Quantcast
Channel: Public TV – Latest Kannada News, Public TV Kannada Live, Public TV News
Browsing all 80042 articles
Browse latest View live

Image may be NSFW.
Clik here to view.

ಹೊಗಳಿದರೆ ಮಾತು ಬೇರೆ ಟಾಪಿಕ್‌ಗೆ ಹೋಗುತ್ತಿತ್ತು, ಮೂಡಾಫ್ ಆಗಿದ್ದನ್ನು ನೋಡಿಲ್ಲ

– ಎಲ್ಲರೂ ದುಡ್ಡು ಗೆಲ್ಲಬೇಕು, ಎಲ್ಲರೂ ಖುಷಿಯಾಗಿರಬೇಕು – ಅಪ್ಪು ವ್ಯಕ್ವಿತ್ವ, ಸರಳತೆಯ ಬಗ್ಗೆ ಪರಮೇಶ್ವರ್‌ ಗುಂಡ್ಕಲ್‌ ಪೋಸ್ಟ್‌ ಬೆಂಗಳೂರು: “ಕೋಟ್ಯಧಿಪತಿ ಎಪಿಸೋಡ್ ಶೂಟ್ ಆಗುವಾಗ ಪ್ರತೀ ಪ್ರಶ್ನೆಗೂ ಕಂಟೆಸ್ಟೆಂಟುಗಳಿಗಿಂತ ಹೆಚ್ಚು...

View Article


Image may be NSFW.
Clik here to view.

ಚಿಕ್ಕಮಗಳೂರಿನ ನೇಚರ್, ಕಾಫಿ ಅಂದ್ರೆ ಪುನೀತ್‍ಗೆ ತುಂಬಾ ಇಷ್ಟ: ಭರತ್

ಚಿಕ್ಕಮಗಳೂರು: ಜನ ಮೆಚ್ಚುವ ಸಿನಿಮಾ ಹಾಗೂ ಯುವಕರಿಗೆ ಅಡ್ವೈಸ್ ಮಾಡುವಂತಹಾ ಸಿನಿಮಾ ಮಾಡಬೇಕು ಎಂಬುದು ಪುನೀತ್ ರಾಜ್‍ಕುಮಾರ್ ಅವರ ಕನಸಾಗಿತ್ತು. ಅವರಿಗೆ ಚಿಕ್ಕಮಗಳೂರಿನ ನೇಚರ್, ಕಾಫಿ ಎಂದರೆ ತುಂಬಾ ಇಷ್ಟ ಎಂದು ಅವರ ಸ್ನೇಹಿತ ಹಾಗೂ ಸಂಬಂಧಿ...

View Article


Image may be NSFW.
Clik here to view.

ಬಿಗ್ ಬುಲೆಟಿನ್ 29 october 2021 ಭಾಗ-1

ಪಬ್ಲಿಕ್‌ ಟಿವಿ ನಂ.1 ಶೋ ಬಿಗ್‌ ಬುಲೆಟಿನ್.‌ ರಾತ್ರಿ 9 ಗಂಟೆಯಿಂದ 10 ಗಂಟೆಯವರೆಗೆ ಬಿಗ್‌ ಬುಲೆಟಿನ್‌ ಪ್ರಸಾರವಾಗುತ್ತದೆ. Public TV Big Bulletin Kannada News The post ಬಿಗ್ ಬುಲೆಟಿನ್ 29 october 2021 ಭಾಗ-1 appeared first...

View Article

Image may be NSFW.
Clik here to view.

ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿ ಕಿಡ್ನಿ ನಿಷ್ಕ್ರಿಯಗೊಂಡಿದ್ದ ಬಾಲಕಿಗೆ ಮರುಜೀವ ನೀಡಿದ್ದ...

ದಾವಣಗೆರೆ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಚಿರನಿದ್ರೆಗೆ ಜಾರಿದ್ದಾರೆ. ಸದಾ ಸಹಾಯದ ಹಸ್ತ ಚಾಚುವ ಗುಣವನ್ನು ಹೊಂದಿದ್ದ ಪುನೀತ್ ಕಷ್ಟ ಎಂದು ಬಂದವರಿಗೆ ಸಹಾಯ ಮಾಡುತ್ತಿದ್ದರು. ಇದಕ್ಕೆ ಉದಾಹರಣೆ ಎಂಬಂತೆ ದಾವಣಗೆರೆ ಮೂಲದ ಬಾಲಕಿಯ...

View Article

Image may be NSFW.
Clik here to view.

ಬಿಗ್ ಬುಲೆಟಿನ್ 29 october 2021 ಭಾಗ-2

ಪಬ್ಲಿಕ್‌ ಟಿವಿ ನಂ.1 ಶೋ ಬಿಗ್‌ ಬುಲೆಟಿನ್.‌ ರಾತ್ರಿ 9 ಗಂಟೆಯಿಂದ 10 ಗಂಟೆಯವರೆಗೆ ಬಿಗ್‌ ಬುಲೆಟಿನ್‌ ಪ್ರಸಾರವಾಗುತ್ತದೆ. Public TV Big Bulletin Kannada News The post ಬಿಗ್ ಬುಲೆಟಿನ್ 29 october 2021 ಭಾಗ-2 appeared first...

View Article


Image may be NSFW.
Clik here to view.

ದಿನ ಭವಿಷ್ಯ: 30-10-2021

ಪಂಚಾಂಗ: ಶ್ರೀ ಪ್ಲವ ನಾಮ ಸಂವತ್ಸರ,ದಕ್ಷಿಣಾಯಣ, ಶರದೃತು, ಆಶ್ವಯುಜಮಾಸ, ಕೃಷ್ಣಪಕ್ಷ, ನವಮಿ, ಶನಿವಾರ, ಆಶ್ಲೇಷ ನಕ್ಷತ್ರ / ಮಖ ನಕ್ಷತ್ರ ರಾಹುಕಾಲ: 9:11 ರಿಂದ 10:39 ಗುಳಿಕಕಾಲ: 06:16 ರಿಂದ 07:43 ಯಮಗಂಡಕಾಲ: 01:35 ರಿಂದ 03:03 ಮೇಷ: ಆಸೆ...

View Article

Image may be NSFW.
Clik here to view.

ರಾಜ್ಯದ ಹವಾಮಾನ ವರದಿ: 30-10-2021

ಇಂದು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದು ಅಕ್ಟೋಬರ್ ಕೊನೆಯ ವಾರವಾಗಿರುವುದರಿಂದ ಹಿಂಗಾರು ಮಾರುತಗಳಿಂದ ನಗರದಲ್ಲಿ ಭಾರೀ...

View Article

Image may be NSFW.
Clik here to view.

ಪ್ರೀತಿಯ ಅಪ್ಪುಗೆ ಫ್ರೈಡ್ ರೈಸ್, ಗೋಬಿ ಮಂಚೂರಿ ತಂದ ಅಭಿಮಾನಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಯೊಬ್ಬರು ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ಬದುಕಿದ್ದಾಗ ಕೊಡಲಾಗಲಿಲ್ಲ, ಈಗ ತೆಗೆದುಕೊಂಡು ಬಂದಿದ್ದೇನೆ ಎಂದು ಅಭಿಮಾನವನ್ನು ತೋರಿಸಿದ್ದಾರೆ. ಯಲಹಂಕದಿಂದ ಬಂದಿರುವ...

View Article


Image may be NSFW.
Clik here to view.

ರಾಜಕುಮಾರನಂತೆ ಬಾಳಬೇಕಿದ್ದ ನನ್ನ ತಮ್ಮ ಇನ್ನಿಲ್ಲ ಅಂತಂದ್ರೆ ನಂಬಲು ಅಸಾಧ್ಯ: ಸುಧಾರಾಣಿ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ನಿಧನ ನಂತ್ರ ಅವರ ಅಭಿಮಾನಿಗಳು, ಕಲಾವಿದರು, ಗಣ್ಯರು ಕಂಬನಿ ಮೀಡಿಯುತ್ತಿದ್ದಾರೆ. ನಟಿ ಶ್ರುತಿ ಮತ್ತು ಸುಧಾರಾಣಿ ಅವರು ಅಪ್ಪು ಅವರ ಕುರಿತಾಗಿ ಭಾವನಾತ್ಮಕವಾಗಿ ಬರೆದುಕೊಳ್ಳುವ...

View Article


Image may be NSFW.
Clik here to view.

ಕರಗದ ಅಪ್ಪು ಅಭಿಮಾನಿಗಳ ಸಾಗರ –ನೂಕುನುಗ್ಗಲು, ಬ್ಯಾರಿಕೇಡ್ ತಳ್ಳಿ ಆಕ್ರಂದನ

– ಕಾಲ್ತುಳಿತಕ್ಕೆ ಮೂವರಿಗೆ ಗಾಯ ಬೆಂಗಳೂರು: ಕನ್ನಡ ಚಿತ್ರರಂಗದ ಪ್ರೀತಿಯ ಅಪ್ಪು ಅಕಾಲಿಕ ನಿಧನ ಇಡೀ ಚಿತ್ರರಂಗ, ಅಭಿಮಾನಿಗಳು ಹಾಗೂ ರಾಜ್ಯಕ್ಕೆ ಆಘಾತ ತಂದಿದೆ. ನಗರದ ಕಂಠೀರವ ಸ್ಟೇಡಿಯಂನಲ್ಲಿ ನಟನ ಅಂತಿಮ ದರ್ಶನ ನಡೆಯುತ್ತಿದ್ದು, ಅಭಿಮಾನಿಗಳ...

View Article

Image may be NSFW.
Clik here to view.

ತಂದೆಯಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗ್ಬಾರ್ದು ಅನ್ನೋ ವ್ಯಕ್ತಿತ್ವ ಅಪ್ಪುದು:...

ಬೆಂಗಳೂರು: ತಂದೆ ದಿ. ಡಾ. ರಾಜ್ ಕುಮಾರ್ ಅವರಂತೆ ಎಡಗೈಯಲ್ಲಿ ಕೊಟ್ಟಿದ್ದು ಬಲಗೈಗೆ ಗೊತ್ತಾಗಬಾರದು ಅನ್ನೋ ವ್ಯಕ್ತಿತ್ವ ಪುನೀತ್ ಅವರದ್ದಾಗಿದೆ ಎಂದು ಸಂಗೀತ ನಿದೇರ್ಶಕ ವಿ ಮನೋಹರ್ ಹೇಳಿದ್ದಾರೆ. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ...

View Article

Image may be NSFW.
Clik here to view.

ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ

– ಬಿಕ್ಕಿ ಬಿಕ್ಕಿ ಅತ್ತ ಎರಡನೇ ಮಗಳು ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರನ್ನು ಕಳೆದುಕೊಂಡಿರುವ ಅಭಿಮಾನಿಗಳು, ಸ್ಯಾಂಡಲ್‍ವುಡ್ ಸೇರಿದಂತೆ ಇಡೀ ಕುಟುಂಬವೇ ಕಣ್ಣೀರಿಡುತ್ತಿದೆ. ಅಪ್ಪು ಅವರ ಸದಾಶಿವನಗದರ ನಿವಾಸದಲ್ಲಿ ನೀರವ...

View Article

Image may be NSFW.
Clik here to view.

ಆಯಸ್ಸಲ್ಲಿ 10 ವರ್ಷ ಅಪ್ಪುಗೆ ಕೊಟ್ಟು ನನ್ನ ಆ ರೀತಿ ಮಾಡಿದ್ರೆ ಚೆನ್ನಾಗಿರ್ತಿತ್ತು:...

ಬೆಂಗಳೂರು: ನಮ್ಮ ವಯಸ್ಸಲ್ಲಿ ದೇವರು 10 ವರ್ಷ ಅವರಿಗೆ ಕೊಟ್ಟು ನಮ್ಮನ್ನು ಆ ರೀತಿ ಮಾಡಿದ್ರೆ ಚೆನ್ನಾಗಿರುತ್ತಿತ್ತು ಅನ್ನೋ ಭಾವನೆ ಬರುತ್ತಿದೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಕಂಬನಿ ಮಿಡಿದಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಪಬ್ಲಿಕ್ ಟಿವಿ...

View Article


Image may be NSFW.
Clik here to view.

ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಭಾರತೀಯ ಸಿನಿತಾರೆಯರು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದೊಡ್ಮನೆ ಹುಡುಗ ನಟ ಪುನೀತ್ ರಾಜ್‍ಕುಮಾರ್ ಅಗಲಿಕೆ ಸ್ಯಾಂಡಲ್‍ವುಡ್ ಸಿನಿಮಾರಂಗವಷ್ಟೇ ಅಲ್ಲದೇ ಇಡೀ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿದಿದೆ. ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರನ್ನು ಕಳೆದುಕೊಂಡು ಇಡೀ...

View Article

Image may be NSFW.
Clik here to view.

ಚೆನ್ನೈನಲ್ಲಿ ಹುಟ್ಟಿ ಕನ್ನಡನಾಡಲ್ಲಿ ಬೆಳೆದ ಪವರ್ ಸ್ಟಾರ್ ಲೈಫ್ ಜರ್ನಿ ಇಲ್ಲಿದೆ

ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅವರು ಸ್ಯಾಂಡಲ್‍ವುಡ್ ಆಳಿದ ‘ಯುವರತ್ನ’ ಅವರ ಹಿನ್ನೆಲೆಯನ್ನು ಒಮ್ಮೆ ಹಿಂದಿರುಗಿ ನೋಡುವುದಾದರೆ ಅವರ ಸಾಧನೆ ಅಪಾರವಾಗಿದೆ. ಜನನ: 1975 ಮಾರ್ಚ್ 17ರಂದು ಸೋಮವಾರ ಚೆನ್ನೈನಲ್ಲಿ ಹುಟ್ಟಿದ ಪುನೀತ್ ರಾಜ್‍ಕುಮಾರ್...

View Article


Image may be NSFW.
Clik here to view.

ಪವರ್ ಸ್ಟಾರ್ ವಿಧಿವಶ- ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್

ಚಾಮರಾಜನಗರ: ಸ್ಯಾಂಡಲ್‍ವುಡ್ ಪವರ್ ಸ್ಟಾರ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಸ್ವಯಂಪ್ರೇರಿತ ಬಂದ್‍ಗೆ ಕರೆ ನೀಡಲಾಗಿದೆ. ಅಗಲಿದ ನೆಚ್ಚಿನ ನಟನ ಗೌರವಾರ್ಥವಾಗಿ ಅಂಗಡಿ ಮುಂಗಟ್ಟು ಹೊಟೇಲ್, ಸಿನಿಮಾ ಮಂದಿರಗಳನ್ನು ಸ್ವಯಂ...

View Article

Image may be NSFW.
Clik here to view.

ಇಂದು ಸಂಜೆಯೇ ನಟ  ಪುನೀತ್ ಅಂತ್ಯಕ್ರಿಯೆ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಶುಕ್ರವಾರ ಹೃದಯಘಾತದಿಂದ ನಿಧನರಾಗಿದ್ದಾರೆ. ಇದೀಗ ಇಂದು ಸಂಜೆಯೇ ಪುನೀತ್ ಅವರ ಅಂತ್ಯಕ್ರಿಯೆಯನ್ನು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಚಂದನವನದ...

View Article


Image may be NSFW.
Clik here to view.

10 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಪುರಸಭೆ ಮುಖ್ಯಾಧಿಕಾರಿ

ಚಿಕ್ಕಮಗಳೂರು: ನಿವೇಶನ ಖಾತೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಕಡೂರಿನ ಪುರಸಭೆ ಮುಖ್ಯಾಧಿಕಾರಿ ಎಚ್.ಎನ್.ಮಂಜುನಾಥ್, ಎಸಿಬಿ ಬಲೆಗೆ ಬಿದ್ದ...

View Article

Image may be NSFW.
Clik here to view.

ಪುನೀತ್ ರಾಜ್‍ಕುಮಾರ್ ನಿಧನ ದೊಡ್ಡ ಆಘಾತವಾಗಿದೆ: ಆರಗ ಜ್ಞಾನೇಂದ್ರ

– ಈವರೆಗೂ 6 ಲಕ್ಷಕ್ಕೂ ಹೆಚ್ಚು ಜನರಿಂದ ಪುನೀತ್ ಅಂತಿಮ ದರ್ಶನ ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನ ದೊಡ್ಡ ಆಘಾತವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಪುನೀತ್ ರಾಜ್‍ಕುಮಾರ್ ಅಗಲಿಕೆ ಬಗ್ಗೆ...

View Article

Image may be NSFW.
Clik here to view.

ತಾನು ಯಾರನ್ನು ಕೊಲ್ಲುತ್ತಿದ್ದೇನೆ ಎಂದು ಸಾವು ಯಾಕೆ ಕೇರ್ ಮಾಡುವುದಿಲ್ಲ: ರಾಮ್ ಗೋಪಾಲ್ ವರ್ಮಾ

– ಸಾವಿಗೆ ತಾರತಮ್ಯ ಇಲ್ಲ, ಯಾರನ್ನು ಬೇಕಾದರೂ ಕೊಲ್ಲುತ್ತದೆ ಬೆಂಗಳೂರು: ಸ್ಯಾಂಡಲ್‍ವುಡ್‍ನ ಬೆಟ್ಟದ ಹೂ, ನಟ ಪುನೀತ್ ರಾಜ್‍ಕುಮಾರ್ ಅವರ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳ ಬಳಗ ಕಂಬನಿ ಮಿಡಿಯುತ್ತಿದ್ದಾರೆ. ಇದೇ ವಿಚಾರವಾಗಿ ನಿರ್ದೇಶಕ ರಾಮ್...

View Article
Browsing all 80042 articles
Browse latest View live


<script src="https://jsc.adskeeper.com/r/s/rssing.com.1596347.js" async> </script>