ಶೌಚಾಲಯಕ್ಕಾಗಿ ಉಪವಾಸ ಕುಳಿತ ವಿದ್ಯಾರ್ಥಿನಿಯರು!
ಕೊಪ್ಪಳ: ಇಲ್ಲಿನ ವಿದ್ಯಾರ್ಥಿನಿ ಮಲ್ಲಮ್ಮ ಶೌಚಾಲಯ ಕಟ್ಟಿಸಿಕೊಡುವಂತೆ ಉಪವಾಸ ಕುಳಿತು ಇಡೀ ದೇಶದ ಗಮನ ಸೆಳೆದಿದ್ದಳು. ಅಷ್ಟೆ ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಕೂಡ ಮನ್ ಕಿ ಬಾತ್ನಲ್ಲಿ ಮಲ್ಲಮ್ಮಳ ಕುರಿತು ಗುಣಗಾನ ಮಾಡಿದ್ರು. ಈಗ ಕೊಪ್ಪಳದ...
View Articleವಿಧಾನ ಸೌಧವೇನು ಗಂಗೋತ್ರಿಯಲ್ಲ, ಅಲ್ಲೂ ಭ್ರಷ್ಟಾಚಾರವಿದೆ: ಆರ್.ರಮೇಶ್ ಕುಮಾರ್
ಧಾರವಾಡ: ವಿಧಾನ ಸೌಧವೇನು ಗಂಗೋತ್ರಿ ಅಲ್ಲ, ವಿಧಾನ ಸೌಧದಲ್ಲಿಯೂ ಭ್ರಷ್ಟಾಚಾರವಿದೆ ಎಂದು ಆರೋಗ್ಯ ಸಚಿವ ಆರ್.ರಮೇಶ್ ಕುಮಾರ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಸೂಟ್ಕೇಸ್ ಕೊಟ್ಟರೆ ಮಾತ್ರ ಕೆಲಸ ನಡೆಯೋದು ಎಂಬ ಹಂಪಿ ವಿವಿ ಕುಲಪತಿ...
View Articleಉಡುಪಿ ಕೃಷ್ಣಜನ್ಮಾಷ್ಟಮಿಗೆ ಅದ್ಧೂರಿ ತೆರೆ-ಫೋಟೋಗಳಲ್ಲಿ ನೋಡಿ
ಉಡುಪಿ: ಕಡೆಗೋಲು ಕೃಷ್ಣನ ನಗರಿ ಅನ್ನಬ್ರಹ್ಮನ ಕ್ಷೇತ್ರ ಉಡುಪಿಯಲ್ಲಿ ಎರಡು ದಿನಗಳ ಕಾಲ ನಡೆದ ಅಷ್ಟಮಿ ಸಂಪನ್ನಗೊಂಡಿದೆ. ಮಧ್ಯಾಹ್ನ ನಡೆದ ವಿಟ್ಲಪಿಂಡಿ ಮಹೋತ್ಸವದಲ್ಲಿ ಸಾವಿರಾರು ಮಂದಿ ಕೃಷ್ಣ ಭಕ್ತರು ರಥೋತ್ಸವದಲ್ಲಿ ಭಾಗಿಯಾದರು. ಚಿನ್ನದ...
View Articleಡಾ.ವಿಷ್ಣುವರ್ಧನ್ ಕಂಚಿನ ಪುತ್ಥಳಿ ಮಂದಿರದಲ್ಲಿ ನಾಗರಹಾವು ಪ್ರತ್ಯಕ್ಷ್ಯ!
ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಪಟ್ಟಣದ ಹೊನ್ನಗಂಗಯ್ಯನ ಪಾಳ್ಯದಲ್ಲಿರುವ ಡಾ.ವಿಷ್ಣುವರ್ಧನ್ ಕಂಚಿನ ಪುತ್ಥಳಿಯಲ್ಲಿ ನಾಗರಹಾವೊಂದು ಪ್ರತ್ಯಕ್ಷ್ಯ ವಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ವಿಷ್ಣು ಅಭಿಮಾನಿಗಳು ಕಂಚಿನ ಪುತ್ಥಳಿ ಇರುವ...
View Articleಕನ್ನಡ ಸಿನಿ ಪ್ರಿಯರಿಗೆ ನಾಳೆ ಡಬಲ್ ಧಮಾಕ
ಬೆಂಗಳೂರು: ಕನ್ನಡ ಸಿನಿ ಪ್ರಿಯರಿಗೆ ಈ ವಾರ ಡಬ್ಬಲ್ ಧಮಾಕ ಲಭಿಸಲಿದೆ. ಕನ್ನಡ ಬಹು ನಿರಿಕ್ಷೀತ ಎರಡು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಮೊದಲ ಎರಡು ಸಿನಿಮಾಗಳಲ್ಲಿ ಭಾರಿ ಯಶ್ಸಸನ್ನು ಗಳಿಸಿರುವ ನಟ ದ್ರುವ ಸರ್ಜಾ ಅಭಿನಯದ `ಭರ್ಜರಿ’ ಸಿನಿಮಾ...
View Articleಆಸ್ಪತ್ರೆಗೆ ನುಗ್ಗಿದ ಮಳೆ ನೀರು-ರೋಗಿಗಳ ಪರದಾಟ
ಕಲಬುರಗಿ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಕೆಬಿಎನ್ ಆಸ್ಪತ್ರೆಯಲ್ಲಿ ಮೊಣಕಾಲುವರೆಗೆ ನೀರು ನಿಂತಿರುವ ಘಟನೆ ನಡೆದಿದೆ. ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನೀರು ಆಸ್ಪತ್ರೆಗೆ ನುಗ್ಗಿ ರೋಗಿಗಳು ಪರದಾಡುವ...
View Articleಅಂಪೈರ್ ಗೆ ಕಿಕ್ ಕೊಟ್ಟ ಬಾಕ್ಸರ್- ವಿಡಿಯೋ ವೈರಲ್
ಬರ್ಲಿನ್: ಬಾಕ್ಸಿಂಗ್ ರಿಂಗ್ನಲ್ಲಿ ಕೇವಲ ಎದುರಾಳಿಗಳು ಮಾತ್ರ ಹೊಡೆತ ತಿನ್ನುವುದಿಲ್ಲ, ಆಟಗಾರರ ಕೋಪಕ್ಕೆ ಕೆಲವೊಮ್ಮೆ ಅಂಪೈರ್ ಸಹ ತುತ್ತಾಗುತ್ತಾರೆ. ಇದಕ್ಕೆ ತಾಜಾ ಉದಾಹರಣೆಯಂತೆ ಆಸ್ಟ್ರೀಯಾ ಎಂಎಂಎ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಬಾಕ್ಸರ್...
View Articleಅಂಧ ಮಕ್ಕಳೊಂದಿಗೆ ಬರ್ತ್ ಡೇ ಆಚರಿಸಿಕೊಂಡ ಅಮೂಲ್ಯ- ಮಕ್ಕಳಿಂದ ಅಮೂಲ್ಯರಿಗೆ ವಿಶೇಷ ಗಿಫ್ಟ್
ರಾಮನಗರ: ಅಮೂಲ್ಯ ಮದುವೆ ನಂತರ ತಮ್ಮ ಮೊಟ್ಟ ಮೊದಲ ಹುಟ್ಟು ಹಬ್ಬವನ್ನು ಅಂಧ ಮಕ್ಕಳ ಜೊತೆ ವಿಶಿಷ್ಟವಾಗಿ ಆಚರಿಕೊಳ್ಳುವ ಮೂಲಕ ಮತ್ತೆ ತಮ್ಮ ಸರಳತೆಯನ್ನು ಮರೆದಿದ್ದಾರೆ. ಮಕ್ಕಳು ನಟಿ ಅಮೂಲ್ಯ ಅಭಿನಯದ ಸಿನಿಮಾಗಳ ಡೈಲಾಗ್ ಹೇಳುವ ಮೂಲಕ ವಿಶೇಷ...
View Articleಯಡಿಯೂರಪ್ಪ, ಅಮಿತ್ ಶಾ ಜೈಲಿಗೆ ಹೋಗಿ ಬಂದವರು: ಸಿದ್ದರಾಮಯ್ಯ
ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ...
View Articleಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿಂದೆ ಸನಾತನ ಸಂಸ್ಥೆ ಕೈವಾಡ?
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಪೊಲೀಸರು ಈಗ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆ ವ್ಯಕ್ತಪಡಿಸಿದೆ. ಹೌದು. 7.65 ಎಂಎಂ ಪಿಸ್ತೂಲ್ ಬಳಸಿ ಗೌರಿ...
View Articleಗೋರಕ್ಷಕರ ವಿರುದ್ಧ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್
ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಫೇಸ್ಬುಕ್ನಲ್ಲಿ ಕೋಮು ಸಾಮರಸ್ಯ ಕದಡುವಂತ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಫೋಸ್ಟ್...
View Articleಪುರಾವೆಗಳಿಲ್ಲದ ಹೇಳಿಕೆಗೆ ಅರ್ಥ ಇರಲ್ಲ: ಪರಮೇಶ್ವರ್
ತುಮಕೂರು: ಪುರಾವೆಗಳಿಲ್ಲದ ಹೇಳಿಕೆಗೆ ಅರ್ಥ ಇರಲ್ಲ. ಸೂಟ್ ಕೇಸ್ ತೆಗೆದುಕೊಂಡು ಹೋದ್ರೆ ಮಾತ್ರ ಕೆಲಸ ಎಂದು ಹೇಳಿರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ಹಂಪಿ ವಿವಿ ಉಪಕುಲಪತಿ ಮಲ್ಲಿಕಾ ಘಂಟಿ...
View Articleಪ್ಯಾಂಟ್ ಬದ್ಲು ಪಂಚೆ ಉಡೋದ್ಯಾಕೆ: ಸಿಎಂ ಮಾತಲ್ಲೇ ಕೇಳಿ
ಬೆಂಗಳೂರು: ಪ್ಯಾಂಟ್ ಬದಲು ಪಂಚೆ ಉಡೋದು ಯಾಕೆ ಅನ್ನೊ ಸೀಕ್ರೇಟ್ ಅನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಬಿಚ್ಚಿಟ್ಟಿದ್ದಾರೆ. ವಿಕ್ಟೋರಿಯ ಆವಾರಣದಲ್ಲಿನ ನೆಫ್ರೊ ಯುರಾಲಜಿ ಅನೆಕ್ಸ್ ಕಟ್ಟಡ ಶಂಕು ಸ್ಥಾಪನೆ ಬಳಿಕ ಮಾತನಾಡಿದ ಸಿಎಂ, ನನಗೆ ಡ್ರೈ...
View Articleನಾಗರ ಹಾವಿನ ಮೂಗಿನೊಳಗೆ ಸೇರಿತು ಮರಿ ಹಾವು!
ಬೆಳಗಾವಿ: ಹಾವುಗಳು ಇಲಿ, ಕಪ್ಪೆ ನುಂಗೋದು ಸಾಮಾನ್ಯ. ಆದ್ರೆ ಇಲ್ಲೊಂದು ನಾಗರ ಹಾವಿನ ಮೂಗಿನೊಳಗೆ ಮರಿ ಹಾವು ಹೊಕ್ಕಿದ ವಿಚಿತ್ರ ಘಟನೆ ನಡೆದಿದೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ನಗರದ ಬ್ರಹ್ಮ ನಗರದ ಸಿಮೆಂಟ್ ಇಟ್ಟಿಗೆ ಭಟ್ಟಿಯಲ್ಲಿ ಹಾವು...
View Articleಬೆಂಗಳೂರು ಸಿಗ್ನಲ್ನಲ್ಲೇ ಜೋಡಿಯ ಅಶ್ಲೀಲ ವರ್ತನೆ –ಮದ್ಯದ ನಶೆಯಲ್ಲಿ ಮುತ್ತಿನ ಗಮ್ಮತ್ತು
ಬೆಂಗಳೂರು: ಸಿಲಿಕಾನ್ ಸಿಟಿಯ ಆಧುನಿಕತೆಯ ಭರಾಟೆಯಲ್ಲಿ ಅನಾಗರಿಕತೆ ವಿಜೃಂಭಿಸುತ್ತಿದೆ. ಇದಕ್ಕೆ ಸಾಕ್ಷಿ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆ ಸಮೀಪದ ಸಿಗ್ನಲ್ನಲ್ಲಿ ನಡೆದಿರುವ ಘಟನೆ. ಸಾರ್ವಜನಿಕ ಸ್ಥಳದಲ್ಲೇ ಅಸಭ್ಯ, ಅಶ್ಲೀಲ ವರ್ತನೆ ಮಾಡಿರುವ...
View Articleದೊಡ್ಡಣ್ಣ ಅಳಿಯ ವೀರೇಂದ್ರ ಮನೆಯಲ್ಲಿ ಕಳ್ಳತನ ಎಸಗಿದ್ದ ಮೂವರು ಅರೆಸ್ಟ್
ಚಿತ್ರದುರ್ಗ: ಉದ್ಯಮಿ ಹಾಗೂ ಚಿತ್ರನಟ ದೊಡ್ಡಣ್ಣನ ಅಳಿಯ ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರ ತಿಪ್ಪೇಸ್ವಾಮಿ ಅವರ ಮನೆಯನ್ನು ದೋಚಿದ್ದ ಓರ್ವ ಬಾಲಾಪರಾಧಿ ಸೇರಿದಂತೆ ನಾಲ್ವರು ಚೋರರನ್ನು ಚಿತ್ರದುರ್ಗ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್,...
View Articleಶಂಕಿತ ಡೆಂಗ್ಯೂಗೆ ಒಂದೇ ಗ್ರಾಮದ ಮೂವರು ಬಲಿ
ಗದಗ: ಶಂಕಿತ ಡೆಂಗ್ಯೂ ಜ್ವರ ದಿಂದ ಎರಡು ದಿನದಲ್ಲಿ ಒಂದೇ ಗ್ರಾಮದ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ನಾಗರಸಕೊಪ್ಪ ಗ್ರಾಮದಲ್ಲಿ ನಡೆದಿದೆ. ಶಂಕಿತ ಡೆಂಗ್ಯೂ ಜ್ವರಿಂದ ಇಂದು 28 ವರ್ಷದ ಹನುಮಂತ ಹಗೇದಾಳ ಖಾಸಗಿ ಆಸ್ಪತ್ರೆಯಲ್ಲಿ...
View Articleಎಂ.ಬಿ.ಪಾಟೀಲ್ ಮೂಲಕವೇ ಕಾಂಗ್ರೆಸ್ ಸೇರ್ತಾರಾ ಬಿದರಿ?
ಬೆಂಗಳೂರು: ತುಮಕೂರು ಸಿದ್ದಗಂಗಾ ಶ್ರೀಗಳ ಭೇಟಿ ವೇಳೆ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಜೊತೆ ಕಾಣಿಸಿಕೊಂಡಿದ್ದಕ್ಕೆ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಮೇಲೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಅಷ್ಟೇ ಅಲ್ಲದೇ ಎಂಬಿ ಪಾಟೀಲ್...
View Articleವಿವಿ ಘಟಿಕೋತ್ಸವ ವೇಳೆ ಧರಿಸುವ ಗೌನ್ ಸಂಸ್ಕೃತಿಗೆ ಕೇಂದ್ರದಿಂದ ಬ್ರೇಕ್
ನವದೆಹಲಿ: ವಿಶ್ವವಿದ್ಯಾಲಯಗಳ ಘಟಿಕೋತ್ಸವ ಕಾರ್ಯಕ್ರಮಗಳಲ್ಲಿ ಧರಿಸುವ ಗೌನ್ ಪಾಶ್ಚಿಮಾತ್ಯ ಸಂಸ್ಕೃತಿಗೆ ಪ್ರತಿ ರೂಪವಾಗಿದೆ ಎಂದು ಅಭಿಪ್ರಾಯ ಪಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವು ಈ ಸಂಸ್ಕೃತಿಗೆ ಬ್ರೇಕ್ ಹಾಕಲು ಮುಂದಾಗಿದೆ....
View Articleದೇವಾಲಯದ ಮೇಲೆ ಹಾರಿಸಿದ್ದ ಕೇಸರಿ ಧ್ವಜ ಸುಟ್ಟ ದುಷ್ಕರ್ಮಿಗಳ ಬಂಧನ
ಚಾಮರಾಜನಗರ: ಪಟ್ಟಣದ ಗಾಳಿಪುರ ಬಡಾವಣೆಯ ಗಣಪತಿ ದೇವಾಲಯದ ಮೇಲೆ ಹಾರಿಸಿದ್ದ ಕೇಸರಿ ಧ್ವಜ ಕಿತ್ತು ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿನ್ನೆ ತಡ ರಾತ್ರಿ ಕಾರ್ಯಾಚರಣೆಯನ್ನು ನಡೆಸಿ ಮೂವರನ್ನು ಬಂಧಿಸಿದ್ದಾರೆ. ನಗರದ...
View Article