‘ಪರೀಕ್ಷೆಗೆ ಓದಲು ಬಿಡಿ ಅಕ್ಕ’: ದಿಶಾ ಬಿಕಿನಿ ಫೋಟೋಗೆ ಅಭಿಮಾನಿ ಕಮೆಂಟ್
ನವದೆಹಲಿ: ನಟಿ ದಿಶಾ ಪಟಾಣಿ ಸದಾ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೋಲ್ಡ್ ಮತ್ತು ಹಾಟ್ ಫೋಟೋಗಳನ್ನು ಅಪ್ಲೋಡ್ ಮಾಡುವ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ದಿಶಾ ಬಿಕಿನಿ ತೊಟ್ಟಿರುವ ಫೋಟೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ದಿಶಾ...
View Article5 ಕೆಜಿ ಕೇಕ್ ಕಟ್ ಮಾಡಿ ಲಕ್ಕಿ ಟಗರಿನ ಹುಟ್ಟುಹಬ್ಬ ಆಚರಿಸಿದ ಯುವಕರು
ದಾವಣಗರೆ: ಮನುಷ್ಯರು ಹುಟ್ಟುಹಬ್ಬ ಮಾಡೋದು ನೊಡಿದ್ದೇವೆ. ಪಾರ್ಟಿ, ಡಿನ್ನರ್, ಕೇಕ್ ಕಟಿಂಗ್ ಎಂಥೆಲ್ಲ ಫುಲ್ ಜೋರಾಗಿ ಆಚರಣೆ ಮಾಡುತ್ತಾರೆ. ಆದರೆ ಇಲ್ಲೊಬ್ಬ ಟಗರು ಪ್ರೇಮಿಯೊಬ್ಬರು ತನ್ನ ಟಗರಿಗೆ ಎರಡನೇ ವರ್ಷದ ಹುಟ್ಟುಹಬ್ಬವನ್ನು ಸಡಗರ...
View Articleಅಮೆರಿಕಾದಲ್ಲಿ ಅಪರಿಚಿತ ಗುಂಡಿನ ದಾಳಿ –ಮೈಸೂರಿನ ಎಂಎಸ್ ವಿದ್ಯಾರ್ಥಿ ಸಾವು
ವಾಷಿಂಗ್ಟನ್: ಅಮೆರಿಕಾದಲ್ಲಿ ಅಪರಿಚಿತ ಗುಂಡಿನ ದಾಳಿಗೆ ಮೈಸೂರು ಮೂಲದ ಯುವಕನೋರ್ವ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಸಾಹಿತಿ ಕೆ.ಶಿವರಾಮ ಐತಾಳ್ ಅವರ ಮೊಮ್ಮಗ ಹಾಗೂ ಮೈಸೂರಿನ ಕುವೆಂಪುನಗರದ ನಿವಾಸಿ ಸುದೇಶ್ ಚಂದ್ ಅವರ ಮಗ ಅಭಿಷೇಕ್ ಸುದೇಶ್...
View Articleಕೀಟ್ಲೆ ಮಾಡಿದರೆಂದು ಮಕ್ಕಳಿಗೇ ಬರೆ ಹಾಕಿದ ಪಾಪಿ ತಂದೆ
ಚಿಕ್ಕಮಗಳೂರು: ಮಕ್ಕಳು ಕೀಟಲೆ ಮಾಡಿದರು ಎಂದು ತಂದೆಯೊಬ್ಬ ದೋಸೆ ಕಡ್ಡಿ ಬಿಸಿ ಮಾಡಿ ಬರೆ ಹಾಕಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಹೆಸ್ಗಲ್ನಲ್ಲಿ ನಡೆದಿದೆ. ಹರೀಶ್ ಬರೆ ಹಾಕಿದ ಕ್ರೂರ ತಂದೆ. 10 ವರ್ಷದ ಹಿಂದೆ ಮದುವೆಯಾದ ಹರೀಶ್ ಹಾಗೂ...
View Articleಇನ್ನೂ 15 ದಿನ ಫಾಸ್ಟ್ಟ್ಯಾಗ್ ರೂಲ್ಸ್ ಜಾರಿ ಇಲ್ಲ
ಬೆಂಗಳೂರು: ಇನ್ಮುಂದೆ ನೀವು ಟೋಲ್ ದಾಟುವಾಗ ಗಂಟೆಗಟ್ಲೆ ಟ್ರಾಫಿಕ್ ನಲ್ಲಿ ನಿಂತು ದುಡ್ಡು ಕಟ್ಟಬೇಕಾಗಿಲ್ಲ. ಹಾಗಿದ್ರೆ ಟೋಲ್ ನಲ್ಲಿ ಇನ್ಮುಂದೆ ಫ್ರೀ ಎಂಟ್ರಿನಾ ಅಂತ ಖುಷಿಯಾಗಬೇಡಿ. ಡಿಸೆಂಬರ್ ಒಂದರಿಂದ ಫಾಸ್ಟ್ ಟ್ಯಾಗ್ ಕಡ್ಡಾಯ ಅಂತ ಕೇಂದ್ರ...
View Articleಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ?: ಅನುಷ್ಕಾ ಶೆಟ್ಟಿ ಆಕ್ರೋಶ
ಹೈದರಾಬಾದ್: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಹತ್ಯೆ ಪ್ರಕರಣ ಇಡೀ ದೇಶವನ್ನೇ ನಡುಗಿಸಿತ್ತು. ಪಶುವೈದ್ಯೆಯ ಹತ್ಯೆಯ ವಿರುದ್ಧ ನಟಿ ಅನುಷ್ಕಾ ಶೆಟ್ಟಿ ಸೇರಿದಂತೆ ದಕ್ಷಿಣ ಭಾರತದ ಕಲಾವಿದರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ನಟಿ ಅನುಷ್ಕಾ ಶೆಟ್ಟಿ...
View Articleಶಿಕ್ಷಕನ ದಿಢೀರ್ ವರ್ಗಾವಣೆ- ಮನಕಲಕುವಂತಿದೆ ಮಕ್ಕಳ ರೋಧನ
ಚಾಮರಾಜನಗರ: ನೆಚ್ಚಿನ ಶಿಕ್ಷಕ ದಿಢೀರ್ ವರ್ಗಾವಣೆ ಆಗಿರುವುದನ್ನು ತಿಳಿದ ಶಾಲಾ ಮಕ್ಕಳು ರೋಧಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲೂಕಿನ ಮೀಣ್ಯಂನಲ್ಲಿ ನಡೆದಿದೆ. ಶಿಕ್ಷಕ ಪಿ. ಮಹಾದೇವಸ್ವಾಮಿ ಎಂಬವರನ್ನು ಮೀಣ್ಯಂ ಶಾಲೆಯಿಂದ ಲೊಕ್ಕನಹಳ್ಳಿ...
View Articleಟೀ ಮಾರಿದ್ದ ಮೋದಿ ಪ್ರಧಾನಿಯಾದ್ರು, ನಾನು ಟೀ ಗ್ಲಾಸು ತೊಳೆದ್ರೆ ತಪ್ಪೇನು- ನಾರಾಯಣ ಗೌಡ
ಮಂಡ್ಯ: ಕೆಆರ್ ಪೇಟೆ ಕದನ ಕಣದಲ್ಲಿ ಮುಂಬೈ ವಿಚಾರ ಸಖತ್ ಸದ್ದು ಮಾಡುತ್ತಿದೆ. ನಾನು ಕೂಲಿ ಮಾಡಿದ್ದೇನೆ. ಹೊಟೇಲ್ನಲ್ಲಿಯೂ ಕೆಲಸ ಮಾಡಿದ್ದೇನೆ. ಈಗಲೂ ನಾನು ಲೋಟ ತೊಳೆಯುತ್ತೇನೆ. ನನ್ನ ಹೊಟೇಲಿನಲ್ಲಿ ತಟ್ಟೆ, ಗ್ಲಾಸು ತೊಳೆದ್ರೆ ಏನು ತಪ್ಪು ಅಂತ...
View Articleಗಂಗಾ ಆರತಿಯಂತೆ ಕಾವೇರಿ ನದಿಗೂ ನೂರನೇ ಮಹಾ ಆರತಿ
– ನೀರನ್ನು ಕಾಪಾಡುವಂತೆ ಚಕ್ರವರ್ತಿ ಸೂಲಿಬೆಲೆ ಕರೆ ಮಡಿಕೇರಿ: ಉತ್ತರ ಭಾರತದಲ್ಲಿ ಗಂಗಾ ನದಿ ಮಲೀನವಾಗುತ್ತಿರುವಂತೆ ದಕ್ಷಿಣದಲ್ಲಿ ಕಾವೇರಿ ಮಲೀನವಾಗುತ್ತಿದ್ದಾಳೆ. ಕಾವೇರಿಯನ್ನು ಸ್ವಚ್ಚಗೊಳಿಸಲು ಆಂದೋಲನಗಳು ನಡೆಯುತ್ತಿದ್ದು, ಇದೀಗ ಗಂಗಾ...
View Articleಹೋಟೆಲಿನಲ್ಲಿ ತಿಂಡಿ ಸರ್ವ್ ಮಾಡಿದ್ದ ಮಹಿಳೆಗೆ ದಂಪತಿ ಕಾರ್ ಗಿಫ್ಟ್
– ಪ್ರತಿ ದಿನ 22.5 ಕಿ.ಮೀ ನಡ್ಕೊಂಡೇ ಬರ್ತಿದ್ದ ಮಹಿಳಾ ವೇಟರ್ – ಕಾರು ಗಿಫ್ಟ್ ನೀಡಿದ್ದರ ಕಾರಣ ಇಲ್ಲಿದೆ ಟೆಕ್ಸಾಸ್: ಧನ್ಯವಾದ ಹೇಳುವ ರೂಪದಲ್ಲಿ ಇಲ್ಲೊಂದು ಜೋಡಿ ಹೋಟೆಲಿನ ಮಹಿಳಾ ವೇಟರ್ ನ್ನು ನಿಬ್ಬೆರಗಾಗುವಂತೆ ಮಾಡಿದ್ದು, ಕಾರ್...
View Article10ಕ್ಕೂ ಹೆಚ್ಚು ಜನರ ಮೇಲೆ ಬೀದಿನಾಯಿ ದಾಳಿ- ಬಾಲಕ ಗಂಭೀರ
ರಾಮನಗರ: ಬೀದಿ ನಾಯಿಯೊಂದು 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಗಾಂಧಿ ಸರ್ಕಲ್ ನಲ್ಲಿ ನಡೆದಿದೆ. ಮಾಗಡಿ ಪಟ್ಟಣದ ಮಾಗಡಿ- ಗುಡೇಮಾರನಹಳ್ಳಿ ರಸ್ತೆಯಲ್ಲಿನ ಗಾಂಧಿ ಸರ್ಕಲ್ ನಲ್ಲಿ...
View Articleಗಂಡ-ಹೆಂಡತಿ ಜಗಳಕ್ಕೆ ಮಕ್ಕಳಿಬ್ಬರು ಬಲಿ
ಲಕ್ನೋ: ಮದ್ಯ ಸೇವಿಸಿ ವ್ಯಕ್ತಿಯೋರ್ವ ಪತ್ನಿ ಜೊತೆ ಜಗಳವಾಡಿದ್ದು, ಈ ವೇಳೆ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಕೊಲೆಗೈಯುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾನೆ. ಉತ್ತರ ಪ್ರದೇಶದ ಸೂರಜ್ಪುರದಲ್ಲಿ ಘಟನೆ ನಡೆದಿದ್ದು, ಆರೋಪಿ ಹರಿ ಸೊಳಂಕಿಯನ್ನು...
View Articleಹಳ್ಳಿಯಲ್ಲಿ ಮಹಿಳೆಯರ ಒಳಉಡುಪು ಕದಿಯುತ್ತಿರುವ ಸೈಕೋ
ಶಿವಮೊಗ್ಗ: ಸೈಕೋ ವ್ಯಕ್ತಿಯೊಬ್ಬ ಹಳ್ಳಿಯಲ್ಲಿ ಮಹಿಳೆಯರ ಒಳಉಡುಪು ಕದಿಯುತ್ತಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸತೀಶ್ ಎಂಬ ಶಿಕ್ಷಕರ ಮನೆಯಲ್ಲಿ ಬಟ್ಟೆಯನ್ನು ತೊಳೆದು ಒಣಗಿಸುವುದಕ್ಕೆ...
View Articleಎದೆ ಮೇಲೆ ಹಚ್ಚೆ, ಶಾಸಕನನ್ನ ಯಾಮಾರಿಸಿದ್ಳು ಚಿಟ್ಟೆ- ಬಗೆದಷ್ಟು ಬಯಲಾಗ್ತಿದೆ ‘ಹನಿ’ಕಹಾನಿ
ಬೆಂಗಳೂರು: ಮಧ್ಯಪ್ರದೇಶವನ್ನೇ ಮೀರಿಸುವಂತಿದೆ ಕರ್ನಾಟಕದ ಹನಿಟ್ರ್ಯಾಪ್ ಕೇಸ್. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದಂತೆಯೇ ಸ್ಫೋಟಕ ಸತ್ಯಗಳು ಬಹಿರಂಗವಾಗುತ್ತಿವೆ. ಶಾಸಕರನ್ನು ಖೆಡ್ಡಾಕ್ಕೆ ಬೀಳಿಸಲು 200ಕ್ಕೂ ಹೆಚ್ಚು ನಟಿಯರ ಬಳಕೆ...
View Articleತಾಯಿಯನ್ನು ಟ್ರೋಲ್ ಮಾಡಿದವರ ವಿರುದ್ಧ ರೊಚ್ಚಿಗೆದ್ದ ರಾನು ಪುತ್ರಿ
ಮುಂಬೈ: ಇಂಟೆರ್ನೆಟ್ ಸ್ಟಾರ್ ರಾನು ಮೊಂಡಲ್ ತಮ್ಮ ಫೇಕ್ ಫೋಟೋದಲ್ಲಿನ ಮೇಕಪ್ನಿಂದಾಗಿ ಸಾಕಷ್ಟು ಟ್ರೋಲ್ ಆಗಿದ್ದು, ಅವರ ಮೇಲೆ ಹಲವು ಮಿಮ್ಸ್ಗಳನ್ನು ಮಾಡಲಾಗಿತ್ತು. ಈಗ ತಾಯಿಯನ್ನು ಟ್ರೋಲ್ ಮಾಡಿದವರ ವಿರುದ್ಧ ರಾನು ಪುತ್ರಿ...
View Articleಮಂಗಗಳ ಹಾವಳಿ ತಪ್ಪಿಸಲು ನಾಯಿಗೆ ಹುಲಿಯ ಬಣ್ಣ ಬಳಿದ ರೈತ
ಶಿವಮೊಗ್ಗ: ಮಲೆನಾಡಿನಲ್ಲಿ ಹೆಚ್ಚುತ್ತಿರುವ ಮಂಗಗಳ ಹಾವಳಿಯನ್ನು ತಡೆಯಲು ರೈತರು ವಿವಿಧ ಉಪಾಯಗಳ ಮೊರೆ ಹೋಗುತ್ತಿದ್ದಾರೆ. ಮಂಗಗಳ ಹಾವಳಿಯಿಂದ ಬೆಳೆ ರಕ್ಷಿಸಲು ಇಲ್ಲೊಬ್ಬ ರೈತ ಭರ್ಜರಿ ಪ್ಲಾನ್ ಮಾಡಿದ್ದು, ನಾಯಿಗೆ ಹುಲಿಯ ಬಣ್ಣವನ್ನು...
View Articleಹೈವೇಯಲ್ಲಿ ಯುವಕನ ಬೈಕ್ ವ್ಹೀಲಿಂಗ್- ಸಾರ್ವಜನಿಕರ ಆಕ್ರೋಶ
ನೆಲಮಂಗಲ: ಯುವಕರ ವ್ಹೀಲಿಂಗ್ ಪುಂಡಾಟಿಕೆಗೆ ಬ್ರೇಕ್ ಹಾಕಲು ಪೊಲೀಸರು ವಿಫಲರಾಗುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ನೆಲಮಂಗಲ ಟೌನ್ ಮತ್ತು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವ ಮೂಲಕ...
View Articleಸಾಧ್ವಿ ಪ್ರಜ್ಞಾ ಸಿಂಗ್ ಕ್ಷಮೆಯಾಚಿಸುವ ಅಗತ್ಯವಿರಲಿಲ್ಲ- ಹಿಂದೂ ಮಹಾಸಭಾ
ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಬೆಂಬಲಕ್ಕೆ ಹಿಂದೂ ಮಹಾಸಭಾ ನಿಂತಿದೆ. ಹಿಂದೂ ಮಹಾಸಭಾ ವಕ್ತಾರ ಅಶೋಕ್ ಪಾಂಡೆ ಈ ಕುರಿತು ಹೇಳಿಕೆ ನೀಡಿದ್ದು, ಸಂಸದೆ ಸಾಧ್ವಿ ಪಜ್ಞಾ ಸಿಂಗ್ ಠಾಕೂರ್...
View Articleಸೆಕ್ಸ್ ಫೋಟೋ ನೋಡಿ ಪತ್ನಿಯನ್ನು ಗುಂಡಿಕ್ಕಿ ಕೊಂದ
– ಲಾಂಗ್ ಡ್ರೈವ್ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ನವದೆಹಲಿ: ಲಾಂಗ್ ಡ್ರೈವ್ ಕೆರದುಕೊಂಡು ಹೊಗಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಯ ಮೊಬೈಲಿನಲ್ಲಿ ಸೆಕ್ಸ್ ಫೋಟೋ ನೋಡಿ ಪತಿ ಆಕೆಯನ್ನು ಕೊಲೆ ಮಾಡಿದ್ದಾರೆ...
View Articleಇಂಗ್ಲಿಷ್ ಓದಲು ಹೇಳಿದಾಗ ತೊದಲಿದ ಶಿಕ್ಷಕಿ- ವಿಡಿಯೋ ವೈರಲ್
ಲಕ್ನೋ: ಭಾರತದ ಶಿಕ್ಷಣದ ಗುಣಮಟ್ಟ ಯಾವ ರೀತಿಯಲ್ಲಿದೆ ಎಂಬುದಕ್ಕೆ ಉತ್ತರಪ್ರದೇಶದಲ್ಲಿರುವ ಸರ್ಕಾರಿ ಶಾಲೆಯೊಂದು ಸಾಕ್ಷಿಯಾಗಿದೆ. ಹೌದು. ಇಲ್ಲಿನ ಸಿಕಂದರ್ ಪುರ್ ಸೌರಸಿ ಶಾಲೆಯೊಂದರಲ್ಲಿ ಇಂಗ್ಲಿಷ್ ಪಾಠ ಮಾಡುತ್ತಿರುವ ಶಿಕ್ಷಕಿಗೆ ಒಂದು ವಾಕ್ಯ...
View Article