ದೂರು ಕೊಟ್ಟು ಸಿಡಿ ಯುವತಿ ಪೋಷಕರು ನಾಪತ್ತೆ..!
ಬೆಳಗಾವಿ: ಮಾಜಿ ಸಚಿವರ ರಾಸಲೀಲೆ ಸಿಡಿ ಕೇಸ್ ದಿನದಿಂದ ದಿನಕ್ಕೆ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ನಿನ್ನೆ ತಾನೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಿಡಿ ಯುವತಿ ಪೋಷಕರು ನಾಪತ್ತೆಯಾಗಿದ್ದಾರೆ. ಹೌದು. ಮಂಗಳವಾರ ರಾತ್ರಿ ದೂರು...
View Articleವಿಶ್ವನಾಥ್, ದಿವ್ಯ ಸುರೇಶ್ಗೆ ಸಿಕ್ಕ ಪ್ರಶಸ್ತಿಯನ್ನು ಬಚ್ಚಿಟ್ಟಿದ್ದು ಎಲ್ಲಿ ಗೊತ್ತಾ?
ಬೆಂಗಳೂರು: ಬಿಗ್ಬಾಸ್ ಮನೆಯ ಆಟದ ಗಮ್ಮತ್ತು ಜೋರಾಗುತ್ತಿದ್ದಂತೆ ಬಗೆ ಬಗೆಯ ಆಟ ಹಾಗೂ ಬಹುಮಾನಗಳನ್ನು ಪಡೆಯಲು ಬಿಗ್ಬಾಸ್ ಸ್ಪರ್ಧಿಗಳು ಜಿದ್ದಿಗೆ ಬಿದ್ದಿದ್ದಾರೆ. ಈ ನಡುವೆ ಬಿಗ್ ಬಾಸ್ ಈ ಸಲ ಕಪ್ ನಮ್ದೇ ಎಂಬ ಹೆಸರಿನ ಟಾಸ್ಕ್ ಒಂದನ್ನು...
View Articleಹುಟ್ಟುಹಬ್ಬದ ಸಂಭ್ರಮದಲ್ಲಿ ಜಗ್ಗೇಶ್, ಪುನೀತ್
ಬೆಂಗಳೂರು: ಇಂದು ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳು ಸೊಶೀಯಲ್ ಮೀಡಿಯಾದಲ್ಲಿ ಇಬ್ಬರು ಚಿತ್ರತಾರೆಯರಿಗೂ ಶುಭ ಕೋರುತ್ತಿದ್ದಾರೆ....
View Articleರಾತ್ರೋ ರಾತ್ರಿ ಬಾಲಕ ಸೇರಿ ಯುವಕನ ಬರ್ಬರ ಹತ್ಯೆ
– ಬೆಚ್ಚಿಬಿದ್ದ ಹಾವೇರಿ ಜಿಲ್ಲೆಯ ಜನ ಹಾವೇರಿ: ರಾತ್ರೋ ರಾತ್ರಿ ಮಲಗಿದ್ದ ವೇಳೆ ಬಾಲಕ ಮತ್ತು ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾವೇರಿ ಸಮೀಪದ ಯತ್ತಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು...
View Articleರಾಜಕೀಯ ವೈಷಮ್ಯಕ್ಕೆ ಸುಪಾರಿ –ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಕೊಲೆ ಯತ್ನ
– ಡೆಡ್ಲಿ ಅಟ್ಯಾಕ್ ನಿಂದ ಜಸ್ಟ್ ಮಿಸ್ ಯಾದಗಿರಿ: ರಾಜಕೀಯ ವೈಷಮ್ಯ ಹಿನ್ನೆಲೆ ದುಷ್ಕರ್ಮಿಗಳು ಗ್ರಾಮ ಪಂಚಾಯತ್ ಮಾಜಿ ಸದಸ್ಯನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದ ಸಮೀಪ ಮಂಗಳವಾರ...
View Articleಮಾಸ್ಟರ್ ಮೈಂಡ್, ರಿಂಗ್ಮಾಸ್ಟರ್ ಒಂದೇ ಫ್ರೇಮ್ನಲ್ಲಿ –ಡಿಕೆಶಿಗೆ ಬಿಜೆಪಿ ಡಿಚ್ಚಿ
ಬೆಂಗಳೂರು: ಮಾಸ್ಟರ್ ಮೈಂಡ್ ಮತ್ತು ರಿಂಗ್ ಮಾಸ್ಟರ್ ಒಂದೇ ಫ್ರೇಮ್ನಲ್ಲಿ ಎಂದು ಹೇಳಿ ಬಿಜೆಪಿ ಸಿಡಿ ಪ್ರಕರಣ ಮುಖ್ಯ ಸೂತ್ರಧಾರ, ಮಾಜಿ ಪತ್ರಕರ್ತ ನರೇಶ್ ಗೌಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಟ್ಟಿಗೆ ಇರುವ ಫೋಟೋವನ್ನು...
View Articleಬಿಜೆಪಿ ಸಂಸದನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ನವದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ರಾಮ್ ಸ್ವರೂಪ್ ಶರ್ಮಾ(62) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ದೆಹಲಿಯ ನಿವಾಸದಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್...
View Articleಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ವೃದ್ಧೆಯನ್ನು ಕೊಡಲಿಯಿಂದ ಹೊಡೆದು ಕೊಂದ ಯುವಕ
– ಸೊಸೆಯ ಅಕ್ರಮ ಸಂಬಂಧಕ್ಕೆ ಬಲಿಯಾದ ಅತ್ತೆ ಮಂಡ್ಯ: ಸೊಸೆಯೊಂದಿಗಿನ ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ ಅತ್ತೆಯನ್ನು ಯುವಕನೋರ್ವ ಕೊಡಲಿಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹುಣಸನಹಳ್ಳಿ...
View Articleನವರಸ ನಾಯಕ ಜಗ್ಗೇಶ್ ಬರ್ತ್ಡೇಗೆ ಬಂತು ‘ತೋತಾಪುರಿ’ ಪೋಸ್ಟರ್
ಕನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಖುಷಿಯಲ್ಲಿರುವ ಜಗ್ಗೇಶ್ ಅವರಿಗೆ ತೋತಾಪುರಿ ಸಿನಿಮಾ ಟೀಂನಿಂದ ವಿಶೇಷ ಉಡುಗೊರೆಯೊಂದು ಸಿಕ್ಕಿದೆ. ಜಗ್ಗೇಶ್ ಜನ್ಮದಿನದ ಪ್ರಯುಕ್ತ ತೋತಾಪುರಿ ಚಿತ್ರತಂಡ...
View Articleಬೊಜ್ಜು ಕರಗಿಸಿ ಸ್ಲಿಮ್ ಆಗಲು ಸ್ಕಲ್ಪ್ಟ್ಗೆ ಭೇಟಿ ನೀಡಿ
ನೀವು ದಪ್ಪಗಿದ್ದೀರಾ? ನಿಮ್ಮ ತೂಕವನ್ನು ಕಡಿಮೆ ಮಾಡಬೇಕು ಎಂದು ಆಲೋಚಿಸುತ್ತಿದ್ದೀರಾ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವೇ ಇಲ್ಲ. ನಿಮ್ಮ ದೇಹಕ್ಕೆ ಅನುಗುಣವಾಗಿ ಸಲಹೆಗಳನ್ನು ನೀಡಿ ತೂಕವನ್ನು ಕಡಿಮೆ ಮಾಡುವ ಗ್ರಾಹಕರ ಮೆಚ್ಚುಗೆಗೆ...
View Articleಮ್ಯಾನ್ಹೋಲ್ಗೆ ಬಿದ್ದ ಬಾಲಕ- ರಕ್ಷಣೆಗೆ ಹೋದ ನಾಲ್ವರು ದುರ್ಮರಣ
ಲಕ್ನೋ: ಮ್ಯಾನ್ಹೋಲ್ಗೆ ಬಿದ್ದ 10 ವರ್ಷದ ಬಾಲಕನ ರಕ್ಷಣೆಗೆ ಹೋದವರು ಸೇರಿ ಐವರು ದುರ್ಮರಣವಾಗಿರುವ ಘಟನೆ ಆಗ್ರಾದ ಫತೇಹಾಬಾದ್ನಲ್ಲಿ ನಡೆದಿದೆ. ಮೃತರನ್ನು ಅನುರಾಗ್(10), ಸೋನು(25) ರಮ್ ಖಿಲಾಡಿ, ಹರಿಮೋಹನ್(16) ಅವಿನಾಶ್(12) ಆಗಿದ್ದಾರೆ....
View Articleಇಂಡಿಗೋ ವಿಮಾನದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ
ನವದೆಹಲಿ: ಬೆಂಗಳೂರು ನಗರದಿಂದ ಜೈಪುರಕ್ಕೆ ಹಾರಾಟ ಮಾಡುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಹಿಳೆ ಸುರಕ್ಷಿತವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನಿಂದ ಜೈಪುರಕ್ಕೆ ಸಂಚರಿಸುತ್ತಿದ್ದ ವೇಳೆ ಮಹಿಳೆಗೆ ವಿಮಾನದಲ್ಲಿ ಹೆರಿಗೆನೋವು...
View Articleಡಿಕೆಶಿಗೆ ಡಿಚ್ಚಿ ಕೊಟ್ಟ ಬಿಜೆಪಿಗೆ ಕಾಂಗ್ರೆಸ್ ಗುದ್ದು
– ಎಡವಟ್ಟು ಬಳಿಕ ‘ಕೈ’ ಮತ್ತೊಮ್ಮೆ ಟ್ವೀಟ್ ಬೆಂಗಳೂರು: ಸಿಡಿ ಪ್ರಕರಣ ಮುಖ್ಯ ಸೂತ್ರಧಾರ ನರೇಶ್ ಗೌಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒಟ್ಟಿಗೆ ಇರುವ ಫೋಟೋವನ್ನು ಟ್ವೀಟ್ ಮಾಡಿರುವ ಬಿಜೆಪಿಗೆ ಇದೀಗ ಕಾಂಗ್ರೆಸ್ ಕೂಡ ಟಾಂಗ್ ನೀಡಿದೆ....
View Articleಆಹಾರ ಅರಸಿ ಬಂದಿದ್ದ ಬೃಹದಾಕಾರ ಮೊಸಳೆ ರಕ್ಷಣೆ
ಚಿಕ್ಕೋಡಿ: ಆಹಾರ ಹುಡುಕುತ್ತಾ ಬಂದು ಬಾವಿಯಲ್ಲಿ ಸಿಲುಕಿದ್ದ ಬೃಹತ್ ಆಕಾರದ ಮೊಸಳೆಯನ್ನು ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿದ್ದಾರೆ. ಕೋಚರಿ ಗ್ರಾಮದ ರೈತ ರಾವಸಾಹೇಬ ಮಗದುಮ್ಮ ಎಂಬುವವರ ಹೊಲದಲ್ಲಿನ...
View Articleಈಗ ಬ್ರೇಕ್ ಹಾಕದೇ ಇದ್ರೆ ದೇಶದ್ಯಾಂತ ಕೊರೊನಾ ಮಹಾ ಸ್ಫೋಟವಾಗಲಿದೆ: ಮೋದಿ ಕಳವಳ
ನವದೆಹಲಿ: ದೇಶದಲ್ಲಿ ಎರಡನೇ ಅಲೆಯ ಹೊಡೆತದ ಕರಾಳತೆಯನ್ನು ಪ್ರಧಾನಿ ನರೇಂದ್ರ ಮೋದಿ ಬಿಚ್ಚಿಟ್ಟಿದ್ದಾರೆ. ನಾವು ಈಗ ಎಚ್ಚೆತ್ತುಕೊಳ್ಳದಿದ್ದರೆ ದೇಶಾದ್ಯಂತ ಕೊರೊನಾ ಮಹಾ ಸ್ಫೋಟವಾಗಲಿದೆ ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ. ವೀಡಿಯೋ...
View Articleಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಶ
ಹಾವೇರಿ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಎಲೆಕ್ಟ್ರಿಕ್ ಸ್ಫೋಟಕ ವಸ್ತುಗಳು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಕೋಡಮಗ್ಗಿಯಲ್ಲಿ ಪತ್ತೆಯಾಗಿವೆ. ಗ್ರಾಮದ ರಾಜು ಅಣ್ಣಪ್ಪನವರ ಜಮೀನಿನಲ್ಲಿದ್ದ ಕೋಳಿ ಶೆಡ್ ಹಿಂಭಾಗದಲ್ಲಿ ಸ್ಫೋಟಕ ವಸ್ತುಗಳು...
View Articleಜಲಗಡಿ ದಾಟಿದ 11 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕ್
ಇಸ್ಲಾಮಾಬಾದ್: ಪಾಕಿಸ್ತಾನದ ಜಲಗಡಿಯನ್ನು ಪ್ರವೇಶಿಸಿದ್ದ 11 ಭಾರತೀಯ ಮೀನುಗಾರರನ್ನು ಬಂಧಿಸಿರುವ ಘಟನೆ ನಡೆದಿದೆ. ಸಮುದ್ರದ ಗಡಿ ನಿಯಮವನ್ನು ಉಲ್ಲಂಘಿಸಿ ಪಾಕಿಸ್ತಾನ ಜಲ ಪ್ರದೇಶ ಪ್ರವೇಶಿಸಿದ ಎರಡು ಬೋಟ್ಗಳನ್ನು ವಶಕ್ಕೆ ಪಡೆಯಲಾಗಿದ್ದು,...
View Articleಮುತ್ತು ಕೊಟ್ಟರೆ ತುಟಿ ಸುಡುತ್ತೆ –ಸರ್ಕಾರದ ಬಗ್ಗೆಯೇ ಬಿಜೆಪಿಯ ದೊಡ್ಡನಗೌಡ ವ್ಯಂಗ್ಯ
ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ನೇಕಾರರ ಸಮಸ್ಯೆ ವಿಷಯ ಪ್ರಸ್ತಾಪಿಸಿದ ಹುನಗುಂದ ಬಿಜೆಪಿ ಶಾಸಕ ದೊಡ್ಡನಗೌಡ ನಮ್ಮ ಹತ್ತಿರ ದೀಪ ಇದೆ ಎಂದು ಮುತ್ತು ಕೊಡೋದಕ್ಕೆ ಆಗುತ್ತಾ? ಮುತ್ತು ಕೊಟ್ಟರೆ ನಮ್ಮ ತುಟಿ ಸುಡುತ್ತದೆ ಎಂದು...
View Articleಶೀಘ್ರದಲ್ಲಿಯೇ ಕೆಜಿಎಫ್ ಗರ್ಲ್ ಮದುವೆ
ಮುಂಬೈ: ಕೆಜಿಎಫ್ ಗರ್ಲ್ ಮೌನಿ ರಾಯ್ ಶೀಘ್ರದಲ್ಲಿಯೇ ಹಸೆಮಣೆ ಏರಲಿದ್ದಾರೆ ಅನ್ನೋ ಸುದ್ದಿಯೊಂದು ಬಾಲಿವುಡ ಅಂಗಳದಲ್ಲಿ ಹರಿದಾಡುತ್ತಿದೆ. ಗೆಳೆಯ ಸೂರಜ್ ನಂಬಿಯಾರ್ ಜೊತೆ ಮೌನಿ ಮದುವೆ ನಡೆಯಲಿದೆ ಎನ್ನಲಾಗುತ್ತಿದ್ದು, ಕೆಲ ದಿನಗಳ ಹಿಂದೆ ಗೆಳೆಯನ...
View Articleಹಾಡಹಗಲೇ ನಡುರಸ್ತೆಯಲ್ಲಿ ಸಹೋದರಿಯನ್ನು 10 ಬಾರಿ ಇರಿದು ಕೊಂದ..!
– ಕೊಲೆಗೈದು ಯಾರಿಗೂ ಹೆದರಲ್ಲ ಎಂದ ಆರೋಪಿ – ಸ್ಥಳದಲ್ಲೇ ಇದ್ದು ಪೊಲೀಸರಿಗೆ ಶರಣಾದ ಗಾಂಧಿನಗರ: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಸಹೋದರ 8-10 ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆಯೊಂದು ರಾಜ್ಕೋಟ್ ನ ಮುಂದ್ರಾ...
View Article