Quantcast
Channel: Public TV – Latest Kannada News, Public TV Kannada Live, Public TV News
Browsing all 80332 articles
Browse latest View live

Image may be NSFW.
Clik here to view.

ಬಿಗ್‍ಬಾಸ್ ಚಿಕನ್ ನೀಡೋದ್ಯಾಕೆ ಅಂತ ಹೇಳಿದ್ರು ಮಂಜು

– ಮಂಜುಗೆ ಚಿಕನ್ ಫ್ರೈ, ಡ್ರೈ ಪಾಠ ಎಂಟನೇ ಆವೃತ್ತಿಯ ಬಿಗ್‍ಬಾಸ್ ನಲ್ಲಿ ವೀಕ್ಷಕರನ್ನ ಹೆಚ್ಚು ಸೆಳೆಯುತ್ತಿರೋದು ಹಾಸ್ಯ ಕಲಾವಿದ ಪಾವಗಡ ಮಂಜು. ತಮ್ಮ ತರಲೆ ಮಾತುಗಳು, ಹಳ್ಳಿ ಸೊಗಡಿನ ಭಾಷೆ, ಪ್ರೇಮ ಕಥೆ ಹೀಗೆ ಪಾವಗಡ ಮಂಜು ಈ ಬಾರಿ ಬಿಗ್ ಮನೆಯ...

View Article


Image may be NSFW.
Clik here to view.

ಸಿಡಿ ಗ್ಯಾಂಗ್‌ –ವಿಚಾರಣೆಗೆ ಒಳಪಟ್ಟವರು ಯಾರು? ಆರೋಪ ಏನು?

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಮಾಜಿ ಪತ್ರಕರ್ತರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ವಿಚಾರಣೆ ನಡೆಸಿದೆ. ಸೌಮೆಂದು ಮುಖರ್ಜಿ ನೇತೃತ್ವದ ಎಸ್‌ಐಟಿಯಲ್ಲಿ ಅಪರಾಧ ವಿಭಾಗದ ಜಂಟಿ...

View Article


Image may be NSFW.
Clik here to view.

ಕಾಫಿ ಸಿಪ್ಪೆಯಡಿ ಬೀಟೆ ನಾಟಾ ಸಾಗಾಟ- ಇಬ್ಬರ ಬಂಧನ

– 30 ಲಕ್ಷ ರೂ. ಮೌಲ್ಯದ ಮಾಲು ವಶ ಮಡಿಕೇರಿ: ಕಾಫಿ ಸಿಪ್ಪೆ ಹಾಗೂ ಭತ್ತದ ಹೊಟ್ಟಿನ ಮೂಟೆಗಳ ಅಡಿಯಲ್ಲಿ ಅಕ್ರಮವಾಗಿ ಬೀಟೆ ಮರದ ನಾಟಾಗಳನ್ನು ಇಟ್ಟು ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ...

View Article

Image may be NSFW.
Clik here to view.

ಕಿಡಿಗೇಡಿಗಳಿಂದ ಬೆಂಕಿ- 5 ಎಕರೆ ಬಾಳೆ ತೋಟ ಸುಟ್ಟು ಭಸ್ಮ

ಕೋಲಾರ: ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಸುಮಾರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ, ಫಸಲಿಗೆ ಬಂದಿದ್ದ ಬಾಳೆ ತೋಟ ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ಕಾಕಿನತ್ತ ಗ್ರಾಮದ ರೈತ ಕೃಷ್ಣಪ್ಪ ಅವರಿಗೆ...

View Article

Image may be NSFW.
Clik here to view.

ಕೇರಳದ ಮಲಂಕರ ಮಾರ್ಥೋಮ ಸಿರಿಯನ್ ಚರ್ಚ್ ಮುಖ್ಯಸ್ಥರ ಜೊತೆ ಡಿಸಿಎಂ ಸೌಹಾರ್ದ ಮಾತುಕತೆ

ತಿರುವನಂತಪುರ: ಕೇರಳ ಬಿಜೆಪಿ ಸಹ ಉಸ್ತುವಾರಿ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಇಂದು ತಿರುವಲ್ಲಾದಲ್ಲಿರುವ ಮಲಂಕರ ಮಾರ್ಥೋಮ ಸಿರಿಯನ್ ಚರ್ಚ್‍ನ ಮುಖ್ಯಸ್ಥರಾದ ರೆವರೆಂಡ್ ಫಾದರ್ ಡಾ. ಥಿಯೋಡೋಶಿಯಸ್ ಮಾರ್ ಥೋಮಾ...

View Article


Image may be NSFW.
Clik here to view.

ಬಿಜೆಪಿ ನನ್ನ ಕೊಲೆಗೆ ಸಂಚು ರೂಪಿಸುತ್ತಿರಬಹುದು: ದೀದಿ ಗಂಭೀರ ಆರೋಪ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣಾ ರಣ ಕಣ ನಾನಾ ನೀನಾ ಅನ್ನೋ ಹಂತಕ್ಕೆ ತಲುಪಿದೆ. ಕಾಲಿಗೆ ಪ್ಲಾಸ್ಟರ್ ಹಾಕಿಕೊಂಡು ವೀಲ್ ಚೇರ್ ಮೇಲೆ ಕುಳಿತು ಪ್ರಚಾರದ ಅಖಾಡಕ್ಕೆ ಧುಮುಕಿರುವ ಸಿಎಂ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ಗಂಭೀರ ಆರೋಪ...

View Article

Image may be NSFW.
Clik here to view.

ಬೆಳಗಾವಿ, ಮಸ್ಕಿ, ಬಸವಕಲ್ಯಾಣಕ್ಕೆ ಏ.17 ರಂದು ಉಪ ಚುನಾವಣೆ

ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್‌ 17 ರಂದು ಉಪಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕವನ್ನು ಪ್ರಕಟಿಸಿದೆ. ಮೂರು ಕ್ಷೇತ್ರಗಳ ಮತದಾನ ಮೇ 2 ರಂದು...

View Article

Image may be NSFW.
Clik here to view.

ಭಯೋತ್ಪಾದಕ ಸಂಘಟನೆ ಸೇರುತ್ತಿದ್ದ ಇಬ್ಬರು ಯುವಕರ ರಕ್ಷಣೆ

– ಸಾಮಾಜಿಕ ಜಾಲತಾಣದ ಮೂಲಕ ಪಾಕ್ ಉಗ್ರರ ಸಂಪರ್ಕ – ಕೌನ್ಸಲಿಂಗ್ ಬಳಿಕ ಪೋಷಕರಿಗೆ ಯುವಕರ ಹಸ್ತಾಂತರ ಶ್ರೀನಗರ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಸೇರುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಯುವಕರು...

View Article


Image may be NSFW.
Clik here to view.

ಅಪ್ರಾಪ್ತೆಯರನ್ನು ಪ್ರೀತಿಸಿ ವಿವಾಹ- ಇಬ್ಬರು ಯುವಕರಿಗೆ 10 ವರ್ಷ ಜೈಲು, 5.20 ಲಕ್ಷ ದಂಡ

ಚಾಮರಾಜನಗರ: ಅಪ್ರಾಪ್ತೆಯರನ್ನು ಪ್ರೀತಿಸಿ ಮದುವೆಯಾಗಿದ್ದ ಇಬ್ಬರಿಗೆ ತಲಾ 10 ವರ್ಷ ಜೈಲು ಶಿಕ್ಷೆ, 5.20 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 2 ವರ್ಷ ಸಾಧಾರಣ ಶಿಕ್ಷೆ...

View Article


Image may be NSFW.
Clik here to view.

ಅಮ್ಮಾ, ನಿಮ್ಮ ಅಳಿಯ ಒಳ್ಳೆಯವನಲ್ಲ: ಆತ್ಮಹತ್ಯೆಗೆ ಶರಣಾದ ಗೃಹಿಣಿ

– ಮಕ್ಕಳನ್ನ ಗಂಡನ ಜೊತೆ ಕಳುಹಿಸಬೇಡ – ತವರಿನಲ್ಲಿದ್ರೆ ನಿಮಗೂ ಅವಮಾನ, ಕ್ಷಮಿಸು ಅಮ್ಮ ಮೈಸೂರು: ಪತಿಯ ಕಿರುಕುಳದಿಂದ ನೊಂದ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕೆ.ಆರ್.ನಗರದಲ್ಲಿ ನಡೆದಿದೆ. ಇಂದು ಬೆಳಗ್ಗೆ ಗೃಹಿಣಿ ಮಾತ್ರೆ...

View Article

Image may be NSFW.
Clik here to view.

ಹಿಂದೂ ಜಾಗರಣ ವೇದಿಕೆ, ಭಜರಂಗದಳ ಕಾರ್ಯಕರ್ತರ ಮಧ್ಯೆ ಮಾರಾಮಾರಿ –ಮೂವರು ಅರೆಸ್ಟ್

ಉಡುಪಿ: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅನಿಲ್ ಪೂಜಾರಿ ಎಂಬವರಿಗೆ ಭಜರಂಗ ದಳದ ಐವರು ತಲ್ವಾರ್ ದಾಳಿ ನಡೆಸಿರುವ ಪ್ರಕರಣಕಕ್ಕೆ ಸಂಬಂಧಿಸಿದಂತೆ ಮೂವರ ಬಂಧನವಾಗಿದೆ. ಅನಿಲ್ ಪೂಜಾರಿ ಎಂಬವರಿಗೆ, ಕಾರ್ಕಳ...

View Article

Image may be NSFW.
Clik here to view.

2 ಪಂದ್ಯಗಳಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಕ್ಕೆ ಕಾರಣ ತಿಳಿಸಿದ ನೆಟ್ಟಿಗರು

– ಕದ್ದು ತಿಂಡಿ ತಿಂದು ಸಿಕ್ಕಿಬಿದ್ದ ರೋಹಿತ್ ಶರ್ಮಾ ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟಿ20 ಸರಣಿಯ 2 ಪಂದ್ಯಗಳಿಂದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಹೊರಗುಳಿದಿದ್ದರು. ಇದೀಗ ರೋಹಿತ್ ಶರ್ಮಾ ಯಾವ ಕಾರಣಕ್ಕೆ 2...

View Article

Image may be NSFW.
Clik here to view.

ಸಿಡಿ ಕೇಸ್‌ –ಮಹಾನಾಯಕ ಆಯ್ತು, ಈಗ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಇನ್ನೊಂದು ಟ್ವಿಸ್ಟ್ ಕೂಡ ಸಿಕ್ಕಿದೆ. ರಮೇಶ್ ಜಾರಕಿಹೊಳಿ ನೀಡಿದ ಹೇಳಿಕೆಯಂತೆ ಮಹಾನಾಯಕ ಯಾರು ಎನ್ನುವ ವಿಚಾರದಲ್ಲಿ ರಾಜಕೀಯ ಕೆಸರೆರಚಾಟ ಶುರುವಾಗಿದೆ. ಜಾರಕಿಹೊಳಿ ಬ್ರದರ್ಸ್ ಹಲವು ಕಾರಣಗಳಿಂದ ಸಿಡಿ...

View Article


Image may be NSFW.
Clik here to view.

ಮಹಿಳೆ ಜೊತೆ ಪತಿ ಪ್ರತ್ಯಕ್ಷ- ಮಾರುಕಟ್ಟೆಯಲ್ಲೇ ಮನಬಂದಂತೆ ಥಳಿಸಿದ ಪತ್ನಿ

– ಮಾರುಕಟ್ಟೆ ಜನಸಂದಣಿ ನಡುವೆಯೇ ಕಪಾಳಮೋಕ್ಷ ಲಕ್ನೋ: ಬೇರೊಬ್ಬ ಮಹಿಳೆಯ ಜೊತೆ ಪತಿ ಪ್ರತ್ಯಕ್ಷವಾಗಿರುವುದನ್ನು ಕಂಡ ಮಹಿಳೆ, ನೆರೆದಿದ್ದ ಜನರನ್ನೂ ಲೆಕ್ಕಿಸದೆ ಮನಬಂದಂತೆ ಥಳಿಸಿದ್ದು ವೀಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಮೀರತ್‍ನ ಸೆಂಟ್ರಲ್...

View Article

Image may be NSFW.
Clik here to view.

ಮೈಮುಲ್‌ ಚುನಾವಣೆಯಲ್ಲಿ ಜಿಟಿಡಿ ಬಣಕ್ಕೆ ಭರ್ಜರಿ ಗೆಲುವು

– 12 ಸ್ಥಾನ ಜಿಟಿಡಿ ಬಣಕ್ಕೆ, 3 ಸ್ಥಾನ ಎಚ್‌ಡಿಕೆ ಬಣಕ್ಕೆ – ಹಾಲಿ ಅಧ್ಯಕ್ಷರಿಗೆ ಸೋಲು ಮೈಸೂರು: ಪ್ರತಿಷ್ಠೆಯ ಕಾಳಗವಾಗಿದ್ದ ಮೈಮೂಲ್‌(ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ) ಚುನಾವಣೆಯಲ್ಲಿ ಮಾಜಿ ಸಿಎಂ...

View Article


Image may be NSFW.
Clik here to view.

ವಿಎಚ್‍ಪಿ, ಭಜರಂಗದಳದಿಂದ ವನವಾಸಿಗಳ ಹಾಡಿಗಳಲ್ಲಿ ಸೇವಾಕಾರ್ಯ

ಮೈಸೂರು: ವನವಾಸಿಗಳಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದಿಂದ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಅಗತ್ಯ ವಸ್ತುಗಳನ್ನು ನೀಡಿ ಸಹಾಯ ಮಾಡಲಾಯಿತು. ಮೈಸೂರು ಗ್ರಾಮಾಂತರ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ...

View Article

ಸಿಡಿ ಪ್ರಕರಣ –ಯುವತಿ ಪೋಷಕರಿಂದ ಬೆಳಗಾವಿಯಲ್ಲಿ ದೂರು ದಾಖಲು

ಬೆಳಗಾವಿ: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೋಷಕರು ಬೆಳಗಾವಿಯಲ್ಲಿ ಮಗಳು ನಾಪತ್ತೆಯಾಗಿರುವ ಬಗ್ಗೆ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾರ್ಚ್ 2ರಿಂದ ಮಗಳು ಕಾಣೆಯಾಗಿದ್ದು, ನಕಲಿ ಸಿಡಿ ಮಾಡಿ...

View Article


Image may be NSFW.
Clik here to view.

ಕುಡಿಯಲು ಹಣ ನೀಡದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಕುಡಿಯಲು ಹಣ ನೀಡದ್ದಕ್ಕೆ ಪತ್ನಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ. ಆನೇಕಲ್‍ನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಈ ಮಹತ್ವದ ತೀರ್ಪು ಪ್ರಕಟಿಸಿದ್ದು, ಮೌಲಾ(45) ಜೀವಾವಧಿ...

View Article

Image may be NSFW.
Clik here to view.

ಸಾವಿರದ ಗಡಿ ದಾಟಿದ ದಿನದ ಕೊರೊನಾ ಕೇಸ್- 1,135 ಪ್ರಕರಣ ಪತ್ತೆ

– ಬೆಂಗಳೂರಲ್ಲೇ 710 ಕೇಸ್, ರಾಜ್ಯದಲ್ಲಿ 6 ಬಲಿ – ನಾಲ್ಕೈದು ತಿಂಗಳ ಬಳಿಕ ಮತ್ತೆ ಸಾವಿರ ದಾಟಿದ ದಿನದ ಸೋಂಕಿತರ ಸಂಖ್ಯೆ ಬೆಂಗಳೂರು: ಇಂದು ರಾಜ್ಯದಲ್ಲಿ 1,135 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 561 ಜನರು ಗುಣಮುಖರಾಗಿ ಆಸ್ಪತ್ರೆಯಿಂದ...

View Article

Image may be NSFW.
Clik here to view.

ಬಿಜೆಪಿ ರಥಯಾತ್ರೆಯ ಬಸ್ ಮೇಲೆ ದಾಳಿ –ಚಾಲಕನಿಗೆ ಗಾಯ

ಕೋಲ್ಕತ್ತಾ: ಭಾರತೀಯ ಜನತಾ ಪಕ್ಷ (ಬಿಜೆಪಿ)ದ ರಥ ಯಾತ್ರೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ಬಸ್ ಮೇಲೆ ಪಶ್ಚಿಮ ಬಂಗಾಳದ ಪುರುಲಿಯಾ ಬಳಿ ದಾಳಿ ಮಾಡಿದ ಕಿಡಿಗೇಡಿಗಳು ಬಸ್ ನ ಗಾಜು ಒಡೆದು ಪರಾರಿಯಾಗಿದ್ದಾರೆ. ಬಸ್ ಗೆ ದಾಳಿ ಮಾಡುವ ಮುಂಚೆ...

View Article
Browsing all 80332 articles
Browse latest View live


<script src="https://jsc.adskeeper.com/r/s/rssing.com.1596347.js" async> </script>