ನಾವು ಮುಂದೆ ಮುಂದೆ ಸಾಗುತ್ತೇವೆ, ನೀವೂ ಜೊತೆಗೆ ಬನ್ನಿ ಅಂತಾ ಕವಿತೆ ಹೇಳಿದ್ರು ಜೇಟ್ಲಿ!
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇಂದು ಕೇಂದ್ರ ಬಜೆಟ್ ಮಂಡನೆ ಮಾಡಿದ ಭಾಷಣದಲ್ಲಿ ಕವಿತೆಗಳನ್ನೂ ಸೇರಿಸಿಕೊಂಡಿದ್ದರು. ಕೆಲವು ಕವನಗಳನ್ನು ಬಳಸಿ ವಿಪಕ್ಷಗಳನ್ನು ಕಾಲೆಳೆದ ಪ್ರಸಂಗವೂ ನಡೆಯಿತು. ನೋಟ್ ಬ್ಯಾನ್ ಹಾಗೂ ಡಿಜಿಟಲ್...
View Articleಪೊಲೀಸ್ ಇನ್ಸ್ ಪೆಕ್ಟರ್ಗೆ ನ್ಯಾಯಾಂಗ ಬಂಧನ: ಧಾರವಾಡ ಸಂಚಾರಿ ಹೈಕೋರ್ಟ್ ಪೀಠ ಆದೇಶ
– ಕೋರ್ಟ್ ನಿಂದ ಜಾಮೀನು ಮಂಜೂರು ಬಳ್ಳಾರಿ: ಕಳ್ಳರನ್ನು ಜೈಲಿಗೆ ಕಳುಹಿಸೋದು ಪೊಲೀಸರ ಕೆಲಸ. ಆದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರನ್ನು ಧಾರವಾಡ ಸಂಚಾರಿ ಹೈಕೋರ್ಟ್ ಪೀಠ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ನಡೆದಿದೆ. ಬಳ್ಳಾರಿಯ ಕೌಲ್ಬಜಾರ ಠಾಣೆಯ...
View Articleಮಣ್ಣಲ್ಲಿ ಮಣ್ಣಾದ ಹಾಸನದ ವೀರ ಯೋಧ ಸಂದೀಪ್ ಶೆಟ್ಟಿ
ಹಾಸನ: ವೀರಯೋಧ ಸಂದೀಪ್ ಪಾರ್ಥಿವ ಶರೀರ ಇಂದು ಮಣ್ಣಲ್ಲಿ ಮಣ್ಣಾಗಿದೆ. ಸ್ವಗ್ರಾಮ ದೇವಿಹಳ್ಳಿಯಲ್ಲಿ ಅಗಲಿದ ವೀರ ಯೋಧನಿಗೆ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಅಂತ್ಯ ಸಂಸ್ಕಾರ ಮಾಡಲಾಯಿತು. ವೀರಯೋಧ ಸಂದೀಪ್ ಶೆಟ್ಟಿ 18ನೇ ಗುಜರಾತ್...
View Articleಫಲಾನುಭವಿಯೊಬ್ಬರ ಮೀಸೆ ತಿರುವಿ ಸಂತೋಷ ಪಟ್ಟ ಸಿಎಂ
ಮೈಸೂರು: ಸಿಎಂ ಸಿದ್ದಾಮಯ್ಯ ಫಲಾನುಭವಿಯೊಬ್ಬರ ಮೀಸೆಯನ್ನು ತಿರುವಿ ಸಂತೋಷಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆದಿವಾಸಿಗಳಿಗೆ ಸವಲತ್ತು ವಿತರಣಾ ಬೃಹತ್ ಸಮಾವೇಶ ಬುಧವಾರ ನಡೆಯಿತು....
View Articleಚಿನ್ನಸ್ವಾಮಿಯಲ್ಲಿ ಸಿಕ್ಸರ್, ಬೌಂಡರಿ ಸುರಿಮಳೆ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಬ್ ಏರ್ ಸೌಲಭ್ಯ ಅಳವಡಿಕೆಯಾದ ನಡೆದ ಮೊದಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಬ್ಯಾಟ್ಸ್ ಮನ್ಗಳು ರನ್ ಸುರಿಮಳೆಗೈದಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೂರನೇಯ ಟಿ 20 ಪಂದ್ಯದಲ್ಲಿ ಟಾಸ್ ಸೋತು...
View Articleಹಣಕಾಸು ಬಜೆಟ್ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಏನು?
ನವದೆಹಲಿ: ಹಣಕಾಸು ಬಜೆಟ್ನಲ್ಲಿ ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆ ಮತ್ತು ಜಿಲ್ಲೆಗಳಲ್ಲಿ ಡಬ್ಲಿಂಗ್ ಮತ್ತು ವಿದ್ಯುಧೀಕರಣ ಅಂಶಗಳು ಪ್ರಸ್ತಾಪವಾಗಿದೆ. ರಾಜ್ಯಕ್ಕೆ ಸಿಕ್ಕಿದ್ದು – ಚಿಕ್ಕಬೆಣಕಲ್ ನಿಂದ ಗಂಗಾವತಿಗೆ 13ಕಿ.ಮೀ. ಹೊಸ ಮಾರ್ಗ – ದೌಂಡ್...
View Article8 ರನ್ಗಳಿಗೆ 8 ವಿಕೆಟ್ ಪತನ: ಇದು ಚಹಲ್ ಕಮಾಲ್- ಭಾರತಕ್ಕೆ ಸರಣಿ
ಬೆಂಗಳೂರು: ಯಜುವೇಂದ್ರ ಚಹಲ್ ಅವರ ಮಾರಕ ಬೌಲಿಂಗ್ನಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 75 ರನ್ಗಳ ಭರ್ಜರಿ ಜಯ ಸಾಧಿಸಿದೆ. ಟೆಸ್ಟ್, ಏಕದಿನ ಸರಣಿಯನ್ನು ಗೆದ್ದುಕೊಂಡಿದ್ದ ಭಾರತ ಈಗ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಗೆಲ್ಲಲು 203 ರನ್ಗಳ...
View Articleಪತ್ನಿಯ ಮೇಲೆ ಅನುಮಾನಗೊಂಡ ಪತಿ ಮಧ್ಯರಾತ್ರಿ ಏನ್ ಮಾಡ್ದ ಗೊತ್ತಾ?
ಕಾಬೂಲ್: ಪ್ರತೀ ಬಾರಿಯೂ ಹೆತ್ತವರ ಮನೆಗೆ ಹೋಗಿ ಬಂದ ಬಳಿಕ ಅನುಮಾನದಿಂದಲೇ ವರ್ತಿಸುತ್ತಿದ್ದ ಪತಿ ಈ ಬಾರಿಯೂ ಅನುಮಾನಗೊಂಡು ಮಧ್ಯರಾತ್ರಿಯೇ ಆಕೆಯ ಎರಡೂ ಕಿವಿಗಳನ್ನು ಕತ್ತರಿಸಿದ ಅಮಾನವೀಯ ಘಟನೆಯೊಂದು ಅಫ್ಘಾನಿಸ್ತಾನದಲ್ಲಿ ನಡೆದಿದೆ. ಉತ್ತರ...
View Articleಒಂದೇ ಕಲ್ಲಿನಲ್ಲಿ ಎರಡು ಪ್ರಕರಣಗಳನ್ನು ಹೊಡೆದುರುಳಿಸಿದ ಉಡುಪಿ ಪೊಲೀಸ್
ಉಡುಪಿ: ಒಂದೇ ರಾತ್ರಿ ನಡೆದ ಎರಡು ಪ್ರಕರಣಗಳನ್ನು ಒಂದೇ ಕಲ್ಲಿನಲ್ಲಿ ಪೊಲೀಸರು ಹೊಡೆದು ಉರುಳಿಸಿದ್ದಾರೆ. ಕೋಮು ಸೂಕ್ಷ್ಮ ಪ್ರಕರಣವನ್ನು ಎರಡು ದಿನಗಳ ಒಳಗೆ ಭೇದಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಹನೀಫ್ ಮರ್ಡರ್ ಮತ್ತು ಆದಿ...
View Articleಪಾಕಿಸ್ತಾನ ಸೇರಿ 5 ಮುಸ್ಲಿಂ ರಾಷ್ಟ್ರಗಳಿಗೆ ಇನ್ನು ಮುಂದೆ ಕುವೈತ್ ವೀಸಾ ಸಿಗಲ್ಲ
ಕುವೈತ್: ಅಮೆರಿಕ 7 ಮುಸ್ಲಿಮ್ ರಾಷ್ಟ್ರಗಳ ನಾಗರಿಕರಿಗೆ ವೀಸಾ ನೀಡುವುದನ್ನು ನಿರ್ಬಂಧಿಸಿದ ಬೆನ್ನಲ್ಲೇ ಈಗ ಕುವೈತ್ ಪಾಕಿಸ್ತಾನ ಸೇರಿದಂತೆ 5 ರಾಷ್ಟ್ರದ ಪ್ರಜೆಗಳಿಗೆ ವೀಸಾ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಪಾಕಿಸ್ತಾನ, ಸಿರಿಯಾ, ಇರಾಕ್,...
View Article5 ಸಾವಿರ ಸಾಲ ಹಿಂದಿರುಗಿಸದ್ದಕ್ಕೆ ಗೆಳಯನನ್ನೆ ಕೊಂದ!
ಧಾರವಾಡ: ಕೇವಲ 5 ಸಾವಿರ ಸಾಲ ವಾಪಸ್ ಮಾಡಲಿಲ್ಲ ಎಂದು ತನ್ನ ಗೆಳೆಯನಿಗೆ ಇನ್ನಿಬ್ಬರು ಗೆಳೆಯರು ಸೇರಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಹೊಸಕೇರಿ (28)...
View Articleಟ್ರಂಪ್ ಆಡಳಿತವನ್ನು ಪ್ರಶ್ನಿಸಿ ಸಿರಿಯಾದ 7ರ ಬಾಲಕಿಯ ಈ ಟ್ವೀಟ್ ಈಗ ಫುಲ್ ವೈರಲ್
ಡಮಾಸ್ಕಸ್: ಅಮೆರಿಕಾ ಅಧ್ಯಕ್ಷ ಡೊನಾಳ್ಡ್ ಟ್ರಂಪ್ಗೆ ಟ್ವಿಟ್ಟರ್ನಲ್ಲಿ ಸಿರಿಯಾದ 7 ವರ್ಷದ ಬಾಲಕಿ ಕೇಳಿದ ಪ್ರಶ್ನೆ ಇದೀಗ ವಿಶ್ವಾದಾದ್ಯಂತ ಗಮನಸೆಳೆದಿದೆ. ಸಿರಿಯಾದ ಬಾನಾ ಅಲಬೇದ್ ಎಂಬ ಬಾಲಕಿ ಟ್ವಟ್ಟರ್ನಲ್ಲಿ `ಮಿಸ್ಟರ್ ಟ್ರಂಪ್, ನೀವು...
View Articleಪರಮೇಶ್ವರ್ಗೆ ಮಾನ ಮರ್ಯಾದೆ ಇಲ್ವಾ: ವಿಶ್ವನಾಥ್ ಪ್ರಶ್ನೆ
ಮೈಸೂರು: ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲ ಎಂದರೇ ಅರ್ಥವೇನು? ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ಗೆ ಮಾನ ಮರ್ಯಾದೆ ಇಲ್ವಾ ಎಂದು ಮಾಜಿ ಸಂಸದ ವಿಶ್ವನಾಥ್ ಮೈಸೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ....
View Articleಹಸೆಮಣೆಯಿಂದ ಸೆರೆಮನೆಗೆ: ಬಾಲೆಗೆ ತಾಳಿ ಕಟ್ಟಿದ ಗಂಡ ಜೈಲು ಕಂಡ
ಶಿವಮೊಗ್ಗ: ಮಧು ಮಗಳಿಗೆ ತಾಳಿ ಕಟ್ಟಿದ ಗಂಡು ಹಸೆಮಣೆಯಿಂದ ಸೀದಾ ಸೆರೆಮನೆ ಸೇರಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಶರಾವತಿ ನಗರದ ಯೋಗೀಶ್ ಪಾಂಡಿಯನ್ ಹೀಗೆ ಹಸೆಮಣೆಯಿಂದ ಸೆರೆಮನೆ ಕಂಡ ಮಧುಮಗ. ಅಪ್ರಾಪ್ತೆಗೆ ತಾಳಿ ಕಟ್ಟಿದ್ದೇ ಇವನು...
View Articleಏರ್ಸೆಲ್ ಮ್ಯಾಕ್ಸಿಸ್ ಹಗರಣ: ದಯಾನಿಧಿ ಮಾರನ್ ಸಹೋದರರಿಗೆ ಬಿಗ್ ರಿಲೀಫ್
ನವದೆಹಲಿ: ಏರ್ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ದೂರಸಂಪರ್ಕ ಸಚಿವ ದಯಾನಿಧಿ ಮಾರನ್ ಹಾಗೂ ಇವರ ಸೋದರ ಕಲಾನಿಧಿ ಮಾರನ್ ಎಲ್ಲ ಆರೋಪದಿಂದ ಮುಕ್ತರಾಗಿದ್ದಾರೆ. ಸಾಕ್ಷ್ಯಧಾರದ ಕೊರತೆಯಿಂದಾಗಿ ಈ ಪ್ರಕರಣಕ್ಕೆ...
View Articleನೆರೆಮನೆಯಾತ ಮಾಡಿದ್ದಕ್ಕೆ, ನನಗೂ ಗೃಹಪ್ರವೇಶದಂದು ಹೆಲಿಕಾಪ್ಟರ್ನಲ್ಲಿ ಪುಷ್ಪಾರ್ಚನೆಗೆ...
– ವರ್ತೂರು ವ್ಯಕ್ತಿಯಿಂದ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಬೆಂಗಳೂರು: ಕೊಲೆ, ಮಾನನಷ್ಟ, ಜಮೀನು ವಿವಾದ ಇತ್ಯಾದಿ ವಿಚಾರಗಳಿಗೆ ಸಂಬಂಧ ಪಟ್ಟ ಕೇಸ್ಗಳು ನ್ಯಾಯಾಲಯಕ್ಕೆ ಬರುವುದು ಸಾಮಾನ್ಯ. ಆದರೆ ಮನೆಯ ಗೃಹ ಪ್ರವೇಶದಂದು ಹೆಲಿಕಾಪ್ಟರ್ನಿಂದ...
View Articleಚೀನಾದಿಂದ 10 ಪರಮಾಣು ಸಿಡಿತಲೆ ಹೊತ್ತೊಯ್ಯಬಲ್ಲ ಕ್ಷಿಪಣಿ ಪರೀಕ್ಷೆ
ಬೀಜಿಂಗ್: ನೆರೆಯ ದೇಶ ಚೀನಾ, ಪರಮಾಣು ಕ್ಷಿಪಣಿ ಪರೀಕ್ಷೆ ಮಾಡಿದೆ. 10 ಪರಮಾಣು ಸಿಡಿತಲೆಗಳನ್ನ ಹೊತ್ತೊಯ್ಯಬಲ್ಲ ಡಿಎಫ್ – 5ಸಿ ಕ್ಷಿಪಣಿಯನ್ನ ಚೀನಾ ಪರೀಕ್ಷೆ ಮಾಡಿದೆ. ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಶುರುವಾದ ತಕ್ಷಣ ಕಳೆದ ತಿಂಗಳು,...
View Articleಜೂನ್ನಲ್ಲಿ ಬೆಂಗಳೂರಿನ ಪೀಣ್ಯದಲ್ಲಿ ಐಫೋನ್ ಉತ್ಪಾದನೆ ಆರಂಭ!
ಬೆಂಗಳೂರು: ಆಪಲ್ ಕಂಪೆನಿಯ ಐಫೋನ್ ಉತ್ಪಾದನಾ ಘಟಕ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಕೆಲವೇ ತಿಂಗಳಿನಲ್ಲಿ ಆರಂಭವಾಗಲಿದೆ. ರಾಜ್ಯದಲ್ಲಿ ಘಟಕ ಸ್ಥಾಪನೆ ನಡೆಸುವಂತೆ ರಾಜ್ಯ ಸರ್ಕಾರ ಐಫೋನ್ ಕಾರ್ಯಾಚರಣೆಯ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣಿಯಂ...
View Articleದಢೂತಿ ಹುಲಿಗಳ ಫೋಟೋ ಈಗ ವೈರಲ್
ಬೀಜಿಂಗ್: ಸಾಮಾನ್ಯವಾಗಿ ನಾಯಿ ಅಥವಾ ಬೆಕ್ಕುಗಳು ದಷ್ಟಪುಷ್ಟವಾಗಿ ಬೆಳೆದಿರೋದನ್ನ ನೋಡಿರ್ತೀವಿ. ಆದ್ರೆ ಸಿಂಹ ಅಥವಾ ಹುಲಿ ಎಂದಾಕ್ಷಣ ನಮ್ಮ ಕಣ್ಣ ಮುಂದೆ ಬರುವುದು ಅವುಗಳ ಫಿಟ್ ಆದ ದೇಹರಚನೆ. ಆದ್ರೆ ಇದಕ್ಕೆ ಭಿನ್ನವಾಗಿರೋ ಚೀನಾದ ದಢೂತಿ ಹುಲಿಗಳ...
View Articleಎಲ್ಲೇ ಶವ ಸಿಕ್ಕರೂ ತುಮಕೂರು ಜನ ಇವರಿಗೇ ಫೋನ್ ಮಾಡ್ತಾರೆ!
ತುಮಕೂರು: ಎಲ್ಲಾದರೂ ಅನಾಥ ಶವ ಕಂಡುಬಂದರೆ, ಸಾರ್ವಜನಿಕರು ನೇರವಾಗಿ ಪೊಲೀಸರಿಗೆ ಫೋನ್ ಮಾಡ್ತಾರೆ. ಆದರೆ ತುಮಕೂರು ನಗರದಲ್ಲಿ ಇಂತಹ ವಿಷಯ ತಿಳಿದ ಕೂಡಲೇ ಪೊಲೀಸರು ಫೋನ್ ಮಾಡೋದು ಸುಹೇಲ್ ಪಾಷಾ ಅನ್ನೋ ವ್ಯಕ್ತಿಗೆ. ಯಾಕಂದ್ರೆ ಸುಹೇಲ್ ಸಹಾಯದಿಂದ...
View Article