Quantcast
Channel: Public TV – Latest Kannada News, Public TV Kannada Live, Public TV News
Browsing all 79912 articles
Browse latest View live

Image may be NSFW.
Clik here to view.

ಮುತ್ಯಾಲಮಡುವು ಗಡಿಭಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ವಣಕನಹಳ್ಳಿ ಗ್ರಾಮ ಪಂಚಾಯಿತಿ ಮುತ್ಯಾಲಮಡುವು ವ್ಯಾಪ್ತಿಯಲ್ಲಿ ಇಂದು ಡ್ಯಾಂ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಲಾಯಿತು. ವಣಕನಹಳ್ಳಿ ಗ್ರಾಮಪಂಚಾಯತಿಯ ಚೂಡೇನ ಹಳ್ಳಿ, ಸುಣವಾರ, ಸೋಲೂರು,...

View Article


Image may be NSFW.
Clik here to view.

ಮಗನಿಗೆ ಬೇಲ್ ಸಿಕ್ಕ ಖುಷಿಗೆ ವಕೀಲರ ತಂಡದೊಂದಿಗೆ ಫೋಟೋಗೆ ಪೋಸ್ ಕೊಟ್ಟ ಶಾರೂಖ್ ಖಾನ್

ಮುಂಬೈ: ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ಬಂಧನಕಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ 22 ದಿನಗಳ ಜೈಲುವಾಸದ ಬಳಿಕ ಇಂದು ಜಾಮೀನು ಮಂಜೂರಾಗಿದೆ. ಆರ್ಯನ್ ಖಾನ್ ಬಿಡುಗಡೆಗಾಗಿ ಕೋರ್ಟ್‍ನಲ್ಲಿ ವಾದ ಮಂಡಿಸಿದ ವಕೀಲರ...

View Article


Image may be NSFW.
Clik here to view.

ಜವಳಿ ಇಲಾಖೆಯಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ: ಶಂಕರ್ ಪಾಟೀಲ್ ಮುನೇನಕೊಪ್ಪ

ಬಳ್ಳಾರಿ: ಜವಳಿ ಇಲಾಖೆಯಲ್ಲಿ 12 ಲಕ್ಷ ಜನರಿಗೆ ಉದ್ಯೋಗ ಸೃಷ್ಟಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಂಕರ್ ಬಿ.ಪಾಟೀಲ್ ಮುನೇನಕೊಪ್ಪ ಹೇಳಿದ್ದಾರೆ. ಬಳ್ಳಾರಿ ಜಿ.ಪಂ ನಜೀರ್...

View Article

Image may be NSFW.
Clik here to view.

ಐಟಿ‌ ದಾಳಿಗೆ ನಾವು ಹೆದರಲ್ಲ –ಶಾಸಕಿ ಲಕ್ಷ್ಮಿ‌ ಹೆಬ್ಬಾಳ್ಕರ್‌

ಹುಬ್ಬಳ್ಳಿ:  ಕಾಂಗ್ರೆಸ್ ಕಾರ್ಯಕರ್ತರಲ್ಲಿ ಭಯ ಸೃಷ್ಟಿ ಮಾಡಲು ಐಟಿ, ಇಡಿ ದಾಳಿ ಮಾಡಲಾಗುತ್ತಿದೆ. ಇದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ...

View Article

Image may be NSFW.
Clik here to view.

ಮಾರ್ಚ್ ಹೊತ್ತಿಗೆ ಇಡೀ ಶಿಕ್ಷಣ ವ್ಯವಸ್ಥೆ ಡಿಜಿಟಲ್ ರೂಪಾಂತರ: ಅಶ್ವಥ್ ನಾರಾಯಣ್

-ಶಿಕ್ಷಣದಲ್ಲಿ ಉತ್ಕೃಷ್ಟತೆ ಸಾಧಿಸದೆ ನಮಗೆ ಉಳಿಗಾಲವಿಲ್ಲ ಬಳ್ಳಾರಿ: ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಅನ್ವಯಿಸುವ ಮೂಲಕ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದ್ದು, ಮುಂಬರುವ ಮಾರ್ಚ್ ಹೊತ್ತಿಗೆ ರಾಜ್ಯದ ಇಡೀ ಶಿಕ್ಷಣ...

View Article


Image may be NSFW.
Clik here to view.

ಟಯರ್ ಸ್ಪೋಟಗೊಂಡು ಪಲ್ಟಿಯಾದ ಕಾರು –ಅಪಘಾತದಲ್ಲಿ ಮಹಿಳೆ ಸಾವು

ವಿಜಯನಗರ: ವೇಗವಾಗಿ ಚಲಿಸುತ್ತಿದ್ದಾಗ ಟಯರ್ ಸ್ಪೋಟಗೊಂಡಿದ್ದರಿಂದ ಕಾರು ಪಲ್ಟಿಯಾಗಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಕೂಡ್ಲಿಗಿ ತಾಲೂಕಿನ ಬಣಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಒಂದೇ ಕುಟುಂಬದ...

View Article

Image may be NSFW.
Clik here to view.

ಗಾಳಿಯಲ್ಲಿ ಮಾತನಾಡುವುದನ್ನು ನಿಲ್ಲಿಸಿ ರೈತರ ಮಧ್ಯೆ ಬನ್ನಿ ಸುಧಾಕರ್​ಗೆ ರಮೇಶ್ ಕುಮಾರ್ ಟಾಂಗ್

ಕೋಲಾರ: ಇಲ್ಲಿರುವ ನಾವೆಲ್ಲರೂ ರೈತರಿಗೆ ಹುಟ್ಟಿದ್ದು, ಗಾಳಿಯಲ್ಲಿ ಮಾತನಾಡುವುದನ್ನು ನಿಲ್ಲಿಸಬೇಕು, ಅಂತರಿಕ್ಷದಲ್ಲಿ ಕುಳಿತು ಮಾತನಾಡಬೇಡಿ ರೈತರ ಮಧ್ಯೆ ಬನ್ನಿ, ನಾನ್ಯಾರು ಗೊತ್ತಾ ದೇವರಾಜ ಅರಸ್ ಶಿಷ್ಯ, ಅವರಿಗೆ ನಾವು ಟಾರ್ಗೆಟ್ ಆದ್ರೆ ಖುಷಿಯ...

View Article

Image may be NSFW.
Clik here to view.

ಬಿಗ್ ಬುಲೆಟಿನ್ 28-october -2021 ಭಾಗ-1

ಪಬ್ಲಿಕ್‌ ಟಿವಿ ನಂ.1 ಶೋ ಬಿಗ್‌ ಬುಲೆಟಿನ್.‌ ರಾತ್ರಿ 9 ಗಂಟೆಯಿಂದ 10 ಗಂಟೆಯವರೆಗೆ ಬಿಗ್‌ ಬುಲೆಟಿನ್‌ ಪ್ರಸಾರವಾಗುತ್ತದೆ. Public TV Big Bulletin Kannada News The post ಬಿಗ್ ಬುಲೆಟಿನ್ 28-october -2021 ಭಾಗ-1 appeared first...

View Article


Image may be NSFW.
Clik here to view.

1 ವೋಟಿಗೆ 1 ಸಾವಿರ ರೂ. –ಹಣ ಹಂಚಿಕೆಯ ವಿಡಿಯೋ ವೈರಲ್

ಬೆಂಗಳೂರು: ಹಾವೇರಿಯ ಹಾನಗಲ್, ವಿಜಯಪುರದ ಸಿಂದಗಿ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ನಾಳೆವರೆಗೆ ಮನೆ ಮನೆ ಪ್ರಚಾರ ಆಗಲಿದೆ. ಈ ಹೊತ್ತಲ್ಲೇ, ಕುರುಡು ಕಾಂಚಾಣದ ಸದ್ದು ಜೋರಾಗ್ತಿದೆ. ಸಿಂದಗಿಯ ಡಂಬಳದಲ್ಲಿ 1 ವೋಟಿಗೆ 1,000...

View Article


Image may be NSFW.
Clik here to view.

ಕಾಂಗ್ರೆಸ್ ಸರ್ಕಾರ ಇದ್ದಾಗ ತೈಲ ಬೆಲೆ ಏರಿಕೆ ಆಗಿಲ್ವಾ?: ಈಶ್ವರಪ್ಪ

ಶಿವಮೊಗ್ಗ: ಪೆಟ್ರೋಲ್ ಡೀಸೆಲ್ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಅದೇ ರೀತಿ ಇಳಿಕೆ ಕೂಡ ಆಗುತ್ತದೆ. ಇದು ಕೇವಲ ಬಿಜೆಪಿ ಸರ್ಕಾರ ಇದ್ದಾಗ ಮಾತ್ರ ಅಲ್ಲ ಕಾಂಗ್ರೆಸ್ ಸರ್ಕಾರ ಇದ್ದಾಗಲು ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ತೈಲ...

View Article

Image may be NSFW.
Clik here to view.

130 ಕೋಟಿ ಜನರು ಆಯ್ಕೆ ಮಾಡಿದ ಪ್ರಧಾನ ಮಂತ್ರಿಗಿಂತ ಈತ ದೊಡ್ಡವನಾ?: ಶ್ರೀರಾಮುಲು

ಬಳ್ಳಾರಿ: 130 ಕೋಟಿ ಜನರು ಆಯ್ಕೆ ಮಾಡಿದ ಪ್ರಧಾನ ಮಂತ್ರಿಗಿಂತ ಈತ ದೊಡ್ಡವನಾ? ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ 60...

View Article

Image may be NSFW.
Clik here to view.

ರಾಜ್ಯದ ಹವಾಮಾನ ವರದಿ: 29-10-2021

ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದು ಅಕ್ಟೋಬರ್ ಕೊನೆಯ ವಾರವಾಗಿರುವುದರಿಂದ ಹಿಂಗಾರು ಮಾರುತಗಳಿಂದ ನಗರದಲ್ಲಿ ಭಾರೀ...

View Article

Image may be NSFW.
Clik here to view.

ದಿನ ಭವಿಷ್ಯ: 29-10-2021

ಪಂಚಾಂಗ: ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು, ಆಶ್ವೀಜ ಮಾಸ, ಕೃಷ್ಣಪಕ್ಷ, ಅಷ್ಟಮಿ, ಶುಕ್ರವಾರ, ಪುಷ್ಯ ನಕ್ಷತ್ರ, ಆಶ್ಲೇಷ ನಕ್ಷತ್ರ ರಾಹುಕಾಲ: 10:39 ರಿಂದ 12:07 ಯಮಗಂಡಕಾಲ: 03:03 ರಿಂದ 04:31 ಗುಳಿಕಕಾಲ: 7:43 ರಿಂದ 09:11...

View Article


Image may be NSFW.
Clik here to view.

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಠಾತ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು. ರಜನಿಕಾಂತ್ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಅಲ್ವಾರ್ ಪೇಟ್‍ನಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಜನಿಕಾಂತ್...

View Article

Image may be NSFW.
Clik here to view.

ಶಿವಣ್ಣ ಅಭಿಮಾನಿಗಳಿಗೆ ರಸದೌತಣ –ವಿಶ್ವದಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಮೇಲೆ...

– 2 ವರ್ಷದ ಬಳಿಕ ಬೆಳ್ಳಿ ತೆರೆ ಮೇಲೆ ಶಿವಣ್ಣ ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ಭಜರಂಗಿ 2 ಇಂದು 375 ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ವಿಶ್ವದಾದ್ಯಂತ 1000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ...

View Article


Image may be NSFW.
Clik here to view.

ಖಾರವಾದ ಚಿಕನ್ ಲಿವರ್ ಡ್ರೈ ಮಾಡಿ

ಅಡುಗೆಯಲ್ಲಿ, ವಿಶೇಷವಾಗಿ ಮಾಡುವ  ಅಡುಗೆ ಮಾಂಸದ ಅಡುಗೆಯಾಗಿದೆ. ನಾವು ಅಡುಗೆ ಮಾಡಲು ಬಳಸುವ ಪದಾರ್ಥಗಳು ಹಿಡಿತದಲ್ಲಿದ್ದಾಗ ಮಾತ್ರ ಅಡುಗೆ ರುಚಿಯಾಗಿ ಆಗುತ್ತದೆ. ನಾವು ಇಂದು ಖಾರವಾದ ಅಡುಗೆ ತಿನ್ನಲು ಬಯಸುವವರಿಗಾಗಿ ರುಚಿಯಾದ ಖಾರವಾದ ಚಿಕನ್...

View Article

Image may be NSFW.
Clik here to view.

ಬಿರುಕು ಬಿಟ್ಟ ಗೋಡೆ, ತೊಟ್ಟಿಕ್ಕುವ ಮೇಲ್ಛಾವಣಿ, ಗಿಡಗಂಟಿಗಳು –ವಿಮ್ಸ್ ಆಸ್ಪತ್ರೆಯಲ್ಲಿ...

ಬಳ್ಳಾರಿ: ಪ್ರತಿಷ್ಠಿತ ವಿಮ್ಸ್ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಬಿರುಕುಗಳಿಂದ ತುಂಬಿ ಹೋಗಿವೆ. ಹಳೆ ಕಟ್ಟಡ ಸರ್ಕಾರ ಡೆಮಾಲಿಶ್ ಮಾಡಿ ಅಂತ ಹೇಳಿದ್ರು. ಇದುವರೆಗೂ ತೆರವುಗೊಳಿಸುವ ಕೆಲಸ ಮಾಡದಿರುವುದಕ್ಕೆ ಸಾರ್ವಜನಿಕರಲ್ಲಿ ಆಕ್ರೋಶ ಕೇಳಿ ಬಂದರೆ,...

View Article


Image may be NSFW.
Clik here to view.

ಅವಳಿ ಮಕ್ಕಳಿಗೆ ತಂದೆಯಾದ ದಿನೇಶ್ ಕಾರ್ತಿಕ್

ಮುಂಬೈ: ಭಾರತೀಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಮತ್ತು ಪತ್ನಿ ದೀಪಿಕಾ ಪಲ್ಲಿಕಲ್ ತಂದೆ-ತಾಯಿ ಆಗಿದ್ದಾರೆ. ಹೌದು ದಿನೇಶ್ ಮತ್ತು ದೀಪಿಕಾ ದಂಪತಿಗೆ  ಅವಳಿ ಗಂಡು ಮಕ್ಕಳು ಜನಿಸಿದೆ. ಈ ಸಿಹಿಯಾದ ವಿಚಾರವನ್ನು ದಿನೇಶ್ ಸೋಶಿಯಲ್ ಮೀಡಿಯಾದಲ್ಲಿ...

View Article

Image may be NSFW.
Clik here to view.

ಫೇಸ್‍ಬುಕ್ ಅಧೀನದ ಕಂಪನಿಗಳಿಗೆ ಒಂದೇ ಬ್ರ್ಯಾಂಡ್ -FB ಕಂಪನಿ ಇನ್ನು ಮೆಟಾವರ್ಸ್

– ವಾರ್ಷಿಕ ಸಭೆಯಲ್ಲಿ ಜುಕರ್‌ಬರ್ಗ್ ಘೋಷಣೆ ವಾಷಿಂಗ್ಟನ್: ಫೇಸ್‍ಬುಕ್, ಇನ್‍ಸ್ಟಾಗ್ರಾಮ್, ಮೆಸೆಂಜರ್, ಒಕುಲಸ್ ಮುಂತಾದ ಕಂಪನಿಗಳು ಮಾರ್ಕ್ ಜುಕರ್‌ಬರ್ಗ್ ಒಡೆತನದಲ್ಲಿದ್ದು, ಈ ಎಲ್ಲ ಸೋಶಿಯಲ್ ಮೀಡಿಯಾಗಳನ್ನು ಒಟ್ಟಿಗೆ ತರಲಾಗುತ್ತದೆ ಎಂದು...

View Article

Image may be NSFW.
Clik here to view.

11 ವರ್ಷಗಳ ಬಳಿಕ ಕೆಆರ್‌ಎಸ್‌ ಡ್ಯಾಂ ಸಂಪೂರ್ಣ ಭರ್ತಿ

ಮಂಡ್ಯ: ಕಳೆದ ಹದಿನೈದು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಬೀಳುತ್ತಿರುವ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂ ಸಂಪೂರ್ಣವಾಗಿ...

View Article
Browsing all 79912 articles
Browse latest View live


<script src="https://jsc.adskeeper.com/r/s/rssing.com.1596347.js" async> </script>