ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!
– ಕೇಸ್ ಮುಚ್ಚಿ ಹಾಕಲು ನಡೆಯುತ್ತಿದ್ಯಾ ಯತ್ನ..? ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಹಗರಣ ಬಿರುಗಾಳಿ ಎದ್ದಿದ್ದು, ಭಾರೀ ಸಂಚಲನ ಸೃಷ್ಟಿಸಿದೆ. 10 ಸಾವಿರ ಕೋಟಿ ರೂ. ಬಿಟ್ ಕಾಯಿನ್ ಹಗರಣದ ಆರೋಪ ಕೇಳಿಬಂದಿದ್ದು, ಸೂಕ್ತ ತನಿಖೆ...
View Articleಭಾರತಕ್ಕೂ ಮೊದಲ ಕೋವಿಡ್ ಗುಳಿಗೆ ಭಾಗ್ಯ
– 8ಕೋಟಿ ಗುಳಿಗೆ ಉತ್ಪಾದಿಸುವ ಗುರಿ – ಅಮೆರಿಕಾ ಕಂಪನಿ ಉತ್ಪಾದಿಸುವ ಮೊಲ್ನುಪಿರಾವಿರ್ ನವದೆಹಲಿ: ಕೊರೊನಾ ಚಿಕಿತ್ಸೆಗೆ ಅಭಿವೃದ್ಧಿ ಪಡಿಸಲಾದ ವಿಶ್ವದ ಮೊದಲ ಗುಳಿಗೆ ಭಾರತದಲ್ಲೂ ಉತ್ಪಾದನೆಯಾಗುವ ಸಾಧ್ಯತೆ ಇದೆ. ಅಮೆರಿಕ ಮೂಲದ ಮೆರ್ಕ್ ಆ್ಯಂಡ್...
View Articleದೆಹಲಿಯಲ್ಲಿ ಡೆಂಗ್ಯೂ ಉಲ್ಬಣ –ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆ
ನವದೆಹಲಿ: ದೆಹಲಿ-ಎನ್ಸಿಆರ್ನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗಿದ್ದು, ಇದೀಗ ಆರೋಗ್ಯ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಾರಣ ಅನೇಕ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆ ಎದುರಾಗಿದೆ. ದೆಹಲಿಯ ಸಫ್ದರ್ಜಂಗ್...
View Articleಕಡಿಮೆ ಆಹಾರ ತಿನ್ನಿ: ಕಿಮ್ ಜಾಂಗ್ ಉನ್ ಮನವಿ
ಪ್ಯಾನ್ಯಾಂಗ್: ಆದೇಶಗಳನ್ನು ಹೊರಡಿಸುವ ಮೂಲಕ ಸುದ್ದಿಯಾಗುವ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್, ಇದೀಗ ಮತ್ತೊಂದು ಹೊಸ ಆದೇಶ ಹೊರಡಿಸಿದ್ದಾರೆ. ಕಡಿಮೆ ಆಹಾರ ತಿನ್ನಿ ಎಂದು ಉತ್ತರ ಕೊರಿಯಾದ ಜನರಿಗೆ ಸಂದೇಶವನ್ನು ನೀಡಿದ್ದಾರೆ....
View Articleಕಳ್ಳತನವಾಗುತ್ತೆ ಅಂತ ಚಿನ್ನಾಭರಣ ಬಚ್ಚಿಟ್ಟಿದ್ದ ರಾಗಿ ಮೂಟೆಯನ್ನೇ ಮಾರಿಬಿಟ್ಟ ಪತಿ-...
ಮಂಡ್ಯ: ಮೈ ಮೇಲೆ ಇರುವ ಚಿನ್ನಾಭರಣ, ಸರ ಕಿತ್ತುಕೊಂಡು ಹೋಗುವ ಈ ಕಾಲದಲ್ಲಿ ರಾಗಿ ಮೂಟೆಯಲ್ಲಿ ಸಿಕ್ಕ ಸುಮಾರು 70 ಗ್ರಾಂ ತೂಕದ ಚಿನ್ನಾಭರಣ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಜಿಲ್ಲೆಯ ಬಸರಾಳು ಗ್ರಾಮದಲ್ಲಿ ನಡೆದಿದೆ....
View Articleನಟ ಪುನೀತ್ ರಾಜ್ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಈ ನಾಡು ಕಂಡ ಯಶಸ್ವಿ ನಾಯಕ ನಟ, ಕನ್ನಡಿಗರ ಕಣ್ಮಣಿ, ಯುವ ನಟ ಪುನೀತ್ ರಾಜ್ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ. ಪವರ್ ಸ್ಟಾರ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕನ್ನಡ...
View Articleತಂದೆ ಹಾದಿ ಹಿಡಿದ ಮಗ- ನೇತ್ರದಾನ ಮಾಡಿ ಸಾವಲ್ಲೂ ಸಾರ್ಥಕತೆ ಮೆರೆದ ಅಪ್ಪು
ಬೆಂಗಳೂರು: ಹೃದಯಾಘಾತದಿಂದ ಇಂದು ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ತಮ್ಮ ಕಣ್ಣುಗಳನ್ನು ದಾನ ಮಾಡಲಾಗಿದೆ. ಕನ್ನಡದ ಮೇರು ನಟರಾಗಿದ್ದ ಡಾ. ರಾಜ್ ಕುಮಾರ್ ಕೂಡ ನೇತ್ರದಾನ ಮಾಡುವ ಮೂಲಕ ಮಾದರಿಯಾಗಿದ್ದರು. ಇದೀಗ ಪುನೀತ್ ಅವರು...
View Articleಒಟ್ಟಿಗೆ ಜಿಮ್, ವಾಕಿಂಗ್ ಮಾಡಿದ್ದೇವೆ: ಡಿ.ಕೆ. ಶಿವಕುಮಾರ್ ಕಂಬನಿ
ಬೆಂಗಳೂರು: ಕನ್ನಡದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ. ನನ್ನ ನೆರೆಹೊರೆಯವರಾದ, ಸ್ವಂತ ಸಹೋದರನಂತಿದ್ದ ಪುನೀತ್ ಇನ್ನಿಲ್ಲ ಎಂಬ ಸುದ್ದಿಯನ್ನು...
View Articleಅಪ್ಪು ಕುಟುಂಬವನ್ನು ವೈಯಕ್ತಿಕವಾಗಿ ಭೇಟಿ ಮಾಡುತ್ತೇನೆ: ರಮ್ಯಾ
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಮ್ಯಾ ಅವರು ನಟ ಪುನೀತ್ ರಾಜ್ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನನಗೆ ಈ ಸುದ್ದಿಯನ್ನು ನಂಬಲು ಅಸಾಧ್ಯವಾಗಿದೆ. ನಾನು ಸಿನಿಮಾದಲ್ಲಿ ಹೆಸರು ಮಾಡಲು ಅವರ...
View Articleಅಪ್ಪು ನಿಧನಕ್ಕೆ ಕಂಬನಿ ಮಿಡಿದ ರಾಹುಲ್ ಗಾಂಧಿ
ನವದೆಹಲಿ: ನಟ ಪುನಿತ್ ರಾಜ್ಕುಮಾರ್ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಕನ್ನಡ ನಟ ಪುನೀತ್ ರಾಜ್ಕುಮಾರ್ ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು...
View Articleಅಪ್ಪ-ಅಮ್ಮನನ್ನು ನೋಡಲು ಬೇಗ ಹೋಗಿದ್ದಾನೆ: ರಾಘವೇಂದ್ರ ರಾಜ್ ಕುಮಾರ್
ಬೆಂಗಳೂರು: ಪುನೀತ್ ರಾಜ್ಕುಮಾರ್ ಅಗಲಿಕೆಗೆ ರಾಘವೇಂದ್ರ ರಾಜ್ಕುಮಾರ್ ಕಣ್ಣೀರು ಹಾಕಿದ್ದಾರೆ. ನನ್ನನ್ನು ಎರಡು ಬಾರಿ ಆಸ್ಪತ್ರೆಗೆ ದಾಖಲಿಸಿ ಉಳಿಸಿದ್ದಾನೆ. ಆದರೆ ನನ್ನ ಕೈಯಲ್ಲಿ ಅವನನ್ನು ಉಳಿಸಲು ಸಾಧ್ಯವಾಗಲಿಲ್ಲ. ನನ್ನನ್ನು ಉಳಿಸಿ...
View Articleಘಾಟಿ ಸುಬ್ರಹ್ಮಣ್ಯ ದರ್ಶನ ಪಡೆದಿದ್ದ ಪುನೀತ್ ರಾಜ್ಕುಮಾರ್
ಚಿಕ್ಕಬಳ್ಳಾಪುರ: ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ ಎನ್ನವ ಸುದ್ದಿ, ಸ್ಯಾಂಡಲ್ವುಡ್ ಮಂದಿ, ಅಭಿಮಾನಿಗಳಿಗೆ ಅಘಾತವನ್ನುಂಟು ಮಾಡಿದೆ. ಮೂರು ದಿನಗಳ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಘಾಟಿ...
View Articleಇದು ಸಾಯುವ ವಯಸ್ಸು ಅಲ್ಲ: ನರೇಂದ್ರ ಮೋದಿ
ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅಗಲಿಕೆ ಇಡೀ ಭಾರತೀಯ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವನ್ನುಂಟು ಮಾಡಿದ್ದು, ಪುನೀತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ...
View Articleಯುವಕರ ಕಣ್ಮಣಿ, ಯೂತ್ ಐಕಾನ್ ಆಗಿದ್ರು ಪುನೀತ್- ಸಿಎಂ
ಬೆಂಗಳೂರು: ಅತ್ಯಂತ ಕಿರಿಯ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿದ ಮೇರು ನಟನನ್ನು ಕರ್ನಾಟಕ ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು. ಹೃದಯಾಘಾತದಿಂದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ರಾಜ್ಕುಮಾರ್...
View Article2 ಗಂಟೆ ವ್ಯಾಯಾಮ, ಮೂರು ಗಂಟೆ ಐಸಿಯುನಲ್ಲಿ ಚಿಕಿತ್ಸೆ –ಪುನೀತ್ ಕೊನೆಕ್ಷಣ ಹೀಗಿತ್ತು
ಬೆಂಗಳೂರು: ವೈದ್ಯರು ಸತತ ಮೂರು ಗಂಟೆಗಳ ಕಾಲ ಚಿಕಿತ್ಸೆ ನೀಡಿದ್ದರೂ ಅವರ ಪ್ರಯತ್ನಕ್ಕೆ ಪುನೀತ್ ರಾಜ್ಕುಮಾರ್ ದೇಹ ಸ್ಪಂದಿಸಲಿಲ್ಲ. ಹೃದಯಾಘಾತದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ನಟ ಪುನೀತ್...
View Article30 ವರ್ಷದ ಒಡನಾಟ ಹೇಗೆ ಮರೆಯಲಿ: ಜಗ್ಗೇಶ್ ಕಣ್ಣೀರು
ಬೆಂಗಳೂರು: ಸ್ಯಾಂಡಲ್ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ನಟ ಜಗ್ಗೇಶ್ ಭಾವನಾತ್ಮಕ ಸಾಲುಗಳನ್ನು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಪುನೀತ್ ನಿನ್ನ 30ವರ್ಷದ ಒಡನಾಟ ಹೇಗೆ ಮರೆಯಲಿ ಬಂಧುವೆ. ಅಪ್ಪ ನನ್ನನ್ನು ನಿನಗೆ...
View Articleಅಪ್ಪು ಆಸೆ ಕೊನೆಗೂ ಈಡೇರಲೇ ಇಲ್ಲ –ಖ್ಯಾತ ನಟನ ಬಗ್ಗೆ ಪುನೀತ್ ಮಾತು
ಬೆಂಗಳೂರು: ಹೃದಯಾಘಾತದಿಂದ ನಟ ಪುನೀತ್ ರಾಜ್ಕುಮಾರ್ ನಿಧನರಾದ ಸುದ್ದಿ ಕನ್ನಡ ಚಿತ್ರರಂಗ ಹಾಗೂ ಅಭಿಮಾನಿಗಳಿಗೆ ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಪುನೀತ್ ನಿಧನಕ್ಕೆ ಕನ್ನಡ ಚಿತ್ರರಂಗದ ನಟ-ನಟಿಯರು ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ...
View Articleಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಕೊನೆಯದಾಗಿ ವಿಶೇಷ ಪೋಸ್ಟ್ ಮಾಡಿದ್ದ ಅಪ್ಪು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಗ್ಗೆ ಪುನೀತ್ ರಾಜ್ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಕೊನೆಯದಾಗಿ ಪೋಸ್ಟ್ ಮಾಡಿದ್ದರು. ಉತ್ತರ ಕನ್ನಡ ಜಿಲ್ಲೆಗೂ ನಟ ಪುನೀತ್ ರಾಜ್ಕುಮಾರ್ ಅವರಿಗೂ ಅವಿನಾಭಾವ ಸಂಬಂಧವಿದ್ದು, ಫೆಬ್ರವರಿ ತಿಂಗಳಲ್ಲಿ...
View Articleಪುನೀತ್ ಸಾವಿನ ಸುದ್ದಿ ನೋಡಿ ಹೃದಯಾಘಾತದಿಂದ ಅಭಿಮಾನಿ ಸಾವು
ಚಾಮರಾಜನಗರ: ಜಮೀನಿನಿಂದ ಹಿಂತಿರುಗಿ ಬಂದ ಅಪ್ಪು ಅಭಿಮಾನಿಯೋರ್ವ ಪುನೀತ್ ರಾಜ್ಕುಮಾರ್ ಸಾವಿನ ಸುದ್ದಿಯನ್ನು ಟಿವಿಯಲ್ಲಿ ನೋಡುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಪಂ ವ್ಯಾಪ್ತಿಯ...
View Articleಅಪ್ಪು ಅಗಲಿಕೆಗೆ ಮಂತ್ರಾಲಯ ಶ್ರೀಗಳಿಂದ ಸಂತಾಪ
-ಈಡೇರಲೇ ಇಲ್ಲ ಅಪ್ಪು ಆಸೆ ರಾಯಚೂರು: ನಟ ಪುನೀತ್ ರಾಜ್ಕುಮಾರ್ ಅಗಲಿಕೆ ಹಿನ್ನೆಲೆ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ, ಅಪ್ಪು ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ...
View Article