Quantcast
Channel: Public TV – Latest Kannada News, Public TV Kannada Live, Public TV News
Browsing all 79840 articles
Browse latest View live

Image may be NSFW.
Clik here to view.

6 ಮಂದಿ ಯುವಕರೊಂದಿಗೆ ಸೇರಿ ಪತಿಯನ್ನೇ ಕಿಡ್ನಾಪ್ ಮಾಡಿದ್ಳು

ದಾವಣಗೆರೆ: ಆರು ಮಂದಿ ಯುವಕರ ಜೊತೆ ಸೇರಿ ಕಟ್ಟಿಕೊಂಡ ಗಂಡನನ್ನೇ ಪತ್ನಿ ಕಿಡ್ನಾಪ್ ಮಾಡಿದ ಘಟನೆ ದಾವಣಗೆರೆ ತಾಲೂಕು ಲೋಕಿಕೆರೆ ಗ್ರಾಮದಲ್ಲಿ ನಡೆದಿದೆ. ಪತಿ ಶ್ರೀನಿವಾಸ್(41)ನನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ಪತ್ನಿ ಸಂಗೀತಾಳ(29)ನ್ನು ಹದಡಿ...

View Article


Image may be NSFW.
Clik here to view.

ಮಧ್ಯರಾತ್ರಿ ಪತಿ, ಪತ್ನಿ ನಡುವೆ ಜಗಳ –ಪತ್ನಿಯನ್ನು ಸಮಾಧಾನಿಸಲು ಹೋಗಿ ಇಬ್ರೂ ಆತ್ಮಹತ್ಯೆ

– 14 ವರ್ಷಗಳ ಹಿಂದೆ ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಚಂಢೀಗಡ್: ಕೌಟುಂಬಿಕ ಕಲಹದಿಂದ ಪತಿ-ಪತ್ನಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಹರಿಯಾಣದ ಯಮುನಾನಗರದಲ್ಲಿ ನಡೆದಿದೆ. ನೀರಜ್(37) ಹಾಗೂ ನಿಶಾ (35) ಆತ್ಮಹತ್ಯೆ ಮಾಡಿಕೊಂಡ...

View Article


Image may be NSFW.
Clik here to view.

ಕುಂದಾಪುರದಲ್ಲಿ ಬೋನಿಗೆ ಬಿತ್ತು ದೈತ್ಯ ಗಂಡು ಚಿರತೆ

ಉಡುಪಿ: ಕುಂದಾಪುರದ ಗುಡ್ಡಟ್ಟು ಪ್ರದೇಶದಲ್ಲಿ ಚಿರತೆ ಸೆರೆಯಾಗಿದೆ. ಕೆಲವು ತಿಂಗಳುಗಳಿಂದ ನಿರಂತರವಾಗಿ ಭಯದ ವಾತಾವರಣ ಸೃಷ್ಟಿಸಿದ್ದ ಈ ಚಿರತೆ ಕೊನೆಗೂ ಕಳೆದ ರಾತ್ರಿ ಬೋನಿಗೆ ಬಿದ್ದಿದೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಅರಣ್ಯ ಇಲಾಖೆ...

View Article

Image may be NSFW.
Clik here to view.

ನೋವನ್ನು ನಗೆಯಿಂದ ಶೃಂಗರಿಸಿಕೊಂಡ ಭರ್ಜರಿ ಬ್ರಹ್ಮಚಾರಿ!

ನೀನಾಸಂ ಸತೀಶ್ ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ಬ್ರಹ್ಮಚಾರಿ ಚಿತ್ರ ತೆರೆ ಕಂಡಿದೆ. ಸಂಪೂರ್ಣವಾಗಿ ನಗುವಿನೊಂದಿಗೆ ಫಾಮಿಲಿ ಪ್ಯಾಕೇಜಿನಂತೆ ಮೂಡಿ ಬಂದಿರುವ ಬ್ರಹ್ಮಚಾರಿಯನ್ನು ಕಂಡು ಪ್ರೇಕ್ಷಕರೆಲ್ಲ ಥ್ರಿಲ್ ಆಗಿದ್ದಾರೆ. ಈ...

View Article

Image may be NSFW.
Clik here to view.

ಗೋಡ್ಸೆ ದೇಶಭಕ್ತ ಎಂದಿದ್ದಕ್ಕೆ ಕ್ಷಮೆ ಕೇಳಿದ ಸಾಧ್ವಿ ಪ್ರಜ್ಞಾ

– ರಾಹುಲ್ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಕೊಂದ ನಾಥೂರಾಮ್ ಗೋಡ್ಸೆ ಒಬ್ಬ ದೇಶ ಭಕ್ತ ಎಂದು ಹೇಳಿ ವಿವಾದ ಸೃಷ್ಟಿ ಮಾಡಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅವರು...

View Article


Image may be NSFW.
Clik here to view.

ಪಶುವೈದ್ಯೆಯನ್ನ ಗ್ಯಾಂಗ್‍ರೇಪ್ ಮಾಡಿ, ಕೊಲೆ – 25 ಕಿ.ಮೀ ದೂರ ಶವವೊಯ್ದು ಸುಟ್ಟರು

– ಪಂಕ್ಚರ್ ಸರಿ ಮಾಡುವ ನೆಪದಲ್ಲಿ ರೇಪ್ – ಸಿಸಿಟಿವಿ ದೃಶ್ಯಾವಳಿಯಿಂದ ಆರೋಪಿಗಳು ಪತ್ತೆ – ಕೃತ್ಯವೆಸೆಗಿದ ಟ್ರಕ್ ಡ್ರೈವರ್ ಸೇರಿ ನಾಲ್ವರು ಅರೆಸ್ಟ್ ಹೈದರಾಬಾದ್: ತೆಲಂಗಾಣದಲ್ಲಿ ಪಶುವೈದ್ಯೆಯನ್ನು ಓರ್ವ ಟ್ರಕ್ ಚಾಲಕ ಸೇರಿದಂತೆ ಒಟ್ಟು ನಾಲ್ಕು...

View Article

Image may be NSFW.
Clik here to view.

ಅಂಗನವಾಡಿ ಸಿಬ್ಬಂದಿಯ ನಿರ್ಲಕ್ಷ್ಯ –ನೀರಿನ ಟ್ಯಾಂಕಿಗೆ ಬಿದ್ದು ಮಗು ಸಾವು

ಗದಗ: ಅಂಗನವಾಡಿ ಸಿಬ್ಬಂದಿಯ ನಿರ್ಲಕ್ಷ್ಯದಿಂದ ನೀರಿನ ಟ್ಯಾಂಕ್‍ಗೆ 4 ವರ್ಷದ ಮಗು ಬಿದ್ದು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಕುರುಡಗಿ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ದುರಗಪ್ಪ ಮಾದರ (4) ಎಂದು ಗುರುತಿಸಲಾಗಿದೆ....

View Article

Image may be NSFW.
Clik here to view.

ಸೆಕ್ಯೂಲರಿಸಂ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರ ನೀಡದೇ ನುಣುಚಿಕೊಂಡ ಮಹಾ ಸಿಎಂ

ಮುಂಬೈ: ಸೆಕ್ಯೂಲರಿಸಂ(ಜಾತ್ಯಾತೀತೆ)ಯ ಬಗ್ಗೆ ಕೇಳಲಾದ ಪ್ರಶ್ನೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟವಾದ ಉತ್ತರ ನೀಡದೇ ಸಂವಿಧಾನದ ಉದಾಹರಣೆ ನೀಡಿ ನುಣಿಚಿಕೊಂಡಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ...

View Article


Image may be NSFW.
Clik here to view.

ಉದ್ಯೋಗ ಬೇಕೇ – 9 ಗಂಟೆ ಮಲ್ಕೊಂಡ್ರೆ ಬರೋಬ್ಬರಿ 1 ಲಕ್ಷ ರೂ. ಸಂಬಳ

– ಕಂಪನಿಯಿಂದ ಅಭ್ಯರ್ಥಿಗಳಿಗೆ ವಿಶೇಷ ಆಫರ್ ನವದೆಹಲಿ: ನಿದ್ದೆ ಮಾಡಲು ಇಷ್ಟಪಡುವವರಿಗೆ ಭಾರತೀಯ ಸ್ಟಾಟ್‍ಅಪ್ ಇಂಟರ್ನ್‌ಶಿಪ್ ಶುರು ಮಾಡಿದ್ದು 1 ಲಕ್ಷ ರೂ. ಸಂಬಳದ ಆಫರ್ ನೀಡಿದೆ. Wakefit ಕಂಪನಿ ತನ್ನ ವೆಬ್‍ಸೈಟ್‍ನಲ್ಲಿ ಇಂತಹದೊಂದು ಆಫರ್...

View Article


Image may be NSFW.
Clik here to view.

`ಮಹಾ’ಪೆಟ್ಟಿಗೆ ತತ್ತರ- ಬಿಎಸ್‍ವೈ ಬಳಿ ವರಸೆ ಬದಲಿಸಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ ಬಿಜೆಪಿ ಹೈಕಮಾಂಡ್ ಈಗ ತನ್ನ ಕರ್ನಾಟಕದ ನಿಲುವಿನಲ್ಲಿ ಬದಲಾಗಿದೆ. ಕರ್ನಾಟಕದಲ್ಲಿ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ತನ್ನ ವರಸೆಯನ್ನು ಬದಲಿಸಿದೆ. ಮಹಾರಾಷ್ಟ್ರದಲ್ಲಿ...

View Article

ಕಾನೂನು ವಿದ್ಯಾರ್ಥಿನಿಗೆ ಗನ್ ತೋರಿಸಿ ಗ್ಯಾಂಗ್‍ರೇಪ್ – 12 ಮಂದಿ ಅರೆಸ್ಟ್

ರಾಂಚಿ: ಜಾರ್ಖಂಡ್‍ನಲ್ಲಿ ಕಾನೂನು ವಿದ್ಯಾರ್ಥಿನಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಮಾಡಿ, ಪರಾರಿಯಾಗಿದ್ದ 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 26 ರಂದು ಸಂಜೆ 5.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ರಾಂಚಿಯ...

View Article

Image may be NSFW.
Clik here to view.

ಬಟ್ಟೆ ಕಳ್ಳತನ ಮಾಡಿದ್ದನ್ನ ದೃಢಪಡಿಸಿದ್ರೆ ನೇಣು ಹಾಕಿಕೊಳ್ಳುತ್ತೇನೆ: ಎಚ್‍ಡಿಕೆಗೆ ಸೋಮಣ್ಣ...

– ಕೀಳುಮಟ್ಟದ ರಾಜಕಾರಣನೇ ನಿಮಗೆ ಕಂಟಕ – ಎಚ್‍ಡಿಕೆ ವಿರುದ್ಧ ಗುಡುಗಿದ ವಸತಿ ಸಚಿವರು – ನಾನು ಎಚ್‍ಡಿಡಿ ಕಾಲಿಗೆ ಬಿದ್ದಿದ್ದು ನಿಜ ಚಿಕ್ಕಬಳ್ಳಾಪುರ: ನಾನು ಬಟ್ಟೆ ಕಳ್ಳತನ ಮಾಡಿದ್ದನ್ನ ದೃಢಪಡಿಸಿದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ವಸತಿ...

View Article

ಸೈಕಲ್ ರಿಪೇರಿ ತಡವಾಗಿದೆ ಎಂದು ಪತ್ರ ಬರೆದ ಮಕ್ಕಳು –ಸಹಾಯಕ್ಕೆ ಬಂದ ಪೊಲೀಸ್

ತಿರುವನಂತಪುರಂ: ಸೈಕಲ್ ರಿಪೇರಿ ಮಾಡಿಕೊಡಲು ತಡಮಾಡುತ್ತಿದ್ದಾರೆ ಎಂದು ಪುಟ್ಟ ಸಹೋದರರು ಬರೆದ ಪತ್ರಕ್ಕೆ ಸ್ಪಂದಿಸಿದ ಕೇರಳ ಪೊಲೀಸರಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತದೆ. ಕೇರಳದ ಕೋಜಿಕೋಡ್‍ನ ಐದನೇ ತರಗತಿ ಓದುತ್ತಿರುವ...

View Article


Image may be NSFW.
Clik here to view.

ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಸ್ಫೋಟ- 6 ಸಿಬ್ಬಂದಿಯ ಸ್ಥಿತಿ ಗಂಭೀರ

ಬೆಂಗಳೂರು: ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್)ದಲ್ಲಿ ಕೆಮಿಕಲ್ ಸ್ಫೋಟಗೊಂಡು 6 ಜನ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಅಂಥೋನಿ ಪ್ರಭು, ನವ್ಯ,...

View Article

ಸಿಕ್ಸರ್‌ಗಳ ಸುರಿಮಳೆ, ಕರ್ನಾಟಕ ಫೈನಲಿಗೆ –ಒಂದೇ ಓವರಿನಲ್ಲಿ 5 ವಿಕೆಟ್ ಕಿತ್ತು ಅಭಿಮನ್ಯು...

ಸೂರತ್‍: ಸಯ್ಯದ್ ಮುಷ್ತಾಕ್ ಅಲಿ ಟಿ 20 ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಹರ್ಯಾಣ ವಿರುದ್ಧ 8 ವಿಕೆಟ್ ಗಳ ಜಯ ಸಾಧಿಸಿ  ಕರ್ನಾಟಕ ಫೈನಲ್ ಪ್ರವೇಶಿಸಿದೆ. ಇಂದು ಸೂರತ್‍ನ ಲಾಲ್ಬಾಯ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ...

View Article


Image may be NSFW.
Clik here to view.

ಕಾಣೆಯಾಗಿದ್ದ ಪ್ರೇಮಿಗಳು ಶವವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಕಾಣೆಯಾಗಿದ್ದ ಪ್ರೇಮಿಗಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಕೇರಳ ಮೂಲದ ಶ್ರೀಲಕ್ಷ್ಮಿ ಹಾಗೂ ಜನಾರ್ದನ್ ಮೃತ ಪ್ರೇಮಿಗಳು. ಇಬ್ಬರ ಮೃತ ದೇಹಗಳು ಆನೇಕಲ್‍ನ ಚಿಂತಲ...

View Article

Image may be NSFW.
Clik here to view.

‘ದೆವ್ವ’ವನ್ನು ಕಂಬಕ್ಕೆ ಕಟ್ಟಿ ಹೊಡೆದ ಮಲೆನಾಡಿಗರು

ಚಿಕ್ಕಮಗಳೂರು: ಶ್ರೀಗಂಧದ ಮರಗಳ ಕಳ್ಳತನಕ್ಕೆ ಬಂದಿದ್ದ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯ ‘ದೆವ್ವ’ವನ್ನು ಮಲೆನಾಡಿಗರು ಕಂಬಕ್ಕೆ ಕಟ್ಟಿ ಹೊಡೆದಿದ್ದಾರೆ. ಕೇಳೋಕೆ ಆಶ್ಚರ್ಯ ಅನ್ನಿಸಿದರು ಸತ್ಯ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ...

View Article


ಸರಣಿಗೂ ಮುನ್ನವೇ ಪೊಲಾರ್ಡ್ ವಿರುದ್ಧ ರೋಹಿತ್ ಗರಂ

ನವದೆಹಲಿ: ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಅವರು, ವೆಸ್ಟ್ ಇಂಡೀಸ್ ಸರಣಿಗೂ ಮುನ್ನವೇ ವಿಂಡೀಸ್ ನಾಯಕ ಕೀರನ್ ಪೊಲಾರ್ಡ್ ವಿರುದ್ಧ ಗರಂ ಆಗಿದ್ದಾರೆ. ಮುಂದಿನ ತಿಂಗಳು ಡಿಸೆಂಬರ್ 6 ರಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಮೂರು ಟಿ-20 ಹಾಗೂ ಮೂರು...

View Article

Image may be NSFW.
Clik here to view.

ಜಿಡಿಪಿ ದರ ಶೇ.4.5ಕ್ಕೆ ಕುಸಿತ- 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಕನಸು ಕಂಡ ಮೋದಿ...

ನವದೆಹಲಿ: 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡುತ್ತೇವೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಶಾಕ್ ಮೇಲೆ ಶಾಕ್ ಆಗುತ್ತಿದೆ. ಇವತ್ತು ಪ್ರಕಟವಾಗಿರುವ ಹಣಕಾಸು ವರ್ಷದ ಎರಡನೇ ತ್ರೈಮಾಸಿಕ ಜುಲೈ-ಸೆಪ್ಟೆಂಬರ್‍ನ ದೇಶದ ಒಟ್ಟು ರಾಷ್ಟ್ರೀಯ...

View Article

Image may be NSFW.
Clik here to view.

ಚಿಕ್ಕಬಳ್ಳಾಪುರದಲ್ಲಿ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಪ್ರಚಾರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಪ್ರಚಾರಕ್ಕಾಗಿ ಚಂದನವನದ ನಟ ನಟಿಯರು ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ. ಸ್ಯಾಂಡಲ್‍ವುಡ್ ನಟ ನಟಿಯರ ಜೊತೆಗೆ ಟಾಲಿವುಡ್‍ನ...

View Article
Browsing all 79840 articles
Browse latest View live