ಬನಾರಸ್ ಹಿಂದೂ ವಿವಿಯಲ್ಲಿ ಪ್ರತಿಭಟನೆ: ವಿದ್ಯಾರ್ಥಿಗಳಿಗೆ ಪೊಲೀಸರಿಂದ ಲಾಠಿಚಾರ್ಜ್
ವಾರಾಣಸಿ: ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್ಸಿ) ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸರು ಓರ್ವ ವಿದ್ಯಾರ್ಥಿನಿ...
View Articleಮಗಳನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಬಾಲಕಿಯ ತಂದೆಗೆ ರಾಡುಗಳಿಂದ ಹಲ್ಲೆ!
ಕಾರವಾರ: ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಅಪ್ರಾಪ್ತ ಬಾಲಕಿಯ ತಂದೆಗೆ ರಾಡುಗಳಿಂದ ಹಲ್ಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿಯ ಮಾರುತಿ ನಗರದಲ್ಲಿ ನೆಡೆದಿದೆ. ಟೌನ್ ಶಿಪ್ ನ ವಾಸಿಂ ಸಲೀಂ ಶೇಖ್ ಎಂಬುವವರೇ...
View Articleಮೊಬೈಲ್ ಕಳ್ಳತನ ಮಾಡಿದ್ದಕ್ಕೆ ಉಲ್ಟಾ ನೇತು ಹಾಕಿ ಥಳಿಸಿದ್ರು!
ಮೈಸೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರ ಮೊಬೈಲ್ ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ಹೊರ ರಾಜ್ಯದ ಕಾರ್ಮಿಕನಿಗೆ ಉಲ್ಟಾ ಕಟ್ಟಿಹಾಕಿ ಥಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೈಸೂರಿನ ಆರ್ಟಿಒ ವೃತ್ತದಲ್ಲಿನ ನಿರ್ಮಾಣ ಹಂತದ...
View Articleಯಡಿಯೂರಪ್ಪ ವಿರುದ್ಧ ಸ್ಪರ್ಧೆಗೆ ನಾನು ಸಿದ್ಧ: ವರ್ತೂರ್ ಪ್ರಕಾಶ್
ರಾಯಚೂರು: ಉತ್ತರ ಕರ್ನಾಟಕದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಎಲ್ಲೇ ಸ್ಪರ್ಧಿಸಿದರೂ ಅವರ ವಿರುದ್ಧ ಎದುರಾಳಿಯಾಗಿ ಸ್ಪರ್ಧಿಸುತ್ತೇನೆ ಎಂದು ಕೋಲಾರದ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ ಹೇಳಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ...
View Articleನವಭಾರತದ ನಿರ್ಮಾಣದಲ್ಲಿ ಮನ್ ಕೀ ಬಾತ್ ಹೆಚ್ಚು ಸಹಾಯಕಾರಿ: ಪ್ರಧಾನಿ ಮೋದಿ
ನವದೆಹಲಿ: ಕನಸಿನ ನವ ಭಾರತದ ನಿರ್ಮಾಣದಲ್ಲಿ ಮನ್ ಕೀ ಬಾತ್ ಕಾರ್ಯಕ್ರಮ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 36ನೇ ಮನ್ ಕೀ ಬಾತ್ ಆಕಾಶವಾಣಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ಅವರು, ಸರ್ಕಾರದ ಆಡಳಿತದಲ್ಲಿ...
View Articleಶೀಘ್ರದಲ್ಲೇ ದೇಶದ ಶಿಕ್ಷಣದಲ್ಲಿ ಬಾಲಕರನ್ನು ಹಿಂದಿಕ್ಕಲಿದ್ದಾರೆ ಬಾಲಕಿಯರು!
ನವದೆಹಲಿ: ಕರ್ನಾಟಕದಲ್ಲಿ ಪಿಯುಸಿ, ಎಸ್ಎಸ್ಎಲ್ಸಿ ಫಲಿತಾಂಶ ಬಂದಾಗ ಬಾಲಕೀಯರು ಮೇಲುಗೈ ಎನ್ನುವ ಸುದ್ದಿಯನ್ನು ನೀವು ಓದಿರಬಹುದು. ಆದರೆ ಈಗ ಬಾಲಕೀಯರು ಶೀಘ್ರದಲ್ಲೇ ದೇಶದ ಶಿಕ್ಷಣದಲ್ಲಿ ಬಾಲಕರನ್ನು ಹಿಂದಿಕ್ಕಲಿದ್ದಾರೆ . ಹೌದು. ದೇಶದಲ್ಲಿ...
View Articleಗೌರಿಗೆ ಬಿದ್ದಿರುವ ಗುಂಡು ನನಗೂ ಬೀಳಬಹುದು: ದಿನೇಶ್ ಅಮೀನ ಮಟ್ಟು
ಮಂಗಳೂರು: ಮೊನ್ನೆ ಗೌರಿಗೆ ಬಿದ್ದಿರುವ ಗುಂಡು ನನಗೂ ಬೀಳಬಹುದು. ನನ್ನನ್ನು ಮಟ್ಟ ಹಾಕಲು ಆರ್ಎಸ್ಎಸ್ ಸಭೆಯಲ್ಲಿ ಚರ್ಚೆ ನಡೆದಿದೆ. ಇತ್ತೀಚೆಗೆ ಕಾರ್ಕಳದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಣಯವಾಗಿದೆ ಎಂದು ಸಿಎಂ ಮಾಧ್ಯಮ ಸಲಹೆಗಾರ ದಿನೇಶ್...
View Articleತೂಕ ಕಡಿಮೆ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ್ಳು!
ಚೆನ್ನೈ: ತೂಕ ಕಡಿಮೆ ಆಗಲು ಶಸ್ತ್ರ ಚಿಕಿತ್ಸೆ ಮಾಡಿಕೊಂಡ ಮಹಿಳೆಯೊಬ್ಬರು ಈಗ ಪ್ರಾಣವನ್ನೇ ಕಳೆದುಕೊಂಡ ಘಟನೆ ತಮಿಳುನಾಡಿನ ಚೆನ್ನೈ ಆಸ್ಪತ್ರೆಯಲ್ಲಿ ನಡೆದಿದೆ. 160 ಕೆಜಿ ತೂಗುತ್ತಿದ್ದ 46 ವರ್ಷದ ವಲರ್ಮತಿ ತೂಕ ಜಾಸ್ತಿ ಇದೆ ಎಂದು ಬರಿಯಾಟ್ರಿಕ್...
View Articleಪ್ರಧಾನಿ ಮೊರೆ ಹೋದ ಗ್ಯಾಂಗ್ರೇಪ್ ಅಪ್ರಾಪ್ತೆ
ಸೋನಿಪತ್: ಶಾಲಾ ಬಾಲಕಿಯೊಬ್ಬಳು ತನ್ನ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯವನ್ನು ವಿವರಿಸಿ, ತನ್ನನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾಳೆ. ನನ್ನ ಮೇಲೆ ಇಬ್ಬರು ಶಾಲಾ ಸಿಬ್ಬಂದಿ ಅತ್ಯಾಚಾರ...
View Articleಕಬ್ಬನ್ ಪಾರ್ಕ್ ನಲ್ಲಿ ಇನ್ನು ಮುಂದೆ ರೊಮ್ಯಾನ್ಸ್ ಮಾಡಿದ್ರೆ ಸಿಕ್ಕಿ ಬೀಳ್ತೀರಿ!
ಬೆಂಗಳೂರು: ಕಬ್ಬನ್ ಪಾರ್ಕ್ ನಲ್ಲಿ ಎಲ್ಲೆಂದರಲ್ಲಿ ಜೋಡಿ ಹಕ್ಕಿ ಕುಳಿತಿರುವುದು ನಿಮಗೆ ಗೊತ್ತೆ ಇದೆ. ಆದರೆ ಕೆಲವರು ಈ ಸ್ಥಳವನ್ನು ರೊಮ್ಯಾನ್ಸ್ ಮಾಡುವ ಮೂಲಕ ದುರ್ಬಳಕೆ ಮಾಡುತ್ತಿದ್ದಾರೆ. ಈ ದುರ್ಬಳಕೆಯನ್ನು ತಡೆಯಲು ತೋಟಗಾರಿಕಾ ಇಲಾಖೆ ಈಗ...
View Articleಅರ್ಜುನ್ ಕಪೂರ್ ಅಲ್ಲ ರಣ್ವೀರ್ ಸಿಂಗ್ ಆಗಲಿದ್ದಾರೆ ಕಪಿಲ್ ದೇವ್
ಮುಂಬೈ: ರಣ್ವೀರ್ ಸಿಂಗ್ ತಮ್ಮ ಎಲ್ಲಾ ಚಿತ್ರಗಳಲ್ಲಿ ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ರಣ್ವೀರ್ ಸಿಂಗ್ ಮಾಜಿ ಕ್ರಿಕೆಟರ್ ಕಪಿಲ್ ದೇವ್ ಅವರ ಜೀವನಾಧಾರಿತ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಮೊದಲು ಕಪಿಲ್ ದೇವ್ ಜೀವನಾಧರಿತ...
View Articleಟಿಎಂಸಿಗೆ ಮುಕುಲ್ ರಾಯ್ ರಾಜೀನಾಮೆ- ಬಿಜೆಪಿ ಸೇರ್ಪಡೆ ಸಾಧ್ಯತೆ?
ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಿರಿಯ ನಾಯಕ ಮುಕುಲ್ ರಾಯ್ ಸಿಂಗ್ ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದಾರೆ. ದುರ್ಗಾ ಪೂಜೆಯ ನಂತರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುವುದಾಗಿ ಹಾಗೂ ನಾನು ಯಾಕೆ...
View Articleಮಾಟಗಾತಿಯೆಂದು 70ರ ವಿಧವೆಯನ್ನು ಬಡಿದು ಕೊಂದ್ರು!
ಜೈಪುರ: 70 ವರ್ಷದ ವಿಧವೆಯೊಬ್ಬರನ್ನು ಪಕ್ಕದ ಮನೆಯವರೇ ಹೊಡೆದು ಕೊಂದ ಘಟನೆ ರಾಜಸ್ಥಾನದ ಉದಯ್ ಪುರ ಜಿಲ್ಲೆಯಲ್ಲಿ ನಡೆದಿದೆ. ಮೃತ ವಿಧವೆಯನ್ನು ಚಂಪಾ ದೇವಿ ಎಂಬುವುದಾಗಿ ಗುರುತಿಸಲಾಗಿದ್ದು, ಮಾಟಗಾತಿ ಎಂದು ಆರೋಪಿಸಿ ಈ ಕೃತ್ಯ ಎಸಗಿರುವುದಾಗಿ...
View Articleಎತ್ತಿನ ಗಾಡಿ ಏರಿ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಪ್ರಚಾರ
ಗಾಂಧಿನಗರ: ಗುಜರಾತ್ ಸೌರಷ್ಟ್ರದಲ್ಲಿ ತೆರೆದ ವಾಹನದಲ್ಲಿ ಪ್ರಚಾರ ಮಾಡಲು ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎತ್ತಿನ ಗಾಡಿ ಏರಿ ಪ್ರಚಾರ ಆರಂಭಿಸಿದ್ದಾರೆ. ವಿಧಾನಸಭಾ ಚುನಾವಣೆ ಪ್ರಯುಕ್ತ ಕಾಂಗ್ರೆಸ್...
View Articleಕೂದಲು ಸಾಫ್ಟ್ ಆಗ್ಬೇಕಾ? ಈ 5 ಟಿಪ್ಸ್ ಟ್ರೈ ಮಾಡಿ
ತಲೆಗೂದಲು ತುಂಬಾ ನಯವಾಗಿರಬೇಕು ಅನ್ನೋದು ಎಲ್ಲಾ ಹುಡುಗಿಯರ ಆಸೆಯಾಗಿರುತ್ತೆ. ಹೀರೋಯಿನ್ಗಳ ಸಾಫ್ಟ್&ಸ್ಲೀಕ್ ಕೂದಲು ನೋಡಿದಾಗ ಅಯ್ಯೋ ಅಂಥ ಕೂದಲು ನಮಗಿಲ್ವಲ್ಲಾ ಅಂತಾನೂ ಅನ್ನಿಸುತ್ತೆ. ಅದಕ್ಕೆಲ್ಲಾ ಹಣ ಖರ್ಚು ಮಾಡ್ಬೇಕು ಅಂತ ವರಿ...
View Articleಪ್ರಶಸ್ತಿಯನ್ನು ಗುರಿಯಾಗಿಸಿಕೊಂಡು ಸಿನಿಮಾ ಮಾಡಲ್ಲ: ರಾಜಮೌಳಿ
ಹೈದರಾಬಾದ್: ನಾನು ಪ್ರಶಸ್ತಿಯನ್ನು ಗುರಿಯಾಗಿಸಿಕೊಂಡು ಯಾವುದೇ ಸಿನಿಮಾ ನಿರ್ದೇಶನ ಮಾಡುವುದಿಲ್ಲ ಎಂದು ಬಾಹುಬಲಿ ನಿರ್ದೇಶಕ ಎಸ್ ರಾಜಮೌಳಿ ಹೇಳಿದ್ದಾರೆ. ಆಸ್ಕರ್ ರೇಸ್ನಲ್ಲಿ ಬಾಹುಬಲಿ ಭಾಗ 2 ಚಿತ್ರ ಆಯ್ಕೆ ಆಗದೇ ಇರುವ ವಿಚಾರದ ಬಗ್ಗೆ...
View Articleಬಿಪಿಮಾತ್ರೆ ಸೇವಿಸಿದ್ದ ಮೆಡಿಕಲ್ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು
ಮೈಸೂರು: ಹೆಚ್ಚಿನ ಪ್ರಮಾಣದ ಬಿಪಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಆಯುರ್ವೇದದ ಓದುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಮೈಸೂರಿನ ಕುವೆಂಪುನಗರದ ಎಂ ಬ್ಲಾಕ್ ನಲ್ಲಿ...
View Articleಬಿಗ್ ಬಾಸ್: ಸಲ್ಮಾನ್ ಖಾನ್ ಪಡೆಯುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ!
ಮುಂಬೈ: ಕಿರುತೆರೆಯಲ್ಲಿ ಪ್ರಸಾರಗೊಳ್ಳುವ ರಿಯಾಲಿಟಿ ಶೋ ಗಳಲ್ಲಿ ಬಿಗ್ ಬಾಸ್ ಮೊದಲನೆಯದಾಗಿ ಬರುತ್ತದೆ. ಎಲ್ಲಾ ರಿಯಾಲಿಟಿ ಶೋಗಳಿಗಿಂತ ಬಿಗ್ ಬಾಸ್ ಕಾರ್ಯಕ್ರಮವನ್ನು ಹೆಚ್ಚಿನ ಪ್ರೇಕ್ಷಕರನ್ನು ಹೊಂದಿದೆ. ಕಲರ್ಸ್ ಚಾನೆಲ್ ನಲ್ಲಿ ಪ್ರಸಾರಗೊಳ್ಳುವ...
View Articleಕೈ ಶೇಕ್ ಮಾಡಿದ್ರೆ ಬರುತ್ತೆ ಏಡ್ಸ್!
ನವದೆಹಲಿ: ಪಂಜಾಬ್ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ (ಪಿಎಸ್ಎಸಿಎಸ್) ಏಡ್ಸ್ ತಡೆಗಟ್ಟಲು ತಪ್ಪು ಮಾಹಿತಿಯುಳ್ಳ ಕರಪತ್ರವನ್ನು ಹಂಚಿ ಎಡವಟ್ಟು ಮಾಡಿಕೊಂಡಿದೆ. ಏಡ್ಸ್ ಕಾಯಿಲೆಯನ್ನು ತಡೆಗಟ್ಟುವ ಉದ್ದೇಶದಿಂದ ಈ ಕರಪತ್ರ ಮಾಡಿದ್ದೇವೆ ಎಂದು...
View Article‘ಯಂಗ್’ಆಗಿ ಕಂಡಿದ್ದಕ್ಕೆ 41 ವರ್ಷದ ಮಹಿಳೆ ಪೊಲೀಸರ ವಶಕ್ಕೆ!
ಅಂಕಾರಾ: ಏನು….ನಿಮಗೆ 40 ವರ್ಷ ವಯಸ್ಸಾ! ಹಂಗೆ ಕಾಣೋದೇ ಇಲ್ಲ. ತುಂಬಾ ಯಂಗ್ ಕಾಣ್ತೀರ ಅಂದ್ರೆ ಯಾವ ಮಹಿಳೆಯಾದ್ರೂ ನಾಚಿ ನೀರಾಗೋದ್ರಲ್ಲಿ ಡೌಟಿಲ್ಲ. ಆದ್ರೆ ಇದೇ ಕಾರಣಕ್ಕೆ ಮಹಿಳೆಯೊಬ್ರು ಫಜೀತಿಗೆ ಸಿಲುಕಿದ ಘಟನೆ ನಡೆದಿದೆ. ಇತ್ತೀಚೆಗೆ 41...
View Article