Quantcast
Channel: Public TV – Latest Kannada News, Public TV Kannada Live, Public TV News
Browsing all 80355 articles
Browse latest View live

Image may be NSFW.
Clik here to view.

ದಿನ ಭವಿಷ್ಯ 06-06-2024

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ, ಗುರುವಾರ, ರೋಹಿಣಿ ನಕ್ಷತ್ರ. ರಾಹುಕಾಲ – 01:58 ರಿಂದ 03:34 ಗುಳಿಕಕಾಲ – 09:10 ರಿಂದ 10:46 ಯಮಗಂಡಕಾಲ – 05:57 ರಿಂದ 07:34 ಮೇಷ:...

View Article


Image may be NSFW.
Clik here to view.

ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ಹಗರಣ –ಇಂದೇ ನಾಗೇಂದ್ರ ರಾಜೀನಾಮೆ ಸಾಧ್ಯತೆ!

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೇ ಸಚಿವ ನಾಗೇಂದ್ರ (B...

View Article


Image may be NSFW.
Clik here to view.

ಕೋಲಾರದಲ್ಲಿ `ಕೈ’ನಾಯಕರ ಪ್ರತಿಷ್ಠೆಗೆ ಮಕಾಡೆ ಮಲಗಿದ ಕಾಂಗ್ರೆಸ್

ಕೋಲಾರ: ಕಾಂಗ್ರೆಸ್‌ನ ಭದ್ರಕೋಟೆ ಕೋಲಾರ (Kolar) ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ (Congress) ಸತತ ಎರಡನೇ ಸೋಲಾಗುವ ಮೂಲಕ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ನಿರೀಕ್ಷೆಯಂತೆ ಕಾಂಗ್ರೆಸ್‌ಗೆ ಒಳ ಏಟು ಬಿದ್ದಿದ್ದು, ರಾಜೀನಾಮೆ...

View Article

Image may be NSFW.
Clik here to view.

ಬಿಜೆಪಿ ಮುಖಂಡ, ಬಿಎಸ್‌ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ

ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಆಪ್ತ ಸಹಾಯಕ ಕಾಪು ಸಿದ್ದಲಿಂಗಸ್ವಾಮಿ (Kapu Siddalingaswamy) ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ...

View Article

Image may be NSFW.
Clik here to view.

ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ...

ಚೆನ್ನೈ: ತಮಿಳುನಾಡು ಬಿಜೆಪಿ (Tamil Nadu BJP) ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸೋತಿದ್ದಕ್ಕೆ ಡಿಎಂಕೆ (DMK) ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ...

View Article


Image may be NSFW.
Clik here to view.

ವಾಲ್ಮೀಕಿ ನಿಗಮದಲ್ಲಿ ಹಗರಣ –ಹೈದರಾಬಾದ್‌ ಸಹಕಾರಿ ಬ್ಯಾಂಕ್‌ನಲ್ಲಿದ್ದ 45 ಕೋಟಿ ಹಣ ಸೀಝ್‌

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ (Karnataka Maharshi Valmiki Scheduled Tribe Development Corporation Ltd) ಅಕ್ರಮವಾಗಿ ಸಹಕಾರಿ ಬ್ಯಾಂಕ್‌ಗೆ ವರ್ಗಾವಣೆಯಾಗಿದ್ದ 45 ಕೋಟಿ ರೂ. ಹಣವನ್ನು...

View Article

Image may be NSFW.
Clik here to view.

ಸ್ಫೋಟಕ ಟ್ವಿಸ್ಟ್‌ –ಡ್ರಗ್ಸ್‌ ಪಾರ್ಟಿಯಲ್ಲಿದ್ದ ಯುವತಿಯರಿಗೆ ಪರಿಚಯವೇ ಇರಲಿಲ್ಲ!

– ಹಲವು ಡ್ರಗ್ಸ್‌ ಪಾರ್ಟಿಯಲ್ಲಿ ಹೇಮಾ ಭಾಗಿ ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ (Electronic City) ಬಳಿ ನಡೆದ ಡ್ರಗ್ಸ್ ಪಾರ್ಟಿ (Drugs Party) ಪ್ರಕರಣಕ್ಕೆ ಸ್ಫೋಟಕ ತಿರುವು ಸಿಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ತೆಲುಗು ಚಿತ್ರ ನಟಿ...

View Article

Image may be NSFW.
Clik here to view.

ಡಾಲಿ ಧನಂಜಯ ನಟನೆಯ ‌’ಕೋಟಿ’ಟ್ರೈಲರ್‌ ಔಟ್

ಡಾಲಿ ಧನಂಜಯ ಅಭಿನಯದ ‘ಕೋಟಿ’ (Kotee Film) ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಧನಂಜಯ ಅವರು ಕೋಟಿ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು...

View Article


Image may be NSFW.
Clik here to view.

ಉತ್ತರಾಖಂಡದಲ್ಲಿ ಸಾವನ್ನಪ್ಪಿದ 9 ಚಾರಣಿಗರ ಮೃತದೇಹಗಳು ಚಾರ್ಟರ್ ಫ್ಲೈಟ್ ಮೂಲಕ...

ಬೆಂಗಳೂರು: ಹಿಮಪಾತದಿಂದ ಉತ್ತರಾಖಂಡದ (Uttarakhand) ಉತ್ತರಕಾಶಿ (Uttarkashi) ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ (Trekking) ತೆರಳಿದ್ದ 20 ಜನರ ಪೈಕಿ 9 ಮಂದಿ ಸಾವನ್ನಪ್ಪಿದ್ದು, ಮೃತ ಚಾರಣಿಗರ ಮೃತದೇಹವನ್ನು ಚಾರ್ಟರ್ ಫ್ಲೈಟ್ (Charter...

View Article


Image may be NSFW.
Clik here to view.

ಜೂನ್‌ 8 ರಂದು ಪ್ರಮಾಣ ವಚನ –ಮೋದಿಗೂ ಸಂಖ್ಯೆ 8ಕ್ಕೂ ಏನು ಸಂಬಂಧ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಜೂನ್‌ 8 ರ ರಾತ್ರಿ 8 ಗಂಟೆಯ ವೇಳೆಗೆ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಮತ್ತು ಸಂಖ್ಯೆ 8ಕ್ಕೆ (Number 8) ಅವಿನಾಭಾವ ಸಂಬಂಧವಿದೆ. ಬಹುತೇಕ ಮೋದಿ ಅವರ...

View Article

Image may be NSFW.
Clik here to view.

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ- ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ (Karnataka Maharshi Valmiki Scheduled Tribe Development Corporation Ltd) ಸಚಿವ ನಾಗೇಂದ್ರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯರನ್ನ (Siddaramaiah) ಬಿಜೆಪಿ ಆಗ್ರಹ...

View Article

Image may be NSFW.
Clik here to view.

ಮಾಧವನ್ ಜೊತೆ ಕಾಣಿಸಿಕೊಂಡ ಮೇಘಾ ಶೆಟ್ಟಿ- ತಮಿಳು ಚಿತ್ರ ಮಾಡ್ತಿದ್ದಾರಾ ನಟಿ?

ಸ್ಯಾಂಡಲ್‌ವುಡ್ ನಟಿ ಮೇಘಾ ಶೆಟ್ಟಿ (Megha Shetty) ಸದ್ಯ ‘ಗ್ರಾಮಾಯಣ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಸೌತ್ ನಟ ಆರ್. ಮಾಧವನ್ (Madhavan) ಜೊತೆ ಮೇಘಾ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋ ಸೋಷಿಯಲ್...

View Article

Image may be NSFW.
Clik here to view.

ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತೆ ಎಂದಿದ್ದ ಚಲುವರಾಯಸ್ವಾಮಿ ವೀಡಿಯೋ ವೈರಲ್

ಮಂಡ್ಯ: ಶತಾಯ ಗತಾಯ ಮಂಡ್ಯದಲ್ಲಿ ಕುಮಾರಸ್ವಾಮಿ (HD Kumaraswamy) ಅವರನ್ನು ಮಣಿಸಬೇಕೆಂದು ತೊಡೆ ತಟ್ಟಿದ್ದ ಮಂಡ್ಯ ಕೈ ನಾಯಕರಿಗೆ ಇದೀಗ ತೀವ್ರ ಮುಖಭಂಗವಾಗಿದೆ. ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಸೋತರೆ...

View Article


Image may be NSFW.
Clik here to view.

ಬ್ರೈನ್ ಹ್ಯಾಮ್ರೇಜ್‌ನಿಂದ ನಟಿ ರಿಷ್ತಾ ಲಬೋನಿ ಶಿಮಾನಾ ನಿಧನ

ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಂಗ್ಲಾದೇಶದ ಯುವ ನಟಿ ರಿಷ್ತಾ ಲಬೋನಿ ಶಿಮಾನಾ (Rishta Laboni Shimana) ವಿಧಿವಶರಾಗಿದ್ದಾರೆ. ಮಾಡೆಲ್ ಆಗಿಯೂ ಗಮನ ಸೆಳೆದಿದ್ದ 39ನೇ ವಯಸ್ಸಿನ ರಿಷ್ತಾ ಬ್ರೈನ್ ಹ್ಯಾಮ್ರೇಜ್‌ನಿಂದ ಆಸ್ಪತ್ರೆ...

View Article

Image may be NSFW.
Clik here to view.

ದೆಹಲಿಗೆ ಹೆಚ್ಚುವರಿ ನೀರು ಬಿಡುವಂತೆ ಹರಿಯಾಣ, ಹಿಮಾಚಲಪ್ರದೇಶಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನೀರಿನ ಬಿಕ್ಕಟ್ಟು ಎದರಾಗಿರುವ ಹಿನ್ನೆಲೆಯಲ್ಲಿ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಎಂದು ಸುಪ್ರೀಂಕೋರ್ಟ್‌ (Supreme Court) ಹರಿಯಾಣ ಹಾಗೂ ಹಿಮಾಚಲ ಪ್ರದೇಶಕ್ಕೆ ನಿರ್ದೇಶನ...

View Article


Image may be NSFW.
Clik here to view.

ಹುಟ್ಟುಹಬ್ಬದಂದು ಗುಡ್ ನ್ಯೂಸ್ ಕೊಟ್ಟ ರಕ್ಷಿತ್ ಶೆಟ್ಟಿ

ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ (Rakshit Shetty) ಜೂನ್ 6ರಂದು ಹುಟ್ಟುಹಬ್ಬ ಆಚರಿಸಿಕೊಳ್ತಿದ್ದಾರೆ. ಈ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 41ನೇ ವರ್ಷಕ್ಕೆ ಕಾಲಿಟ್ಟಿರುವ ‘ಸಿಂಪಲ್ ಸ್ಟಾರ್’ ಇದೀಗ ತಮ್ಮ ಮುಂದಿನ...

View Article

Image may be NSFW.
Clik here to view.

ಅಬ್‌ಕೀ ಬಾರ್‌ ಸಮ್ಮಿಶ್ರ ಸರ್ಕಾರ್‌ –ಎನ್‌ಡಿಎ ಮೈತ್ರಿಕೂಟದ ಸಂಖ್ಯೆ 303ಕ್ಕೆ ಏರಿಕೆ!

ನವದೆಹಲಿ: ಒಟ್ಟು 293 ಸ್ಥಾನಗಳನ್ನು ಹೊಂದಿದ್ದ ಎನ್‌ಡಿಎ (NDA) ಮೈತ್ರಿಕೂಟದ ಸಂಖ್ಯೆ  ಫಲಿತಾಂಶ ಬಂದ ಎರಡೇ ದಿನದಲ್ಲಿ 303ಕ್ಕೆ ಏರಿದೆ. 7 ಮಂದಿ ಪಕ್ಷೇತರ ಸಂಸದರು, ಸಣ್ಣ ಪಕ್ಷದ ಮೂವರು ಸಂಸದರು ಎನ್‌ಡಿಎ ಸರ್ಕಾರವನ್ನು ಬೆಂಬಲಿಸಿದ್ದಾರೆ....

View Article


Image may be NSFW.
Clik here to view.

ರಾಹುಲ್ ಗಾಂಧಿಗೆ ವಿಪಕ್ಷ ನಾಯಕನ ಸ್ಥಾನ?

– ಶಶಿತರೂರ್, ಗೊಗೋಯ್ ಆಕಾಂಕ್ಷಿ! ನವದೆಹಲಿ: ಒಂದೆಡೆ ಸರ್ಕಾರ ರಚಿಸಲು ಎನ್‍ಡಿಎ ಕಸರತ್ತು ನಡೆಸಿದರೆ, ಇತ್ತ ಕಾಂಗ್ರೆಸ್‍ನಲ್ಲಿ (Congress) ವಿಪಕ್ಷ ಸ್ಥಾನವನ್ನು ಯಾರು ಅಲಂಕರಿಸಬಹುದು ಎಂಬುದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ವಿಪಕ್ಷ ಸ್ಥಾನ...

View Article

Image may be NSFW.
Clik here to view.

ಬೆಂಗಳೂರು ಏರ್‌ಪೋರ್ಟಲ್ಲಿ ಎಲೆಕ್ಟ್ರಿಕ್ ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಚಾಲನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (Bengaluru Airport) ರಿಫೆಕ್ಸ್ ಇವೀಲ್ಜ್ (Refex eVeelz) ಸಹಯೋಹದೊಂದಿಗೆ ಈ ಬಾರಿ ವಿಶ್ವ ಪರಿಸರ ದಿನದ ಪ್ರಯುಕ್ತ ನೂತನವಾಗಿ ‘ಎಲೆಕ್ಟ್ರಿಕ್ ಏರ್‌ಪೋರ್ಟ್...

View Article

Image may be NSFW.
Clik here to view.

ಸುದೀಪ್‌ಗೂ ಮುನ್ನ ಶಿವಣ್ಣಗೆ ‘ಸಪ್ತಸಾಗರದಾಚೆ ಎಲ್ಲೋ’ನಿರ್ದೇಶಕ ಆ್ಯಕ್ಷನ್ ಕಟ್

ಗೋಧಿ ಬಣ್ಣ ಸಾಧಾರಣ ಮೈಕಟ್ಟು, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳಿಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಹೇಮಂತ್ ರಾವ್ ಈಗ ಶಿವರಾಜ್‌ಕುಮಾರ್ ಜೊತೆಗಿನ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸುದೀಪ್‌ಗೂ (Sudeep) ಮುನ್ನ ಶಿವಣ್ಣಗೆ...

View Article
Browsing all 80355 articles
Browse latest View live


<script src="https://jsc.adskeeper.com/r/s/rssing.com.1596347.js" async> </script>