Quantcast
Channel: Public TV – Latest Kannada News, Public TV Kannada Live, Public TV News
Browsing all 79872 articles
Browse latest View live

Image may be NSFW.
Clik here to view.

ಮೋದಿ, ಶಾ ರಾಜಕಾರಣಕ್ಕೆ ಆಟವಾಡಲು ಬಂದಿದ್ದಾರೆಯೇ: ದೊರೆಸ್ವಾಮಿ ಕಿಡಿ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕಾರಣಕ್ಕೆ ಆಟವಾಡಲು ಬಂದಿದ್ದಾರೆಯೇ? ಗುಜರಾತಿನಲ್ಲಿ ಮಾತ್ರ ನಿಮ್ಮ ಆಟ ನಡೆಯಬಹುದು. ಆದರೆ ಇಡೀ ಭಾರತದಲ್ಲಿ ಸಾಧ್ಯವಿಲ್ಲ ಎಂದು ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ...

View Article


Image may be NSFW.
Clik here to view.

ಐಎಎಸ್ ಕನಸು ಕಂಡಿರುವ ಮಗನ ವಿದ್ಯಾಭ್ಯಾಸಕ್ಕೆ ತಾಯಿಯ ಹೆಗಲೇ ಆಸರೆ

ಚಿತ್ರದುರ್ಗ: ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಬಂಡಿಯಾಗಿರುವ ದೃಶ್ಯವೊಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿ ಕಂಡು ಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ....

View Article


Image may be NSFW.
Clik here to view.

ಚರಂಡಿ ನೀರಿನಲ್ಲಿ ಶ್ರೀಗಂಧ, ಕರಿಬೇವು- ಬಂಗಾರಪೇಟೆಯ ಅಂಬರೀಶ್ ಪಬ್ಲಿಕ್ ಹೀರೋ

ಕೋಲಾರ: ಬರಗಾಲಕ್ಕೆ ಮತ್ತೊಂದು ಹೆಸರು ಕೋಲಾರ. ಇಲ್ಲಿ ನದಿ ನೀರಿನ ಮೂಲಗಳಿಲ್ಲದ ಕಾರಣ ಈ ಜಿಲ್ಲೆಯಲ್ಲಿ ಅಂತರ್ಜಲ ಪಾತಾಳಕ್ಕೆ ಇಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ವ್ಯವಸಾಯಕ್ಕೆ ನೀರಿಲ್ಲ ಅಂತ ಕೈ ಕಟ್ಟಿ ಕೂರುವ ಪರಿಸ್ಥಿತಿಯೂ ಜಿಲ್ಲೆಯಲ್ಲಿದೆ....

View Article

Image may be NSFW.
Clik here to view.

ಹನಿಟ್ರ್ಯಾಪ್ ಪ್ರಕರಣ- ಹಾಲಿ ಶಾಸಕರಿಂದ ಪೀಕಿದ್ರು ಬರೋಬ್ಬರಿ 1 ಕೋಟಿ

– ಹನಿಟ್ರ್ಯಾಪ್ ಪ್ರಕರಣದಲ್ಲಿ ಎದುರಾಳಿಗಳ ಕೈವಾಡ ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿದ ಹಾಲಿ ಶಾಸಕ ರಾಸಲೀಲೆ ವಿಡಿಯೋಗೆ ಹೆದರಿ ಬರೋಬ್ಬರಿ 1 ಕೋಟಿ ರೂ. ಹಣ ಕಳೆದುಕೊಂಡಿದ್ದಾರೆ ಎನ್ನುವುದು ಸಿಸಿಬಿ ತನಿಖೆ ವೇಳೆ ಬಹಿರಂಗವಾಗಿದೆ....

View Article

Image may be NSFW.
Clik here to view.

ಮಟಮಟ ಮಧ್ಯಾಹ್ನವೇ ವಿದ್ಯಾರ್ಥಿಗಳಿಬ್ಬರ ಲಿಪ್ ಲಾಕ್

ದಾವಣಗೆರೆ: ಮಟಮಟ ಮಧ್ಯಾಹ್ನವೇ ವಿದ್ಯಾರ್ಥಿಗಳು ಲಿಪ್ ಲಾಕ್ ಮಾಡಿದ ದೃಶ್ಯ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಪಿಯುಸಿ ಓದುವ ವಿದ್ಯಾರ್ಥಿಗಳಿಬ್ಬರು ಯಾರ ಭಯವಿಲ್ಲದೆ ಲಿಪ್ ಲಾಕ್ ಮಾಡಿ ಚೆಲ್ಲಾಟವಾಡುತ್ತಿದ್ದಾರೆ....

View Article


Image may be NSFW.
Clik here to view.

ಪಬ್ಲಿಕ್ ಟಿವಿ ಇಂಪ್ಯಾಕ್ಟ್: ರಾಯಚೂರು ಶಾಲಾ ವಾಹನ ಪ್ರಕರಣ- ಶಾಲೆ ವಿರುದ್ಧ ಕ್ರಮ, ಚಾಲಕ...

ಬೆಂಗಳೂರು/ರಾಯಚೂರು: ರಾಯಚೂರಿನಲ್ಲಿ ಶಾಲಾ ವಾಹನದ ಚಾಲಕ ವಿದ್ಯಾರ್ಥಿಯನ್ನು ವಾಹನದ ಫುಟ್ ಸ್ಟ್ಯಾಂಡ್ ನಿಲ್ಲಿಸಿ ಕರೆದುಕೊಂಡು ಹೋದ ಪ್ರಕರಣದಿಂದ ಜಿಲ್ಲಾ ಎಸ್ಪಿ ಡಾ.ವೇದಮೂರ್ತಿ ಎಚ್ಚೆತ್ತುಕೊಂಡಿದ್ದು, ಮಾನವಿ ಪೊಲಿಸರು ವಾಹನ ಚಾಲಕನ ವಿರುದ್ಧ...

View Article

Image may be NSFW.
Clik here to view.

ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ- ಪತ್ನಿಗೂ ಗಾಯ

ಮಂಗಳೂರು: ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ನುಗ್ಗಿ ಕೊಲೆಗೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇರಮಜಲು ಎಂಬಲ್ಲಿ ನಡೆದಿದೆ. ಮೇರಮಜಲು ಗ್ರಾಪಂ ಸದಸ್ಯ, ಕಾಂಗ್ರೆಸ್ ಮುಖಂಡ ಯೋಗೀಶ್ ಪ್ರಭು ಹತ್ಯೆಗೆ ಯತ್ನಿಸಲಾಗಿದೆ....

View Article

Image may be NSFW.
Clik here to view.

ನಮ್ಮನ್ನು ಬದುಕಲು ಬಿಡಿ –ವಿಡಿಯೋ ಮಾಡಿ ಅಂಗಲಾಚಿದ ಪ್ರೇಮಿಗಳು

ಹಾಸನ: ನಮ್ಮನ್ನು ಬದುಕಲು ಬಿಡಿ ಎಂದು ಪ್ರೇಮಿಗಳು ಸೆಲ್ಫಿ ವಿಡಿಯೋ ಮಾಡಿ ಅಂಗಲಾಚಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಜೀವಿತಾ ಹಾಗೂ ರಾಕೇಶ್ ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದರು. ಅತ್ತೆಯ ಮಗನ ಜೊತೆ ಮದುವೆ ಮಾಡುತ್ತಾರೆ...

View Article


Image may be NSFW.
Clik here to view.

ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ- ಶಿಕ್ಷಕರಿಬ್ಬರು ಸಾವು

ಕೊಪ್ಪಳ: ಬೈಕ್ ಮತ್ತು ಸರ್ಕಾರ ಬಸ್ ನಡುವೆ ಅಪಘಾತ ಸಂಭವಿಸಿ ಶಿಕ್ಷಕರಿಬ್ಬರು ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಬಳಿ ನಡೆದಿದೆ. ಗುರುವಾರ ರಾತ್ರಿ ಈ ಅವಘಡ ನಡೆದಿದ್ದು, ಶಿಕ್ಷಕಿ ನಿಖಿತ್ ಬೇಗಂ(35) ಮಹ್ಮದ್...

View Article


Image may be NSFW.
Clik here to view.

ಸ್ಕೈ ಡೈವಿಂಗ್ ಮೂಲಕ ಮದುವೆ ಮನೆಗೆ ಎಂಟ್ರಿ ಕೊಟ್ಟ ವರ: ವಿಡಿಯೋ

ಮೆಕ್ಸಿಕೋ: ಸ್ಕೈ ಡೈವಿಂಗ್ ಮೂಲಕ ವರ ತನ್ನ ಮದುವೆಗೆ ಎಂಟ್ರಿ ಕೊಟ್ಟ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಆಕಾಶ್ ಯಾದವ್ ಎಂಬವರು ಮೆಕ್ಸಿಕೋದ ಲಾಸ್ ಕ್ಯಾಬೋಸ್‍ನಲ್ಲಿ ಗಗನ್‍ಪ್ರೀತ್ ಸಿಂಗ್ ಎಂಬವರನ್ನು...

View Article

Image may be NSFW.
Clik here to view.

ಹಾಸನದಲ್ಲಿ ಗಮನಸೆಳೆದ ಅಖಿಲ ಭಾರತ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

ಹಾಸನ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಎರಡು ದಿನಗಳ ಅಖಿಲ ಭಾರತ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಕಲರವ ಜೋರಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಮಕ್ಕಳ...

View Article

Image may be NSFW.
Clik here to view.

ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡರ ಅಬ್ಬರದ ಪ್ರಚಾರ- ಸೇಬು, ತುಳಸಿ ಹಾರ ಹಾಕಿ ಸ್ವಾಗತ

ಬೆಂಗಳೂರು: ಉಪಚುನಾವಣೆ ಕಣ ರಂಗೇರಿದ್ದು, ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡರ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮತದಾರರು ಶರತ್ ಅವರಿಗೆ ಸೇಬಿನ ಹಾರ ಮತ್ತು ತುಳಸಿ ಹಾರ ಹಾಕಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಹೊಸಕೋಟೆ ತಾಲೂಕಿನ...

View Article

Image may be NSFW.
Clik here to view.

ಚುನಾವಣೆ ಪ್ರಕ್ರಿಯೆಯಿಂದ ಗೃಹ ಸಚಿವರನ್ನು ದೂರ ಇಡಬೇಕು: ಹೆಚ್‍ಕೆ ಪಾಟೀಲ್ ಆಗ್ರಹ

ಕಾರವಾರ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಮಾಜಿ ಸಚಿವ ಎಚ್‍ಕೆ ಪಾಟೀಲ್ ಆಗ್ರಹಿಸಿದ್ದಾರೆ. ಇಂದು ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆಯುವವರೆಗೂ ಬೊಮ್ಮಾಯಿ ಚುನಾವಣೆ ಪ್ರಕ್ರಿಯೆಯಿಂದ ದೂರ ಇಡಬೇಕು. ನವೆಂಬರ್...

View Article


Image may be NSFW.
Clik here to view.

ಶಾಲೆಯಲ್ಲಿ 1 ಲೀಟರ್ ಹಾಲನ್ನು 81 ವಿದ್ಯಾರ್ಥಿಗಳಿಗೆ ಹಂಚಿದ್ರು!

ಲಕ್ನೋ: ಒಂದು ಲೀಟರ್ ಹಾಲಿಗೆ ಒಂದು ಬಕೆಟ್ ನೀರು ಹಾಕಿ ಶಾಲೆಯ 81 ವಿದ್ಯಾರ್ಥಿಗಳಿಗೆ ಹಂಚಿದ ಪ್ರಕರಣವೊಂದು ಉತ್ತರಪ್ರದೆಶದ ಸೋನ್ಭದ್ರದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಸೋನ್ಭದ್ರ ಉತ್ತರಪ್ರದೇಶದಲ್ಲಿರುವ ಅಭಿವೃದ್ಧಿ ಕಾಣದ...

View Article

Image may be NSFW.
Clik here to view.

ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸ ಬಿಟ್ಟ ತಾಯಿ

ಜೈಪುರ: ರಾಜಸ್ಥಾನದ ತಾಯಿಯೊಬ್ಬರು ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ಬೈ ಹೇಳಿ ಜಮೀನಿನಲ್ಲಿ ದುಡಿಯುತ್ತಿದ್ದಾರೆ. ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್...

View Article


Image may be NSFW.
Clik here to view.

ಈರುಳ್ಳಿ ತುಂಬಿದ್ದ ಲಾರಿಯೇ ಮಾಯ –ಬರೋಬ್ಬರಿ 20 ಲಕ್ಷ ರೂ. ಈರುಳ್ಳಿ ಲೂಟಿ

ಭೋಪಾಲ್: ಈರುಳ್ಳಿ ಬೆಲೆ ಗಗನಕ್ಕೇರಿದ್ದು ಗ್ರಾಹಕರಿಗೆ ಕಣ್ಣಿರು ತರಿಸಿದೆ. ಆದರೆ ಖದೀಮರು ಮಾತ್ರ ಇದನ್ನೇ ಲಾಭ ಮಾಡಿಕೊಂಡು ಮಧ್ಯಪ್ರದೇಶದಲ್ಲಿ ಈರುಳ್ಳಿ ಲೋಡ್ ಆಗಿದ್ದ ಲಾರಿಯನ್ನೇ ಕದ್ದಿದ್ದಾರೆ. ಬರೋಬ್ಬರಿ 20 ಲಕ್ಷ ರೂ. ಮೌಲ್ಯದ ಈರುಳ್ಳಿಯನ್ನು...

View Article

Image may be NSFW.
Clik here to view.

ಬಿಗ್‍ಬಾಸ್ ವಿಸ್ತರಣೆ –ಪ್ರತಿ ದಿನಕ್ಕೆ 2 ಕೋಟಿ ಹೆಚ್ಚಾಯ್ತು ಸಲ್ಲು ಸಂಭಾವನೆ

ಮುಂಬೈ: ಹಿಂದಿಯ ಬಿಗ್ ಬಾಸ್ ವಿಸ್ತರಿಕೆಯಾಗಲಿರುವ ಎಪಿಸೋಡಿಗೆ ಸಲ್ಮಾನ್ ಖಾನ್ ಪ್ರತಿ ದಿನಕ್ಕೆ ಹೆಚ್ಚುವರಿಯಾಗಿ 2 ಕೋಟಿ ರೂ. ಸಂಭಾವನೆ ಪಡೆಯಲಿದ್ದಾರೆ. ವಿವಾದಗಳಿಂದ ಸುದ್ದಿಯಾಗಿ ಉತ್ತಮ ಟಿಆರ್‌ಪಿ ಗಳಿಸುತ್ತಿರುವ 13ನೇ ಆವೃತ್ತಿಯ ಬಿಗ್ ಬಾಸ್...

View Article


Image may be NSFW.
Clik here to view.

ಶಿವಮೊಗ್ಗ ಜೈಲಿಗೆ ತಮಿಳಿನ ಸೂಪರ್ ಸ್ಟಾರ್ ನಟ ವಿಜಯ್

ಶಿವಮೊಗ್ಗ: ತಮಿಳಿನ ಸೂಪರ್ ಸ್ಟಾರ್ ವಿಜಯ್ ಸದ್ಯ ‘ಬಿಗಿಲ್’ ಚಿತ್ರದ ಸಕ್ಸಸ್ ಖುಷಿಯಲ್ಲಿದ್ದು, ಅವರ ಮುಂದಿನ ಸಿನಿಮಾದ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿದೆ. ಅದರಂತೆ ಸೂಪರ್ ಸ್ಟಾರ್ ನಟ ವಿಜಯ್ ಶಿವಮೊಗ್ಗದ ಜೈಲಿಗೆ...

View Article

Image may be NSFW.
Clik here to view.

ಎಚ್.ವೈ ಮೇಟಿ ಅಸ್ವಸ್ಥ –ಏರ್ ಅಂಬುಲೆನ್ಸ್ ಮೂಲಕ ಬೆಂಗ್ಳೂರಿಗೆ ರವಾನೆ

ಬಾಗಲಕೋಟೆ: ಮಾಜಿ ಸಚಿವ ಎಚ್.ವೈ. ಮೇಟಿ ಅವರನ್ನು ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ. ಬಾಗಲಕೋಟೆಯ ನವನಗರದ ಹೆಲಿಪ್ಯಾಡ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನವೆಂಬರ್ 25ರಂದು ಎಚ್.ವೈ ಮೇಟಿ ಅವರು...

View Article

Image may be NSFW.
Clik here to view.

ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ

ಕಾರವಾರ: ಪ್ರತಿಯೊಬ್ಬರಿಗೂ ಮದುವೆ ಎನ್ನುವುದು ಜೀವನದ ಪ್ರಮುಖ ಕ್ಷಣ. ಈ ಸಂದರ್ಭವನ್ನು ಸದಾ ನೆನಪಿಟ್ಟುಕೊಳ್ಳಲು ಬಹಳಷ್ಟು ಮಂದಿ ಏನೇನೋ ಮಾಡುತ್ತಾರೆ. ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ಮದುವೆಯ ಪತ್ರಿಕೆಯನ್ನು ಅಂದ ಚಂದದಿಂದ ಮುದ್ರಿಸಿ...

View Article
Browsing all 79872 articles
Browse latest View live


<script src="https://jsc.adskeeper.com/r/s/rssing.com.1596347.js" async> </script>