Quantcast
Channel: Public TV – Latest Kannada News, Public TV Kannada Live, Public TV News
Browsing all 80300 articles
Browse latest View live

ಮೋದಿ ಸರ್ಕಾರದ ವಿರುದ್ಧ ಅಣ್ಣಾ ಹಜಾರೆ ಗರಂ- ಹೋರಾಟದ ಎಚ್ಚರಿಕೆ

ನವದೆಹಲಿ: ಲೋಕ್‍ಪಾಲ್ ನೇಮಕ ವಿಚಾರದಲ್ಲಿ ವಿಳಂಬ ಹಿನ್ನೆಲೆಯಲ್ಲಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ದೆಹಲಿಯಲ್ಲಿ ಮೊತ್ತೊಂದು ಹೋರಾಟ...

View Article


Image may be NSFW.
Clik here to view.

ವಿಡಿಯೋ: ತಮಟೆ ಸದ್ದಿಗೆ ಶಾಸಕ ನಾರಾಯಣ ಗೌಡ ಸಖತ್ ಡ್ಯಾನ್ಸ್

ಮಂಡ್ಯ:  ಕೆಂಪೇಗೌಡ ಜಯಂತಿ ವೇಳೆ ತಮಟೆ ಸದ್ದಿಗೆ ಕೆಆರ್ ಪೇಟೆ ಶಾಸಕ ನಾರಾಯಣಗೌಡ ಸಖತ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ಕೆಂಪೇಗೌಡ ಜಯಂತಿ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಕೆಆರ್ ಪೇಟೆಯ...

View Article


Image may be NSFW.
Clik here to view.

ಲಿಂಗಾಯತ ಧರ್ಮದ ಬಗ್ಗೆ ಸ್ಟೇಟಸ್- ಅಶ್ಲೀಲ ಕಮೆಂಟ್ ಹಾಕಿದ ವ್ಯಕ್ತಿಗೆ ಮಹಿಳೆಯಿಂದ ಓಪನ್...

ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮದ ಕುರಿತು ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯ ಕಾರ್ಯದರ್ಶಿ ಕವನಗೆ ವ್ಯಕ್ತಿಯೊಬ್ಬ ಅಶ್ಲಿಲವಾಗಿ ಕಾಮೆಂಟ್ ಮಾಡಿದ್ದಾನೆ. ಮಹಿಳೆ ಅಂತಾನೂ ನೋಡದೇ ನಿನ್ನನ್ನು...

View Article

Image may be NSFW.
Clik here to view.

ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದರ್ಶನ್-ಅಭಿಮಾನಿಗಳು ಫುಲ್ ಖುಷ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಹೊಸ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಆದರೆ ಅಭಿಮಾನಿಗಳು ಮಾತ್ರ ದರ್ಶನ್ ಅವರ ಹೊಸ ಲುಕ್ ನೋಡಬೇಕಂದ್ರೆ ಇನ್ನೊಂದು ವರ್ಷ ಕಾಯಬೇಕಾಗುತ್ತದೆ. ದರ್ಶನ್ ತಮ್ಮ ಮುಂದಿನ 51ನೇ ಸಿನಿಮಾದಲ್ಲಿ ಬಾಕ್ಸರ್...

View Article

Image may be NSFW.
Clik here to view.

ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವು

ಶಿವಮೊಗ್ಗ: ಗಣಪತಿ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸೊರಬ ತಾಲೂಕಿನ ಕೈಸೋಡಿಯಲ್ಲಿ ಈ ಘಟನೆ ಸಂಭವಿಸಿದೆ. ಬೂಧೇಶ್ (22) ಮೃತ ದುರ್ದೈವಿ. ಗುರುವಾರ ರಾತ್ರಿ ತಮ್ಮ ಮನೆಯ ಮುಂದಿರುವ ಕೆರೆಗೆ...

View Article


ರಾಜಕೀಯದಲ್ಲಿ ಯಾರು ಶತ್ರುಗಳು ಅಲ್ಲ, ಮಿತ್ರರೂ ಅಲ್ಲ- ಚುನಾವಣೆಗೆ ಈ ಕ್ಷೇತ್ರದಿಂದ...

ಮೈಸೂರು: ರಾಜಕೀಯದಲ್ಲಿ ಯಾರು ಕೂಡ ಶಾಶ್ವತವಾಗಿ ಮಿತ್ರರೂ ಅಲ್ಲ ಮತ್ತು ಶತ್ರುಗಳು ಅಲ್ಲ ಎಂದು ಹೇಳಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಚಿಂತಿಸಿದ್ದೇನೆ ಎಂದು ಬಹಿರಂಗವಾಗಿ ಮುಖ್ಯಮಂತ್ರಿ...

View Article

Image may be NSFW.
Clik here to view.

ನೋಟು ನಿಷೇಧದ ಮಾಹಿತಿ ಕೊಟ್ಟ ಆರ್‍ಬಿಐ-10 ತಿಂಗಳ ಸನಿಹದಲ್ಲಿ ಬಯಲಾಯ್ತು ರಹಸ್ಯ

ಮುಂಬೈ: ಕಳೆದ ವರ್ಷ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದ ನೋಟು ನಿಷೇಧ ಸಕ್ಸಸ್ ಆಯ್ತಾ ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡಿತ್ತು. ಆ ಪ್ರಶ್ನೆಗೆ ಇಂದು ಉತ್ತರ ಸಿಕಿದ್ದು, 1 ಸಾವಿರ ರೂ. ಮುಖಬೆಲೆಯ 8,900 ಕೋಟಿ ರೂ. ಮೊತ್ತದ 89...

View Article

Image may be NSFW.
Clik here to view.

ಪತ್ನಿಯ ಪ್ರಿಯಕರನಿಗೆ ಅವಾಜ್ ಹಾಕಿದ ಪತಿ-ಮುಂದೇನಾಯ್ತು, ಈ ಸ್ಟೋರಿ ಓದಿ

ಕಲಬುರ್ಗಿ: ಪತ್ನಿಯ ಪ್ರಿಯಕರನಿಗೆ ಅವಾಜ್ ಹಾಕಿದ್ದ ಪತಿಯೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ರಸ್ತೆ ಮಧ್ಯೆ ಎಸೆದಿರುವ ಅಮಾನವೀಯ ಘಟನೆ ನಗರದ ಗಾಜಿಪುರ ಬಡಾವಣೆಯಲ್ಲಿ ನಡೆದಿದೆ. ಮಹೇಶ್ ಹಲ್ಲೆಗೊಳಗಾದ ಪತಿರಾಯ. ಮಹೇಶ್ ಕಳೆದ ಆರು...

View Article


ದಿನಭವಿಷ್ಯ: 31-08-2017

ಪಂಚಾಂಗ: ಶ್ರೀ ಹೇವಿಳಂಬಿನಾಮ ಸಂವತ್ಸರ, ದಕ್ಷಿಣಾಯಣ ಪುಣ್ಯಕಾಲ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಗುರುವಾರ, ಮೂಲ ನಕ್ಷತ್ರ ಶುಭ ಘಳಿಗೆ: ಮಧ್ಯಾಹ್ನ 12:00 ರಿಂದ 12:55 ಅಶುಭ ಘಳಿಗೆ: ಬೆಳಗ್ಗೆ 10:12 ರಿಂದ 11:06...

View Article


Image may be NSFW.
Clik here to view.

ನೀಚ ಟೆಕ್ಕಿಗೆ ಪತ್ನಿಯೇ ಬೆಡ್ ಕಾಫಿ: ವಿಕೃತಕಾಮಿಗೆ ದಿನವೆಲ್ಲ ಸೆಕ್ಸ್ ಬೇಕೇ ಬೇಕಂತೆ!

ಬೆಂಗಳೂರು: ಎಲ್ಲರಿಗೂ ಬೆಳಗ್ಗೆ ಎದ್ದ ಕೂಡಲೇ ಬೆಡ್ ಕಾಫಿ, ಬೆಡ್ ಟೀ ಕುಡಿಯುವ ಚಟ ಇರುತ್ತೆ, ಆದರೆ ನಗರದ ಟೆಕ್ಕಿಯೊಬ್ಬನಿಗೆ ಪತ್ನಿಯೇ ಬೆಡ್ ಕಾಫಿ ಆಗಿದ್ದು, ಈಗ ತನ್ನ ನೀಚ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟೆಕ್ಕಿ ಪತಿ...

View Article

Image may be NSFW.
Clik here to view.

ಬಸ್‍ಗೆ ನುಗ್ಗಿ ಟೆಕ್ಕಿಗೆ ಚಾಕುವಿನಿಂದ ಇರಿದ

ಬೆಂಗಳೂರು: ಮಹಿಳಾ ಟೆಕ್ಕಿಯ ಕೈಗೆ ಪುಂಡ ಯುವಕನೋರ್ವ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಯಾಪ್ ಜೆಮಿನಿಯಲ್ಲಿ ಉದ್ಯೋಗಿಯಾಗಿರೋ ಸ್ನೇಹ ಇಂದು ಬಸ್‍ನಲ್ಲಿ ಆಫೀಸ್‍ಗೆ ಹೊರಡುವ ವೇಳೆ ಘಟನೆ...

View Article

Image may be NSFW.
Clik here to view.

ಬಿಜೆಪಿಯ ‘ಸ್ಟಾರ್’ಗಳು ಇವರಂತೆ: ದರ್ಶನ್ ಕೈ ಸೇರ್ಪಡೆಗೆ ಸಿಟಿ ರವಿ ಹೇಳಿದ್ದು ಹೀಗೆ

ಬಾಗಲಕೋಟೆ: ದರ್ಶನ್ ಬುದ್ಧಿವಂತರಾಗಿದ್ದು ಮುಳುಗುವ ಹಡಗನ್ನು ಏರುವ ಮೂರ್ಖತನ ಮಾಡಲಿಕ್ಕಿಲ್ಲ ಎನ್ನುವ ವಿಶ್ವಾಸವಿದೆ ಎಂದು ಬಿಜೆಪಿ ಶಾಸಕ ಸಿಟಿ ರವಿ ಹೇಳಿದ್ದಾರೆ. ದರ್ಶನ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆದರೆ...

View Article

Image may be NSFW.
Clik here to view.

ನಾಟೌಟಲ್ಲೂ ಧೋನಿ ವಿಶ್ವ ದಾಖಲೆ!

ಕೊಲಂಬೋ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಇಂದು ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯ ದಾಖಲೆಗಳ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಧೋನಿ ಈಗಾಗಲೇ 2 ದಾಖಲೆ ಮಾಡಿದ್ದಾರೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನಾಟೌಟ್ ಆಗುವ ಮೂಲಕ...

View Article


Image may be NSFW.
Clik here to view.

ಶತಕ ಸಿಡಿಸಿ 2017ರ ಏಕದಿನದಲ್ಲಿ ವಿಶೇಷ ಸಾಧನೆಗೈದ ರನ್ ಮೆಷಿನ್!

ಕೊಲಂಬೋ: ಟೀಂ ಇಂಡಿಯಾ ನಾಯಕ,ರನ್ ಮೆಷಿನ್ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಜೊತೆಗೆ ವಿಶೇಷ ಸಾಧನೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 131 ರನ್ ಹೊಡೆಯುವ ಮೂಲಕ ಕೊಹ್ಲಿ 2017ರ...

View Article

Image may be NSFW.
Clik here to view.

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, ಮೂವರಿಗೆ ಗಾಯ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‍ವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು ಮೂವರಿಗೆ ಗಾಯವಾದ ಘಟನೆ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ರಾಷ್ಟ್ರೀಯ 4ರಲ್ಲಿ ಈ ಘಟನೆ ಸಂಭವಿಸಿದೆ. ಪಿಳ್ಳೇಕೇರನಹಳ್ಳಿಯ ಅಣ್ಣಪ್ಪ(35) ಮೃತಪಟ್ಟ ವ್ಯಕ್ತಿ....

View Article


Image may be NSFW.
Clik here to view.

ದ್ವಿಶತಕದ ಜೊತೆಯಾಟದ ದಶ ದಾಖಲೆ ಬರೆದ ವಿರಾಟ್ ಕೊಹ್ಲಿ!

ಬೆಂಗಳೂರು: ಏಕದಿನ ಪಂದ್ಯಗಳಲ್ಲಿ 10 ಬಾರಿ ದ್ವಿಶತಕದ ಜೊತೆಯಾಟ ಆಡುವ ಮೂಲಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಮಾಡಿದ್ದಾರೆ. 10 ಬಾರಿ ದ್ವಿಶತಕದ ಜೊತೆಯಾಟ ಆಡಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ ಕೊಹ್ಲಿ. ಶ್ರೀಲಂಕಾ...

View Article

Image may be NSFW.
Clik here to view.

ಸರಿಯಾಗಿ ಓದು ಎಂದಿದ್ದಕ್ಕೆ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಬಾಲಕಿ ಆತ್ಮಹತ್ಯೆ

ಬಾಗಲಕೋಟೆ: ತಂದೆ ತಾಯಿ ಸರಿಯಾಗಿ ಓದು ಎಂದಿದ್ದಕ್ಕೆ ಬಾಲಕಿ ಮನನೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ನವನಗರ 54ನೇ ಸೆಕ್ಟರ್ ನಲ್ಲಿ ನಡೆದಿದೆ. ಎಸ್‍ಎಸ್‍ಎಲ್‍ಸಿ ಓದುತ್ತಿದ್ದ ಹೇಮಾ ಗುಳೇದಗುಡ್ಡ (16)...

View Article


Image may be NSFW.
Clik here to view.

ಯಶಸ್ವಿಯಾಗುತ್ತಿದ್ದ ಇಸ್ರೋ ಈ ಬಾರಿ ವಿಫಲವಾಗಿದ್ದು ಯಾಕೆ? ಉಪಗ್ರಹ ಹಾರಿಸಿದ್ದು ಯಾಕೆ?...

ಶ್ರೀಹರಿಕೋಟಾ: ಮೊದಲ ಬಾರಿಗೆ ಬೆಂಗಳೂರಿನ ಖಾಸಗಿ ಕಂಪನಿಯ ಪಾಲುದಾರಿಕೆಯಲ್ಲಿ ನಿರ್ಮಾಣಗೊಂಡಿದ್ದ ಇಸ್ರೋದ ಭಾರತೀಯ ಪ್ರಾದೇಶಿಕ ಪಥದರ್ಶಕ ಉಪಗ್ರಹ ವ್ಯವಸ್ಥೆಯ(ಐಆರ್‍ಎನ್‍ಎಸ್‍ಎಸ್) 1 ಹೆಚ್ ಉಪಗ್ರಹ ಉಡಾವಣೆ ವಿಫಲವಾಗಿದೆ. ಅಧಿಕ ಉಷ್ಣಾಂಶದ...

View Article

Image may be NSFW.
Clik here to view.

ಭಾರತಕ್ಕೆ 168 ರನ್‍ಗಳ ಭರ್ಜರಿ ಜಯ

ಕೊಲಂಬೋ: ಶ್ರೀಲಂಕಾ ನಾಲ್ಕನೇ ಏಕದಿನ ಪಂದ್ಯವನ್ನು 168 ರನ್ ಗಳಿಂದ ಜಯಗಳಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿದೆ. ಗೆಲ್ಲಲು 376 ರನ್ ಗಳ ಕಠಿಣ ಸವಾಲನ್ನು ಪಡೆದ ಶ್ರೀಲಂಕಾ 42.4 ಓವರ್ ಗಳಲ್ಲಿ 207 ರನ್‍ಗಳಿಸಿ ಆಲೌಟ್...

View Article

Image may be NSFW.
Clik here to view.

ಸರ್ಕಾರದ ವಿರುದ್ಧ ಹಿರಿಯ ನಟಿ ಲೀಲಾವತಿ, ರೈತರ ಪ್ರತಿಭಟನೆ

ಬೆಂಗಳೂರು: ನೂರಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಕಂದಾಯ ಭೂಮಿಯನ್ನು ರೈತರು ತೆರವುಗೊಳಿಸಬೇಕೆಂದು ರಾಜ್ಯ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿರುವ ಹಿನ್ನೆಯಲ್ಲಿ ಸರ್ಕಾರದ ವಿರುದ್ಧ ಹಿರಿಯ ನಟಿ ಡಾ.ಲೀಲಾವತಿ ನೇತೃತ್ವದಲ್ಲಿ ನೂರಾರು...

View Article
Browsing all 80300 articles
Browse latest View live


<script src="https://jsc.adskeeper.com/r/s/rssing.com.1596347.js" async> </script>