Quantcast
Channel: Public TV – Latest Kannada News, Public TV Kannada Live, Public TV News
Browsing all 79922 articles
Browse latest View live

Image may be NSFW.
Clik here to view.

‘ಪುಷ್ಪ’ಸಾಂಗ್ ನಲ್ಲಿ ಪಡ್ಡೆ ಹೈಕ್ಳ ನಿದ್ದೆ ಕೆಡಿಸಿದ ರಶ್ಮಿಕಾ

ಹೈದರಾಬಾದ್: ‘ಪುಷ್ಪ’ ಸಿನಿಮಾದ ಸಾಂಗ್ ನಲ್ಲಿ ರಶ್ಮಿಕಾ ಮಂದಣ್ಣ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಪಡ್ಡೆ ಹೈಕ್ಳ ನಿದ್ದೆ ಕೆಡಿಸಿದ್ದಾರೆ. ದಕ್ಷಿಣ ಭಾರತದಲ್ಲಿ ಬಹುಬೇಡಿಕೆಯ ನಟಿಯಾಗಿ ಬೆಳೆಯುತ್ತಿರುವ ರಶ್ಮಿಕಾ ಯಾವುದಾದರು ವಿಷಯಕ್ಕೆ...

View Article


Image may be NSFW.
Clik here to view.

ಬಹಿರಂಗ ಪ್ರಚಾರ ಅಂತ್ಯ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಮನೆ-ಮನೆ ಕ್ಯಾಂಪೇನ್

ಹಾವೇರಿ: ರಾಜ್ಯದ ಎರಡು ಕ್ಷೇತ್ರಗಳಾದ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ನಿನ್ನೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರ ಸಂಜೆ ಮುಕ್ತಾಯವಾಗಿದೆ. ಇಂದು ಹಾವೇರಿ ಜಿಲ್ಲೆ ಹಾನಗಲ್ ಕ್ಷೇತ್ರದಲ್ಲಿ...

View Article


Image may be NSFW.
Clik here to view.

ನಾಗಚೈತನ್ಯ ನೆನಪುಗಳನ್ನು ಅಳಿಸಿ ಹಾಕಿದ ಸಮಂತಾ

ಹೈದರಾಬಾದ್: ಟಾಲಿವುಡ್ ನಟಿ ಸಮಂತಾ, ನಾಗಚೈತನ್ಯ ಜೊತೆ ಕ್ಲಿಕ್ಕಿಸಿಕೊಂಡಿದ್ದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡುವ ಮೂಲಕ ಮಾಜಿ ಪತಿಯ ನೆನಪುಗಳನ್ನು ಅಳಿಸಿ ಹಾಕಿದ್ದಾರೆ. ಟಾಲಿವುಡ್ ಕ್ಯೂಟ್ ಪೇರ್ ಎಂದೇ ಫೇಮಸ್ ಆಗಿದ್ದ ಸಮಂತಾ...

View Article

Image may be NSFW.
Clik here to view.

ವರ್ಷದಲ್ಲಿ 7 ಮಂದಿ ವಿರುದ್ಧ ರೇಪ್ ಕೇಸ್ ಹಾಕಿದ ಮಹಿಳೆ- ಆದ್ರೆ ಅದರಲ್ಲಿ 2 ಸುಳ್ಳು ಕೇಸ್!

ಚಂಡೀಗಢ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಮಹಿಳೆಯೊಬ್ಬರು ಕಳೆದ ಒಂದು ವರ್ಷದಲ್ಲಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಆದರೆ ಅವುಗಳಲ್ಲಿ ಎರಡು ಸುಳ್ಳು ಪ್ರಕರಣಗಳು...

View Article

Image may be NSFW.
Clik here to view.

ಬಿಸಿಲಿಗೆ ತಲೆ ಸುತ್ತಿ ಬಿದ್ದ ವಿದ್ಯಾರ್ಥಿಗಳು –ಹಾಡಿಗೆ ನೃತ್ಯ ಮಾಡಿದ ಅಧಿಕಾರಿಗಳು

ಕೊಪ್ಪಳ: ರಾಜ್ಯಾದ್ಯಂತ ನಡೆದ ಲಕ್ಷ ಕಂಠಗಳ ಗಾಯನ ಕಾರ್ಯಕ್ರಮ ಕೊಪ್ಪಳದಲ್ಲಿ ಅವ್ಯವಸ್ಥೆಯ ಆಗರವಾಗಿದ್ದು, ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಲೆ ಸುತ್ತಿ ಕೆಳಗೆ ಬಿದ್ದಿದ್ದಾರೆ. ನಗರದ ಸಾರ್ವಜನಿಕ ಮೈದಾನದಲ್ಲಿ ಆಯೋಜಿಸಲಾಗಿದ್ದ...

View Article


Image may be NSFW.
Clik here to view.

ಲಂಗು ಲಗಾಮು ಇಲ್ಲದೆ ಮಾತನಾಡಿ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮೆ: ರಂಭಾಪುರಿ ಶ್ರೀ

-ಉಪಚುನಾವಣೆಯಲ್ಲಿ ರಾಜಕೀಯ ನಾಯಕರ ಬೈದಾಟಕ್ಕೆ ಅಸಮಾಧಾನ ಯಾದಗಿರಿ: ಎಲ್ಲಾ ರಾಜಕೀಯ ನಾಯಕರು ಪ್ರಚಾರದ ಬರದಲ್ಲಿ ಮಾಡುತ್ತಿರುವ ಪದ ಬಳಕೆ ಯಾವುದಕ್ಕೂ ಪ್ರಯೋಜನ ಇಲ್ಲ. ಎಲ್ಲಾ ರಾಜಕೀಯ ಮುಖಂಡರು ವಿಷಯವನ್ನು ಆಧರಿಸಿ ಟೀಕೆ ಟಿಪ್ಪಣಿ ಮಾಡಿದ್ರೆ ಜನರು...

View Article

Image may be NSFW.
Clik here to view.

ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜಾಮೀನು ಮಂಜೂರು

ಮುಂಬೈ: ಐಷಾರಾಮಿ ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮುಂಬೈನ ಸೆಷನ್ಸ್ ಕೋರ್ಟ್ ಆರ್ಯನ್ ಖಾನ್‍ಗೆ ಜಾಮೀನು...

View Article

Image may be NSFW.
Clik here to view.

ಹಾಸನಾಂಬ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಇಂದು (ಗುರುವಾರ) ವಿಧ್ಯುಕ್ತ ಚಾಲನೆ ದೊರೆಯಿತು. ಜಯಘೋಷದ ನಡುವೆ ಹಾಸನಾಂಬ ದೇವಿಯು ವಿಶ್ವರೂಪ ದರ್ಶನ ಕರುಣಿಸಿದರು. ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಕೋವಿಡ್‌ ಲಸಿಕೆ ಎರಡು ಡೋಸ್ ಪಡೆದ ಭಕ್ತರಿಗೆ ಮಾತ್ರ...

View Article


Image may be NSFW.
Clik here to view.

ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡಲೂ ಸಾಧ್ಯವಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ? –ಎಎಪಿ...

ಬೆಂಗಳೂರು: ಸರ್ಕಾರಿ ಶಾಲೆಗಳ ತರಗತಿಗಳು ಆರಂಭವಾಗಿದ್ದರೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡದಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಆಮ್ ಆದ್ಮಿ ಪಾರ್ಟಿಯು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ಈ ಮಟ್ಟಿಗೆ ದಿವಾಳಿಯಾಗಿದೆಯೇ ಎಂದು...

View Article


Image may be NSFW.
Clik here to view.

ಪಟಾಕಿ ನಿಷೇಧಿಸಿದರೆ ನಿರ್ದಿಷ್ಟ ಸಮುದಾಯ ವಿರೋಧಿ ಎಂದರ್ಥವಲ್ಲ- ಸುಪ್ರೀಂ ಕೋರ್ಟ್‌

ನವದೆಹಲಿ: ಪಟಾಕಿಯನ್ನು ನಿಷೇಧಿಸುವುದು ನಿರ್ದಿಷ್ಟ ಗುಂಪು ಅಥವಾ ಸಮುದಾಯಕ್ಕೆ ವಿರುದ್ಧವಾದದ್ದು ಎಂಬ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್‌ ತಳ್ಳಿಹಾಕಿದೆ. ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅವಕಾಶ ನೀಡಲಾಗುವುದಿಲ್ಲ ಎಂದು...

View Article

Image may be NSFW.
Clik here to view.

T20 ವಿಶ್ವಕಪ್ –ಟೀಂ ಇಂಡಿಯಾದ 6ನೇ ಬೌಲರ್ ಬೌಲಿಂಗ್‍ಗೆ ಎಂಟ್ರಿ

ದುಬೈ: ಟಿ20 ವಿಶ್ವಕಪ್‍ನಲ್ಲಿ ಟೀಂ ಇಂಡಿಯಾಗೆ ಆರನೇ ಬೌಲರ್ ಚಿಂತೆಯಾಗಿತ್ತು. ತಂಡದಲ್ಲಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡದೆ ಇದ್ದಿದ್ದು, ಬಾರಿ ಹಿನ್ನಡೆ ತಂದಿತ್ತು. ಇದೀಗ ಪಾಂಡ್ಯ ಬೌಲಿಂಗ್ ಮಾಡಲು ಸಿದ್ಧರಾಗಿದ್ದಾರೆ. ಭಾರತ...

View Article

Image may be NSFW.
Clik here to view.

ಕೊರೊನಾ ಸೋಂಕು, ಸಾವು ಪ್ರಕರಣಗಳಲ್ಲಿ ಹೆಚ್ಚಳ- ರಷ್ಯಾ ರಾಜಧಾನಿಯಲ್ಲಿ ಲಾಕ್‌ಡೌನ್‌ ಜಾರಿ

ಮಾಸ್ಕೊ: ಕೋವಿಡ್‌ ಪ್ರಕರಣಗಳ ಸಂಖ್ಯೆ ಏರುತ್ತಿರುವ ಕಾರಣ ಇಂದಿನಿಂದ (ಅ.28) 11 ದಿನಗಳವರೆಗೆ ರಷ್ಯಾ ರಾಜಧಾನಿ (ಮಾಸ್ಕೊ)ಗೆ ಲಾಕ್‌ಡೌನ್‌ ಹೇರಲಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ಅಂಗಡಿ, ರೆಸ್ಟೋರೆಂಟ್‌ ಹಾಗೂ ಶಾಲೆಗಳನ್ನು ತೆರೆಯದಂತೆ ಸೂಚನೆ...

View Article

Image may be NSFW.
Clik here to view.

ಗಿಣಿರಾಮನ ರಾಣಿಗೆ ಮೋಹಕ ತಾರೆ ಕೊಟ್ರು ಕಾಂಪ್ಲಿಮೆಂಟ್

ಬೆಂಗಳೂರು: ‘ಗಿಣಿರಾಮ’ ಖ್ಯಾತಿಯ ನಟಿ ನಯನಾ ನಾಗರಾಜ್ ಪೋಸ್ಟ್ ಗೆ ಮೋಹಕ ತಾರೆ ರಮ್ಯಾ ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡಿದ್ದಾರೆ. ನಯನಾ ನಟನೆಯ ಜೊತೆಗೆ ಒಳ್ಳೆಯ ಭರತನಾಟ್ಯ ಕಲಾವಿದೆ ಮತ್ತು ಉತ್ತಮ ಸಿಂಗರ್ ಸಹ ಆಗಿದ್ದಾರೆ. ಈ ಹಿನ್ನೆಲೆ...

View Article


Image may be NSFW.
Clik here to view.

ರಾಜ್ಯದಲ್ಲಿ 478 ಹೊಸ ಪ್ರಕರಣ –ಸಾವು 17

ಬೆಂಗಳೂರು: ಕಳೆದ ವಾರಕ್ಕಿಂತ ಇಂದು ರಾಜ್ಯದಲ್ಲಿ ಕೇಸ್ ಸಂಖ್ಯೆ ಹೆಚ್ಚಾಗಿದ್ದು, 478 ಹೊಸ ಪ್ರಕರಣಗಳು ದಾಖಲಾಗಿದೆ. 17 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 235 ಜನರಿಗೆ ಪಾಸಿಟಿವ್ ವರದಿಯಾಗಿದ್ದು, 161 ಜನರು...

View Article

Image may be NSFW.
Clik here to view.

ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲಿಕ್ಕೆ, ಸಂಸಾರ ನೋಡಿಕೊಳ್ಳೋಕಲ್ಲ-...

ದಾವಣಗೆರೆ: ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲಿಕ್ಕೆ ಹೊರತು ಸಂಸಾರ ನೋಡಿಕೊಳ್ಳುವುದಕ್ಕಲ್ಲ ಎಂದು ಶಿಕ್ಷಕರ ವರ್ಗಾವಣೆ ವಿಚಾರವಾಗಿ ಶಿಕ್ಷಕರ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕಿಡಿಕಾರಿದರು. ಶಿಕ್ಷಕರ ವರ್ಗಾವಣೆಗೆ...

View Article


Image may be NSFW.
Clik here to view.

ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿ –ಸವಾರನನ್ನು ಒದ್ದು ಕೊಂದ ಕಿರಾತಕ

ಬೆಳಗಾವಿ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಡಿಕ್ಕಿಗೊಂಡ ಬಳಿಕ ಬೈಕ್ ಸವಾರನನ್ನು ಕಾಲಿನಿಂದ ಒದ್ದು ಹಲ್ಲೆ ನಡೆಸಿ ಕೊಂದ ಅಮಾಯಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದ ಚೌಕಿ ಕ್ರಾಸ್ ಬಳಿ ನಡೆದಿದೆ. ವಿಜಯ ಮಹಾಂತೇಶ್ ಹಿರೇಮಠ್ (67)...

View Article

Image may be NSFW.
Clik here to view.

ಮಂಡ್ಯ SP ಹುದ್ದೆ ಹರಾಜಿಗಿದೆ –ಸಾಮಾಜಿಕ ಜಾಲತಾಣದಲ್ಲಿ ಲೇವಡಿ

ಮಂಡ್ಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ನೇಮಕ ವಿಚಾರ ಬಗೆಹರಿಯುವಂತೆ ಕಾಣುತ್ತಿಲ್ಲ. ಇದರಿಂದ ಸರ್ಕಾರ ಹಾಗೂ ಗೃಹ ಇಲಾಖೆ ವಿರುದ್ಧ ಸಾರ್ವಜನಿಕರು ಎಸ್‍ಪಿ ಹುದ್ದೆ ಹರಾಜಿಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆಕ್ರೋಶ...

View Article


Image may be NSFW.
Clik here to view.

ಅಮೆರಿಕದ ಪ್ರಸಿದ್ಧ ವಸ್ತುಸಂಗ್ರಹಾಲಯ ಮಂಡಳಿಯ ಟ್ರಸ್ಟಿಯಾಗಿ ಇಶಾ ಅಂಬಾನಿ ನೇಮಕ

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾದ ಮುಖೇಶ್ ಅಂಬಾನಿ ಅವರ ಪುತ್ರಿ, ರಿಲಯನ್ಸ್ ಜಿಯೋ ನಿರ್ದೇಶಕಿ ಇಶಾ ಅಂಬಾನಿ ಅವರು ಪ್ರತಿಷ್ಠಿತ ಸ್ಮಿತ್ಸೋನಿಯನ್ ನ್ಯಾಷನಲ್ ಮ್ಯೂಸಿಯಂ ಆಫ್ ಏಷ್ಯನ್ ಆರ್ಟ್ ಮಂಡಳಿಗೆ ಟ್ರಸ್ಟಿಯಾಗಿ ನೇಮಕವಾಗಿದ್ದಾರೆ....

View Article

Image may be NSFW.
Clik here to view.

ಆನ್‍ಲೈನ್ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ವಿಶೇಷ ತರಬೇತಿ ನೀಡಿದ ಸುರಾನ ವಿದ್ಯಾಲಯ

ಬೆಂಗಳೂರು: ಸುಮಾರು ಎರಡು ವರ್ಷಗಳಿಂದ ಶಾಲೆಗಳು ಪ್ರಾರಂಭವಾಗದೇ ಆನ್‍ಲೈನ್ ಕ್ಲಾಸ್ ಮೂಲಕ ಪಾಠವನ್ನು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮಾನಸಿಕ ಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ಸುರಾನ ವಿದ್ಯಾಲಯ ವಿದ್ಯಾರ್ಥಿಗಳಿಗಾಗಿ ವಿಶೇಷ...

View Article

Image may be NSFW.
Clik here to view.

ಬಸ್‍ನ ಟಯರ್ ಸ್ಫೋಟ – 20 ಮಂದಿ ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ತಮಿಳುನಾಡಿನ ಮೆಟ್ಟೂರಿನಿಂದ ಮೈಸೂರಿಗೆ ಬರುತ್ತಿದ್ದ ತಮಿಳುನಾಡಿನ ಸಾರಿಗೆ ಸಂಸ್ಥೆ ಬಸ್‍ನ ಟಯರ್ ಸ್ಫೋಟಗೊಂಡು 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಅಜ್ಜೀಪುರ ಸಮೀಪ ನಡೆದಿದೆ. ಬಸ್...

View Article
Browsing all 79922 articles
Browse latest View live


<script src="https://jsc.adskeeper.com/r/s/rssing.com.1596347.js" async> </script>