ದಿನಭವಿಷ್ಯ: 28-02-2017
ಪಂಚಾಂಗ: ಶ್ರೀ ದುರ್ಮುಖಿನಾಮ ಸಂವತ್ಸರ ಉತ್ತರಾಯಣ ಪುಣ್ಯಕಾಲ, ಶುಕ್ಲ ಪಕ್ಷ, ಫಾಲ್ಗುಣ ಮಾಸ, ಮಂಗಳವಾರ, ದ್ವಿತೀಯ ತಿಥಿ, ಉತ್ತರ ಭಾದ್ರ ನಕ್ಷತ್ರ, ರಾಹುಕಾಲ: ಮಧ್ಯಾಹ್ನ 3:32 ರಿಂದ 5:02 ಗುಳಿಕಕಾಲ: ಮಧ್ಯಾಹ್ನ 12:29 ರಿಂದ 2:00 ಯಮಗಂಡಕಾಲ:...
View Articleಇಂದಿನಿಂದ 2 ತಿಂಗಳು ನೃಪತುಂಗ ರಸ್ತೆ ಬಂದ್
ಬೆಂಗಳೂರು: ನಗರದ ನೃಪತುಂಗ ರಸ್ತೆ ಇಂದಿನಿಂದ ಎರಡು ತಿಂಗಳು ಬಂದ್ ಆಗಲಿದೆ. ನೃಪತುಂಗ ರಸ್ತೆ ಅಂದ್ರೆ ಸದಾ ಗಿಜಿಗುಡುವ ಮಾರ್ಗ. ವಾಹನಗಳ ಸಂಚಾರ ಆಮೆ ಚಲನಯನ್ನೇ ಅನುಸರಿಸುತ್ತೆ. ಕೆಆರ್ ಸರ್ಕಲ್ನಿಂದ ಹಡ್ಸನ್ ಸರ್ಕಲ್ ತಲುಪಲು ಸಾಕಷ್ಟು ಸಮಯ...
View Article2018ರ ಚುನಾವಣೆಗೆ ಕಾಂಗ್ರೆಸ್ನಲ್ಲಿ ಮಾಸ್ಟರ್ ಪ್ಲಾನ್- ಪ್ರಶಾಂತ್ ಕಿಶೋರ್ ಜೊತೆ...
ಬೆಂಗಳೂರು: ಉತ್ತರಪ್ರದೇಶ ಚುನಾವಣೆ ಬಳಿಕ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಚಿತ್ತ ರಾಜ್ಯದ ಕಡೆ ನೆಟ್ಟಿದೆ. 2018ರ ಚುನಾವಣೆಗೆ ಕಾಂಗ್ರೆಸ್ ಪಾಳಯದಲ್ಲಿ ಈಗಾಗ್ಲೆ ಮಾಸ್ಟರ್ ಪ್ಲಾನ್ ರೆಡಿಯಾಗಿದ್ದು, ರಾಜಕೀಯ ತಂತ್ರಗಾರಿಕೆ ನಿಪುಣ...
View Articleಯಾದಗಿರಿಯಲ್ಲಿ ಅಭಿಮಾನಿಗಳಿಂದ ಯಶ್ ಕಾರು ಜಖಂ
– ಕೊಪ್ಪಳದಲ್ಲಿ ಸುದೀಪ್-ಯಶ್ ಅಭಿಮಾನಿಗಳ ಕಿತ್ತಾಟ ಯಾದಗಿರಿ/ಕೊಪ್ಪಳ: ಸೋಮವಾರದಂದು ಜಿಲ್ಲೆಯಲ್ಲಿ ನಡೆದ ರೈತ ಸಂವಾದ ಕಾರ್ಯಕ್ರಮಕ್ಕೆ ನಟ ಯಶ್ ಐದೂವರೆ ಗಂಟೆ ತಡವಾಗಿ ಬಂದಿದ್ದಕ್ಕೆ ರೊಚ್ಚಿಗೆದ್ದ ರೈತರು ಹಾಗೂ ಅಭಿಮಾನಿಗಳು ಕುರ್ಚಿಗಳನ್ನ ಧ್ವಂಸ...
View Articleರಾಯಚೂರಿನ ಓಪೆಕ್ ಆಸ್ಪತ್ರೆ ನಡೆಸಲು ರಾಜ್ಯ ಸರ್ಕಾರ ವಿಫಲ
-ಖಾಸಗಿಯವರಿಗೆ ನೀಡಲು ಜನಪ್ರತಿನಿಧಿಗಳ ಒತ್ತಾಯ ರಾಯಚೂರು: ಹೈದ್ರಾಬಾದ್-ಕರ್ನಾಟಕ ಭಾಗದ ಏಕೈಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಅನ್ನೋ ಹೆಗ್ಗಳಿಕೆ ಹೊಂದಿರೋ ರಾಯಚೂರಿನ ಓಪೆಕ್ ಆಸ್ಪತ್ರೆಗೆ ಮತ್ತೊಮ್ಮೆ ಭರ್ಜರಿ ಸರ್ಜರಿ ನಡೆಸಲು ಸಿದ್ಧತೆಗಳು...
View Articleಕಲಬುರಗಿಯಲ್ಲಿ ಧಗಧಗನೆ ಹೊತ್ತಿ ಉರಿದ ಎಸ್ಬಿಎಚ್ ಬ್ಯಾಂಕ್
ಕಲಬುರಗಿ: ಸೋಮವಾರ ರಾತ್ರಿ ನಗರದ ಸರ್ದಾರ್ ವೃತ್ತದ ಬಳಿಯ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಶಾಖೆಯ ಬ್ಯಾಂಕ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬ್ಯಾಂಕ್ ಪಕ್ಕದಲ್ಲಿದ್ದ ಕಸದ ಗುಂಡಿಗೆ ಹಚ್ಚಿದ ಬೆಂಕಿ ನಿಧಾನವಾಗಿ ಬ್ಯಾಂಕ್ ಕಟ್ಟಡಕ್ಕೆ...
View Articleನದಿಗೆ ಬಿದ್ದ ಬಸ್ – 6 ಜನರ ಸಾವು, 30 ಪ್ರಯಾಣಿಕರಿಗೆ ಗಾಯ
ಹೈದರಾಬಾದ್: ಖಾಸಗಿ ಬಸ್ವೊಂದು ನದಿಗೆ ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಬಳಿ ನಡೆದಿದೆ. ಇಂದು ಬೆಳಿಗ್ಗೆ ಭುವನೇಶ್ವರದಿಂದ ಹೈದರಾಬಾದ್ಗೆ ತೆರಳುತ್ತಿದ್ದ ಬಸ್ ವಿಜಯವಾಡಾ ಬಳಿ ನದಿಗೆ ಉರುಳಿ ಬಿದ್ದಿದೆ....
View Articleಕರಾವಳಿಯ ಆಗಸದಲ್ಲಿ ತಪ್ಪಿತು ದುರಂತ –ಸೇನಾ ವಿಮಾನ ಮಂಗಳೂರಲ್ಲಿ ತುರ್ತು ಭೂಸ್ಪರ್ಶ
ಮಂಗಳೂರು: ಕರಾವಳಿಯ ಆಗಸದಲ್ಲಿ ಭಾರೀ ದುರಂತವೊಂದು ಮಂಗಳವಾರ ಪೈಲಟ್ಗಳ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಜಸ್ಟ್ ಮಿಸ್ ಆಗಿದೆ. ಭಾರತೀಯ ಸೇನೆಗೆ ಸೇರಿದ ಮಿಲಿಟರಿ ವಿಮಾನವೊಂದು ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದ್ದರಿಂದ ಮಂಗಳೂರು...
View Articleದಿನಭವಿಷ್ಯ: 01-03-2017
ಮೇಷ: ಹೆತ್ತವರಲ್ಲಿ ದ್ವೇಷ, ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಇಲ್ಲ ಸಲ್ಲದ ಅಪವಾದ, ಭೂಮಿಯಿಂದ ಲಾಭ, ಪುಣ್ಯಕ್ಷೇತ್ರ ದರ್ಶನ. ವೃಷಭ: ದೇವರ ಕಾರ್ಯಗಳಲ್ಲಿ ಭಾಗಿ, ಮೆಕಾನಿಕ್ ಕೆಲಸದವರಿಗೆ ಲಾಭ, ಹಣಕಾಸು ಅನುಕೂಲ, ಸಹೋದರರಿಂದ ಕಲಹ, ಸ್ಥಾನ...
View Article2011ರ ಕೆಪಿಎಸ್ಸಿ ನೇಮಕಾತಿ: ಇಂದಿನ ಸಚಿವ ಸಂಪುಟದಲ್ಲಿ 362 ಮಂದಿ ಭವಿಷ್ಯ ನಿರ್ಧಾರ
ಬೆಂಗಳೂರು: 2011ನೇ ಸಾಲಿನ ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ ಭವಿಷ್ಯ ಇವತ್ತು ಕ್ಯಾಬಿನೆಟ್ನಲ್ಲಿ ನಿರ್ಧಾರವಾಗಲಿದೆ. 362 ಮಂದಿ ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ ರದ್ದತಿಗೆ ತಡೆಯಾಜ್ಞೆ ನೀಡಿದ್ದ ಕೆಎಟಿ(ಕರ್ನಾಟಕ...
View Articleಎಸಿಬಿ ದಾಳಿಯಲ್ಲಿ ಕರ್ನಲ್ ಕರಿಯಪ್ಪ ಮನೆಯಲ್ಲಿ ಸಿಕ್ಕ 7 ಸಾವಿರ ಸೀರೆಗಳ ರಹಸ್ಯ ಬಯಲು
– ಕರಿಯಪ್ಪ ಆಸ್ತಿ ಕಂಡು ಅಧಿಕಾರಿಗಳು ಶಾಕ್ ಹುಬ್ಬಳ್ಳಿ: ಮಂಗಳವಾರದಂದು ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಕರಿಯಪ್ಪ ಮನೆಯಲ್ಲಿ ಸಿಕ್ಕ 7 ಸಾವಿರ ಸೀರೆಗಳ ರಹಸ್ಯ ಬಯಲಾಗಿದೆ. ಕರ್ನಲ್ ಅವರ ಪತ್ನಿಗೆ ವಿಪರೀತ ಸೀರೆ ಹುಚ್ಚಂತೆ. ಹೀಗಾಗಿ...
View Article40ರ ಟೀಚರ್ ಜೊತೆ 16ರ ಹುಡುಗನ ಲವ್- ಮನೆಯವರ ವಿರೋಧಕ್ಕೆ ಮೇಡಂ ಜೊತೆ ಪರಾರಿ
ಕಲಬುರಗಿ: ಆಕೆ 40ರ ಆಂಟಿ, ಆದ್ರೆ ಆ ಶಿಕ್ಷಕಿಗೆ ತನ್ನ ಕಾಮದಾಹ ತಿರಿಸಿಕೊಳ್ಳಲು ಬೇಕು 16ರ ನಾಟಿ ಬಾಯ್. ಇಂತಹದೊಂದು ವಿಚಿತ್ರವಾದ ಪ್ರಕರಣ ಬಿಸಿಲನಾಡು ಕಲಬುರಗಿಯಲ್ಲಿ ನಡೆದಿದೆ. ಶಿಕ್ಷಕಿಯ ಪ್ರೀತಿಗೆ ಬಲೆಗೆ ಬಿದ್ದ ಬಾಲಕ ಇದೀಗ ಮನೆ ಬಿಟ್ಟು...
View Articleಸ್ಯಾಂಡಲ್ವುಡ್ ನಲ್ಲಿ ಡಬ್ಬಿಂಗ್ ಪೆಡಂಭೂತ- ವಿರೋಧಿಗಳಿಗೆ ಚಾಟಿ ಬೀಸಿದ ನಟ ಜಗ್ಗೇಶ್
ಬೆಂಗಳೂರು: ನವರಸ ನಾಯಕ ಜಗ್ಗೇಶ್ ಡಬ್ಬಿಂಗ್ ವಿಚಾರದ ಬಗ್ಗೆ ಗುಡುಗಿದ್ದಾರೆ. ಜೆಪಿನಗರದ ದೊಡ್ಡ ಪಬ್ನಲ್ಲಿ ಮುಗುಳು ನಗೆ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು ನಿರ್ದೇಶಕ ಯೋಗರಾಜ್ ಭಟ್, ನವರಸ ನಾಯಕ ಜಗ್ಗೇಶ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್...
View Articleಕುಖ್ಯಾತ ಕಳ್ಳ ಕೊಮ್ಮಘಟ್ಟ ಮಂಜನ ಮೇಲೆ ಪೊಲೀಸರ ಗುಂಡಿನ ದಾಳಿ
ಬೆಂಗಳೂರು: ನಗರ ಪೊಲೀಸರ ನಿದ್ದೆಗೆಡಿಸಿದ್ದ ಕುಖ್ಯಾತ ಕಳ್ಳ ಕೊಮ್ಮಘಟ್ಟ ಮಂಜನ ಮೇಲೆ ಪೊಲೀಸರು ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ. ನಗರದ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜಿನ ಬಳಿ ಮಂಜ ಇದ್ದ ಬಗ್ಗೆ ಮಾಹಿತಿ ತಿಳಿದ ವಿದ್ಯಾರಣ್ಯಪುರ...
View Articleಬೆಂಗ್ಳೂರಲ್ಲಿ ಮತ್ತೊಂದು ಶೂಟೌಟ್: ದರೋಡೆಗೆ ಹೊಂಚು ಹಾಕಿದ್ದ ರೌಡಿಶೀಟರ್ಗೆ ಗುಂಡು
ಬೆಂಗಳೂರು: ನಗರದಲ್ಲಿ ಮತ್ತೊಂದು ಶೂಟೌಟ್ ನಡೆದಿದೆ. ರಾಜಗೋಪಾಲ್ ನಗರದ ಪಿಳ್ಳಪ್ಪ ಕಟ್ಟೆ ಬಳಿ ಪವನ್ ಎಂಬ ರೌಡಿಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಬೆಳಗಿನ ಜಾವ ಕಾರ್ಯಾಚರಣೆ ನಡೆದಿದ್ದು, ದರೋಡೆಗೆ ಬಂದಿದ್ದ ರೌಡಿಶೀಟರ್...
View Articleಬೇಸಿಗೆಯಲ್ಲೂ ಕಾಡು, ನಾಡಿನ ಪ್ರಾಣಿ-ಪಕ್ಷಿಗಳಿಗೆ ಆಹಾರ ಕೊಟ್ಟು ನೀರುಣಿಸ್ತಾರೆ
ಚಿತ್ರದುರ್ಗ: ಈ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ಸಿಗೋದೇ ಕಷ್ಟ. ಕೆಲವರು ಮನೆಗಳ ಮುಂದೆ ಬರುವ ಪ್ರಾಣಿ, ಪಕ್ಷಿಗಳಿಗೆ ಆಹಾರ ಕೊಟ್ಟು ಪ್ರೀತಿ ತೋರುತ್ತಾರೆ. ಆದರೆ ಚಿತ್ರದುರ್ಗದಲ್ಲಿ ಪ್ರಾಣಿ, ಪಕ್ಷಿ ಪ್ರೇಮಿಯೊಬ್ಬರು ನೇರವಾಗಿ...
View Articleಅಪ್ಪನ ಸಾವಿಗೆ ಭಾವಿ ಪತ್ನಿಯನ್ನ ದೂಷಿಸಿ ಮದುವೆ ಮುರಿದ ವರ- ನೊಂದ ಯುವತಿ ಆತ್ಮಹತ್ಯೆಗೆ ಶರಣು
ಬೆಂಗಳೂರು: ತಂದೆಯ ಸಾವಿಗೆ ಭಾವಿ ಪತ್ನಿಯನ್ನು ದೂಷಿಸಿ ವರ ಮದುವೆ ಮುರಿದಿದ್ದಕ್ಕೆ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 32 ವರ್ಷದ ನಾಗಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರಿಗೆ...
View Articleಭಾರತ 104 ಉಪಗ್ರಹಗಳ ಉಡಾವಣೆ ಮಾಡಿದ್ದಕ್ಕೆ ಅಮೆರಿಕ ಗುಪ್ತಚರ ನಿರ್ದೇಶಕ...
ವಾಷಿಂಗ್ಟನ್: ಭಾರತ ಒಂದೇ ಬಾರಿಗೆ 104 ಉಪಗ್ರಹಗಳನ್ನ ಯಶಸ್ವಿಯಾಗಿ ಉಡಾವಣೆ ಮಾಡಿದ ಸುದ್ದಿ ಓದಿ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕ ಶಾಕ್ ಆದ್ರಂತೆ. ಹೌದು. ಈ ಬಗ್ಗೆ ಮಂಗಳವಾರದಂದು ಹೇಳಿಕೆ ನೀಡಿರೋ ಅಮೆರಿಕದ ರಾಷ್ಟ್ರೀಯ ಗುಪ್ತಚರ...
View Articleಕೊಹ್ಲಿಯಂತೆ ವರುಣ್ ಧವನ್ ಹೇರ್ ಸ್ಟೈಲ್!
ಮುಂಬೈ: ಬಾಲಿವುಡ್ನ ಗುಳಿಕೆನ್ನೆ ಹುಡುಗ ವರುಣ್ ಧವನ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೆ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ವರುಣ್ ತಮ್ಮ ಮುಂಬರುವ `ಬದ್ರಿನಾಥ್ ಕಿ ದುಲ್ಹನಿಯಾ’ ಚಿತ್ರದಲ್ಲಿ ಕೊಹ್ಲಿ ಹಾಗೆ ಕೂಲ್ ಬಾಯ್ ಆಗಿ...
View Articleನಿಷೇಧವಾಗಿದ್ದ ನೋಟುಗಳು ನಿಮ್ಮಲ್ಲಿದ್ದರೆ ದಂಡ ಕಟ್ಟಲು ರೆಡಿಯಾಗಿ!
ನವದೆಹಲಿ: ಕಳೆದ ವರ್ಷ ನವೆಂಬರ್ನಲ್ಲಿ ನಿಷೇಧವಾಗಿದ್ದ ನೋಟುಗಳು ಇನ್ನೂ ನಿಮ್ಮಲ್ಲಿದ್ದರೆ ದಂಡ ಕಟ್ಟಲು ರೆಡಿಯಾಗಿ. ಇದೀಗ ವ್ಯಕ್ತಿಯೊಬ್ಬ 10ಕ್ಕಿಂತ ಹೆಚ್ಚು ಮತ್ತು ವಿಶೇಷ ಅಧ್ಯಯನ, ಹಳೆ ನೋಟುಗಳನ್ನು ಸಂಗ್ರಹಿಸುವ ಮಂದಿ 25ಕ್ಕಿಂತ ಹೆಚ್ಚಿನ...
View Article