ಬೆಂಗಳೂರಿನ ಮಹಿಳಾ ಪೊಲೀಸ್ ಪೇದೆ ಮೇಲೆ ಕಸ್ಟಮ್ಸ್ ಇನ್ಸ್ ಪೆಕ್ಟರ್ನಿಂದ ರೇಪ್!
– ವಿಮಾನ ನಿಲ್ದಾಣದ ಕಸ್ಟಮ್ಸ್ ಇನ್ಸ್ ಪೆಕ್ಟರ್ನಿಂದ ಅತ್ಯಾಚಾರ ಬೆಂಗಳೂರು: ನಗದರಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್) ಮಹಿಳಾ ಪೊಲೀಸ್ ಪೇದೆ ಮೇಲೆ ವಿಮಾನ ನಿಲ್ದಾಣದ ಕಸ್ಟಮ್ಸ್ ಇನ್ಸ್...
View Articleಮಹಿಳೆಯರ ಮೇಲೆ ಬಣ್ಣ ಹಾಕಿದ್ದಕ್ಕೆ ಮಾರಾಮಾರಿ -12 ಜನರಿಗೆ ಗಾಯ
ರಾಯಚೂರು: ಹೋಳಿ ಆಚರಣೆ ವೇಳೆ ರಾಯಚೂರು ತಾಲೂಕಿನ ಕಲ್ಮಲ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದಿದ್ದು 12 ಜನರಿಗೆ ಗಂಭೀರ ಗಾಯಗಳಾಗಿವೆ. ಒಂದು ಗುಂಪಿನ ಮಹಿಳೆಯರ ಮೇಲೆ ಬಣ್ಣ ಹಾಕಿದ್ದಕ್ಕೆ ಇನ್ನೊಂದು ಗುಂಪಿನ ಯುವಕರು ಜಗಳ...
View Articleಮಾಜಿ ಸಚಿವ ವಿನಯಕುಮಾರ್ ಸೊರಕೆ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು
ಮಂಗಳೂರು: ಮಾಜಿ ಸಚಿವ, ಶಾಸಕರೊಬ್ಬರ ಇನ್ನೋವಾ ಕಾರು ಹಾಗೂ ಓಮ್ನಿ ನಡುವೆ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೈಪಾಸ್ ಬಳಿಯ ಉರ್ಲಾಂಡಿ ಎಂಬಲ್ಲಿ ಅಫಘಾತ ಸಂಭವಿಸಿದೆ. ಅಪಘಾತದಿಂದ ಮಾಜಿ ಸಚಿವ ಹಾಗೂ ಕಾಪು ಶಾಸಕ ವಿನಯ್ ಕುಮಾರ್...
View Articleಟ್ರೋಲ್ ಹೈಕ್ಳು ವಿರುದ್ಧ ಸೈಬರ್ ಕ್ರೈಂನಲ್ಲಿ ದೂರು
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯವುದೇ ಸಾಮಾಜಿಕ ಜಾಲಾತಾಣಗಳ ಪೇಜ್ಗಳನ್ನು ತೆರೆದರೆ ಸಾಕು ಅಲ್ಲೊಂದು ಟ್ರಾಲ್ ಜನಪ್ರಿಯವಾಗಿರುತ್ತೆ. ಆದ್ರೆ ಆ ಟ್ರಾಲ್ನಿಂದ ಸಾಕಷ್ಟು ಮಹಿಳೆಯರ ಮಾನ ಹಾನಿಯಾಗಿದೆ ಅಂತ ಇವತ್ತು ಟ್ರೋಲ್ ಹೈಕ್ಳು ಪೇಜ್ ಮೇಲೆ...
View Articleದೆಹಲಿ ಶಾಕಿಂಗ್: ಕಾಮುಕರಿಂದ ಪಾರಾಗಲು ಅಪಾರ್ಟ್ಮೆಂಟ್ನಿಂದ ಬೆತ್ತಲೆಯಾಗಿ ಕೆಳಕ್ಕೆ ಹಾರಿದ...
– ಸಹಾಯಕ್ಕಾಗಿ ಅಂಗಲಾಚಿದ್ರೂ ಯಾರೊಬ್ಬರೂ ಬರ್ಲಿಲ್ಲ ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಯುವತಿಯೊಬ್ಬಳು ಕಾಮುಕರಿಂದ ಪಾರಾಗಲು ಬೆತ್ತಲೆಯಾಗಿ ಅಪಾರ್ಟ್ಮೆಂಟ್ನಿಂದ ಹಾರಿ ತನ್ನ ಮಾನ ಮತ್ತು ಪ್ರಾಣವನ್ನು ಉಳಿಸಿಕೊಂಡಿದ್ದಾಳೆ. ಕಾಮುಕರಿಂದ ಯುವತಿ...
View Articleಪಬ್ಲಿಕ್ ಟಿವಿ ಇಂಪ್ಯಾಕ್ಟ್: ಪಿಯು ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದಕ್ಕೆ ಕಾಲೇಜಿನ ಮಾನ್ಯತೆ...
ರಾಯಚೂರು/ಬೆಂಗಳೂರು: ಮಾನ್ವಿಯ ಗಾಂಧಿ ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದ ಹಾಗೆ ವಾಣಿಜ್ಯ ವಿಭಾಗದ ಅಕೌಂಟೆನ್ಸಿ ಪತ್ರಿಕೆಯ ಫೋಟೋ ವಾಟ್ಸಪ್ನಲ್ಲಿ ಹರಿದಾಡಿದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಕಳಿಂಗ ಪಿಯು...
View Articleಸುಪ್ರೀಂ ಆದೇಶದ ಮೇಲೆ ನಿಂತಿದೆ ಪರಿಕ್ಕರ್ ಸಿಎಂ ಭವಿಷ್ಯ: ಮತ್ತೊಮ್ಮೆ ಜೇಟ್ಲಿಗೆ ‘ರಕ್ಷಣೆ’ಯ...
ಪಣಜಿ: ಸುಪ್ರೀಂ ಕೋರ್ಟ್ ರಾಜ್ಯಪಾಲರ ನಿರ್ಧಾರದ ಪರವಾಗಿ ಮಂಗಳವಾರ ಆದೇಶ ನೀಡಿದರೆ, ಸಂಜೆ 5 ಗಂಟೆಗೆ ಮನೋಹರ್ ಪರಿಕ್ಕರ್ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 13 ಶಾಸಕರಿರುವ ಬಿಜೆಪಿಯವರು, ಎಂಜಿಪಿಯ ಮೂವರು, ಜಿಎಫ್ಪಿಯ...
View Articleವಾಟ್ಸಪ್ನಲ್ಲಿ ಹಳೇ ಶೈಲಿಯ text status ಮಿಸ್ ಮಾಡಿಕೊಳ್ತಿದ್ದೀರಾ? ನಿಮಗಾಗಿ ಇಲ್ಲಿದೆ...
ಬೆಂಗಳೂರು: ಇತ್ತೀಚೆಗಷ್ಟೆ ವಾಟ್ಸಪ್ನಲ್ಲಿ ಟೆಕ್ಸ್ಟ್ ಸ್ಟೇಟಸ್ ಬದಲಿಗೆ ಸ್ನ್ಯಾಪ್ಚ್ಯಾಟ್ ರೀತಿಯ ಫೋಟೋ ಮತ್ತು ವೀಡಿಯೋ ಸ್ಟೇಟಸ್ ಹಾಕುವಂತಹ ಫೀಚರನ್ನು ಪರಿಚಯಿಸಲಾಗಿತ್ತು. ಆದ್ರೆ ಈ ಹೊಸ ಫೀಚರ್ ಬಹಳಷ್ಟು ಜನರಿಗೆ ಇಷ್ಟವಾಗಿರಲಿಲ್ಲ. ಹಾಡಿನ...
View Articleಆಕಸ್ಮಿಕ ಬೆಂಕಿ ಅನಾಹುತ: ಹೊತ್ತಿ ಉರಿದ 11 ಅಂಗಡಿಗಳು
ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು 11 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಮಾನ್ವಿ ಪಟ್ಟಣದ ಪಂಪಾ ಹೌಸಿಂಗ್ ಕಾಲೋನಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಒಂದು ಅಂಗಡಿಗೆ ಹತ್ತಿಕೊಂಡ ಬೆಂಕಿ ಪಕ್ಕದ ಇನ್ನಿತರ...
View Articleಗೂಗಲ್ ಜೊತೆಗೂಡಿ ಕಡಿಮೆ ಬೆಲೆಯಲ್ಲಿ ಜಿಯೋದಿಂದ ಆಂಡ್ರಾಯ್ಡ್ ಫೋನ್!
ಮುಂಬೈ: ರಿಲಯನ್ಸ್ ಜಿಯೋ ಎಲ್ಟಿಇ ಟೆಕ್ನಾಲಜಿ ಸಪೋರ್ಟ್ ಮಾಡುವ ಫೀಚರ್ ಫೋನ್ ತಯಾರಿಸುತ್ತಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಗೂಗಲ್ ಜೊತೆಗೂಡಿ ಆಂಡ್ರಾಯ್ಡ್ ಫೋನ್ ತಯಾರಿಸಲು ಮುಂದಾಗಿದೆ. ಈ ವರ್ಷದ ಜನವರಿಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ...
View Articleಮೊದಲ ಬಾರಿಗೆ ಕಾಂಗ್ರೆಸ್ ಅವನತಿಯನ್ನು ಒಪ್ಪಿಕೊಂಡ ರಾಹುಲ್ ಗಾಂಧಿ
ನವದೆಹಲಿ: ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ, ಅದರಲ್ಲೂ ಉತ್ತರಪ್ರದೇಶದಲ್ಲಿನ ಸೋಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ತೊಡಕಾಗಿ ಪರಿಣಮಿಸಿದೆ. ಉತ್ತರಪ್ರದೇಶದಲ್ಲಿ ತಮ್ಮ ಲೆಕ್ಕಾಚಾರ ತಪ್ಪಾಗಿದ್ದನ್ನು ಒಪ್ಪಿಕೊಂಡ ರಾಹುಲ್, ಕಾಂಗ್ರೆಸ್ನಲ್ಲಿ...
View Articleಪಬ್ಲಿಕ್ ಟಿವಿ ಇಂಪ್ಯಾಕ್ಟ್: ಚಿಕ್ಕಬಳ್ಳಾಪುರದ ನಕಲಿ ವೈದ್ಯನಿಗೆ ಶೋಕಾಸ್ ನೋಟಿಸ್ ಜಾರಿ
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕು ಆಚೇಪಲ್ಲಿ ಕ್ರಾಸ್ ಬಳಿಯ ಅಯ್ಯಪ್ಪ ಎಂಟರ್ಪ್ರೈಸಸ್ ಅಂಗಡಿಯಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಚಿಕಿತ್ಸೆಯನ್ನ ನೀಡುತ್ತಿದ್ದ ನಕಲಿ ವೈದ್ಯನಿಗೆ ಶೋಕಾಸ್ ನೋಟಿಸ್ ಜಾರಿಯಾಗಿದೆ. ವರದಿಯ ಫಲಶೃತಿಯಾಗಿ ಜಿಲ್ಲಾ...
View Articleಸಿಎಂನಿಂದಾಗಿ ಕಾಂಗ್ರೆಸ್ಗೆ ಉಪಚುನಾವಣೆಯಲ್ಲಿ ಸೋಲು: ಪೂಜಾರಿ ಭವಿಷ್ಯ
ಮಂಗಳೂರು: ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ ಸೋಲನುಭವಿಸಲಿದೆ ಎಂದು ಹಿರಿಯ ಮುಖಂಡ ಜನಾರ್ದನ ಪೂಜಾರಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...
View Articleರಮ್ಯಾ ಬಿಜೆಪಿಗೆ ಸೇರ್ಪಡೆಯಾದ್ರೆ ವಿಷ ಸೇವಿಸ್ತೀನಿ: ಮಂಡ್ಯ ಕಾರ್ಯಕರ್ತನಿಂದ ಬಿಎಸ್ವೈಗೆ ಪತ್ರ
ಮಂಡ್ಯ: ಮಾಜಿ ಸಂಸದೆ ರಮ್ಯಾ ಅವರು ಬಿಜೆಪಿಗೆ ಸೇರುತ್ತಾರಾ? ಜಿಲ್ಲೆಯ ಬಿಜೆಪಿ ಕಾರ್ಯಕರ್ತರರೊಬ್ಬರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಬರೆದಿರುವ ಪತ್ರದಿಂದಾಗಿ ಈ ಪ್ರಶ್ನೆ ಈಗ ಎದ್ದಿದೆ. ರಮ್ಯಾ ಬಿಜೆಪಿಗೆ ಸೇರಲಿದ್ದಾರೆ ಎನ್ನುವ...
View Articleರಾಜ್ಯದ 26ಜಿಲ್ಲೆಗಳ 10ಲಕ್ಷ ರೈತರಿಗೆ 671ಕೋಟಿ ರೂ. ಬರ ಪರಿಹಾರ
– ರೈತರ ಖಾತೆಗೆ ನೇರ ಹಣ ಜಮಾವಣೆ ಬೆಂಗಳೂರು: ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ರೈತರಿಗೆ ರಾಜ್ಯ ಸರ್ಕಾರ ನೆರವು ನೀಡಲು ಮುಂದಾಗಿದೆ. ರಾಜ್ಯದ 26 ಜಿಲ್ಲೆಗಳ 10 ಲಕ್ಷ ರೈತರಿಗೆ 671 ಕೋಟಿ ಹಣ ಬಿಡುಗಡೆ ಮಾಡಿದ್ದು, ಬೆಳೆನಷ್ಟ ವಿಮೆ ಪರಿಹಾರ ಹಣ...
View Articleನಾಲ್ಕನೇಯ ಬಾರಿ ಗೋವಾ ಸಿಎಂ ಆದ ಪರಿಕ್ಕರ್: ಪ್ರಮಾಣವಚನದ ವೇಳೆ ಸಣ್ಣ ಎಡವಟ್ಟು
ಪಣಜಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಅತಂತ್ರವಾಗಿದ್ದ ಗೋವಾದಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಗೋವಾದ ನೂತನ ಸಿಎಂ ಆಗಿ ಮನೋಹರ್ ಪರಿಕ್ಕರ್ ಸಂಜೆ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪರಿಕ್ಕರ್ ಜೊತೆಗೆ 8 ಮಂದಿ ಸಚಿವರು ಪ್ರತಿಜ್ಞಾ...
View Articleಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪ್ರಿಯಕರನೊಂದಿಗೆ ಮಗನನ್ನೇ ಕೊಂದ ತಾಯಿ!
– ತಾಯಿ, ಪ್ರಿಯಕರನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು ಚಿಕ್ಕೋಡಿ: ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ತಾಯಿ ಮತ್ತು ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಅಥಣಿ...
View Articleಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಬಜೆಟ್ನಲ್ಲಿ ಸಿಕ್ಕಿದ್ದೇನು?
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ 5ನೇ ಬಜೆಟ್ ಇಂದು ಮಂಡನೆಯಾಗಿದೆ. ಬಜೆಟ್ನಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ ಒಟ್ಟು ಅನುದಾನ- 8559 ಕೋಟಿ – ಬೆಂಗಳೂರಿನಲ್ಲಿ ವಾಹನ ದಟ್ಟಣೆ...
View Articleಸಿದ್ದರಾಮಯ್ಯ `ರಾಮರಾಜ್ಯ ನಿರ್ಮಾಣ’ಅಸಾಧ್ಯ ಎಂದಿದ್ದು ಯಾರಿಗೆ?
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 12 ನೇ ಬಜೆಟ್ನಲ್ಲಿ ಇಂದು ರಾಮರಾಜ್ಯದ ಪ್ರಸ್ತಾಪವೂ ಆಯಿತು. ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ವಿರೋಧಿಸುವವರು ರಾಮರಾಜ್ಯವನ್ನು ನಿರ್ಮಿಸಲು ಸಾಧ್ಯವಿಲ್ಲ ಎನ್ನುವುದು ನನ್ನ ಭಾವನೆ ಅಂತಾ...
View Articleಕೌಶಲ್ಯ ಅಭಿವೃದ್ಧಿ ಇಲಾಖೆಗೆ ಸಿದ್ದು ಬಜೆಟ್ನಿಂದ ಸಿಕ್ಕಿದ್ದೇನು?
ಕೌಶಲ್ಯ ಅಭಿವೃದ್ಧಿ ಒಟ್ಟು ಅನುದಾನ- 1,332 ಕೋಟಿ ರೂ. * ಕೌಶಲ್ಯಾಭಿವೃದ್ಧಿ ಮಿಷನ್ ಪ್ರಾರಂಭ – 200 ಕೋಟಿ ರೂ. ಅನುದಾನ * ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ಧಿ ಯೋಜನೆಯಡಿ 5 ಲಕ್ಷ ಯುವಜನತೆಗೆ ತರಬೇತಿ. * ಮುಖ್ಯಮಂತ್ರಿಗಳ ಕರ್ನಾಟಕ ಜೀವನೋಪಾಯ...
View Article