ಅಂಗವಿಕಲರ ತ್ರಿಚಕ್ರ ಬೈಸಿಕಲ್ ಕೊಟ್ಟು ಫೋಟೋ ತೆಗೆಸಿ ಕಸಿದುಕೊಂಡ್ರು!
ಚಿತ್ರದುರ್ಗ: ಅಂಗವಿಕಲ ಫಲಾನುಭವಿ ಅಂತಾ ವಾಹನ ಕೊಟ್ಟಿದೀವಿ ಅಂತಾ ಫೋಟೋ ತೆಗೆದು ಕಾರ್ಯಕ್ರಮ ಮುಗಿದ ಮೇಲೆ ಎರಡು ದಿನ ಆದ್ಮೇಲೆ ಗಾಡಿ ಕೊಡ್ತೀವಿ ಎಂದು ಹೇಳಿ ಎರಡೂವರೆ ತಿಂಗಳಾದ್ರೂ ನೀಡದೇ ಅವಮಾನ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ....
View Articleಬಳ್ಳಾರಿ ಕೊಟ್ಟೂರೇಶ್ವರ ಜಾತ್ರೆಯಲ್ಲಿ ಉರುಳಿ ಬಿದ್ದ ರಥ
ಬಳ್ಳಾರಿ: ಜಿಲ್ಲೆಯ ಕೂಡ್ಲಗಿ ತಾಲೂಕಿನ ಕೊಟ್ಟೂರು ಗುರು ಬಸವೇಶ್ವರ ರಥೋತ್ಸವ ವೇಳೆಯಲ್ಲಿ ಚಕ್ರದ ಅಚ್ಚು ಮರಿದು ರಥ ಮುಗುಚಿ ಬಿದ್ದಿದೆ. ಚಕ್ರದ ಅಚ್ಚು ಮುರಿದು 60 ಅಡಿ ಎತ್ತರದ ರಥ ಬಿದ್ದಿದೆ. ರಥದ ಕೆಳಗೆ 50 ಕ್ಕೂ ಹೆಚ್ಚು ಭಕ್ತಾದಿಗಳು...
View Articleದಂಡ ಪಾವತಿಸದೇ ಇದ್ದರೆ ಶಶಿಕಲಾಗೆ 13 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಶಿಕಲಾ ದಂಡದ ಮೊತ್ತವಾಗಿರುವ 10 ಕೋಟಿ ರೂ. ಹಣವನ್ನು ಪಾವತಿಸದೇ ಇದ್ದರೆ 13 ತಿಂಗಳ ಕಾಲ ಹೆಚ್ಚುವರಿಯಾಗಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಜೈಲಿನ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್...
View Articleಕೊಪ್ಪಳ: ಮಗುವಿನ ಶವ ಸಾಗಿಸಲು ಅಂಬುಲೆನ್ಸ್ ಇದ್ದರೂ ಜಿಲ್ಲಾಸ್ಪತ್ರೆಯಲ್ಲಿ ಪರದಾಡಿದ ತಾಯಿ
ಕೊಪ್ಪಳ: ತೀವ್ರ ಜ್ವರದಿಂದ ಬಳಲಿ ಮೃತಪಟ್ಟಿದ್ದ ಮಗುವಿನ ಶವವನ್ನು ಸಾಗಿಸಲು ತಾಯಿ ಶ್ರದ್ಧಾಂಜಲಿ ವಾಹನಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಪರದಾಡಿದ್ದಾರೆ. ಜಿಲ್ಲೆಯ ಗಂಗಾವತಿ ನಗರದ ನಿವಾಸಿಯಾಗಿರುವ ಮಮ್ತಾಜ್ ಜ್ವರದಿಂದ ಬಳಲುತ್ತಿದ್ದ ಒಂದು ವರ್ಷದ...
View Articleಮದುವೆಗೆ 500, ಎಂಗೇಜ್ಮೆಂಟ್ಗೆ 100 ಜನರನ್ನ ಮಾತ್ರ ಕರೆಯಿರಿ!
– ಪಟಾಕಿ ಸಿಡಿಸಂಗಿಲ್ಲ, ಲೌಡ್ ಸ್ಪೀಕರ್ ಹಾಕುವಂತಿಲ್ಲ – ಮದುವೆ ಇನ್ವಿಟೇಷನ್ ಜೊತೆ ಸ್ವೀಟ್ಸ್, ಡ್ರೈ ಫ್ರೂಟ್ಸ್ ಕೊಡಂಗಿಲ್ಲ – ಜಮ್ಮು ಕಾಶ್ಮೀರದಲ್ಲಿ ಏಪ್ರಿಲ್ 1ರಿಂದ ನೂತನ ಕಾನೂನು ಜಾರಿ ಶ್ರೀನಗರ: ಕರ್ನಾಟಕದಲ್ಲಿ ದುಬಾರಿ ಮದುವೆಗೆ ಕಡಿವಾಣ...
View Articleಶಿಗ್ಗಾವಿ ಪಟ್ಟಣದಲ್ಲಿ ಮಾತೃಭಾಷಾ ದಿನಾಚರಣಾ ಕಾರ್ಯಕ್ರಮ
ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆಡಳಿತ ಭವನದ ಸಭಾಂಗಣದಲ್ಲಿ ಇಂದು ಮಾತೃಭಾಷಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕನ್ನಡ ಭಾಷಿಕರು ನಿಪುಣರು, ಪರಿಣಿತರು, ಚತುರರು ಮತ್ತು ಕಾವ್ಯಪ್ರಯೋಗ...
View Articleದಿನಭವಿಷ್ಯ 22-02-2017
ಪಂಚಾಂಗ ಶ್ರೀ ದುರ್ಮುಖಿನಾಮ ಸಂವತ್ಸರ ಉತ್ತರಾಯಣ ಪುಣ್ಯಕಾಲ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಬುಧವಾರ, ಪೂರ್ವಾಷಾಢ ನಕ್ಷತ್ರ. ರಾಹುಕಾಲ: ಮಧ್ಯಾಹ್ನ 12:37 ರಿಂದ 2:06 ಗುಳಿಕಕಾಲ: ಬೆಳಗ್ಗೆ 11:09 ರಿಂದ 12:37 ಯಮಗಂಡಕಾಲ:...
View Articleಉಡುಪಿಯಲ್ಲಿ ಪಾಳು ಬಾವಿಗೆ ಬಿದ್ದಿದ್ದ ಎರಡು ಹೆಬ್ಬಾವುಗಳ ರಕ್ಷಣೆ: ವಿಡಿಯೋ ನೋಡಿ
ಉಡುಪಿ: ಜಿಲ್ಲೆಯ ಹಾವಂಜೆ ಕಾಡಿನಲ್ಲಿರುವ ಪಾಳು ಬಾವಿಯಲ್ಲಿ ಬಿದ್ದಿದ್ದ ಎರಡು ಹೆಬ್ಬಾವುಗಳನ್ನು ಉರಗತಜ್ಞ, ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಹಾವಂಜೆ ಸಮೀಪದ ಜಮೀನನ್ನು ಲೆವೆಲ್ ಮಾಡುವ ಸಂದರ್ಭ...
View Articleನಟಿ ಅಮಲಾ ಪೌಲ್ –ವಿಜಯ್ ವಿಚ್ಛೇದನಕ್ಕೆ ಕೋರ್ಟ್ ಅಸ್ತು
ಚೆನ್ನೈ: ನಟಿ ಅಮಲಾ ಪೌಲ್ ಹಾಗೂ ನಿರ್ದೇಶಕ ಎ.ಎಲ್.ವಿಜಯ್ ಡೈವೋರ್ಸ್ ಗೆ ಅಧಿಕೃತ ಮುದ್ರೆ ಬಿದ್ದಿದೆ. ಮಂಗಳವಾರ ಚೆನ್ನೈನ ಕೌಟುಂಬಿಕ ನ್ಯಾಯಾಲಯ ನಟಿ ಅಮಲಾ ಪೌಲ್ – ವಿಜಯ್ ವಿಚ್ಛೇದನಕ್ಕೆ ಅಸ್ತು ಎಂದಿದೆ. ಈ ಮೂಲಕ ಅಮಲಾ ಪೌಲ್ ಹಾಗೂ ವಿಜಯ್ ಅವರ...
View Articleಪತ್ನಿ ಜೊತೆಗೆ ಅಕ್ರಮ ಸಂಬಂಧ: ವಾಯುಸೇನಾಧಿಕಾರಿ ಸಹೋದ್ಯೋಗಿಯನ್ನು ಕೊಂದು ಏನ್ ಮಾಡ್ದ ಗೊತ್ತಾ?
ಪಂಜಾಬ್: ಪತ್ನಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಶಂಕಿಸಿ ವಾಯುಪಡೆಯ ಅಧಿಕಾರಿಯೊಬ್ಬ ತನ್ನ ಸಹೋದ್ಯೋಗಿಯನ್ನೇ ಕೊಂದು ತುಂಡು ತುಂಡಾಗಿ ಕತ್ತರಿಸಿ ಬಳಿಕ ಪಾಲಿಥೀನ್ ಚೀಲಗಳಲ್ಲಿ ತುಂಬಿಸಿಟ್ಟ ಭಯಾನಕ ಸತ್ಯವೊಂದು ಪೊಲೀಸರ ವಿಚಾರಣೆಯ ವೇಳೆ...
View Articleಏರ್ಟೆಲ್ನಿಂದ 100 ರೂಪಾಯಿಗೆ 10 ಜಿಬಿ ಡೇಟಾ!
ನವದೆಹಲಿ: ಜಿಯೋ 303 ರೂಪಾಯಿಗೆ 30 ದಿನಗಳಿಗೆ 30 ಜಿಬಿ ಡೇಟಾ ನೀಡುವುದಾಗಿ ಘೋಷಿಸಿದ್ದೆ ತಡ ಈಗ ಏರ್ ಟೆಲ್ 100 ರೂ. 10 ಜಿಬಿ ಡೇಟಾ ನೀಡಲು ಮುಂದಾಗಿದೆ. ಆದರೆ ಇದು ಎಲ್ಲ ಗ್ರಾಹಕರಿಗೆ ಸಿಗುವುದಿಲ್ಲ. ಪೋಸ್ಟ್ ಪೇಯ್ಡ್ ಗ್ರಾಹಕರಿಗೆ ಮಾತ್ರ 28...
View Articleಇಂದು ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮನೆಯಿಂದ ನಾಪತ್ತೆ
ಕೊಪ್ಪಳ: ಇಂದು ನಿಶ್ಚತಾರ್ಥ ಮಾಡಿಕೊಳ್ಳಬೇಕಿದ್ದ ಯುವತಿ ಮಂಗಳವಾರ ಮಧ್ಯಾಹ್ನ ತನ್ನ ಗೆಳತಿಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಮನೆಯಿಂದ ಹೊರ ಹೋದವಳು ನಾಪತ್ತೆಯಾಗಿದ್ದಾಳೆ. ಕವಿತಾ(22) ನಾಪತ್ತೆಯಾಗಿರುವ ಯುವತಿ. ಗಂಗಾವತಿ ತಾಲೂಕಿನ ಯರಡೋಣ...
View Articleರಾಷ್ಟ್ರಪತಿ ರೇಸ್ನಲ್ಲಿ ಇನ್ಫಿ ನಾರಾಯಣಮೂರ್ತಿ!
ನವದೆಹಲಿ: ದೇಶದ ಅತೀ ದೊಡ್ಡ ಸಂವಿಧಾನಿಕ ಹುದ್ದೆಗೆ ಕನ್ನಡಿಗನ ಹೆಸರು ಕೇಳಿಬರುತ್ತಿದೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹೆಸರು ಈಗ ರಾಷ್ಟ್ರಪತಿ ಸ್ಥಾನಕ್ಕೆ ತೇಲಿಬಂದಿದೆ. ನಾರಾಯಣ ಮೂರ್ತಿ ಬೆಂಬಲಕ್ಕಾಗಿ ಬಿಜೆಪಿಯಲ್ಲಿ ಸದ್ದಿಲ್ಲದೆ...
View Articleತಮಾಷೆ ಮಾಡಲು ಹೋಗಿ ಮುಂಬೈ ಪೊಲೀಸರಿಂದಲೇ ಶೋಭಾ ಡೇ ಟ್ರಾಲ್!
ಮುಂಬೈ: ಅಂಕಣಾಗಾರ್ತಿ ಶೋಭಾ ಡೇ ಪೊಲೀಸರನ್ನು ತಮಾಷೆ ಮಾಡಿದ್ದಕ್ಕೆ ಮುಂಬೈ ಪೊಲೀಸರು ಟ್ವಿಟ್ಟರ್ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಶೋಭಾ ಡೇ ಅವರು ಪೊಲೀಸ್ ಸಮವಸ್ತ್ರ ತೊಟ್ಟಿದ್ದ ದಢೂತಿ ವ್ಯಕ್ತಿಯೊಬ್ಬರ ಫೋಟೋವನ್ನು ಅಪ್ಲೋಡ್ ಮಾಡಿ...
View Articleಮಾರ್ಚ್ 15ಕ್ಕೆ ರಾಜ್ಯ ಬಜೆಟ್
ಬೆಂಗಳೂರು: ಮಾರ್ಚ್ 15ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 15 ರಿಂದ 28ರ ತನಕ ಬಜೆಟ್ ಅಧಿವೇಶನ ನಡೆಸಲು ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕ್ಯಾಬಿನೆಟ್ ಬಳಿಕ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗೋಷ್ಠಿ...
View Articleಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೈಸೂರು ಲೋಕಾಯುಕ್ತ ಎಸ್ಪಿ ದುರ್ಮರಣ
ಬೆಂಗಳೂರು: ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಟಿಪ್ಪರ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಮೈಸೂರಿನ ಲೋಕಾಯುಕ್ತ ಎಸ್ಪಿ ರವಿ ಕುಮಾರ್ ಮತ್ತು ಕಾರು ಚಾಲಕ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ರಾತ್ರಿ ಮೈಸೂರಿಗೆ ಲೋಕಾಯುಕ್ತ ಎಸ್ಪಿ...
View Articleದಿನಭವಿಷ್ಯ 23-02-2017
ಪಂಚಾಂಗ ಶ್ರೀ ದುರ್ಮುಖಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ, ದ್ವಾದಶಿ ತಿಥಿ, ಗುರುವಾರ, ಉತ್ತರಾಷಾಢ ನಕ್ಷತ್ರ ಶುಭ ಘಳಿಗೆ: ಮಧ್ಯಾಹ್ನ 12:17 ರಿಂದ 1:03 ಅಶುಭ ಘಳಿಗೆ: ಬೆಳಗ್ಗೆ 10:45 ರಿಂದ 11:31...
View Articleಪಾರ್ಕಲ್ಲಿ ಕುಳಿತಿದ್ದಕ್ಕೆ ಬೈದ ಮಹಿಳಾ ಪೇದೆಗಳಿಗೆ ಲವರ್ಸ್ ಬೆವರಿಳಿಸಿದ್ದು ಹೀಗೆ
ತಿರುವನಂತಪುರ: ಕೇರಳ ರಾಜಧಾನಿ ತಿರುವನಂತಪುರಂನ ನೇಪಿಯರ್ ಮ್ಯೂಸಿಯಂ ಪಾರ್ಕ್ನಲ್ಲಿ ಕುಳಿತಿದ್ದ ಪ್ರೇಮಿಗಳಿಗೆ ಅವಾಜ್ ಹಾಕಿದ್ದ ಮಹಿಳಾ ಪೇದೆಗಳಿಗೆ ಪ್ರೇಮಿಗಳು ಬೆವರಿಳಿಸಿದ ಘಟನೆ ನಡೆದಿದೆ. ಪಾರ್ಕ್ನಲ್ಲಿ ತಮ್ಮ ಪಾಡಿಗೆ ತಾವು ಕುಳಿತಿದ್ದ...
View Articleಬೆಳಗಾವಿ: `90′ಜಾಸ್ತಿ ಆಗಿ ಸ್ನೇಹಿತನನ್ನೇ ಕೊಲೆ ಮಾಡಿಬಿಟ್ರು!
ಬೆಳಗಾವಿ: ಕಂಠಪೂರ್ತಿ ಕುಡಿದು ಗೆಳೆಯನನ್ನೇ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಾಗರಾಳಿ ಅರಣ್ಯ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುರಳೀಧರ್ ವಸಂತ್ ನಿಕ್ಕಂ (33) ಕೊಲೆಯಾದ ವ್ಯಕ್ತಿ. ಫೆಬ್ರವರಿ...
View Articleಜಿಯೋ ಎಫೆಕ್ಟ್: ಏರ್ಟೆಲ್ನಿಂದ ಟೆಲಿನಾರ್ ಕಂಪೆನಿ ಖರೀದಿ
ಮುಂಬೈ: ಟೆಲಿಕಾಂ ಮಾರುಕಟ್ಟೆಯಲ್ಲಿ ಜಿಯೋಗೆ ಸೇರ್ಪಡೆಯಾಗುತ್ತಿರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಇತ್ತ ಏರ್ಟೆಲ್ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಲು ನಾರ್ವೆಯ ಟೆಲಿನಾರ್ ಕಂಪೆನಿಯ ಭಾರತದ ಘಟಕವನ್ನು ಖರೀದಿಸಿದೆ. ಎಷ್ಟು ಮೊತ್ತಕ್ಕೆ...
View Article