ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ರಮೇಶ್ ಕುಮಾರ್
ಕೋಲಾರ: ಇಷ್ಟು ವರ್ಷದವರೆಗೂ ಯಾವ ಮುಖ್ಯಮಂತ್ರಿಗಳು ರೈತರ ಸಾಲವನ್ನು ಮನ್ನಾ ಮಾಡಿರಲಿಲ್ಲ. ಜಿಲ್ಲೆಗೆ ನಿರ್ಧಿಷ್ಟ ನೀರಾವರಿ ಯೋಜನೆಯನ್ನೂ ಮಾಡುವ ಗಂಡಸ್ತನವನ್ನು ಹೊಂದಿರಲಿಲ್ಲ. ಆದರೆ ನಮ್ಮ ಸಿಎಂ ರೈತರ ಸಾಲಮನ್ನಾ ಹಾಗೂ ಜಿಲ್ಲೆಗೆ ನಿರ್ಧಿಷ್ಟ...
View Articleರೋಹಿಂಗ್ಯಾಮುಸ್ಲಿಮರಿಂದ ದೇಶದ ಭದ್ರತೆಗೆ ಅಪಾಯ: ಕೇಂದ್ರ ಸರ್ಕಾರ
ನವದೆಹಲಿ: ರೋಹಿಂಗ್ಯಾ ಮುಸ್ಲಿಮರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ರೋಹಿಂಗ್ಯ ಮುಸ್ಲಿಮರು ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅಷ್ಟೇ ಅಲ್ಲದೇ ನೆಲೆಸಿರುವ ಮಂದಿ ಪೈಕಿ...
View Articleಬಾರ್ಕೂರು ಸಂಸ್ಥಾನದಲ್ಲಿ ನ್ಯಾಯ ಗಂಟೆ ಬಾರಿಸಿದ ಮೇಟಿ
ಉಡುಪಿ: ರಾಸಲೀಲೆ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿದ್ದ ಎಚ್ವೈ ಮೇಟಿ ತನಗೆ ಅನ್ಯಾಯವಾಗಿದೆ ಅಂತ ದೈವಗಳ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ಮಹಾಸಂಸ್ಥಾನಕ್ಕೆ ಇಂದು ಭೇಟಿ ನೀಡಿ ಕುಂಡೋದರ ದೈವದ ಗುಡಿಯ...
View Articleಸಿಂಹದ ಮರಿ ಜೊತೆಗಿನ ಫೋಟೋ ಬಗ್ಗೆ ಟ್ರೋಲ್ ಮಾಡಿದವ್ರಿಗೆ ಸಖತ್ ಉತ್ತರ ಕೊಟ್ರು ಪ್ರೀತಿ ಜಿಂಟಾ
ನವದೆಹಲಿ: ಸಿಂಹದ ಮರಿ ಜೊತೆಗಿನ ಫೋಟೋ ಹಾಕಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ಜಿಂಟಾ ಟ್ರೋಲ್ಗೊಳಗಾಗಿದ್ದಾರೆ. ಹಾಗೇ ಟ್ರೋಲ್ ಮಾಡಿದವರಿಗೆ ಸಖತ್ ಉತ್ತರವನ್ನೂ ಕೊಟ್ಟಿದ್ದಾರೆ. ಇತ್ತೀಚೆಗೆ ಪ್ರೀತಿ ಜಿಂಟಾ ದಕ್ಷಿಣ ಆಫ್ರಿಕಾದಲ್ಲಿ ಸಿಂಹದ...
View Article12ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಾಲೆಯ ನಿರ್ದೇಶಕ, ಶಿಕ್ಷಕನಿಂದ ಗ್ಯಾಂಗ್ ರೇಪ್
ಜೈಪುರ: ಶಾಲಾ ನಿರ್ದೇಶಕ ಮತ್ತು ಶಿಕ್ಷಕ ಇಬ್ಬರು ಸೇರಿ 12 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವುದಲ್ಲದೇ ಗರ್ಭಪಾತ ಮಾಡಿಸಿರುವಂತಹ ಹೃದಯ ಕಲಕುವಂತಹ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಸಿಕರ್...
View Articleಎಸ್ಐಟಿ ಕೋರ್ಟ್ ಗೆ ಹಾಜರಾಗಿ ಮಾಯಾ ಕೊಡ್ನಾನಿ ಪರ ಸಾಕ್ಷ್ಯ ಹೇಳಿದ ಅಮಿತ್ ಶಾ
ಅಹಮದಾಬಾದ್: ಗುಜರಾತ್ನ 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣ ಸಂಬಂಧ ಎಸ್ಐಟಿ ವಿಶೇಷ ನ್ಯಾಯಾಲಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಜರಾಗಿ, ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರ ಸಾಕ್ಷ್ಯ ಹೇಳಿದ್ದಾರೆ. ಹತ್ಯಾಕಾಂಡ ನಡೆದ ಫೆಬ್ರವರಿ...
View Articleಅತ್ತೆ, ಮಾವನಿಗೆ ಸಟ್ಟುಗ ಬಿಸಿಮಾಡಿ ಬರೆ ಹಾಕಿ ಚಿತ್ರಹಿಂಸೆ ಕೊಟ್ಟಿದ್ದ ಸೊಸೆ ಅರೆಸ್ಟ್
ಉಡುಪಿ: ಅತ್ತೆ ಮಾವನನ್ನು ಚಿತ್ರಹಿಂಸೆ ಕೊಲೆಯತ್ನ ನಡೆಸಿದ್ದ ಸೊಸೆಯನ್ನ ಮಲ್ಪೆ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಹಲ್ಲೆಗೊಳಗಾದವರ ಮಕ್ಕಳಿಂದ ಅಶ್ವಿನಿ ಪೈ ವಿರುದ್ಧ ಕೇಸ್ ದಾಖಲಾಗಿತ್ತು. ದೂರಿನ...
View Articleಸೋನಿಯಾ, ರಾಹುಲ್, ಸೀತಾರಾಮ್ ಯೆಚೂರಿ ವಿರುದ್ಧ ಮಾನನಷ್ಟ ಕೇಸ್
ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿಂದೆ ಆರ್ಎಸ್ಎಸ್ ಕೈವಾಡವಿದೆ ಎಂದು ಆರೋಪಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ವಿರುದ್ಧ ಮಾನನನಷ್ಟ ಕೇಸ್...
View Articleಬೆಕ್ಕು ರಕ್ಷಣೆಗೆಂದು ಮನೆಗೆ ಕರೆಸಿ ಯುವಕನ ಮೇಲೆ ಹಲ್ಲೆ
ಬೆಂಗಳೂರು: ಬೆಕ್ಕು ರಕ್ಷಣೆಗೆಂದು ಮನೆಗೆ ಕರೆಸಿ ಯುವಕನ ಮೇಲೆ ಯುವತಿಯ ಕಡೆಯವರು ಹಲ್ಲೆ ನಡೆಸಿದ ಘಟನೆ ನಗರದ ಸಾರಕ್ಕಿ ಬಳಿ ಇಲಿಯಾಸ್ ನಗರದಲ್ಲಿ ನಡೆದಿದೆ. ಪ್ರಾಣಿದಯಾ ಸಂಘದ ಸದಸ್ಯ ಉಸ್ಮಾನ್(24) ಹಲ್ಲೆಗೆ ಒಳಗಾದ ವ್ಯಕ್ತಿ. ಯುವತಿಯು ಸಾರಕ್ಕಿ...
View Articleಕದ್ದೊಯ್ದ ಚಿನ್ನವನ್ನು ವಾಪಸ್ ತಂದು ಮನೆ ಮುಂದೆ ಎಸೆದು ಹೋದ್ರು
ಮಂಗಳೂರು: ಕದ್ದೊಯ್ದ ಚಿನ್ನವನ್ನು ಕಳ್ಳರೇ ಮರಳಿ ಮನೆಯ ಮುಂದೆ ಎಸೆದು ಹೋದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶನಿವಾರದಂದು ಹಾಡಹಗಲೇ ಮಂಗಳೂರಿನ ಪಡೀಲ್ ಬಳಿಯ ಆಡುಮರೋಳಿಯಲ್ಲಿ ಶೇಖರ್ ಕುಂದರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಸುಮಾರು 970...
View Article70 ರೂ. ಪೆಟ್ರೋಲ್ ನಲ್ಲಿ ಯಾರಿಗೆ ಎಷ್ಟು ಪಾಲು? ಬೇರೆ ರಾಷ್ಟ್ರಗಳಲ್ಲಿ ಎಷ್ಟು ದರವಿದೆ?
ನವದೆಹಲಿ: ದೀಪಾವಳಿ ಹಬ್ಬದ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಅಮೆರಿಕದಲ್ಲಿ ಚಂಡಮಾರುತದಿಂದಾಗಿ ತೈಲ ಉತ್ಪಾದನೆ ಕಡಿಮೆಯಾಗಿ ಅಂತಾರಾಷ್ಟ್ರೀಯ...
View Articleಕಾವೇರಿ ನಿರ್ವಹಣಾ ಮಂಡಳಿ ಸ್ಥಾಪನೆ ಸಂಸತ್ತಿನ ಅಧಿಕಾರಕ್ಕೆ ಬಿಟ್ಟದ್ದು: ಕೇಂದ್ರ ಸರ್ಕಾರ
ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೋ ಬೇಡವೋ ಎನ್ನುವ ನಿರ್ಧಾರ ಸಂಸತ್ತಿನ ಅಧಿಕಾರಕ್ಕೆ ಬಿಟ್ಟದ್ದು. ಸಂಸತ್ತು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿಗೆ ತಿಳಿಸಿದೆ. ಕಾವೇರಿ ಮೇಲ್ಮನವಿ ಅರ್ಜಿಗಳ...
View Articleತನ್ನ ಮೇಲೂ ಲೈಂಗಿಕ ದೌರ್ಜನ್ಯವೆಸಗಿದ್ದ ರೇಪಿಸ್ಟ್ ಮಗನನ್ನು ಸುಪಾರಿ ಕೊಟ್ಟು ಕೊಲೆ...
ಮುಂಬೈ: ಮಾದಕ ವ್ಯಸನಿಯಾಗಿದ್ದ ಹಾಗೂ ತನ್ನ ಮೇಲೂ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಮಗನಿಂದ ಬೇಸತ್ತ ತಾಯಿ ಸುಪಾರಿ ಕೊಟ್ಟು ಆತನನ್ನು ಕೊಲೆ ಮಾಡಿಸಿದ್ದಾಳೆ. ಇಲ್ಲಿನ ಪಶ್ಚಿಮ ಭಾಯಂದರ್ ನಿವಾಸಿಯಾದ ಮಹಿಳೆ 50 ಸಾವಿರ ರೂ. ಕೊಟ್ಟು ಆಗಸ್ಟ್ 20ರಂದು...
View Articleರೈಲ್ವೇ ಹಳಿಯಲ್ಲಿ ಬಿದ್ದು ಯುವಕ ಆತ್ಮಹತ್ಯೆ
ಹಾವೇರಿ: ಹಳಿಯಲ್ಲಿ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತ ಯುವಕನನ್ನ ರಾಣೇಬೆನ್ನೂರು ನಗರದ ಈಶ್ವರನಗರ ನಿವಾಸಿಯಾದ 25 ವರ್ಷ ವಯಸ್ಸಿನ ಸಚಿನ್ ಮಣೇಗಾರ ಎಂದು...
View Articleಮದಗ ಮಾಸೂರು ಕೆರೆಯಲ್ಲಿ ಮುಳುಗುತ್ತಿದ್ದ 10 ವರ್ಷದ ಬಾಲಕನ ರಕ್ಷಣೆ
ಹಾವೇರಿ: ಐತಿಹಾಸಿಕ ಮದಗ ಮಾಸೂರು ಕೆರೆಯಲ್ಲಿ ಮುಳುಗುತ್ತಿದ್ದ ಬಾಲಕನನ್ನ ಸ್ಥಳೀಯರು ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹಾರನಹಳ್ಳಿ ಗ್ರಾಮದ ನಿವಾಸಿ ರವಿ(10) ಮಾಸೂರು...
View Articleಮೈ ಕೈ ಅಲ್ಲಾಡಿಸಿ ಸ್ಮಿತ್ಗೆ ತೋರು ಬೆರಳು ತೋರಿಸಿದ ಕೊಹ್ಲಿ!
ನವದೆಹಲಿ: ಕ್ರಿಕೆಟ್ ಆಟದ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಕ್ರಮಣಕಾರಿ ಮೂಡ್ನಲ್ಲಿರುವುದು ನಿಮಗೆಲ್ಲ ಗೊತ್ತಿರಬಹುದು. ಈಗ ಮತ್ತೊಮ್ಮೆ ತಮ್ಮ ಈ ಸ್ವಭಾವನ್ನು ತೋರಿಸುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ನಾಯಕ ವಿರಾಟ್ ಕೊಹ್ಲಿ ಆಸಿಸ್...
View Article3 ಕೆಜಿ ಬೆಳ್ಳಿ ಕದ್ದಿದ್ದ 5 ನೇಪಾಳಿಗರು ಅರೆಸ್ಟ್
ಉಡುಪಿ: ಚಿನ್ನದಂಗಡಿಯಲ್ಲಿದ್ದ ಆಭರಣಗಳನ್ನು ಕಳವು ಮಾಡಿದ್ದ ಐವರು ನೇಪಾಳಿಗರನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿವಾಸಿಂಗ್ ಬಹುದ್ದೂರ್, ಕಮರ್ ಸಿಂಗ್, ರಮೇಶ್ ಸಿಂಗ್ ಪಾರ್ಕಿ, ಹರ್ಕ್ ಬಹುದ್ದೂರ್ ಸೌದ್, ಮತ್ತು...
View Articleಇಂಗ್ಲೆಂಡ್ನಲ್ಲಿ ನಕಲಿ ಮಾಡೋಕೆ ಸಾಧ್ಯವೇ ಇಲ್ಲದ ನೋಟು ಬಿಡುಗಡೆ!
ಲಂಡನ್: ಪ್ರಪಂಚದಲ್ಲಿ ಏನೇ ವಸ್ತುಗಳು ಬಂದ್ರೂ ನಕಲಿ ಆಗಿಬಿಡುತ್ತವೆ. ನಮ್ಮ ದೇಶದಲ್ಲಿ ಈ ಖೋಟಾ ನೋಟುಗಳೇ ದೊಡ್ಡ ಸಮಸ್ಯೆಯಾಗಿದೆ. ಆದರೆ ಬ್ರಿಟನ್ನಲ್ಲಿ ಜಗತ್ತಿನಲ್ಲೇ ನಕಲಿ ಮಾಡಲು ಸಾಧ್ಯವೇ ಇಲ್ಲದ ನೋಟನ್ನು ಹೊರ ತರಲಾಗಿದೆ. 19ನೇ ಶತಮಾನದ...
View Articleಜಾಗತಿಕ ಸಮುದಾಯದ ಒತ್ತಡಕ್ಕೆ ಭಯಪಡಲ್ಲ: ಆಂಗ್ ಸಾನ್ ಸೂಕಿ
ನೇಪಿಡಾ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆ ಆಗುತ್ತಿರುವ ರೋಹಿಂಗ್ಯಾ ಮುಸ್ಲಿಮರ ಸಂಘರ್ಷದಲ್ಲಿ ಸ್ಪಷ್ಟವಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಆಂಗ್ ಸಾನ್ ಸೂಕಿ ಹೇಳಿದ್ದಾರೆ. ಮ್ಯಾನ್ಮಾರ್...
View Article10 ಲಕ್ಷ ವ್ಯೂ ಕಂಡಿತು ದರ್ಶನ್ ತಾರಕ್ ಟೀಸರ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ಅಭಿನಯದ ತಾರಕ್ ಟೀಸರ್ 10 ಲಕ್ಷಕ್ಕೂ ಅಧಿಕ ಬಾರಿ ವ್ಯೂವ್ ಗಳನ್ನು ಪಡೆದಿದೆ. ಸಿನಿಮಾ ಸೆಟ್ಟೇರಿದಾಗಿನಿಂದಲೂ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಟೀಸರ್ ನಲ್ಲಿ ದರ್ಶನ್ ಸ್ಟೈಲಿಶ್ ಲುಕ್ ಮತ್ತು ಆಕ್ಷನ್ ಮೂಲಕ...
View Article