್ಕಾರ
ನವದೆಹಲಿ: ಹೊಸದಾಗಿ 1 ಸಾವಿರ ರೂ. ನೋಟುಗಳನ್ನು ಪರಿಚಯಿಸುವ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಶ್ ಗರ್ಗ್ ತಿಳಿಸಿದ್ದಾರೆ. 500, 1 ಸಾವಿರ ರೂ. ನೋಟುಗಳು ಬ್ಯಾನ್ ಆದ ಬಳಿಕ ಹೊಸದಾಗಿ...
View Articleಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಗಣಪತಿ ಹೆಸರಲ್ಲಿ ತುಂಡುಡುಗೆ ಡ್ಯಾನ್ಸ್!
ಚಾಮರಾಜನಗರ: ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಯುವತಿಯರು ತುಂಡು ಬಟ್ಟೆಯನ್ನು ಹಾಕಿ ನೃತ್ಯ ಮಾಡಿದ್ದರಿಂದ ಭಕ್ತರು ಮುಜುಗರಕ್ಕೆ ಒಳಗಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆ ಮಾದೇಶ್ವರ ಬೆಟ್ಟದಲ್ಲಿ ಜರುಗಿದೆ. ಸೋಮವಾರ ರಾತ್ರಿ ಮಾದೇಶ್ವರ...
View Articleಸಹೋದರನ ಜೊತೆ ಅತ್ತಿಗೆಯನ್ನು ಕೊಂದ ಅಪ್ರಾಪ್ತ ನಾದಿನಿ ಅರೆಸ್ಟ್: ಈಗ ಪೊಲೀಸರ ವಿರುದ್ಧ ದೂರು
ಲಕ್ನೋ: ಸಹೋದರನ ಜೊತೆ ಸೇರಿಕೊಂಡು ಅತ್ತಿಗೆಯನ್ನು ಕೊಲೆ ಮಾಡಿರುವ ಆರೋಪದಲ್ಲಿ ಸಹೋದರಿಯನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಆದರೆ ಈಗ ಈ ಪ್ರಕರಣದಲ್ಲಿ ಪೊಲೀಸರ ವಿರುದ್ಧವೇ ದೂರು ದಾಖಲಾಗಿದೆ. ಬಂಧನಕ್ಕೆ ಒಳಗಾದವಳು ಈಗ ಅಪ್ರಾಪ್ತೆ...
View Articleಪ್ರಿಯಾಂಕ ಮಿಡ್ ನೈಟ್ ಫೋಟೋ ನೋಡಿದ್ರೆ ಆಶ್ಚರ್ಯ ಪಡ್ತೀರಾ!
ಮುಂಬೈ: ಬಾಲಿವುಡ್ನಿಂದ ಹಾಲಿವುಡ್ಗೆ ಹೋದ ಪ್ರಿಯಾಂಕ ಚೋಪ್ರ ಕೆಲವು ದಿನಗಳ ಹಿಂದೆ ಮುಂಬೈಗೆ ಬಂದಿದ್ದಾರೆ. ಪ್ರಿಯಾಂಕ ಮತ್ತು ಆಕೆಯ ಸ್ನೇಹಿತರು ಮರೀನ್ ಡ್ರೈವ್ಯಲ್ಲಿ ಕೆಲವು ಗಂಟೆಗಳ ಕಾಲ ಕಳೆದಿದ್ದಾರೆ. ಈ ವೇಳೆ ಗೆಳೆಯರೊಂದಿಗೆ...
View Article