ನಾಡಿಮಿಡಿತ ನೋಡಿಯೇ ಬಿಪಿ, ಶುಗರ್ ಗೆ ಚಿಕಿತ್ಸೆ ನೀಡುತ್ತಿದ್ದ ಫೇಕ್ ಡಾಕ್ಟರ್ ಬಲೆಗೆ!
ಬಾಗಲಕೋಟೆ: ನಾಡಿ ಮಿಡಿತ ನೋಡಿಯೇ ಚಿಕಿತ್ಸೆ ಕೊಡುತ್ತಿದ್ದ ನಕಲಿ ವೈದ್ಯನೊಬ್ಬ ಇದೀಗ ಜಿಲ್ಲೆಯ ವೈದ್ಯಾಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಬಳ್ಳಾರಿ ಜಿಲ್ಲೆ ಹೋಸಪೇಟೆ ಮೂಲದ ಜನಾರ್ದನ್ ಸಿಕ್ಕಿಬಿದ್ದ ನಕಲಿ ವೈದ್ಯ. ಈತನಿಗೆ ವೈದ್ಯಕೀಯ ವೃತ್ತಿಯ...
View Articleವೈದ್ಯರಿಗೆ ಚಾಕುವಿನಿಂದ ಇರಿದ 75 ವರ್ಷದ ವೃದ್ಧ ರೋಗಿ
ಬೆಳಗಾವಿ: ವೈದ್ಯರ ಮೇಲೆ ವೃದ್ಧ ರೋಗಿಯೊಬ್ಬರು ಚಾಕುವಿನಿಂದ ಹಲ್ಲೆ ಮಾಡಿರೋ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆಯ ಸಿಂಹಘಡ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿಗೆ ಬಿಲ್ ಯಾಕೆ ಮಾಡಿದ್ದೀರಿ ಎಂದು ಆಕ್ರೋಶಗೊಂಡ 75 ವರ್ಷದ ರೋಗಿ...
View Articleನಾಳೆ ಸೂರ್ಯೋದಯದೊಂದಿಗೆ ಬರಲಿದ್ದಾಳೆ ಪದ್ಮಾವತಿ!
ಮುಂಬೈ: ಬಾಲಿವುಡ್ನ ಬಹುನಿರೀಕ್ಷಿತ ಪದ್ಮಾವತಿ ಚಿತ್ರದ ಫಸ್ಟ್ ಲುಕ್ ಗುರುವಾರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಕೊನೆಗೂ ಚಿತ್ರದ ಮೊದಲ ಲುಕ್ ನ್ನು ನೋಡಲು ಅಭಿಮಾನಿಗಳು ತುಂಬಾ ಕುತೂಹಲದಿಂದ ಕಾಯುತ್ತಿದ್ದಾರೆ. ದೀಪಿಕಾ...
View Articleಭಾರತ, ಜಪಾನ್ ನಡುವೆ ಸಂಭಾಷಣೆಗೆ ಧ್ವನಿಯಾದ ಕನ್ನಡಿಗ!
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಭಾರತ ದೇಶದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈ ಬುಲೆಟ್ ರೈಲು ಯೋಜನೆ ಸೇರಿದಂತೆ ಎರಡು ದೇಶಗಳ ನಡುವೆ ನಡೆದ ಮಹತ್ವದ ಒಪ್ಪಂದಗಳಿಗೆ ಎರಡು...
View Articleಪದ್ಮಭೂಷಣ ಪ್ರಶಸ್ತಿಗೆ ಧೋನಿ ಹೆಸರು ಶಿಫಾರಸು
ನವದೆಹಲಿ: ಭಾರತ ತಂಡದ ಮಾಜಿ ನಾಯಕ, ವಿಕೆಟ್ ಕೀಪರ್ ಆಗಿರುವ ಎಂಎಸ್ ಧೋನಿ ಹೆಸರನ್ನು ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿಗೆ ಬಿಬಿಸಿಐ ಶಿಫಾರಸು ಮಾಡಿದೆ. ಪ್ರಸ್ತುತ ವರ್ಷದ ಪದ್ಮಭೂಷಣ ಪ್ರಶಸ್ತಿಗೆ ಬಿಸಿಸಿಐನಿಂದ ಧೋನಿ ಹೆಸರನ್ನು ಮಾತ್ರ ಶಿಫಾರಸು...
View Article10ನೇ ಕ್ಲಾಸ್ ಬಾಲಕಿಯನ್ನ ಕಿಡ್ನಾಪ್ ಮಾಡಿ 120 ಅಡಿ ಮೇಲಿಂದ ಕಾಲುವೆಗೆ ತಳ್ಳಿದ್ರಂತೆ
ಶಿವಮೊಗ್ಗ: 10ನೇ ಕ್ಲಾಸ್ ಬಾಲಕಿಯನ್ನ ಅಪಹರಣ ಮಾಡಲು ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಗೋಪಾಳ ಬಡಾವಣೆಯ ಈಶ್ವರಿ ಎಂಬಾಕೆಯನ್ನ ಓಮ್ನಿ ಕಾರ್ನಲ್ಲಿ ಕಿಡ್ನಾಪ್ ಮಾಡಿ ಶಿವಮೊಗ್ಗ ಹೊರವಲಯದ ಅನುಪಿನಕಟ್ಟೆ ಬಳಿ 120 ಅಡಿ ಮೇಲಿಂದ...
View Articleಮಿಲಿಟರಿ ಹೆಲಿಕಾಪ್ಟರ್ ಗುರಿ ತಪ್ಪಿ ರಾಕೆಟ್ ಸಿಡಿತ, ಸ್ಥಳದಲ್ಲಿದ್ದ ವಾಹನ ಢಮಾರ್! ವಿಡಿಯೋ...
ಮಾಸ್ಕೋ: ರಷ್ಯಾದ ಮಿಲಿಟರಿ ಅಭ್ಯಾಸದ ವೇಳೆ ಎಡವಟ್ಟಾಗಿದ್ದು, ಹೆಲಿಕಾಪ್ಟರ್ ನಿಂದ ಚಿಮ್ಮಿದ ರಾಕೆಟ್ ನಿಲುಗಡೆ ಮಾಡಿದ್ದ ವಾಹನದ ಮೇಲೆ ಬಿದ್ದಿದ್ದು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಪಶ್ಚಿಮ ಭಾಗದಲ್ಲಿ ರಷ್ಯಾ ಸೇನೆ ಮಿಲಿಟರಿ ಯುದ್ಧ...
View Article22 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಹೆಡ್ಮಾಸ್ಟರ್ಗೆ 55 ವರ್ಷ ಜೈಲು ಶಿಕ್ಷೆ
ಚೆನ್ನೈ: ಒಂದೇ ಶಾಲೆಯ 22 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರೌಢ ಶಾಲೆಯ ಮುಖ್ಯ ಶಿಕ್ಷಕನಿಗೆ ತಮಿಳುನಾಡು ವಿಶೇಷ ನ್ಯಾಯಾಲಯ 55 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಮಧುರೈ ಜಿಲ್ಲೆ ಪೊದಂಬು ಗ್ರಾಮದ ಪ್ರೌಢ ಶಾಲೆಯ...
View Articleಕರ್ನಾಟಕಕ್ಕೆ ಮತ್ತೆ ಕಾವೇರಿ ಆತಂಕ: ಫೆಬ್ರವರಿಯಲ್ಲಿ ಆಗುತ್ತಾ ಎಲ್ಲಾ ನಿರ್ಣಯ?
ನವದೆಹಲಿ: ಕಾವೇರಿ ನ್ಯಾಯಮಂಡಳಿಯ 2007ರ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವ ಇಂಗಿತ ವ್ಯಕ್ತಪಡಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ...
View Articleಕಮಲ್ ಭೇಟಿಯಾದ ಕೇಜ್ರಿವಾಲ್: ಇಬ್ಬರ ನಡುವೆ ಏನು ಮಾತುಕತೆ ನಡೆದಿದೆ?
ಚೆನ್ನೈ: ಸ್ವಂತ ಪಕ್ಷ ಸ್ಥಾಪಿಸುವ ಅಧಿಕೃತ ಸೂಚನೆಯನ್ನು ನೀಡಿರುವ ತಮಿಳು ನಟ ಕಮಲ್ ಹಾಸನ್ರ ರಾಜಕೀಯ ನಡೆಗಳು ಕುತೂಹಲವನ್ನು ಹುಟ್ಟಿಸುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಇಂದು ಕಮಲ್ ಮನೆಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿ ನೀಡಿದ್ದು...
View Articleವಿಡಿಯೋ: ವಿವಾದಕ್ಕೆ ಕಾರಣವಾಯ್ತು ಯಕ್ಷಗಾನ ಶೃಂಗಾರ ದೃಶ್ಯ!
ಮಂಗಳೂರು: ಯಕ್ಷಗಾನ ಕಾರ್ಯಕ್ರಮ ಒಂದರಲ್ಲಿ ಇಬ್ಬರು ಕಲಾವಿದರು ಚುಂಬಿಸಿದ ದೃಶ್ಯ ಈಗ ವಿವಾದಕ್ಕೆ ಕಾರಣವಾಗಿದೆ. ರಾಮ ಕಾರುಣ್ಯ ಎಂಬ ಪ್ರಸಂಗದಲ್ಲಿ ಜಯಂತ ಮತ್ತು ಸುಷಮೆ ಎಂಬ ಪತಿ ಪತ್ನಿಯರ ಪಾತ್ರದಲ್ಲಿ ಕಲಾವಿದರು ಶೃಂಗಾರ ರಸದಲ್ಲಿ...
View Articleಯಶವಂತಪುರದಿಂದ ದಾಬಸ್ಪೇಟೆ ಕೈಗಾರಿಕಾ ಪ್ರದೇಶಕ್ಕೆ 6 ನೂತನ ಬಸ್ಗಳು
ಬೆಂಗಳೂರು: ಗ್ರಾಮೀಣ ಭಾಗದ ಕಾರ್ಮಿಕರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಇಲಾಖೆ 6 ನೂತನ ಬಸ್ಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ...
View Articleಸತ್ಯ ಹೊರ ಬರುತ್ತೆ, ಜಾರ್ಜ್ಗೆ ಜೈಲೇಗತಿ: ಜಾವಡೇಕರ್
ಬೀದರ್: ಡಿವೈಎಸ್ಪಿ ಗಣಪತಿ ಕೇಸ್ ನಲ್ಲಿ ಈ ಬಾರಿ ಸಚಿವ ಕೆಜೆ ಜಾರ್ಜ್ರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ, ಸತ್ಯ ಹೊರ ಬರುತ್ತೆ. ಕೆಜೆ ಜಾರ್ಜ್ಗೆ ಜೈಲೇಗತಿ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಬೀದರ್...
View Articleಗೌರಿ ಲಂಕೇಶ್ ಹತ್ಯೆಗೂ ನಮಗೂ ಯಾವುದೇ ಸಂಬಂಧವಿಲ್ಲ: ಸನಾತನ ಸಂಸ್ಥೆ
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚೇತನ್, ಗೌರಿ ಹತ್ಯೆ ಕೇಸಿನಲ್ಲಿ ಬಲಪಂಥೀಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇತರೆ ಹಿಂದೂ ಸಂಘಟಕರ...
View Articleಕಾಂಗ್ರೆಸ್ಗೆ ಗುಡ್ಬೈ ಹೇಳಿದ ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ ರಾಣೆ
ಮುಂಬೈ: ರಾಜ್ಯದ ಮಾಜಿ ಸಿಎಂ ನಾರಾಯಣ ರಾಣೆ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ಬೈ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ನೊಂದಿಗೆ ಹೊಂದಿದ ಬಹುಕಾಲದ ಬಾಂಧವ್ಯವನ್ನು ಕೊನೆಗೊಳಿಸಿದ್ದಾರೆ. ಪಕ್ಷದಲ್ಲಿ ನನ್ನನ್ನು ಕಡೆಗಣಿಸಲಾಗುತ್ತಿದ್ದು,...
View Articleಜಪಾನ್ ಓಪನ್ ಬ್ಯಾಡ್ಮಿಂಟನ್ ಸೋತ್ರೂ ಸಿಂಧು ಜೀವನ ಶ್ರೇಷ್ಠ ರ್ಯಾಂಕಿಂಗ್
ಟೋಕಿಯೋ: ಪಿ.ವಿ.ಸಿಂಧು ಜಪಾನ್ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಎರಡನೇ ಸುತ್ತಿನಲ್ಲಿ ಸೋಲುವ ಮೂಲಕ ಟೂರ್ನಿಯಿಂದ ನಿರ್ಗಮಿಸಿದ್ದಾರೆ. ಜಪಾನಿನ ನೊಜೊಮಿ ಒಕುಹಾರ ಅವರು ಸಿಂಧು ಅವರನ್ನು ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಒಕುಹಾರ ಅವರು...
View Articleಕಬಿನಿ ಜಲಾಶಯ ಭರ್ತಿ: ಬಾಗಿನ ಅರ್ಪಿಸಿದ ಸಿಎಂ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆಯಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿ ವಂದನೆ ಸಲ್ಲಿಸಿದರು. ಆರಂಭದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದ ಕಾರಣ ಕಬಿನಿ ಜಲಾಶಯ ತುಂಬುವ ಯಾವ ಲಕ್ಷಣಗಳು...
View Articleಹ್ಯಾಟ್ರಿಕ್ ವಿಕೆಟ್ ಕಿತ್ತ ಕುಲದೀಪ್ ಯಾದವ್
ಕೋಲ್ಕತ್ತಾ: ಆಸ್ಟ್ರೇಲಿಯಾದ ವಿರುದ್ಧದ ಎರಡನೇ ಏಕದಿನದ ಪಂದ್ಯದಲ್ಲಿ ಸ್ಪಿನ್ನರ್ ಕುಲದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಕಿತ್ತಿದ್ದಾರೆ. 33ನೇ ಓವರ್ ನಲ್ಲಿ ಮ್ಯಾಥ್ಯು ವೇಡ್, ಆಸ್ಟಿನ್ ಅಗರ್, ಪ್ಯಾಟ್ ಕಮಿನ್ಸ್ ಅವರು ಔಟ್ ಮಾಡುವ ಮೂಲಕ...
View Articleಕೊಹ್ಲಿ ಬ್ಯಾಟಿಂಗ್, ಕುಲದೀಪ್ ಬೌಲಿಂಗ್ ಕಮಾಲ್: ಕೋಲ್ಕತ್ತಾದಲ್ಲೂ ಮಲಗಿದ ಆಸೀಸ್
ಕೋಲ್ಕತ್ತಾ: ಎರಡನೇ ಏಕದಿನ ಪಂದ್ಯದಲ್ಲಿ ಸಾಂಘಿಕ ಪ್ರದರ್ಶನದಿಂದ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 50 ರನ್ಗಳಿಂದ ಜಯಗಳಿಸಿದೆ. ಈ ಮೂಲಕ ಐದು ಏಕದಿನ ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕದಿಂದಾಗಿ...
View Articleವಿಶ್ವಸಂಸ್ಥೆಯಲ್ಲಿ ಪಾಕ್ ಮಾನ ಹರಾಜು ಹಾಕಿದ ಭಾರತದ ಈನಂ ಗಂಭೀರ್
ನ್ಯೂಯಾರ್ಕ್: ಪಾಕಿಸ್ತಾನ ಈಗ ಟೆರರಿಸ್ತಾನವಾಗಿದ್ದು, ವಿಶ್ವಕ್ಕೆ ಭಯೋತ್ಪಾದನೆ ಅಲ್ಲಿಂದಲೇ ರಫ್ತಾಗುತ್ತಿದೆ ಎಂದು ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಭಾರತ ವಾಗ್ದಾಳಿ ನಡೆಸಿದೆ. ಗುರುವಾರ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಪಾಕ್ ಪ್ರಧಾನಿ...
View Article