ಬೈಕ್ ತಳ್ಳುವಂತೆ ಅವಾಜ್ ಹಾಕಿದ ರೌಡಿಶೀಟರ್ಗೆ ಟೆಕ್ಕಿಗಳಿಂದ ಹಲ್ಲೆ
ಮೈಸೂರು: ರೌಡಿ ಶೀಟರ್ ಮೇಲೆಯೇ ಟೆಕ್ಕಿಗಳು ಹಲ್ಲೆ ಮಾಡಿರೋ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆ ಬಳಿ ನಡೆದಿದೆ. ಒಂದು ವಾರದ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಭಿ ಎಂಬ ರೌಡಿ ಶೀಟರ್ ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ...
View Article13 ನೇ ವಯಸ್ಸಿನಲ್ಲಿ ನನ್ನ ಮೇಲೂ ಲೈಂಗಿಕ ದೌರ್ಜನ್ಯ ನಡದಿತ್ತು: ಸೋನಮ್ ಕಪೂರ್
ಮುಂಬೈ: ಬಾಲಿವುಡ್ ನಟಿ, ಅನಿಲ್ ಕಪೂರ್ ಪುತ್ರಿ ಸೋನಮ್ ಕಪೂರ್ ಅವರು ತಮ್ಮ 13 ನೇ ವಯಸ್ಸಿನಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳದ ಕಹಿ ಘಟನೆಯನ್ನು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ನಾನು ನಟಿಯಾಗುವ ಮೊದಲು ಸಾಮಾನ್ಯವಾಗಿ ಎಲ್ಲರಂತೆ...
View Articleಬೈಕ್ಗಳ ಮುಖಾಮುಖಿ ಡಿಕ್ಕಿ: ಸ್ಥಳೀಯರು ಮಾನವೀಯತೆ ಮೆರೆದ್ರೂ ಉಳಿಯಲಿಲ್ಲ ಬೈಕ್ ಸವಾರ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕೆಂಗಾಪುರ ಗ್ರಾಮದ ಬಳಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳೀಯರು ಮಾನವೀಯತೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ ಸವಾರ...
View Articleದಿವ್ಯಾಂಗರಾದ್ರೂ ಕುಗ್ಗದ ಉತ್ಸಾಹ- 70 ವರ್ಷವಾದ್ರೂ ಸ್ವಾವಲಂಬಿ ಬದುಕು ನಡೆಸ್ತಿರೋ ನಾಗರಾಜು
ಬೆಂಗಳೂರು: ಹುಟ್ಟು ಅಂಗವಿಕಲರಾದ್ರು ಛಲ ಅನ್ನೋದಿದ್ರೆ ಏನು ಬೇಕಾದರೂ ಸಾಧಿಸಬಹದು ಎಂಬುದನ್ನು ಇವತ್ತಿನ ನಮ್ಮ ಪಬ್ಲಿಕ್ ಹೀರೋ ತೋರಿಸಿಕೊಟ್ಟಿದ್ದಾರೆ. 70 ವರ್ಷ ದಾಟಿದರೂ ಇವರ ಉತ್ಸಾಹದ ಚಿಲುಮೆ ಕಡಿಮೆಯಾಗಲಿಲ್ಲ. ಸ್ವಾವಲಂಬಿ ಬದಕನ್ನು ನಡೆಸುವ...
View Articleಆಸೀಸ್ ತಂಡದ ಸ್ಮಿತ್, ರೆನ್ಶೊರನ್ನ ಅಣಕಿಸಿದ ಇಶಾಂತ್ ಶರ್ಮಾ –ವೀಡಿಯೋ ವೈರಲ್
ಬೆಂಗಳೂರು: ಭಾರತ ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ವೇಳೆ ಇಶಾಂತ್ ಶರ್ಮಾ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಹಾಗೂ ಓಪನರ್ ಮ್ಯಾಟ್ ರೆನ್ಶೊರನ್ನು ಅಣಕಿಸಿದ ಘಟನೆ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
View Articleಸ್ಮಶಾನಕ್ಕೆ ಹೋಗಿ ಪೂರ್ವಜರ ಅಸ್ಥಿಪಂಜರ ತಿಂತಾರೆ ಮಕ್ಕಳು, ಮೊಮ್ಮಕ್ಕಳು- ಕೋಲಾರದ ಗಡಿಯಲ್ಲಿ...
ಕೋಲಾರ: ಇದು ಜನ ಮರಳೋ ಜಾತ್ರೆ ಮರಳೋ ಗೊತ್ತಿಲ್ಲ. ಮಕ್ಕಳು, ಮರಿ ಮಕ್ಕಳು ಸ್ಮಶಾನಕ್ಕೆ ತೆರಳಿ ಪೂರ್ವಜರ ಅಸ್ಥಿಪಂಜರ ತಿನ್ನುವ ವಿಚಿತ್ರ ಆಚರಣೆ ಕೋಲಾರ ಜಿಲ್ಲೆಯ ಗಡಿಯಲ್ಲಿ ನಡೀತಿದೆ. ಪ್ರತಿ ವರ್ಷ ಶಿವರಾತ್ರಿ ಅಮವಾಸ್ಯೆ ದಿನ ಗಡಿಯಲ್ಲಿ ಈ ಆಚರಣೆ...
View Articleರಾಯರ ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ- ನೂರಾರು ಭಕ್ತರಿಂದ ನಾದನಮನ
ಮಂತ್ರಾಲಯ: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ ಆರು ದಿನಗಳಿಂದ ನಡೆದ ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ರಾಘವೇಂದ್ರ ಸ್ವಾಮಿಗಳ 422ನೇ ವರ್ಧಂತಿ ಉತ್ಸವ ಅದ್ಧೂರಿಯಾಗಿ ನಡೆಯುವ ಮೂಲಕ ಭಕ್ತಿ ಹಾಗೂ ಸಾಂಸ್ಕೃತಿಕ...
View Articleಇದು ನೋಡಲಾಗದ, ಆದರೆ ಬೆಚ್ಚಿಬೀಳಿಸುವ ದೃಶ್ಯ: ಅಟ್ಟಾಡಿಸಿಕೊಂಡು ಎಳೆದಾಡಿ ಬರ್ಬರ ಹತ್ಯೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗ್ಯಾಂಗ್ ವಾರ್ ಆರಂಭಗೊಂಡಿದ್ದು, ಬುಧವಾರ ಬೆಳ್ಳಂಬೆಳಗ್ಗೆ ರೌಡಿಯೊಬ್ಬನನ್ನು ಮತ್ತೊಂದು ಗ್ಯಾಂಗ್ ಹತ್ಯೆ ಮಾಡಿದೆ. ಸುನೀಲ್ ಹತ್ಯೆಯಾದ ರೌಡಿ ಶೀಟರ್. ಸ್ಪಾಟ್ ನಾಗನ ಗ್ಯಾಂಗ್ ಬಸವೇಶ್ವರನಗರದಲ್ಲಿ...
View Articleತಿಂಗಳಿಗೆ 80 ಸಾವಿರ ರೂ. ಖರ್ಚು ಮಾಡಿ ಗ್ರಾಮದ ಅಭಿವೃದ್ಧಿಗೆ ನೆರವಾಗಿರೋ ತುಮಕೂರಿನ ರವಿಕುಮಾರ್
ತುಮಕೂರು: ಗ್ರಾಮೀಣ ಭಾಗಗಳಲ್ಲಿ ಹಾಗೋ ಹೀಗೋ ಉನ್ನತ ಶಿಕ್ಷಣ ಪಡೆದು ಒಂದೊಳ್ಳೆ ಕೆಲಸಕ್ಕೆ ಹೋದ ನಂತರ ಬಹುತೇಕ ಜನ ತಮ್ಮ ಗ್ರಾಮವನ್ನೇ ಮರೆತು ಬಿಡುತ್ತಾರೆ. ತಾವು ಹುಟ್ಟಿ ಬೆಳೆದ ತಮ್ಮ ಗ್ರಾಮದ ಜನ ಹಾಗೂ ಮಕ್ಕಳ ಬಗ್ಗೆ ಯೋಚಿಸುವುದಿರಲಿ, ಅತ್ತ...
View Articleಹೆಣ್ಣು ಮಗಳು ಹಿಂದೂ ಹಾಡನ್ನು ಹಾಡಿದ್ದಕ್ಕೆ ನಾವು ಸಂತೋಷಪಡಬೇಕು: ಭಗವಾನ್
ಬೆಂಗಳೂರು: ಇಷ್ಟವಿದ್ದವರು ಸುಹಾನಾ ಹಾಡು ಕೇಳಿ ಸಂತೋಷ ಪಡಲಿ. ಇಲ್ಲವೆಂದಲ್ಲಿ ಅದನ್ನು ವಿರೋಧಿಸದೆ ಮೌನವಾಗಿರುವುದು ಒಳ್ಳೆಯದು ಅಂತಾ ಹಿರಿಯ ಸಾಹಿತಿ ಕೆ ಎಸ್ ಭಗವಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು,...
View Articleರೋಡಿಗಿಳಿದು ಪೈರಸಿ ಸಿಡಿ ವ್ಯಾಪಾರಿಯ ವಿರುದ್ಧ ಗುಡುಗಿದ ನಿರ್ದೇಶಕ ರಿಷಬ್ ಶೆಟ್ಟಿ
ಬೆಂಗಳೂರು: ಕಳೆದ ತಿಂಗಳಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ರೋಡಿಗಿಳಿದಿದ್ದಾರೆ. ಸಿನಿಮಾಗಳಲ್ಲಿ ಕೋಪಗೊಂಡ ಹೀರೋ ವಿಲನ್ಗಳ ಮೇಲೆ ಎಗರಿ ಬೀಳುವಂತೆ ಬೀದಿವ್ಯಾಪರಿ ಮೇಲೆ ಹರಿಹಾಯ್ದಿದ್ದಾರೆ....
View Articleಮಹಿಳೆಯರಿಗೆ ಮಾದರಿಯಾದ್ರು ಹುಬ್ಬಳ್ಳಿಯ ಈ ಮಹಿಳಾ ಬಸ್ ಡ್ರೈವರ್!
– ವಾಯವ್ಯ ಸಾರಿಗೆ ಸಂಸ್ಥೆಯ ಮೊದಲ ಮಹಿಳಾ ಬಸ್ ಚಾಲಕಿಯಾಗಿರೋ ಶ್ರೀದೇವಿ ಹುಬ್ಬಳ್ಳಿ: ಹೆಣ್ಣು ಮನಸ್ಸು ಮಾಡಿದರೆ ಏನೆಲ್ಲಾ ಮಾಡಬಹುದು ಎಂಬುದಕ್ಕೆ ಈ ಯುವತಿಯೇ ಸಾಕ್ಷಿ. ಗ್ರಾಮೀಣ ಪ್ರದೇಶದಲ್ಲಿ ಇದ್ದುಕೊಂಡು ಹತ್ತಾರು ಸಮಸ್ಯೆಗಳ ನಡುವೆ ಯಾವುದಕ್ಕೂ...
View Articleಹಾವೇರಿ: ಕಾಲುವೆ ನಿರ್ಮಾಣ ವಿರೋಧಿಸಿ ವಿಷಸೇವಿಸಿ ರೈತರಿಂದ ಆತ್ಮಹತ್ಯೆ ಯತ್ನ
ಹಾವೇರಿ: ಮೂಲನಕ್ಷೆ ಬಿಟ್ಟು ಹಾವೇರಿ ತಾಲೂಕಿನ ಕಳ್ಳಿಹಾಳ ಮತ್ತು ತೋಟದಯಲ್ಲಾಪುರ ಗ್ರಾಮದ ಬಳಿ ತುಂಗಾ ಮೇಲ್ದಂಡೆ ಕಾಲುವೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ರೈತರಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಜ್ಜಪ್ಪ ಮತ್ತು...
View Articleದೀಪದ ಕೆಳೆಗೆ ಕತ್ತಲು: ಪರಿಹಾರವಿಲ್ಲದೆ ಆತ್ಮಹತ್ಯೆ ಬೆದರಿಕೆಯೊಡ್ಡಿದ ವೈಟಿಪಿಎಸ್...
ರಾಯಚೂರು : ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಭೂಮಿ ಕಳೆದುಕೊಂಡ ರೈತರು ಪರಿಹಾರಕ್ಕೆ ಆಗ್ರಹಿಸಿ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವೈಟಿಪಿಎಸ್ನ ಒಂದನೇ ಘಟಕದ ವಾಣಿಜ್ಯಿಕ ಕಾರ್ಯಾರಂಭ ಹಿನ್ನೆಲೆ ಕೆಪಿಸಿಎಲ್...
View Articleಎಸ್ಎಂಕೆ ಬಿಜೆಪಿ ಸೇರ್ಪಡೆ ಯಾಗುತ್ತಿರುವುದು ದುರ್ದೈವ: ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಎಸ್ಎಂ ಕೃಷ್ಣ ಬಿಜೆಪಿ ಸೇರ್ಪಡೆ ಯಾಗುತ್ತಿರುವುದು ದುರ್ದೈವ ಎಂದು ಕಾಂಗ್ರೆಸ್ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಕೃಷ್ಣ ಸೋಶಿಯಲಿಸ್ಟ್ ಪಾರ್ಟಿಯಿಂದ ಬಂದಂತಹ...
View Articleಮಂತ್ರಿ ಮಾಲ್ ಛಾವಣಿಯಲ್ಲಿ ಬಿರುಕು
ಬೆಂಗಳೂರು: ಒಂದು ವಾರದ ಹಿಂದೆಯಷ್ಟೇ ಮತ್ತೆ ಆರಂಭಗೊಂಡಿದ್ದ ನಗರದ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಛಾವಣಿಯಲ್ಲಿ ಬಿರುಕು ಮೂಡಿದೆ. ಮಂತ್ರಿಮಾಲ್ ಎರಡನೇ ಮಹಡಿಯ ಛಾವಣಿಯಲ್ಲಿ ಬಿರುಕು ಮೂಡಿದ್ದು, ಈ ಬಿರುಕಿನಲ್ಲಿ ನೀರು ಸೋರಿಕೆಯಾಗುತ್ತಿದೆ....
View Articleಬುರ್ಖಾ ತೊಟ್ಟು ಭಕ್ತಿ ಗೀತೆ ಗುನುಗಿದ್ದು ಮಹಾಪ್ರಮಾದನಾ..?
– ಸಂಗೀತದಿಂದ ಶಾಂತಿ ಸಾರಿದ ಸುಹಾನ ವಿರುದ್ಧ ಧರ್ಮ ಸಮರ? – ಸರಿಯೇ ಕೋಮು ವೇಷ ತೊಟ್ಟಮತಾಂಧರ ಟೀಕಾಸ್ತ್ರ? ಹೆಣ್ಣು ಮಕ್ಕಳು ಅಂದರೆ ಕೇವಲ ಸಂಸಾರ ಸಾಗಿಸೋ ದೋಣಿ ಇದ್ದಂತೆ ಅಷ್ಟೇ. ಆಕೆ ಮದುವೆಗೂ ಮೊದಲು ಸಮಾಜ ಹೇಳಿದ್ದಕ್ಕೆ ತಲೆದೂಗಬೇಕು. ಮದುವೆಯ...
View Articleಬಿಂದಿಗೆ ತುಂಬೋಕೆ ಹತ್ತಾರು ಸಲ ಬಾವಿ ಸೇದಬೇಕು!
ಅರುಣ್ ಸಿ ಬಡಿಗೇರ್ ಬೆಂಗಳೂರು: ರಾಜ್ಯದಲ್ಲಿ 2500 ಕಿಮೀ ಸಂಚರಿಸಿ ಪಬ್ಲಿಕ್ ಟಿವಿಯ ತಂಡ ಪ್ರತ್ಯಕ್ಷ ವರದಿ ಮಾಡಿತು. ಈ ಸಂದರ್ಭದಲ್ಲಿ ನಮ್ಮ ತಂಡಕ್ಕೆ ಕಂಡಿರೋ ಬರಗಾಲದ ಸ್ಥಿತಿಯನ್ನ ನಿಮ್ಮ ಮುಂದೆ ಇಡುವ ಪ್ರಯತ್ನವಿದು. ಬಿಂದಿಗೆ ತುಂಬೋಕೆ...
View Articleಡಬ್ಬಿಂಗ್ ಮಾಡಿದ್ರೆ ಯಾರದ್ದೋ ಮಗುವಿಗೆ ಇನ್ಯಾರೋ ತಂದೆ ಆದಂಗೆ ಇರುತ್ತೆ: ದರ್ಶನ್
ಬೆಂಗಳೂರು: ಡಬ್ಬಿಂಗ್ ಮಾಡಿದ್ರೆ ಯಾರದ್ದೋ ಮಗುವಿಗೆ ಇನ್ಯಾರೋ ತಂದೆ ಆದಂಗೆ ಇರುತ್ತೆ ಅಂತ ನಟ ದರ್ಶನ್ ಹೇಳಿದ್ದಾರೆ. ಇಂದು ಫ್ರೀಡಂ ಪಾರ್ಕ್ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಡಬ್ಬಿಂಗ್ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದ...
View Articleಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ, ಸುಹಾನ ಅಂದ್ರೆ ಹೆಮ್ಮೆ: ಸುದೀಪ್
ಮಂಡ್ಯ; ಸುಹಾನ ಅಂದ್ರೆ ನಮ್ಮ ಹೆಮ್ಮೆ. ಸರಸ್ವತಿ ಎಲ್ಲರಿಗೂ ಒಲಿದು ಬರಲ್ಲ. ಸುಹಾನ ಅವರು ಜೀವನದಲ್ಲಿ ಚೆನ್ನಾಗಿ ಇರುತ್ತಾರೆ. ಸಂಗೀತ ಕಾರ್ಯಕ್ರಮದಲ್ಲಿ ಅವರು ಮುಂದುವರೆಯುತ್ತಾರೆ ಸುದೀಪ್ ಹೇಳಿದ್ದಾರೆ. ಹೆಬ್ಬುಲಿ ಚಿತ್ರದ ಯಶಸ್ಸನ್ನ ಆಚರಿಸಲು...
View Article