ಕುಟುಂಬಕ್ಕೆ ಆಶ್ರಯವಾಗಲಿ ಅಂತಾ ಕರೆಸಿದ್ರೆ ಮಗಳನ್ನೇ ರೇಪ್, ಕೊಲೆ ಮಾಡಿ ಆತ್ಮಹತ್ಯೆ ಮಾಡ್ಕೊಂಡ!
ಕಲಬುರ್ಗಿ: ಕುಟುಂಬಕ್ಕೆ ಆಶ್ರಯವಾಗಲಿ ಅಂತಾ ಕರೆ ತಂದರೆ ಮಗಳ ಪಾಲಿಗೆ ಸೋದರ ಮಾವನೇ ವಿಲನ್ ಆದ ಹೀನಾಯ ಘಟನೆ ಕಲಬುರ್ಗಿ ಜಿಲ್ಲೆಯ ಕೋಟನೂರ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಇದೀಗ ಕಲಬುರ್ಗಿ ನಗರದ ಹೊರವಲಯದ ಕೋಟನೂರ(ಡಿ) ಗ್ರಾಮದ...
View Articleಹಿತ್ಕವರೆ ಕಾಳಿನ ಸಾಂಬಾರ್ ಮಾಡೋಕೆ ಇಲ್ಲಿದೆ ಸಖತ್ ಸಿಂಪಲ್ ರೆಸಿಪಿ
ಕರ್ನಾಟಕದ ಫೇಮಸ್ ಡಿಶ್ಗಳಲ್ಲಿ ಹಿತ್ಕವರೆ ಕಾಳಿನ ಸಾಂಬಾರು ಕೂಡ ಒಂದು. ಅವರೆಕಾಯಿ ಸೀಸನ್ಲ್ಲಿ ಹೆಚ್ಚಾಗಿ ಇದನ್ನ ಮಾಡ್ತಾರೆ. ಹಲವು ವಿಧಾನಗಳಲ್ಲಿ ಈ ಸಾಂಬಾರು ಮಾಡ್ತಾರೆ. ಅವುಗಳಲ್ಲಿ ಒಂದು ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: ಹಿತ್ಕವರೆ...
View Articleಐಪಿಎಲ್ 2017: ಪುಣೆ ನಾಯಕ ಸ್ಥಾನದಿಂದ ಧೋನಿಗೆ ಕೊಕ್, ಸ್ಮಿತ್ಗೆ ಮಣೆ
ಪುಣೆ: ಐಪಿಎಲ್ 10ನೇ ಆವೃತ್ತಿಯಲ್ಲಿ ಪುಣೆ ತಂಡದ ನಾಯಕ ಸ್ಥಾನದಿಂದ ಧೋನಿ ಅವರನ್ನು ಕಿತ್ತುಹಾಕಲಾಗಿದ್ದು, ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಐಪಿಎಲ್ 2017ನೇ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆ ನಡೆಯುವ...
View Articleಕುಡಿತ, ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಕೊಚ್ಚಿ ಕೊಂದ್ರು!
ಮಂಗಳೂರು: ಕುಡಿತ ಹಾಗೂ ಗಾಂಜಾ ಮತ್ತಿನಲ್ಲಿ ಸ್ನೇಹಿತನನ್ನೇ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಭಾನುವಾರ ಮಧ್ಯರಾತ್ರಿ ಮಂಗಳೂರು ನಗರದ ಮರೋಳಿಯಲ್ಲಿ ನಡೆದಿದೆ. ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಸರಪಲ್ಲ ನಿವಾಸಿ ಪ್ರತಾಪ್...
View Articleಮಂಗಳೂರಿನಲ್ಲಿ ಕೊಲೆ, ಶ್ರೀಮಂತರ ದರೋಡೆಗೆ ಸಂಚು ರೂಪಿಸಿದ್ದ 7 ಮಂದಿ ಸೆರೆ
ಮಂಗಳೂರು: ನಗರದ ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆಗೆ ಹಾಗೂ ಶ್ರೀಮಂತ ವ್ಯಕ್ತಿಗಳ ದರೋಡೆಗಾಗಿ ಸಂಚು ರೂಪಿಸುತ್ತಿದ್ದ ಕುಖ್ಯಾತ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 2 ಪಿಸ್ತೂಲ್, ಸಜೀವ ಗುಂಡುಗಳು,...
View Articleಏರ್ ಶೋದಿಂದ ತೆರಳುತ್ತಿದ್ದ ಹೆಲಿಕಾಪ್ಟರ್ ಬನ್ನೇರುಘಟ್ಟದಲ್ಲಿ ತುರ್ತು ಭೂಸ್ಪರ್ಶ
ಆನೇಕಲ್: ತಾಂತ್ರಿಕ ದೋಷ ದಿಂದಾಗಿ ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರ್ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಬಳಿಯ ಬೇಗೆಹಳ್ಳಿಯಲ್ಲಿ ಭಾನುವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ. ಯಲಹಂಕದಲ್ಲಿ ನಡೆದಿದ್ದ ಏರೋ ಇಂಡಿಯಾ...
View Articleಕಾಫಿನಾಡಲ್ಲಿ ಕಣ್ಮನ ತಣಿಸಿದ ಬೈಕ್ ರೇಸ್
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮುಗುಳುವಳ್ಳಿಯಲ್ಲಿ ನಡೆದ ಮನಮೋಹಕ ಬೈಕ್ ರೇಸ್ ನೋಡುಗರ ಮನ ತಣಿಸ್ತು. ಕಳೆದ 10 ವರ್ಷಗಳಿಂದ ನಿಂತಿದ್ದ ಬೈಕ್ ರೇಸ್ಗೆ ಇಂದು ಚಾಲನೆ ಸಿಕ್ಕಂತಾಗಿದ್ದು ಮುಂದಿನ ದಿನಗಳಲ್ಲಿ ಕಾರ್ ರೇಸ್ನಂತೆ ಬೈಕ್...
View Articleಪೂಮಾ ಜೊತೆ 100 ಕೋಟಿ ರೂ. ಡೀಲ್ಗೆ ಕೊಹ್ಲಿ ಸಹಿ
ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪೂಮಾದ ರಾಯಭಾರಿಯಾಗಿ ನೇಮಕವಾಗಿದ್ದು, ಬರೋಬ್ಬರಿ 110 ಕೋಟಿ ರೂಪಾಯಿಯ 8 ವರ್ಷಗಳ ಡೀಲ್ಗೆ ಸಹಿ ಹಾಕಿದ್ದಾರೆ. ಈ ಮೂಲಕ ಕೊಹ್ಲಿ 100 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಬ್ಯಾಂಡ್ವೊಂದರ...
View Articleಸಿಎಂ ಆಪ್ತ ಪಿ. ರಮೇಶ್ರಿಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಪಿ. ರಮೇಶ್ ವಿರುದ್ಧ ಈಗ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿ ಬಂದಿದೆ. ಟೀಚರ್ ಕೆಲಸದ ವರ್ಗಾವಣೆ ವಿಚಾರದ ಸಂಬಂಧ ನಾನು ರಮೇಶ್ ಬಳಿ ತೆರಳಿದಾಗ ನಗರದ ಪ್ರತಿಷ್ಟಿತ ಹೋಟೆಲ್ ಗೆ ಕರೆದೊಯ್ದು ನನ್ನ...
View Articleವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿ ರೇಷನ್ ಕಾರ್ಡ್ ಪಡೆಯಬಹುದು: ಯು.ಟಿ.ಖಾದರ್
ಸೌದಿ ಅರೇಬಿಯಾ: ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿಕೊಂಡು ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಮದೀನಾ ಸೆಕ್ಟರ್...
View Articleಗಣಪತಿ ಆತ್ಮಹತ್ಯೆ ಕೇಸ್ ಸಿಬಿಐಗೆ ನೀಡಿ: 2 ವಾರ ಕಾಲ ವಿಚಾರಣೆ ಮುಂದೂಡಿದ ಸುಪ್ರೀಂ
ನವದೆಹಲಿ: ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಎರಡು ವಾರ ಕಾಲ ಸುಪ್ರೀಂ ಕೋರ್ಟ್ ಮುಂದೂಡಿದಿದೆ. ಇಂದು ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರ ವಕೀಲರು...
View Article3 ವರ್ಷದ ಮಗು ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ: ಕಸದ ರಾಶಿಯಲ್ಲಿ ಸಿಕ್ತು ಶವ
ಚೆನ್ನೈ: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಮಗುವಿನ ಮೃತದೇಹ ಕಸದ ರಾಶಿಯಲ್ಲಿ ಪತ್ತೆಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಭಾನುವಾರ ಮಧ್ಯಾಹ್ನ ಇಲ್ಲಿನ...
View Articleಯಾರು, ಯಾವ ತಂಡಕ್ಕೆ, ಎಷ್ಟು ಹಣಕ್ಕೆ ಸೇಲ್: ಪೂರ್ಣ ಪಟ್ಟಿ ಓದಿ
ಬೆಂಗಳೂರು: ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಐಪಿಎಲ್ ಹತ್ತನೇ ಆವೃತ್ತಿಯ ಟೂರ್ನಿಗಾಗಿ ಒಟ್ಟು 352 ಆಟಗಾರರ ಪೈಕಿ 66 ಆಟಗಾರರನ್ನು ಫ್ರಾಂಚೈಸಿಗಳು ಖರೀದಿ ಮಾಡಿವೆ. ರಿಟ್ಜ್ ಕಾರ್ಲಟನ್ ಹೋಟೆಲ್ನಲ್ಲಿ ನಡೆದ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ...
View Articleಬೆಂಗಳೂರಿನಲ್ಲಿ 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು: ಮೂರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿ ನರ್ಸರಿ ಶಾಲೆಯ ಸಿಬ್ಬಂದಿ ಒಬ್ಬನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಅಲಿಯಾಸ್ ಮಂಜ ಬಂಧಿತ ಆರೋಪಿ. ಪ್ರಾಂಶುಪಾಲೆ ನಿರ್ಲಕ್ಷ್ಯ ವಿರುದ್ಧ ಪೋಷಕರು...
View Articleಶಾಕಿಂಗ್: ಅಪಹರಣ, ಅತ್ಯಾಚಾರಕ್ಕೆ ಸುಪಾರಿ? ಬಹುಭಾಷಾ ನಟಿ ಹೇಳಿದ್ದೇನು?
ಕೊಚ್ಚಿ: ಕೇರಳ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರಕ್ಕೆ ಸುಪಾರಿ ನೀಡಲಾಗಿತ್ತಾ ಎನ್ನುವ ಪ್ರಶ್ನೆ ಈಗ ಎದ್ದಿದೆ. ಫೆಬ್ರವರಿ 17ರ ಶುಕ್ರವಾರ ರಾತ್ರಿ ತನ್ನ ಮೇಲಾದ ಪಾತಕ ಕೃತ್ಯದ ಬಗ್ಗೆ ಕಳಮಶೇರಿ ಮ್ಯಾಜಿಸ್ಟ್ರೇಟರ್ ಮುಂದೆ ನೀಡಿದ...
View Articleಬೇಸಿಗೆಯಲ್ಲಿ ಕರೆಂಟ್ ಶಾಕ್: ವಿದ್ಯುತ್ ಕಂಪೆನಿಗಳ ಪ್ರಸ್ತಾವನೆಯಲ್ಲಿ ಇಷ್ಟು ರೇಟ್ ಹೆಚ್ಚು...
ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್ ದರ ಏರಿಸಲು ಸರ್ಕಾರ ಮುಂದಾಗಿದೆ. ಅದರಲ್ಲೂ ಇಂಧನ ಸಚಿವ ಡಿಕೆ ಶಿವಕುಮಾರ್ ಅವರೇ ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ. 5 ವಿದ್ಯುತ್ ಸರಬರಾಜು ಕಂಪೆನಿಗಳಿಂದ ಪ್ರಸ್ತಾವನೆ ಬಂದಿದ್ದು, ಪ್ರತಿ...
View Articleದಿನಭವಿಷ್ಯ: 21-02-2017
ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿ, ಮಂಗಳವಾರ, ಮೂಲ ನಕ್ಷತ್ರ ರಾಹುಕಾಲ: ಮಧ್ಯಾಹ್ನ 3:34 ರಿಂದ 5:03 ಗುಳಿಕಕಾಲ: ಮಧ್ಯಾಹ್ನ 12:37 ರಿಂದ 2:06 ಯಮಗಂಡಕಾಲ:...
View Article50 ವರ್ಷಗಳ ದೇಶವನ್ನ ಲೂಟಿ ಮಾಡಿದ್ದಕ್ಕೆ ಕೈ ನಾಯಕರ ಮನೆ ಮೇಲೆ ಐಟಿ ದಾಳಿ: ಶೆಟ್ಟರ್
– 37 ನೇ ದಿನಕ್ಕೆ ಕಾಲಿಟ್ಟ ಸಸಲಾಟ್ಟಿ ಏತ ನೀರಾವರಿ ಪ್ರತಿಭಟನೆ ಬಾಗಲಕೋಟೆ: ಐವತ್ತು ವರ್ಷಗಳ ಕಾಲ ಕಾಂಗ್ರೆಸ್ನವರು ಆಡಳಿತ ನಡೆಸಿ ದೇಶ ಲೂಟಿ ಹೊಡೆದಿದ್ದಾರೆ ಹಾಗಾಗಿ ಅವ್ರ ಮನೆಗಳ ಮೇಲೆಯೇ ಐಟಿ ದಾಳಿಯಾಗುತ್ತಿವೆ ಎಂದು ಮಾಜಿ ಸಿಎಂ ಜಗದೀಶ್...
View Articleಏಪ್ರಿಲ್ 1ರಿಂದ ಜಿಯೋ ಉಚಿತವಲ್ಲ: ಏನಿದು ಜಿಯೋ ಪ್ರೈಮ್? ಇಲ್ಲಿದೆ ಪೂರ್ಣ ಮಾಹಿತಿ
ಮುಂಬೈ: ಇಲ್ಲಿಯವರೆಗೆ ಪ್ರತಿ ದಿನ 1 ಜಿಬಿ ಉಚಿತ ಡೇಟಾವನ್ನು ಪಡೆಯುತ್ತಿದ್ದ ಜಿಯೋ ಗ್ರಾಹಕರು ಏಪ್ರಿಲ್ 1ರಿಂದ ದುಡ್ಡನ್ನು ಪಾವತಿಸಿ ಡೇಟಾವನ್ನು ಪಡೆದುಕೊಳ್ಳಬೇಕು. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮುಂಬೈಯಲ್ಲಿ...
View Articleಏಕಾಏಕಿ ಶಾಪಿಂಗ್ ಸ್ಟೋರ್ನೊಳಗೆ ನುಗ್ಗಿದ ಕಾರ್: ಮುಂದೇನಾಯ್ತು? ಶಾಕಿಂಗ್ ವಿಡಿಯೋ ನೋಡಿ
ನ್ಯೂಯಾರ್ಕ್: ಕಾರೊಂದು ಏಕಾಏಕಿಯಾಗಿ ಶಾಪಿಂಗ್ ಸ್ಟೋರ್ನೊಳಗೆ ನುಗ್ಗಿದ್ದು, ಗ್ರಾಹಕರೊಬ್ಬರು ಪವಾಡ ಸದೃಶರಾಗಿ ಪಾರಾದ ಘಟನೆ ಅಮೆರಿಕಾದಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...
View Article