ಪಕ್ಷದ ಗೆಲುವಿಗೆ ಸಹಕರಿಸಿದ ಕಾರ್ಯಕರ್ತರಿಗೆ ಧನ್ಯವಾದ: ಮೋದಿ
ನವದೆಹಲಿ: ಪಕ್ಷದ ಗೆಲುವಿಗೆ ಸಹಕರಿಸಿದ ಎಲ್ಲಾ ಕಾರ್ಯಕರ್ತರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಹೇಳಿದ್ದಾರೆ. ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ ಮೋದಿ, ಐತಿಹಾಸಿಕ ಜಯಕ್ಕಾಗಿ ಎಲ್ಲರಿಗೂ ಕೃತಜ್ಞತೆ. ಪಕ್ಷದ ಗೆಲುವಿಗಾಗಿ ತಳಮಟ್ಟದಲ್ಲಿ ಬಹಳಷ್ಟು...
View Articleಜಯಶಾಲಿ ಪ್ರಧಾನಿ ಮೋದಿಗೆ ಶುಭ ಕೋರಿದ ರಾಹುಲ್ ಗಾಂಧಿ
ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿದ ಮೋದಿ ಅವರು,...
View Articleಉತ್ತರ ಪ್ರದೇಶದ ಫಲಿತಾಂಶಕ್ಕೂ ರಾಜ್ಯದ ಚುನಾವಣೆಗೂ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್
– ಗೆಲುವು ಸಾಧಿಸಿದ ಬಿಜೆಪಿಗೆ ಧನ್ಯವಾದ ಬೆಂಗಳೂರು: ಉತ್ತರ ಪ್ರದೇಶದ ಫಲಿತಾಂಶಕ್ಕೂ ರಾಜ್ಯದ ಚುನಾವಣೆಗೆ ಸಂಬಂಧ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
View Articleಬುಲೆಟ್ ಟ್ರೈನ್ ಆಸೆಗಾಗಿ ಬಿಜೆಪಿಗೆ ಮತ: ಅಖಿಲೇಶ್ ಸಿಂಗ್ ಯಾದವ್
ನವದೆಹಲಿ: ಜನರ ನಿರ್ಧಾರವನ್ನು ಸ್ವೀಕಾರ ಮಾಡ್ತೇವೆ. ಮತಯಂತ್ರದ ದೋಷದ ಬಗ್ಗೆ ತನಿಖೆಯಾಗ್ಬೇಕು ಅಂತಾ ಮಾಯಾವತಿ ಹಾಕಿದ ಪ್ರಶ್ನೆಯನ್ನೇ ಅಖಿಲೇಶ್ ಸಿಂಗ್ ಯಾದವ್ ಕೂಡ ಎತ್ತಿದ್ದಾರೆ. ಹೀನಾಯ ಸೋಲು ಕಂಡ ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ...
View Articleಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ: ಪರಿಕ್ಕರ್
ಪಣಜಿ: ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಗೋವಾದ ಮಾಜಿ ಸಿಎಂ, ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಗೋವಾದಲ್ಲಿ ಆಡಳಿತರೂಢ ಬಿಜೆಪಿಗೆ ಸೋಲಾದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
View Articleಗುರು ಪ್ರಸಾದ್-ಧನಂಜಯ್ ನಡುವಿನ ಗುದ್ದಾಟಕ್ಕೆ ಇದೇ ಕಾರಣ
ಬೆಂಗಳೂರು: ಸ್ಯಾಂಡಲ್ವುಡ್ ನಲ್ಲಿ ನಿರ್ದೇಶಕ ಗುರುಪ್ರಸಾದ್ ಅವರು ಸುಮ್ಮನೇ ಕೂರುವಂತೆ ಕಾಣುತ್ತಿಲ್ಲ. ಇತ್ತೀಚಿಗೆ ಗುರುಪ್ರಸಾದ್ ಚಿತ್ರದ ಪ್ರಮೋಷನ್ ನೆಪದಲ್ಲಿ ಫೇಸ್ಬುಕ್ ಲೈವ್ ಚಾಟ್ನಲ್ಲಿ ಎರಡನೇ ಸಲ ಚಿತ್ರದ ನಾಯಕ ಧನಂಜಯ್ ವಿರುದ್ಧ...
View Articleಉತ್ತರಪ್ರದೇಶ, ಉತ್ತರಾಖಂಡ್ನಲ್ಲಿ ಮೋದಿ ಸುನಾಮಿ –ಪಂಜಾಬ್ನಲ್ಲಿ ಮಾನ ಉಳಿಸಿಕೊಂಡ ಕಾಂಗ್ರೆಸ್
– ಇಂದೇ ಹೋಳಿಯಲ್ಲಿ ಮುಳುಗೆದ್ದ ಕೇಸರಿ ಕಾರ್ಯಕರ್ತರು – ಅಮೇಥಿ, ರಾಯಬರೇಲಿಯಲಿ ಕಾಂಗ್ರೆಸ್ ಅಲ್ಲೋಲ ಕಲ್ಲೋಲ – ಪ್ರಾದೇಶಿಕ ಪಕ್ಷಗಳಿಗೆ ಎದುರಾಯ್ತು ಕಷ್ಟಕಾಲ – ಮಣಿಪುರ, ಗೋವಾ ಅಸೆಂಬ್ಲಿ ಅತಂತ್ರ ನವದೆಹಲಿ: ದೇಶದ ರಾಜಕೀಯ ದಿಕ್ಸೂಚಿ ಅಂತ ಕುತೂಹಲ...
View Articleನಡುರಸ್ತೆಯಲ್ಲೇ ಮಗುವಿಗೆ ಜನ್ಮ ಕೊಟ್ಟ ತಾಯಿ- ಹೆರಿಗೆ ಮಾಡಿಸಿದ ವೃದ್ಧ ಭಿಕ್ಷುಕಿ
ರಾಯಚೂರು: ಮಹಿಳೆಯೊಬ್ಬರು ನಡುರಸ್ತೆಯಲ್ಲೇ ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಮಾನ್ವಿ ಪಟ್ಟಣದ ಬಸವ ವೃತ್ತದಲ್ಲಿ ಮಹಿಳೆ ಮಗುವಿಗೆ ಜನ್ಮ ಕೊಟ್ಟಿದ್ದಾರೆ. ಈ ಸಮಯದಲ್ಲಿ ರಸ್ತೆಯ ಬದಿ ಮಲಗಿದ್ದ ವೃದ್ಧ ಭಿಕ್ಷುಕಿ ಹೆರಿಗೆ ಮಾಡಿಸಿದ್ದಾರೆ. ಯಲ್ಲಮ್ಮ...
View Articleಮೋದಿಗೆ ಅಧಿಕಾರ ಕೊಟ್ಟಿರೋದು ಹುಚ್ಚನ ಕೈಗೆ ಶೇವಿಂಗ್ ಕತ್ತಿ ಕೊಟ್ಟಂಗಾಗಿದೆ: ಸಿಎಂ...
ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಅಧಿಕಾರ ಕೊಟ್ಟರೋದು ಹುಚ್ಚನ ಕೈಯಲ್ಲಿ ಕತ್ತಿ ಕೊಟ್ಟು ಶೇವಿಂಗ್ ಕೂತಂಗೆ ಆಗಿದೆ. ಮೋದಿ ಕತ್ತಿಯನ್ನು ಕುತ್ತಿಗೆಗೆ ಹಿಡಿತಾನೋ ಅಥವಾ ಗಡ್ಡಕ್ಕೆ ಹಿಡಿಯುತ್ತಾನೆ ಅಂತಾನೇ ಗೊತ್ತಾಗ್ತಾ ಇಲ್ಲ ಅಂತಾ ರಾಜ್ಯ...
View Articleಕರಾವಳಿಯಲ್ಲಿ ಸುಗ್ಗಿ ಕುಣಿತದೊಂದಿಗೆ ನಡೆಯುತ್ತೆ ವಿಭಿನ್ನ ರಂಗು ರಂಗಿನ ಹೋಳಿ
ಕಾರವಾರ: ಹೋಳಿ ಹಬ್ಬ ಬಂತೆಂದರೆ ಉತ್ತರ ಉತ್ತರ ಕನ್ನಡ ಜಿಲ್ಲೆಯ ಭಾಗಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡುತ್ತದೆ. ಹೋಳಿ ಆಚರಣೆಗಾಗಿ ವಾರದಿಂದಲೇ ತಯಾರಾಗುವ ಇಲ್ಲಿನವರು ಬಣ್ಣ ಬಣ್ಣದ ವೇಷ ತೊಟ್ಟು ತಮಟೆ, ನಗಾರಿ, ಗುಮಟೆಗಳ ವಾಧ್ಯದ ಜೊತೆ ಕೋಲಾಟ...
View Article`ಟೈಗರ್ ಜಿಂದಾ ಹೈ’ಸಿನಿಮಾಗಾಗಿ ತೂಕ ಇಳಿಸಿದ ಸಲ್ಮಾನ್ ಖಾನ್
ಮುಂಬೈ: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ತಮ್ಮ ಮುಂದಿನ “ಟೈಗರ್ ಜಿಂದಾ ಹೈ” ಸಿನಿಮಾಗಾಗಿ 18 ರಿಂದ 20 ಕೆ.ಜಿ. ತೂಕ ಇಳಿಸಿಕೊಂಡಿದ್ದೇನೆ ಎಂದು ಖಾಸಗಿ ಚಾನೆಲ್ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಸಲ್ಮಾನ್ ಖಾನ್ ತಾವು ಹಿಂದೆ ನಟಿಸಿದ್ದ...
View Articleಬೀದರ್: ನಾಲ್ವರು ಸರಗಳ್ಳರ ಬಂಧನ, ಚಿನ್ನಾಭರಣ ವಶ
ಬೀದರ್: ಬಹುದಿನಗಳಿಂದ ಪೊಲೀಸರಿಗೆ ಬೇಕಾಗಿದ್ದ ನಾಲ್ವರು ಸರಗಳ್ಳರನ್ನು ಬೀದರ್ ನಗರದ ಗಾಂಧಿಗಂಜ್ ಪೊಲೀಸರು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಮೈಕಲ್ ಕೊಡ್ಲಿಕರ್, ಉಮೇಶ್ ಭಾವಿದೊಡ್ಡಿ, ವಿನಯ್ಕುಮಾರ್ ಭಾವಿಕಟ್ಟಿ ಮತ್ತು ನಿಶಾಂತ್ ಬಂಧಿತ...
View Article#IAmNewIndia ಹೊಸ ಭಾರತ ಕಟ್ಟಲು ಪ್ರತಿಜ್ಞೆ ಮಾಡಿ: ನಮೋ ಆಪ್ ಮೂಲಕ ಮೋದಿ ಮನವಿ
ನವದೆಹಲಿ: ಕಳೆದ ದೀಪಾವಳಿಗೆ ಸೈನಿಕರಿಗೆ ಸಂದೇಶ ಕಳುಹಿಸಿ ಎಂದು ದೇಶದ ಜನರಲ್ಲಿ ಕೇಳಿದ್ದ ಪ್ರಧಾನಿ ಮೋದಿ ಈ ಹೋಳಿಯ ಸಂಭ್ರಮದಲ್ಲಿ ಹೊಸ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞೆಯನ್ನು ಕೈಗೊಂಡು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ಸಂಬಂಧ ನಮೋ...
View Articleನಾವು 125 ಕೋಟಿ ಜನರನ್ನು ಜೊತೆಗೆ ಕರೆದುಕೊಂಡು ನವ ಭಾರತವನ್ನು ಮುಂದಕ್ಕೆ...
ನವದೆಹಲಿ: ನಾವು 125 ಕೋಟಿ ಜನರನ್ನು ಜೊತೆಗೆ ಕರೆದುಕೊಂಡು ನವ ಭಾರತವನ್ನು ಮುಂದಕ್ಕೆ ಕರೆದೊಯ್ಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ಭಾನುವಾರ ದೆಹಲಿಯಲ್ಲಿ ರೋಡ್ ಶೋ ನಡೆಸಿ ಬಿಜೆಪಿ...
View Articleಗೆಲುವಿನ ಸಂಭ್ರಮದಲ್ಲೇ ಬಿಜೆಪಿ ಹೈಕಮಾಂಡ್ ‘ಟಾರ್ಗೆಟ್ ಕರ್ನಾಟಕ’!
ನವದೆಹಲಿ: ಪಂಚ ರಾಜ್ಯ ಚುನಾವಣೆಯ ವಿಜಯೋತ್ಸವ ಸಮಾವೇಶದಲ್ಲಿ ಬಿಜೆಪಿ ಹೈಕಮಾಂಡ್ ತನ್ನ ಮುಂದಿನ ಗುರಿ ಕರ್ನಾಟಕ ಎಂದು ಘೋಷಿಸಿದೆ. ಈ ಮೂಲಕ ಮುಂದಿನ 2018ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಂದಿನ ಗುರಿ ಎಂದು...
View Articleಯಾವುದೇ ಮರವಾದರೂ ಬಾಗಲೇಬೇಕು. ನಮಗೆ ಬಾಗುವ ಸಮಯ ಬಂದಿದೆ: ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದಿನ ತಮ್ಮ ವಿಜಯೋತ್ಸವ ಭಾಷಣದಲ್ಲಿ ಬಿಜೆಪಿಯ ಹಿರಿಯ ನಾಯಕರ ಕಾರ್ಯವನ್ನು ನೆನಪಿಸಿ ಗೌರವಿಸಿದ್ದಾರೆ. ಪಕ್ಷದ ಕಚೇರಿಯಲ್ಲಿನ ಭಾಷಣದಲ್ಲಿ, ಅಧಿಕಾರ ಜನಸೇವೆಗೆ ಇರುವ ಅವಕಾಶ. ನಮಗೆ ಹಲವು ಬಾರಿ ಗೆಲುವು...
View Articleಮನೋಹರ್ ಪರಿಕ್ಕರ್ ಗೋವಾದ ಮುಂದಿನ ಮುಖ್ಯಮಂತ್ರಿ!
ಪಣಜಿ: ಗೋವಾ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಸ್ಥಾಪಿಸುವ ಉದ್ದೇಶದಿಂದ ಮನೋಹರ್ ಪರಿಕ್ಕರ್ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಪರಿಕ್ಕರ್ ಸಿಎಂ ಆಗುವುದಾದರೆ ಬೆಂಬಲ ನೀಡೋದಾಗಿ ಇತರೆ ಪಕ್ಷ ಹಾಗೂ ಪಕ್ಷೇತರ...
View Articleಸಿಲ್ಲಿ ಕಾರಣಕ್ಕೆ 3 ವರ್ಷದ ಮಗಳನ್ನ ಕೊಂದೇ ಬಿಟ್ಟ!
ಹೈದರಾಬಾದ್: ಕುಡುಕ ತಂದೆಯೋರ್ವ ಮೂರು ವರ್ಷದ ಹೆಣ್ಣು ಮಗುವನ್ನು ಥಳಿಸಿ, ಆಕೆಯ ತಲೆಯನ್ನು ಗೋಡೆಗೆ ಒತ್ತಿ ಕೊಲೆ ಮಾಡಿರೋ ಘಟನೆ ಹೈದ್ರಾಬಾದ್ನಲ್ಲಿ ನಡೆದಿದೆ. ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡೋ ಸುರೇಶ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಸುರೇಶ್...
View Articleಕೈ ಕೈ ಮಿಲಾಯಿಸಿದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಗಳ ಮುಸುಕಿನ ಗುದ್ದಾಟಗಳು ಬೀದಿಗೆ ಬರತೊಡಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಹಾಲಿ ಜೆಡಿಎಸ್ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಹಾಗೂ ಮಾಜಿ ಶಾಸಕ ಕಾಂಗ್ರೆಸ್ನ...
View Articleಯುವತಿಯರ ನಡುವೆ ಮದ್ವೆ, ಎಸ್ಕೇಪ್: ಬೆಂಗಳೂರಿನಲ್ಲೊಂದು ವಿಚಿತ್ರ ಕೇಸ್
ಬೆಂಗಳೂರು: ಇಬ್ಬರು ಯುವತಿಯರು ಪರಸ್ಪರ ಪ್ರೀತಿಸಿ ಮದುವೆಯಾಗಿ ಈಗ ನಾಪತ್ತೆಯಾಗಿರುವ ಘಟನೆ ವಿವೇಕನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಗರದ ಮಾಲಿನಿ ಮತ್ತು ವೆರೋನಿಕಾ ಪ್ರೀತಿಸಿ ಮದುವೆಯಾಗಿ ಮೂರನೇ ಬಾರಿ ಓಡಿ ಹೋಗಿದ್ದು, ಪೋಷಕರು...
View Article