Quantcast
Channel: Public TV – Latest Kannada News, Public TV Kannada Live, Public TV News
Browsing all 80310 articles
Browse latest View live

Image may be NSFW.
Clik here to view.

ಮೋದಿಯೇ ಪ್ರಧಾನಿಯಾಗಲಿ: ಎನ್‌ಡಿಎ ಸಭೆಯಲ್ಲಿ ‘ನಮೋ’ನಾಯಕತ್ವಕ್ಕೆ ಬಹುಪರಾಕ್‌

– ಸರ್ಕಾರ ರಚನೆಗೆ ರಾಷ್ಟ್ರಪತಿ ಬಳಿ ಇಂದು ಸಂಜೆ ಹಕ್ಕು ಮಂಡಿಸುವ ಸಾಧ್ಯತೆ ನವದೆಹಲಿ: ದೆಹಲಿಯಲ್ಲಿ ಎನ್‌ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ (Narendra Modi) ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ...

View Article


Image may be NSFW.
Clik here to view.

ಯಶ್ ಮಕ್ಕಳಿಗೆ ಪ್ರಭಾಸ್ ‘ಕಲ್ಕಿ’ಟೀಮ್‌ನಿಂದ ಸ್ಪೆಷಲ್ ಗಿಫ್ಟ್

ಡಾರ್ಲಿಂಗ್ ಪ್ರಭಾಸ್  (Prabhas) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್‌ಗೆ ಸಜ್ಜಾಗಿದೆ. ಇದೀಗ ನ್ಯಾಷನಲ್ ಸ್ಟಾರ್ ಯಶ್ (Yash) ಮಕ್ಕಳಿಗೆ ‘ಕಲ್ಕಿ’ ಚಿತ್ರತಂಡ ಸ್ಪೆಷಲ್ ಗಿಫ್ಟ್ ಕಳುಹಿಸಿದ್ದಾರೆ. ಈ...

View Article


Image may be NSFW.
Clik here to view.

ಲೋಕಸಭೆಯಲ್ಲಿ ನಮ್ಮ ಲೆಕ್ಕಾಚಾರ ಏರುಪೇರಾಗಿದೆ; ಬಿಜೆಪಿ-ಜೆಡಿಎಸ್ ಮೈತ್ರಿ ಸಕ್ಸಸ್ ಆಗಿದೆ: ಪರಂ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Loksabha Elctions 2024) ನಮ್ಮ ನಿರೀಕ್ಷೆಯಷ್ಟು ಸ್ಥಾನ ಗಳಿಸದೇ ಲೆಕ್ಕ ತಪ್ಪಿದ್ದೇವೆ ಎಂದು ಡಾ.ಜಿ ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ‌ ಮಾತಾಡಿದ ಡಾ.ಜಿ.ಪರಮೇಶ್ವರ್ (G...

View Article

Image may be NSFW.
Clik here to view.

ಎರಡಂಕಿ ಫಲಿತಾಂಶ ಬರದಿರಲು ನಮ್ಮ ನಾಯಕರ ಓವರ್ ಕಾನ್ಫಿಡೆನ್ಸ್ ಕಾರಣ –ಸತೀಶ್ ಜಾರಕಿಹೊಳಿ

– ಬೆಳಗಾವಿ ಮತದಾರರನ್ನ ಸೆಳೆಯುವಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ವಿಫಲ – ಕೈ ಅಭ್ಯರ್ಥಿ ಸೋಲಿಗೆ ನಾನು ಕಾರಣವಲ್ಲ ಎಂದ ಸಚಿವ ಬೆಳಗಾವಿ: ಕರ್ನಾಟಕದಲ್ಲಿ ಎರಡಂಕಿಯ ಫಲಿತಾಂಶ ರೀಚ್‌ ಆಗದೇ ಇರೋದಕ್ಕೆ ನಮ್ಮ ನಾಯಕರ ಓವರ್‌ ಕಾನ್ಫಿಡೆನ್ಸ್‌ ಕಾರಣ ಎಂದು...

View Article

Image may be NSFW.
Clik here to view.

ರಾಜೀನಾಮೆ ಪತ್ರ ವೈರಲ್-‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದೇನು?

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಕೆ. ಸುಧಾಕರ್‌ (K sudhakar) ಗೆಲುವಿನ ಬೆನ್ನಲ್ಲೇ ಶಾಸಕ ಪ್ರದೀಪ್ ಈಶ್ವರ್ ಹೆಸರಿನ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಸಂಬಂಧ ಸ್ವತಃ ಶಾಸಕರೇ ಸ್ಪಷ್ಟನೆ...

View Article


Image may be NSFW.
Clik here to view.

‘ರಾಜಾ ರಾಣಿ’ಶೋಗೆ ಎಂಟ್ರಿ ಕೊಟ್ಟ ವಿನಯ್ ಗೌಡ ದಂಪತಿ

‘ಬಿಗ್ ಬಾಸ್ ಕನ್ನಡ 10′ ಶೋ (Bigg Boss Kannada 10) ಮೂಲಕ ಜನಪ್ರಿಯತೆ ಗಳಿಸಿರುವ ವಿನಯ್ ಗೌಡ (Vinay Gowda) ಇದೀಗ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಪತ್ನಿ ಅಕ್ಷತಾ ಜೊತೆ ರಾಜಾ ರಾಣಿ ಶೋಗೆ (Raja Rani) ಜಂಟಿಯಾಗಿ ವಿನಯ್...

View Article

Image may be NSFW.
Clik here to view.

ಮೋದಿಗೆ ದೊಡ್ಡ ರಾಜಕೀಯ ನಷ್ಟವಾಗಿದೆ: ‘ಇಂಡಿಯಾ’ಮೈತ್ರಿಕೂಟ ನಾಯಕರ ಸಭೆಯಲ್ಲಿ ಖರ್ಗೆ ಮಾತು

ನವದೆಹಲಿ: ಮೋದಿಗೆ (Narendra Modi) ದೊಡ್ಡ ರಾಜಕೀಯ ನಷ್ಟವಾಗಿದೆ ಎಂದು ಜನಾದೇಶ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಾತನಾಡಿದ್ದಾರೆ. ಫಲಿತಾಂಶ ಕುರಿತು ಚರ್ಚೆಗೆ ಖರ್ಗೆ ನಿವಾಸದಲ್ಲಿ ಇಂದು ಇಂಡಿಯಾ...

View Article

Image may be NSFW.
Clik here to view.

ನಿಜ ಜೀವನದಲ್ಲೂ ಹೀರೋ ಆದ ನಿಖಿಲ್- ವರ್ಷಗಳಿಂದ ಮುಚ್ಚಿದ ದೇವಸ್ಥಾನ ತೆರೆಸಿದ ನಟ

ಕಾರ್ತಿಕೇಯ, ಕಾರ್ತಿಕೇಯ 2 (Karthikeya 2) ಸಿನಿಮಾಗಳ ಮೂಲಕ ಗಮನ ಸೆಳೆದಿರುವ ನಟ ನಿಖಿಲ್ ಸಿದ್ಧಾರ್ಥ್ (Nikhil Siddarth) ಇದೀಗ ಸಿನಿಮಾದಲ್ಲಿ ಮಾತ್ರವಲ್ಲ, ರಿಯಲ್ ಲೈಫ್‌ನಲ್ಲೂ ಹೀರೋ ಆಗಿದ್ದಾರೆ. ಕೆಲ ವರ್ಷಗಳಿಂದ ಮುಚ್ಚಿದ ದೇವಸ್ಥಾನ...

View Article


Image may be NSFW.
Clik here to view.

ಸ್ಮೃತಿ ಇರಾನಿಯಿಂದ ಅಜಯ್ ಮಿಶ್ರಾವರೆಗೆ- ʼಲೋಕʼ ಚುನಾವಣೆಯಲ್ಲಿ ಸೋತ ಕೇಂದ್ರ ಸಚಿವರು...

ನವದೆಹಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಬಿಜೆಪಿಯ ಪ್ರಮುಖರಾದ ಸ್ಮೃತಿ ಇರಾನಿ, ಅರ್ಜುನ್‌ ಮುಂಡಾ, ಅಜಯ್‌ ಮಿಶ್ರಾ ಟೆನಿ, ಕೈಲಾಶ್ ಚೌಧರಿ ಹಾಗೂ ರಾಜೀವ್‌ ಚಂದ್ರಶೇಖರ್‌ ಸೇರಿದಂತೆ ಹಲವು ಮಂದಿ ಸೋಲನುಭವಿಸಿದ್ದಾರೆ....

View Article


Image may be NSFW.
Clik here to view.

ಪೆನ್‍ಡ್ರೈವ್ ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ- ವಿಚಾರಣೆಗೆ ಅಸಹಕಾರ ಮುಂದುವರಿಕೆ

ಬೆಂಗಳೂರು: ಅತ್ಯಾಚಾರ ಕೇಸಲ್ಲಿ ಎಸ್‍ಐಟಿ (SIT) ಅಧಿಕಾರಿಗಳ ಕಸ್ಟಡಿಯಲ್ಲಿರುವ ಪ್ರಜ್ವಲ್ ರೇವಣ್ಣ (Prajwal Revanna) ತನಿಖೆ ಚುರುಕುಗೊಂಡಿದೆ. ಗುರುವಾರ ಕಸ್ಟಡಿ ಅಂತ್ಯವಾಗಲಿದ್ದು, ಇಂದು ಪ್ರಜ್ವಲ್ ರೇವಣ್ಣಗೆ ಕೋರ್ಟ್ ಅನುಮತಿ ಪಡೆದು...

View Article

Image may be NSFW.
Clik here to view.

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕನ್ನಡಿಗರು ಅಪಾಯದಲ್ಲಿ –ಕೃಷ್ಣಬೈರೇಗೌಡಗೆ ರಕ್ಷಣಾ...

– ಹವಾಮಾನ ವೈಪರೀತ್ಯದಿಂದ ಐವರು ಕನ್ನಡಿಗರು ಸಾವು: ಸಿಎಂ ಸಂತಾಪ ಬೆಂಗಳೂರು: ಉತ್ತರಾಖಂಡದ (Uttarakhand) ಶಾಸ್ತ್ರತಾಳ್‌ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ಐವರು ಮೃತಪಟ್ಟಿದ್ದು, ಇನ್ನೂ ಕೆಲವರು ಅಪಾಯದಲ್ಲಿ...

View Article

Image may be NSFW.
Clik here to view.

ಸರ್ಕಾರ ರಚನೆ ಮಾಡುವ ಚಿಂತನೆ ಕೈಬಿಟ್ಟ ‘ಇಂಡಿಯಾ’ಮೈತ್ರಿಕೂಟ

– ಬಲಿಷ್ಠ ವಿಪಕ್ಷವಾಗಿ ಕಾರ್ಯನಿರ್ವಹಿಸಲು ಇಂಡಿಯಾ ಕೂಟ ನಾಯಕರ ತೀರ್ಮಾನ ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸರಳ ಬಹುಮತ ಕೊರತೆ ಕಾರಣದಿಂದಾಗಿ ಸರ್ಕಾರ ರಚನೆ ಮಾಡುವ ಚಿಂತನೆಯನ್ನು ‘ಇಂಡಿಯಾ’ ಮೈತ್ರಿಕೂಟ (INDIA Bloc) ಕೈಬಿಟ್ಟಿದೆ. ಫಲಿತಾಂಶ...

View Article

Image may be NSFW.
Clik here to view.

ಸಾಲ ವಾಪಸ್ ಕೊಡುತ್ತೇನೆಂದು ಕರೆಸಿ ಮಹಿಳೆ ಕೊಲೆ –ರೇಷ್ಮೆ ತೋಟದಲ್ಲಿ ಶವ ಹೂತಿಟ್ಟು ಆರೋಪಿ...

ರಾಮನಗರ: ಸಾಲ ವಾಪಸ್ ಕೊಡುತ್ತೇನೆಂದು ಕರೆಸಿ ಮಹಿಳೆಯನ್ನ ಕೊಲೆ ಮಾಡಿ, ರೇಷ್ಮೆ ತೋಟದಲ್ಲಿ ಶವ ಹೂತಿಟ್ಟು ಆರೋಪಿ ಎಸ್ಕೇಪ್‌ ಆಗಿರುವ ಘಟನೆ ಕನಕಪುರ (Kanakapura) ತಾಲೂಕಿನ ಚೋಕಸಂದ್ರ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದ...

View Article


Image may be NSFW.
Clik here to view.

ಪಾಂಡ್ಯ ಪರಾಕ್ರಮ, ಹಿಟ್‌ಮ್ಯಾನ್‌ ಪವರ್‌ ಫುಲ್‌ ಬ್ಯಾಟಿಂಗ್‌ – T20 ವಿಶ್ವಕಪ್‌ನಲ್ಲಿ ಭಾರತ...

ನ್ಯೂಯಾರ್ಕ್‌: ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ (T20 World Cup) ಟೂರ್ನಿಯಲ್ಲಿ ಭಾರತ (Team India) ಶುಭಾರಂಭ ಕಂಡಿದೆ. ಐರ್ಲೆಂಡ್‌ ವಿರುದ್ಧ ನಡೆದ ಆರಂಭಿಕ ಪಂದ್ಯದಲ್ಲೇ ಹಾರ್ದಿಕ್‌ ಪಾಂಡ್ಯ...

View Article

Image may be NSFW.
Clik here to view.

ಮಂಡ್ಯದ ನೂತನ ಸಂಸದ ಹೆಚ್‌ಡಿಕೆಗೆ ಸುಮಲತಾ ಅಭಿನಂದನೆ!

– ಪುಗಸಟ್ಟೆ ಭಾಗ್ಯಗಳಿಂದ ಮಂಡ್ಯದ ಜನತೆಗೆ ಮೋಸ ಮಾಡೋಕಾಗಲ್ಲ – ಕಾಂಗ್ರೆಸ್‌ ಗ್ಯಾರಂಟಿ ವಿರುದ್ಧ ವಾಗ್ದಾಳಿ ಮಂಡ್ಯ: ನೂತನ ಸಂಸದರಾಗಿ ಆಯ್ಕೆಯಾದ‌ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ನಿರ್ಗಮಿತ ಸಂಸದರಾದ ಸುಮಲತಾ ಅಂಬರೀಶ್‌...

View Article


ಬಿಗ್ ಬುಲೆಟಿನ್ 06 June – 2024 ಭಾಗ-3

View Article

Image may be NSFW.
Clik here to view.

ಬಿಗ್ ಬುಲೆಟಿನ್ 06 June – 2024 ಭಾಗ-2

View Article


Image may be NSFW.
Clik here to view.

ಬೆಂಗಳೂರಿನಿಂದ ಹೊರಟ ಚಾರಣಿಗರಿಗೆ ನಿಜಕ್ಕೂ ಆಗಿದ್ದೇನು..?

ಬೆಂಗಳೂರು: ಉತ್ತರಾಖಂಡದ (Uttarakhand) ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ ಐವರು ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆ ಕರ್ನಾಟಕದ ಸಚಿವ...

View Article

Image may be NSFW.
Clik here to view.

ಬಿಗ್ ಬುಲೆಟಿನ್ 06 June – 2024 ಭಾಗ-1

View Article

Image may be NSFW.
Clik here to view.

ರಾಜ್ಯದ ಹವಾಮಾನ ವರದಿ: 06-06-2024

ಮುಂದಿನ 5 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ,...

View Article
Browsing all 80310 articles
Browse latest View live


<script src="https://jsc.adskeeper.com/r/s/rssing.com.1596347.js" async> </script>