ಐಸಿಸ್ ಉಗ್ರರಿಂದ ಕಿಡ್ನಾಪ್ ಆಗಿದ್ದ ಬೆಂಗಳೂರಿನ ಪಾದ್ರಿ 18 ತಿಂಗಳ ಬಳಿಕ ಬಿಡುಗಡೆ
ನವದೆಹಲಿ: ಯೆಮನ್ ನಲ್ಲಿ ಐಸಿಸ್ ಉಗ್ರರಿಂದ ಅಪಹರಣಕ್ಕೆ ಒಳಗಾಗಾಗಿದ್ದ ಬೆಂಗಳೂರಿನ ಫಾದರ್ ಟಾಮ್ ಉಳುನ್ನಲಿಲ್ ಅವರು ಸುರಕ್ಷಿತವಾಗಿ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿ ತಿಳಿಸಿದ್ದಾರೆ. 18...
View Articleಅಕ್ಕ ಕಂಗನಾ ಗಾಸಿಪ್ ಪ್ರಶ್ನಿಸಿದ್ದಕ್ಕೆ ರೊಚ್ಚಿಗೆದ್ದ ತಂಗಿ ರಂಗೋಲಿ ಚಂದಲ್
ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಬಗ್ಗೆ ಸಾಕಷ್ಟು ಗಾಸಿಪ್ ಸುದ್ದಿಗಳು ಹರಿದಾಡುತ್ತಿವೆ. ಆದರೆ ಕಂಗನಾ ಸಹೋದರಿ ರಂಗೋಲಿ ಚಂದಲ್ ಇದಕ್ಕೆಲ್ಲ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆ ನಡೆದಿದ್ದ ಘಟನೆಯನ್ನು...
View Articleವಿಡಿಯೋ: ಚಿಕನ್ ತಿನ್ನುವ ಮೊದಲು ಈ ಸುದ್ದಿ ಓದಿ!
ಮೈಸೂರು: ನೀವು ಚಿಕನ್ ಪ್ರೀಯರೇ? ಹಾಗಾದರೆ ನೀವು ಈ ಸುದ್ದಿಯನ್ನು ತಪ್ಪದೆ ನೋಡಬೇಕು. ಮಾಂಸದ ಅಂಗಡಿಯಿಂದ ಅದರಲ್ಲೂ ಬ್ರ್ಯಾಂಡ್ ಇರುವ ಮಾಂಸದ ಅಂಗಡಿಯಿಂದ ತಂದ ಮಾಂಸವನ್ನು ಸರಿಯಾಗಿ ಗಮನಿಸದೆ ಇದ್ದರೆ ನಿಮ್ಮ ಕಥೆ ಮುಗಿಯಿತು. ಮಾಂಸದ ಜೊತೆಗೆ ಹುಳದ...
View Articleಮಹಿಳೆಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆಯಲ್ಲಿ ದಿಢೀರ್ ಭಾರೀ ಇಳಿಕೆ
ಬೆಂಗಳೂರು: ದುಬಾರಿಯಾಗಿ ಬಲು ಭಾರವಾಗಿದ್ದ ಚಿನ್ನದ ದರ ಈಗ ಕೊಂಚ ಇಳಿಕೆಯಾಗಿ ರಿಲೀಫ್ ಮೂಡಿಸಿದೆ. ಕಳೆದ ಮೂರು ದಿನದಲ್ಲಿ ಬರೋಬ್ಬರಿ 2,000 ರೂ. ಏರಿಕೆಯಾಗಿದ್ದ ಚಿನ್ನ ಇಂದು ಏಕಾಏಕಿ ಹತ್ತು ಗ್ರಾಂಗೆ 1200 ರೂ ಕುಸಿತ ಕಂಡಿದೆ. 24 ಕ್ಯಾರೆಟ್...
View Articleಕ್ಯಾಂಡಿ ಕ್ರಶ್ ಆಡುತ್ತಲೇ ಬ್ರೈನ್ ಟ್ಯೂಮರ್ ಆಪರೇಷನ್ ಮಾಡಿಸಿಕೊಂಡ್ಳು 10ರ ಬಾಲಕಿ!
ಚೆನ್ನೈ: 10 ವರ್ಷದ ಬಾಲಕಿಯೊಬ್ಬಳು ಬ್ರೈನ್ ಟ್ಯೂಮರ್ ಆಪರೇಷನ್ ಗೆ ಒಳಗಾಗಿದ್ದು, ಈ ವೇಳೆ ಆಕೆ ಕ್ಯಾಂಡಿ ಕ್ರಶ್ ಗೇಮ್ಸ್ ಆಡಿದ್ದಾಳೆ. 5ನೇ ತರಗತಿ ಓದುತ್ತಿದ್ದ ನಂದಿನಿ ಶಸ್ತ್ರಚಿಕಿತ್ಸಗೆ ಒಳಗಾದ ಬಾಲಕಿ. ಭರತನಾಟ್ಯ ಮಾಡುತ್ತಿದ್ದ ನಂದಿನಿ...
View Articleಉಡುಪಿಯಲ್ಲಿ ಶಿವರಾಜ್ ಕುಮಾರ್ ಟೈಗರ್ ಡಾನ್ಸ್: ವಿಡಿಯೋ ನೋಡಿ
ಉಡುಪಿ: ನಗರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಶುರುವಾಗಿದೆ. ಹುಲಿವೇಷ ಕುಣಿತ ಉಡುಪಿ ಅಷ್ಟಮಿಯಿಂದ ಸಾಂಪ್ರದಾಯಿಕ ಕುಣಿತ. ಈ ನಡುವೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಲಿ ಕುಣಿತದ ಬೀಟ್ ಗೆ ಹೆಜ್ಜೆಹಾಕಿದ್ದಾರೆ. ಶಿವಣ್ಣ ಹೆಜ್ಜೆ...
View Articleಗೌರಿ ಲಂಕೇಶ್ ಹಂತಕರನ್ನು ಕೂಡಲೇ ಬಂಧಿಸಿ: ಸಮಾವೇಶದಲ್ಲಿ ಕೈಗೊಂಡ 3 ಹಕ್ಕೊತ್ತಾಯ ಏನು?
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಮಂಗಳವಾರ ಬೃಹತ್ ರ್ಯಾಲಿ ಹಾಗೂ ಸಮಾವೇಶ ನಡೆಯಿತು. ನಾನೂ ಗೌರಿ ಹೆಸರಿನ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ವಿವಿಧ ಸಾಮಾಜಿಕ ಹೋರಾಟಗಾರರು, ಚಿಂತಕರು, ಪ್ರಗತಿಪರರು,...
View Articleನರೋಡಾ ಹತ್ಯಾಕಾಂಡ ಪ್ರಕರಣ: ಅಮಿತ್ ಶಾಗೆ ವಿಶೇಷ ಎಸ್ಐಟಿ ಕೋರ್ಟ್ ಸಮನ್ಸ್
ಅಹಮದಾಬಾದ್: 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಧಿಸಿದಂತೆ ಸಪ್ಟೆಂಬರ್ 18ರಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ಎಸ್ಐಟಿ ನ್ಯಾಯಾಲಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಸಮನ್ಸ್ ಜಾರಿ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿ,...
View Articleಈ ಬಾರಿ ಮುಂಗಡ ಬಜೆಟ್ ಮಂಡನೆ: ಸಿದ್ದರಾಮಯ್ಯ
ಬಳ್ಳಾರಿ: ಈ ಚುನಾವಣಾ ವರ್ಷ ಆಗಿರುವುದರಿಂದ ರಾಜ್ಯದ ಬಜೆಟ್ ನ್ನು ಮಾರ್ಚ್ ಬದಲಿಗೆ ಫೆಬ್ರವರಿ ತಿಂಗಳಲ್ಲಿ ಮಂಡಿಸುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ...
View Articleಅಬುದಾಬಿಯಲ್ಲಿ ಸಲ್ಮಾನ್ ಖಾನ್ಗೆ ಗಾಯ!
ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ‘ಟೈಗರ್ ಜಿಂದಾ ಹೇ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕೊನೆಯ ಭಾಗವನ್ನು ಅಬು ದಾಬಿಯಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ಸಾಕಷ್ಟು ಸ್ಟಂಟ್ಗಳಿದ್ದು ಜನರಿಗೆ ಸಾಕಷ್ಟು ಕುತೂಹಲ...
View Articleಏನ್ ಕೇಳಿಸ್ಕೊಂಡ್ಯೋ ಪಾಟೀಲ್, ಇದ್ರಿಂದ ನಿಂಗೂ, ನಮಗೂ ಡ್ಯಾಮೇಜ್: ಸಿಎಂ ಕ್ಲಾಸ್
ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ತುಮಕೂರಿನ ಸಿದ್ಧಗಂಗಾ ಶ್ರೀಗಳು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತಂದಿಟ್ಟ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ...
View Articleಬೆಂಗ್ಳೂರಿಗೆ ಬಂದ್ರೆ ಮಿಸ್ ಮಾಡ್ದೆ ಈ ತಿಂಡಿಯನ್ನು ತಿಂತಾರೆ ದೀಪಿಕಾ
ಬೆಂಗಳೂರು: ಬಾಲಿವುಡ್ ಬೆಡಗಿ ಕನ್ನಡದ ಹುಡುಗಿ ಬೆಂಗಳೂರಿಗೆ ಬಂದರೂ ಯಾರಿಗೂ ಗೊತ್ತಾಗುವುದಿಲ್ಲ. ಆದರೆ ಈ ಬಾರಿ ಇಡ್ಲಿ ವಡೆ ತಿನ್ನಲು ಹೋಟೆಲ್ ಗೆ ಬಂದಾಗ ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರೆ. ದೀಪಿಕಾ ಎಂಬ ಚಲುವೆ ಹುಟ್ಟಿದ್ದು, ಬೆಳೆದಿದ್ದೂ...
View Articleಸ್ಯಾಂಡಲ್ವುಡ್ ಗೆ ಎಂಟ್ರಿ ಕೊಡಲಿದ್ದಾರೆ ಅಂಬಿ ಪುತ್ರ ಅಭಿಷೇಕ್!
ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಷ್ ಪುತ್ರ ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ತಂದೆಗಿದ್ದ ಪ್ರೀತಿಯನ್ನು ಪಡೆಯಲು ಅಂಬಿಯ ಏಕೈಕ ಮಗ ಅಭಿಷೇಕ್ ರೆಡಿಯಾಗುತ್ತಿದ್ದಾರೆ. ಇನ್ನು ಕೆಲವೇ ವರ್ಷಗಲ್ಲಿ ಅಭಿಷೇಕ್...
View Article11 ತಿಂಗಳ ಮಗನನ್ನು ಮಾರಿ ಮೊಬೈಲ್ ಫೋನ್, ಸೀರೆ, ಬೆಳ್ಳಿ ಕಾಲ್ಗೆಜ್ಜೆ ಖರೀದಿಸಿದ!
ಭುವನೇಶ್ವರ್: ವ್ಯಕ್ತಿಯೊಬ್ಬ ತನ್ನ 11 ತಿಂಗಳ ಮಗುವನ್ನ 25 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಇದರಿಂದ ಬಂದ ಹಣದಲ್ಲಿ ಆತ ಮೊಬೈಲ್ ಫೋನ್, ಬೆಳ್ಳಿ ಕಾಲ್ಗೆಜ್ಜೆ, ಸೀರೆ ಹಾಗೂ ಮದ್ಯವನ್ನ ಖರೀದಿಸಿದ್ದಾನೆ....
View Articleಪ್ರಧಾನಿ ಮೋದಿ ಬರ್ತ್ಡೇಯಂದು ಸಾರ್ವಜನಿಕರಿಗೆ ಸಿಗಲಿದೆ ಬಂಪರ್ ಸೇವೆ!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯುವರು ಇದೇ ಭಾನುವಾರ 67ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಮಂತ್ರಿಗಳು ಮತ್ತು ಸಂಸದರು ದೇಶದ ಪ್ರಮುಖ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಿದ್ದಾರೆ. ಈ ಕುರಿತು ಈಗಾಗಲೇ ಎಲ್ಲ...
View Articleತಮಿಳುನಾಡು ಪೊಲೀಸರಿಂದ 20 ಕೋಟಿ ರೂ. ಆಮಿಷ: ಶಾಸಕ ಬಾಲಾಜಿ
ಮಡಿಕೇರಿ: ತಮಿಳುನಾಡು ಪೊಲೀಸರು ಪಳನಿಸ್ವಾಮಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಹೇಳಿದ್ದು ಮಾತ್ರವಲ್ಲದೇ 20 ಕೋಟಿ ರೂ. ಹಣವನ್ನು ನೀಡುವ ಆಮಿಷ ಒಡ್ಡಿದ್ದಾರೆ ಎಂದು ಶಾಸಕ ಬಾಲಾಜಿ ಹೇಳಿದ್ದಾರೆ. ಒಂದು ವಾರದ ಬಳಿಕ ಸೋಮವಾರಪೇಟೆಯಲ್ಲಿರುವ ಪ್ಯಾಂಡಿಟನ್...
View Articleಸಿದ್ದಗಂಗಾ ಶ್ರೀಗಳ ಜ್ಞಾಪಕ ಶಕ್ತಿ ಕೆಲವರಿಂದ ದುರುಪಯೋಗ: ಮಾತೆ ಮಹಾದೇವಿ
ಬಾಗಲಕೋಟೆ: ಸಿದ್ದಗಂಗಾ ಶ್ರೀಗಳಿಗೆ ವಯೋಮಾನದ ದೃಷ್ಟಿಯಿಂದ ನೆನಪಿನ ಶಕ್ತಿ ಉಳಿದಿಲ್ಲ ಎಂದು ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿಗಳ ಜ್ಞಾಪಕ ಶಕ್ತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ....
View Articleಬಯಲಲ್ಲಿ ಶೌಚಾಲಯ ಮಾಡಿದ್ದಕ್ಕೆ ಶಿಕ್ಷಕ ಅಮಾನತು!
ಭೋಪಾಲ್: ಬಯಲಿನಲ್ಲಿ ಶೌಚಾಲಯ ಮಾಡಿದ್ದಕ್ಕೆ ಮಧ್ಯಪ್ರದೇಶದ ಸರ್ಕಾರಿ ಶಿಕ್ಷಕರೊಬ್ಬರನ್ನು ಶಿಕ್ಷಣ ಇಲಾಖೆಯು ಅಮಾನತು ಮಾಡಿದೆ. ಅಶೋಕ್ ನಗರ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿ ಆದಿತ್ಯಾ ನಾರಾಯಣ ಮಿಶ್ರಾ ಅವರು ಈ ಅದೇಶವನ್ನು ಹೊರಡಿಸಿ ಬುಡೇರಾ...
View Articleಅರ್ಧಕ್ಕೆ ಮುಕ್ತಾಯಗೊಳಿಸಿ ಕಾಟಾಚಾರಕ್ಕೆ ಬೆಂಗ್ಳೂರು ರೌಂಡ್ಸ್ ಹೊಡೆದ ಸಿಎಂ!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ಎಚ್ಚೆತ್ತುಕೊಂಡು ಸತತ ಮಳೆಯಿಂದ ತತ್ತರಿಸಿದ್ದ ಬೆಂಗಳೂರಿನ ಹಲವೆಡೆ ಇವತ್ತು ಕಾಟಾಚಾರಕ್ಕೆ ಎಂಬಂತೆ ರೌಂಡ್ಸ್ ಹೊಡೆದಿದ್ದಾರೆ. ಕೊನೆಗೆ ಅರ್ಧದಲ್ಲೇ ಸಿಟಿ ರೌಂಡ್ಸ್ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ...
View Articleಜಹೀರ್ ಖಾನ್-ಸಾಗರಿಕಾ ಮದ್ವೆ ಡೇಟ್ ಫಿಕ್ಸ್
ನವದೆಹಲಿ: ಕ್ರಿಕೆಟಿಗ ಜಹೀರ್ ಖಾನ್ ಮತ್ತು ಬಾಲಿವುಡ್ನ ಚೆಕ್ ದೇ ಬೆಡಗಿ ಸಾಗರಿಕಾ ಘಾಟ್ಜ್ ನವೆಂಬರ್ 27ರಂದು ಹಸೆಮಣೆ ಏರಿಲಿದ್ದಾರೆ. ಈ ಜೋಡಿ ಕಳೆದ ಮೇ ತಿಂಗಳಲ್ಲಿ ಎಂಗೆಜ್ಮೆಂಟ್ ಮಾಡಿಕೊಂಡಿದ್ದರು. ಸಾಗರಿಕಾ ಇತ್ತೀಚಿಗೆ ಸಂದರ್ಶನವೊಂದರಲ್ಲಿ...
View Article